Home Archive by category ಕರಾವಳಿ (Page 21)

ಮಂಗಳೂರು: ಮಾ.17ರಂದು ಗುರು-ಶಿಷ್ಯರ ಸಮ್ಮಿಲನ

ಮಂಗಳೂರು: ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನ ಅಲ್ಯುಮ್ನಿ ಅಸೋಸಿಯೇಷನ್ ಆಶ್ರಯದಲ್ಲಿ ಮಾರ್ಚ್ 17ರಂದು ಬೆಳಗ್ಗೆ 9.30ರಿಂದ ಸಂಜೆ 4ರ ತನಕ ಗುರು -ಶಿಷ್ಯರ ಸಮ್ಮಿಲನ ‘ಗುರುಭ್ಯೋ ನಮಃ’ ಕಾರ್ಯಕ್ರಮ ನಡೆಯಲಿದೆ.1982ರಿಂದ 2024ರವರೆಗಿನ 41 ವರ್ಷಗಳ ಸುದೀರ್ಘ ಕಾಲದಲ್ಲಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜಿನಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳ ಹಾಗೂ ಕಲಿಸಿದ

ಕೊಯಮತ್ತೂರಿನ ಲಾಟರಿ ಮತ್ತು ಹೋಟೆಲ್ ಲಾಬಿ : ಭಾರತದ ಲಾಟರಿ ದೊರೆ ಮಾರ್ಟಿನ್ ಸಾಮ್ರಾಜ್ಯ

ಸಿಕ್ಕಿಂ ಸರಕಾರಕ್ಕೆ ರೂ. 4,500 ಕೋಟಿ ವಂಚಿಸಿರುವನು ಎನ್ನಲಾದ ಕೊಯಮತ್ತೂರು ಮೂಲದ ಸ್ಯಾಂಟಿಯಾಗೋ ಮಾರ್ಟಿನ್ ಮ್ಯಾನ್ಮಾರ್‌ನಲ್ಲಿ ಕೆಲಸ ಮಾಡಿ ಭಾರತಕ್ಕೆ ಹಿಂತಿರುಗಿದವನು. ನಾನಾ ದಾರಿಯಿಂದ ಲಾಟರಿ ರಾಜ ಎನಿಸಿ, ಫ್ಯೂಚರ್ ಗೇಮಿಂಗ್ ಹಾಗೂ ಹೋಟೆಲ್‌ಗಳ ಮಾಲಕನಾಗಿರುವನು. 1,368 ಕೋಟಿ ರೂಪಾಯಿಯ ಚುನಾವಣಾ ಬಾಂಡ್ ಕೊಂಡಿರುವ ಈತ ರಾಜಕೀಯ ಪಕ್ಷಗಳಿಗೆ ತನ್ನ ಇಷ್ಟಾನುಸಾರವಾಗಿ ಹಂಚಿಕೆ ಮಾಡಿದ್ದಾನೆ. ಮಾರ್ಟಿನ್ ಸಾಮ್ರಾಜ್ಯವು ಮಹಾರಾಷ್ಟ್ರ, ಸಿಕ್ಕಿಂ, ಪಂಜಾಬ್, ಪಡುವಣ

ಮಂಗಳೂರು: ಫಾದರ್ ಮುಲ್ಲರ್ ರೋಟರಿ ಸ್ಕಿನ್ ಬ್ಯಾಂಕ್ ಉದ್ಘಾಟನೆ

ಮಂಗಳೂರು: ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ರೋಟರಿ ಕ್ಲಬ್ ಮಂಗಳೂರು ವತಿಯಿಂದ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ‘ಫಾದರ್ ಮುಲ್ಲರ್-ರೋಟರಿ ಸ್ಕಿನ್ ಬ್ಯಾಂಕ್’ ಉದ್ಘಾಟಿಸಲಾಯಿತು. ಸ್ಕಿನ್ ಬ್ಯಾಂಕ್‌ನ್ನು ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕ ವಂ. ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಕಿನ್ ಬ್ಯಾಂಕ್ ಅನೇಕ ವರ್ಷಗಳ ಹಿಂದಿನ ಕನಸಾಗಿದ್ದು, ಅದಿಂದು ನನಸಾಗಿದೆ. ಇತರ

