Home Archive by category ಕರಾವಳಿ (Page 185)

ಗೃಹಲಕ್ಷ್ಮಿ ಯೋಜನೆಗೆ ಕಾರ್ಕಳದಲ್ಲಿ ಚಾಲನೆ

ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ರಾಜ್ಯದಲ್ಲಿ ಚಾಲನೆ ದೊರೆತಿರುವ ಹಿನ್ನೆಲೆಯಲ್ಲಿ ಕಾರ್ಕಳದ ಪುರಸಭೆಯ ಮುಖ್ಯ ಅಧಿಕಾರಿಯಾದ ರೂಪಶೆಟ್ಟಿಯವರು ಕಾರ್ಕಳದಲ್ಲಿ ಈ ಯೋಜನೆಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕಾರ್ಕಳ ಪುರಸಭಾ ವ್ಯಾಪ್ತಿಯ ಮೂರೂ ಕಡೆ ಅರ್ಜಿಯ ನೊಂದಣಿ ಮಾಡಲು ಅವಕಾಶ ಇದೆ ಇದರ ಸದುಪಯೋಗವನ್ನು ಎಲ್ಲರೂ

ಮಂಜೇಶ್ವರ : ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023

ಬಹುಭಾಷಾ ಸಂಗಮ ಭೂಮಿಯಾದ ಮಂಜೇಶ್ವರ ದ ಸರಕಾರಿ ಕ್ಷೇಮಾಭಿವೃದ್ಧಿ ಕಿರಿಯ ಪ್ರಾಥಮಿಕ ಶಾಲೆ ಮಂಜೇಶ್ವರ ದಲ್ಲಿ ಸಮಗ್ರ ಶಿಕ್ಷಾ ಕಾಸರಗೋಡು ಬಿ ಅರ್ ಸಿ ಮಂಜೇಶ್ವರದ ಸಹಭಾಗಿತ್ವದಲ್ಲಿ ಸ್ಟಾರ್ಸ್ ಯೋಜನೆಯ ಭಾಗವಾಗಿ ಕಥೋತ್ಸವ 2023 ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ ಯವರು ವಹಿಸಿದ್ದರು. ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೆರೋ ರವರು ಇಂದಿನ ಕಾಲಘಟ್ಟದಲ್ಲಿ ಕಥೆಯ ಅಗತ್ಯದ ಬಗ್ಗೆ

ಸರ್ವರ್ ಗೆ ಕಾದು ಕುಳಿತ ಗೃಹಲಕ್ಷ್ಮೀಯರು

ರಾಜ್ಯ ಸರಕಾರದ ಮಹಾತ್ವಾಕಾಂಶಿ ಯೋಜನೆ ಮಹಿಳಾ ಸಬಲೀಕರಣಕ್ಕೆ ಶಕ್ತಿತುಂಬುವ ಕುಟುಂಬದ ಯಜಮಾನಿ ಮಹಿಳೆಗೆ ಪ್ರತೀ ತಿಂಗಳು ರೂ 2000 ಸಾವಿರ ರೂ ನೀಡುವ ಯೋಜನೆಗೆ ರಾಜ್ಯದಾದ್ಯಂತ ಚಾಲನೆ ದೊರೆತಿದೆ . ಪ್ರತೀ ಗ್ರಾಮ ಪಂಚಾಯತಿಯ ಬಾಪೂಜಿ ಸೇವಾ ಕೇಂದ್ರ ಮತ್ತು ಗ್ರಾಮ 1 ನಲ್ಲಿ ಒಂದು ದಿನಕ್ಕೆ 60ಮಂದಿ ಅರ್ಹ ಮಹಿಳೆಯರಿಗೆ ಸಮಯ ಮತ್ತು ದಿನಾಂಕ ಅವರ ಮೊಬೈಲ್ ಸಂಖ್ಯೆಗೆ ಸಂದೇಶ ಬರುತ್ತದೆ. ನಿಗದಿ ಪಡಿಸಿದ ಸ್ಥಳ ಮತ್ತು ಸಮಯದಲ್ಲಿ ನೊಂದಾಯಿಸಲು ಅವಕಾಶ ನೀಡಲಾಗಿದೆ . ಇಂದು

