Home Archive by category ಕರಾವಳಿ (Page 25)

ಪುತ್ತೂರು: ವ್ಯಕ್ತಿ ನಾಪತ್ತೆ

ಪುತ್ತೂರು: ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡ ಎಂಬಲ್ಲಿನ ನಿವಾಸಿ ಸೇಸಪ್ಪ ಗೌಡ(62) ಕಳೆದ 5 ದಿನಗಳ ಹಿಂದೆ ಪುತ್ತೂರಿನಿಂದ ಕಾಣೆಯಾಗಿದ್ದಾರೆ ಎಂದು ಅವರ ಪುತ್ರ ಲೋಕೇಶ್ ದೇವರಗುಂಡ ಎಂಬವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.ಪುತ್ತೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಿಂದ ಔಷಧಿ ಪಡೆದುಕೊಂಡು ಅಲ್ಲಿಂದ ತೆರಳಿದ ಅವರು ತಮ್ಮ ಮನೆಗೆ

“ಅನೈತಿಕತೆಯಲ್ಲಿ ನೈತಿಕತೆಯ ಹುಡುಕಾಟ”

ತಮಿಳುನಾಡು ವಿಧಾನ ಸಭೆಯ ಸಭಾಪತಿ ಎಂ. ಅಪ್ಪಾವು ಅವರು ಅಲ್ಲಿನ ರಾಜ್ಯಪಾಲ ಆರ್. ಎನ್. ರವಿಯವರನ್ನು ಗೋಡ್ಸೆಯ ಪೂಜೆ ಮಾಡುವ ಮನುಷ್ಯ ಎಂದು ಜರಿದಿದ್ದಾರೆ. ಸಂಘ ಪರಿವಾರದ ಹಿನ್ನೆಲೆಯಿಂದ ಬಂದ ರವಿ ರಾಜ್ಯಪಾಲರ ಕರ್ತವ್ಯಕ್ಕಿಂತ ಅಪ್ಪಾವು ಹೇಳಿದಂತೆ ಗೋಡ್ಸೆ ನಿಷ್ಠೆ ಮತ್ತು ಬಿಜೆಪಿಯೇತರ ಸರಕಾರಗಳ ವಿರುದ್ಧ ಅತಿ ಕೆಟ್ಟದಾಗಿ ನಡೆದುಕೊಂಡ ದಾಖಲೆ ಮಾಡಿದ್ದಾರೆ. ರಾಜ್ಯಪಾಲರ ಹುದ್ದೆ ನೇರವಾಗಿ ಒಕ್ಕೂಟ ಸರಕಾರದಿಂದ ನೇಮಕಗೊಳ್ಳುವುದಾಗಿದೆ. ಹಿಂದೆ ಕಾಂಗ್ರೆಸ್ಸಿನಿಂದ

“ಬಾಯಿ, ಮುಖ ಮತ್ತು ದವಡೆ ಶಸ್ತ್ರ ಚಿಕಿತ್ಸಕರ ದಿನ – ಫೆಬ್ರವರಿ 13”

ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ (B.D.S) ಪಡೆದ ಬಳಿಕ ಸುಮಾರು ಒಂಭತ್ತು ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತಕೋತರ ಪದವಿ (M.D.S) ಪಡೆಯುವ ಅವಕಾಶÀವಿದೆ. ಇದರಲ್ಲಿ ಒಂದು ಶಸ್ತ್ರ ಚಿಕಿತ್ಸೆಗೆ ಸಂಬಂಧಿಸಿದ ಸ್ನಾತಕೋತ್ತರ ಪದವಿಯನ್ನು ಬಾಯಿ, ಮುಖ ಮತ್ತು ದವಡೆ ಶಾಸ್ತ್ರ (“ORAL AND MAXILLOFACIAL SURERY) ಎಂದು ಕರೆಯಲಾಗುತ್ತದೆ. ಬಾಯಿ ಮುಖ ಮತ್ತು ದವಡೆ

ಅಪಸ್ಮಾರ ಮತ್ತು ಅಪನಂಬಿಕೆಗಳು

ವಿಶ್ವ ಅಪಸ್ಮಾರ ಜಾಗೃತಿ ದಿನ – ಫೆಬ್ರವರಿ 12 ಪ್ರತಿ ವರ್ಷ ವಿಶ್ವದಾದ್ಯಂತ ಫೆಬ್ರವರಿ ತಿಂಗಳ ಎರಡನೇ ಸೋಮವಾರದಂದು “ಅಂತರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ” ಆಚರಿಸುತ್ತಾರೆ ಮತ್ತು ಅಪಸ್ಮಾರ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತದೆ. ಜಗತಿನಾದ್ಯಂತ ಸರಿಸುಮಾರು 65 ಮಿಲಿಯನ್ ಮಂದಿ ಈ ಅಪಸ್ಮಾರ ಖಾಯಿಲೆಯಿಂದ ಬಳಲುತ್ತಿದ್ದು, ಈ ಖಾಯಿಲೆ ಯಾವುದೇ ಜಾತಿ, ಧರ್ಮ, ಭಾಷೆಯ ಜನರಿಗೆ ಸಿಮೀತವಾಗದೆ ಎಲ್ಲರನ್ನು ಕಾಡುತ್ತಿದ್ದು, ಒಂದು ಜಾಗತಿಕ