ದೇರಳಕಟ್ಟೆ: ಯೆನೆಪೋಯ ಕಿಡ್ನಿಟೆಕ್ ರಾಷ್ಟ್ರೀಯ ಸಮ್ಮೇಳನಕ್ಕೆ ಚಾಲನೆ

ದೇರಳಕಟ್ಟೆ: ಯೆನೆಪೋಯ ಪರಿಗಣಿತ ವಿ.ವಿ.ಯ ಯೆನೆಪೊಯ ಸ್ಕೂಲ್ ಆಫ್ ಅಲೈಡ್ ಸೈನ್ಸ್ ಆಶ್ರಯದಲ್ಲಿ ರೀನಲ್ ಡಯಾಲಿಸಿಸ್ ಸಂಯೋಜಿಸಿದ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಯೆನೆಪೋಯ ಎಂಡಿಯೆರನ್ಸ್ ಸಭಾಂಗಣದಲ್ಲಿ ನಡೆಯಿತು. ಭಾರತದ ಪ್ರಮುಖ ಡಯಾಲಿಸಿಸ್ ಸೇವಾ ಪೂರೈಕೆದಾರರಾದ ನೆಪ್ರೋಪ್ಲಸ್ ಸಹ- ಸಂಸ್ಥಾಪಕರಾದ ಕಮಲ್ ಡಿ ಶಾ ಕಿಡ್ನಿಟೆಕ್ ಕಾನ್ಫರೆನ್ಸ್ ರಾಷ್ಟ್ರಮಟ್ಟದ ಕಾರ್ಯಗಾರ ಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು, ಮೂತ್ರಪಿಂಡದ ವೈಫಲ್ಯಕ್ಕೆ

ಅಡ್ಯನಡ್ಕನಲ್ಲಿ ಬ್ಯಾಂಕ್‌ನಿಂದ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿಶೇಷ ತಂಡ ಮೂರು ಜನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿಬಿ ರಿಷ್ಯಂತ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಫೆಬ್ರವರಿ 7 ರಂದು ರಾತ್ರಿ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನ ಕೀಟಕಿಯ ಸರಳಗಳನ್ನು ತುಂಡರಿಸಿ, ಗ್ಯಾಸ್ ಕಟರ್‌ನಿಂದ

ಕಾರ್ಕಳ: ಹಲಸು ಸಂಸ್ಕರಣಾ ಘಟಕದ ಉದ್ಘಾಟನೆ

ನಿಟ್ಟೆ ಸುಫಲ ರೈತ ಉತ್ಪಾದಕ ಮತ್ತು ಹಲಸು ಸಂಸ್ಕರಣಾ ಘಟಕದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಂಎಸ್‌ಎಂಇಯ ಡೈರೆಕ್ಟರ್ ಡಾ. ಗ್ಲೋರಿ ಸ್ವರೂಪ ಉದ್ಘಾಟಿಸಿ ಮಾತನಾಡಿ, ಸುಫಲ ರೈತ ಉತ್ಪಾದಕ ಘಟಕವು ಸುಮಾರು ಆರು ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು ಮೂರು ವರ್ಷಗಳ ಕಾಲ ಹಲಸಿನ ಹಣ್ಣಿನ ಬಗ್ಗೆ ಅಧ್ಯಯನ ಮಾಡಿ ಅದರಿಂದ ತಯಾರಿಸಲಾಗುವ ವಿವಿಧ ಖಾದ್ಯಗಳು ಮತ್ತು ಆರೋಗ್ಯಕ್ಕೆ ಆಗುವ ಉಪಯೋಗಗಳ ಮೂಲಕ, ಸ್ಥಳೀಯ ಜನರಿಗೆ ಉದ್ಯೋಗ

ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾದ ಕೋಟ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಕುಂದಾಪುರದ ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದರು.ಮಾಜಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ಕೋಟ ಅವರು, ‘ಕುಂದಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು, ಅತ್ಯಂತ ಸರಳ ವ್ಯಕ್ತಿತ್ವದ ಮೇರು ನಾಯಕರಾದ ಗೌರವಾನ್ವಿತ ಶ್ರೀ ಹಾಲಾಡಿ ಶ್ರೀನಿವಾಸ ಶೆಟ್ಟಿಯವರನ್ನು ಭೇಟಿಯಾಗಿ ಬೆಂಬಲ ಕೋರಿದೆ. ಈ

ಸತ್ತಾಗಲಾದರೂ ತೊಗಲು ದಾನ ಮಾಡಿ, ಬೇರೆಯವರ ತೊಗಲಾಗಿ ಆನಂದ ಪಡೆಯಿರಿ

ಫಾದರ್ ಮುಲ್ಲರ್‍ನಲ್ಲಿ ಈಗ ಚರ್ಮದ ಬ್ಯಾಂಕು ಆರಂಭವಾಗಿದೆ. ನೆತ್ತರ ಬ್ಯಾಂಕು ಮತ್ತು ಕಣ್ಣಿನ ಬ್ಯಾಂಕಿನಂತೆಯೇ ಇದೂ ಕೂಡ. ಸತ್ತ ವ್ಯಕ್ತಿಯ ಚರ್ಮವನ್ನು ಐದಾರು ಗಂಟೆಯ ಒಳಗೆ ತೆಗೆದು ಆರು ತಿಂಗಳ ಕಾಲ ಕಾಪಿಡುವುದು ಸಾಧ್ಯ. ಸುಟ್ಟ ಗಾಯಕ್ಕೆ ಒಳಗಾಗಿ ಚರ್ಮ ಕಳೆದುಕೊಂಡವರಿಗೆ ಈ ಚರ್ಮವನ್ನು ಕಸಿ ಮಾಡಬಹುದು. ಅದೇ ವ್ಯಕ್ತಿಯ ಚರ್ಮವನ್ನು ಒಂದು ಕಡೆಯಿಂದ ತೆಗೆದು ಇನ್ನೊಂದು ಕಡೆ ಹೊದಿಸುವುದು ಕೂಡ ಸಾಧ್ಯ. ಆದರೆ ಆಸಿಡ್ ದಾಳಿಗೆ ಈಡಾದ ಚರ್ಮಕ್ಕೆ ಇದು ಪರಿಹಾರವಾಗದು.

ಮೂಡುಬಿದಿರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ, ಯುವವಾಹಿನಿ (ರಿ) ಮೂಡುಬಿದಿರೆ ಘಟಕ, ಮಂಗಳೂರಿನ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ನೇತ್ರಾ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ( ಅಂದತ್ವ ವಿಭಾಗ) ಮಂಗಳೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ವಿದ್ಯಾಗಿರಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆ ಆವರಣದಲ್ಲಿ ನಡೆಯಿತು. ಯುವ ವಾಹಿನಿ (ರಿ)

ಮಂಗಳೂರು: ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಬ್ರಿಜೇಶ್ ಚೌಟ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಮಂಗಳೂರಿನ ರಥಬೀದಿಯ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನ್ಯಾಯಾಲಯ ನಿಯೋಜಿತ ರಿಸೀವರ್ ಕೆ ಉಮೇಶ್ ಆಚಾರ್ಯ ಪಾಂಡೇಶ್ವರ, ಮನಪಾ ಮಣ್ಣಗುಡ್ಡೆ ಕಾರ್ಪೊರೇಟರ್ ಶ್ರೀಮತಿ ಬಿ ಸಂಧ್ಯಾ ಮೋಹನ್ ಬಿಜೆಪಿ ಯ ಪ್ರಮುಖರಾದ ಬಿ ಮೋಹನ್ ಮುಂತಾದವರು, ಶ್ರೀ ಕ್ಷೇತ್ರದ ಮಾಜಿ ಮಾಜಿ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ, ಮಾಜಿ ಮೂರನೇ ಮೊಕ್ತೇಸರ ಎ ಲೋಕೇಶ್