ಪುತ್ತೂರಿನಲ್ಲಿ ಡಿ.ಕೆ. ಶಿವಕುಮಾರ್ ಆಪ್ತನ ಮೇಲೆ ಅಟ್ಯಾಕ್

ಪುತ್ತೂರು : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಡಸ್ಟರ್ ಕಾರಿನಲ್ಲಿ ಬಂದ ತಂಡವೊಂದು ಅವರಿಗೆ ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೇ ಕೈಯಲ್ಲಿದ್ದ ಉಂಗುರ ಹಾಗೂ ಸುಮಾರು 9 ಸಾವಿರ

ಸುರತ್ಕಲ್ :- ದೇಶವಿರೋಧಿ ದುಷ್ಟ ಶಕ್ತಿಗಳು ಬಿಲದಿಂದ ಹೊರಗೆ ಬರುತ್ತಿವೆ ಡಾ. ಭರತ್ ಶೆಟ್ಟಿ ವೈ

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಲದಲ್ಲಿ ಅಡಗಿ ಕುಳಿತಿದ್ದ ದುಷ್ಟ ಶಕ್ತಿಗಳು ಒಂದೊಂದಾಗಿ ಹೊರಗೆ ಬರುತ್ತಿವೆ . ಇದಕ್ಕೆ ಕಾಂಗ್ರೆಸ್ ಪಕ್ಷದ ಮೇಲೆ, ಹಾಗೂ ಅದರ ಆಡಳಿತದ ಮೇಲೆ ಯಾವುದೇ ಹೆದರಿಕೆ ಇಲ್ಲದಿರುವುದೇ ಕಾರಣ ಎಂದು ಡಾ. ಭರತ್ ಶೆಟ್ಟಿ ಹೇಳಿದ್ದಾರ ಬಿಜೆಪಿ ಅಧಿಕಾರದಲ್ಲಿದ್ದಾಗ ಉಗ್ರರ ಚಟುವಟಿಕೆಗಳನ್ನ ಸಂಪೂರ್ಣ ಮಟ್ಟ ಹಾಕಲಾಗಿತ್ತು. ಇದೀಗ ರಾಜಾರೋಷವಾಗಿ ಬಾಂಬುಗಳ ತಯಾರಿಕೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಬೆಂಗಳೂರಿನಲ್ಲಿ

ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಮೊಹಮ್ಮದ್ ಶರೀಫ್, ಕಾರ್ಯದರ್ಶಿಯಾಗಿ ಬೈಲೂರು ಹರೀಶ್ ಅಚಾರ್ಯ

ಕಾರ್ಕಳ: ಕಾರ್ಯನಿರತ ಪತ್ರಕರ್ತರ ಸಂಘ ಕಾರ್ಕಳ ತಾಲೂಕು ಘಟಕ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಬೈಲೂರು ಹರೀಶ್ ಅಚಾರ್ಯ ಆಯ್ಕೆಯಾಗಿದ್ದಾಾರೆ. , ಕೋಶಾಧಿಕಾರಿ ಸ್ಥಾನಕ್ಕೆ ಕೆ.ಎಂ ಖಲೀಲ್ ಆಯ್ಕೆ ನಡೆಯಿತು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಸೂಚನೆಯಂತೆ  ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಕಳ ತಾಲೂಕು ಘಟಕದ  ಪದಾಧಿಕಾರಿಗಳ ಪುನರ್ ರಚನೆ ಪ್ರಕ್ರೀಯೆ ತಾಲೂಕು ಪ್ರವಾಸಿ

ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ವಿಳಂಬ ; ಕೂಡಲೇ ಬಿಡುಗಡೆಗೊಳಿಸಲು DHS ಒತ್ತಾಯ

ದೇರೆಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯ ದಲಿತ ಕುಟುಂಬದ ಮನೆ ನಿರ್ಮಾಣದ ಸಹಾಯಧನ ತೀರಾ ವಿಳಂಬವಾಗಿದ್ದು ,ಅದನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ದಲಿತ ಹಕ್ಕುಗಳ ಸಮಿತಿ( DHS ) ಯ ಮಂಗಳೂರು ನಗರ ಸಮಿತಿಯು ಮನಪಾದ ಆಯುಕ್ತರು ಹಾಗೂ ಮೇಯರ್ ರವರಿಗೆ ಮನವಿ ಅರ್ಪಿಸುವ ಮೂಲಕ ಒತ್ತಾಯಿಸಿದೆ. ಉರ್ವಸ್ಟೋರ್ ಸುಂಕದಕಟ್ಟೆ ಪ್ರದೇಶದ ನಿವಾಸಿ ಪದ್ಮ ಎಂಬ ದಲಿತ ಮಹಿಳೆಯ ಪಾಳುಬಿದ್ದ ಮನೆಯು ಕಳೆದ ವರ್ಷದ ಮಳೆಗಾಲದ ಸಮಯಕ್ಕೆ ಕುಸಿದು ಬಿದ್ದು,ಅದಾಗಲೇ ಮಾದ್ಯಮದ

ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿ ಗುಂಡಿಗಳನ್ನು ಮುಚ್ಚಲು ಡಿವೈಎಫ್ಐ ಮನವಿ

ಸುರತ್ಕಲ್ ನಿಂದ ಬಿ.ಸಿ ರೋಡ್ ವರೆಗಿನ ಹೆದ್ದಾರಿಯಲ್ಲಿ ನಿರ್ಮಾಣಗೊಂಡಿರುವ ಗುಂಡಿಗಳನ್ನು ಮುಚ್ಚಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಇಂದು (19-7-2023) ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿಯೋಗವು ಮನವಿಯನ್ನು ಸಲ್ಲಿಸಿದೆ. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ,ಕಾರ್ಯದರ್ಶಿ ಸಂತೋಷ್ ಬಜಾಲ್, ಡಿವೈಎಫ್ಐ ಮುಖಂಡರಾದ ಉಸ್ಮಾನ್ ಕಣ್ಣೂರ್, ಆಸೀಫ್, ರಿಯಾಝ್ ಮುಂತಾದವರು ಉಪಸ್ಥಿತರಿದ್ದರು.

ವಿಧಾನಸಭೆಯಿಂದ ಅಮಾನತುಗೊಂಡ ಬಿಜೆಪಿ ಶಾಸಕರು ಅಮಾನತು

ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪ ಸಭಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ. ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಅರಗಜ್ಞಾನೇಂದ್ರ, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‍ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್, ಭರತ್

ಬೆಳ್ಮಣ್: ರಸ್ತೆಗೆ ಬಂದ ಕಾಡುಕೋಣ ವಾಹನ ಸವಾರರು ಆತಂಕ

ಬೆಳ್ಮಣ್: ಪಿಲಾರುಖಾನ ಕಾಡು ಪ್ರದೇಶದಲ್ಲಿ ಕಾಡುಕೋಣವೊಂದು ರಸ್ತೆಗೆ ಬಂದು ವಾಹನ ಸವಾರರು ಆತಂಕಗೊಳಿಸಿದ ಘಟನೆ ನಡೆದಿದೆ. ಪಿಲಾರುಖಾನ ಅರಣ್ಯ ಪ್ರದೇಶದ ಸುತ್ತ ತಂತಿ ಬೇಲಿಯನ್ನು ಅಳವಡಿಸಿದ್ದು ಇದರಿಂದ ಒಂದು ಬದಿಯ ತಂತಿ ಬೇಲಿಯನ್ನು ದಾಟಿಕೊಂಡ ಬಂದ ದೊಡ್ಡ ಕಾಡುಕೋಣವೊಂದು ಮತ್ತೊಂದು ಬದಿಯ ಕಾಡಿಗೆ ಹೋಗಲು ಪರದಾಡಿತು.