ಮಂಗಳೂರು ರಥೋತ್ಸವ ಪ್ರಾರಂಭ

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಪ್ರಯುಕ್ತ ದೇವಸ್ಥಾನದಲ್ಲಿ ಇಂದು ಸೋಮವಾರ ಧ್ವಜಾರೋಹಣ ಮೂಲಕ ವಿದ್ಯುಕ್ತವಾಗಿ ಪ್ರಾರಂಭವಾಯಿತು . ರಥೋತ್ಸವ ಪ್ರಯುಕ್ತ ಇಂದು ಬೆಳಿಗ್ಗೆ ಮಹಾ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರು ಯಜ್ಞಕ್ಕೆ ಚಿತ್ತೈಸಿದರು ಬಳಿಕ ಯಜ್ಞದಲ್ಲಿ ಲಘು ಪೂರ್ಣಾಹುತಿ ಧ್ವಜಾರೋಹಣ ನೆರವೇರಿತು . ಬಳಿಕ ಸಮಾರಾಧನೆ ನಡೆಯಿತು . ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ

ಮಾಣಿ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್‌ನ ವಾರ್ಷಿಕ ಕಾರ್ಯಕ್ರಮ, ಪದಗ್ರಹಣ ಸಮಾರಂಭ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಅವರಲ್ಲಿ ನೈತಿಕ ಗುಣಮಟ್ಟವನ್ನು ಬೆಳೆಸಿ,ಬೇರೆ ಯಾವುದೇ ಆಸ್ತಿಮಾಡಿ ಕೊಡುವ ಅಗತ್ಯವಿಲ್ಲ. ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ ರಿ ಇದರ ಗೌರವಾಧ್ಯಕ್ಷರಾದ ಮೋಹನ್

ಸಂಸತ್ತಿನಲ್ಲಿ ಹಿರಿಯ ನಾಗರಿಕರ ಪರ ಮಾತಾದ ಜಯಾ ಬಚ್ಚನ್

ಭಾರತದ 65 ವಯಸ್ಸು ಮೀರಿದ ಹಿರಿಯ ನಾಗರಿಕರ ಸಂಖ್ಯೆಯು 40% ಮುಟ್ಟಿದ್ದು ಯುವ ಸಮುದಾಯದ ಪ್ರಮಾಣವನ್ನು ಮೀರಿಸಿದೆ. ಭಾರತದ ಹಿರಿಯರ ಸಂಖ್ಯೆಯು 55 ಕೋಟಿಗೂ ಹೆಚ್ಚು ಸುದ್ದಿ. ಅತ್ತ ಸಂಸತ್ತಿನಲ್ಲಿ ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಮುಖ್ಯವಾದ ವಿಷಯವನ್ನು ಎತ್ತಿ, ಹಿರಿಯ ನಾಗರಿಕರನ್ನು ದಯಮಾಡಿ ಕೊಂದುಬಿಡಿ. ಸರ್ಕಾರ ಎಲ್ಲ 65 ಪ್ರಾಯ ದಾಟಿದ ಹಿರಿಯರನ್ನು ಕೊಲ್ಲಬೇಕು. ಏಕೆಂದರೆ ಈ ರಾಷ್ಟ್ರ ನಿರ್ಮಾಣಗಾರರ ಬಗ್ಗೆ ಗಮನ ಹರಿಸಲು ಸರ್ಕಾರ ಸಿದ್ಧವಾಗಿಲ್ಲ. ಭಾರತದಲ್ಲಿ

ನೆಲ್ಯಾಡಿ: ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ನೆಲ್ಯಾಡಿ: ಸೀರೋ ಮಲಬಾರ್, ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ತೆರಳಿ ಪೂಜಾರ್ಪಣೆಯಲ್ಲಿ ಬಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು. ಈ ದಿನದಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ

ನೆಲ್ಯಾಡಿ: ಪಡುಬೆಟ್ಟು ಮಕ್ಕಳ ಯಕ್ಷಗಾನ ಮಂಡಳಿ ಉದ್ಘಾಟನೆ-ರಂಗಪ್ರವೇಶ

ನೆಲ್ಯಾಡಿ: ಕೀರ್ತಿಶೇಷ ಶಾಂತಿಗೋಡು ಗೋಪಾಲಕೃಷ್ಣ ಶಗ್ರಿತ್ತಾಯ-ಜಾನಕಿ ಅಮ್ಮ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಸಹಯೋಗದಲ್ಲಿ ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನಾ ಸಮಾರಂಭ, ಗುರುವಂದನೆ, ಮಕ್ಕಳ ರಂಗಪ್ರವೇಶ ಕಾರ್ಯಕ್ರಮವು ದಂದು ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರಂಗಮಂದಿರದಲ್ಲಿ ನಡೆಯಿತು.ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್

ಉಳ್ಳಾಲ:ರೈಲು ಢಿಕ್ಕಿ ಹೊಡೆದು ಯುವಕ ಸಾವು

ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