Home Archive by category ಕರಾವಳಿ (Page 293)

ಎ.16ರಂದು ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್ ಎ.16ರಂದು ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು

ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

ಉಜಿರೆ: ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುವ ಆಧುನಿಕ ವೈದ್ಯಲೋಕವು ರೋಗಿಗಳ ಮಾನಸಿಕ ಹೊಯ್ದಾಟವನ್ನೂ ಸಕಾಲಿಕವಾಗಿ ಗುರುತಿಸಿ ಸಮಸ್ಯೆಗೆ ಪರಿಹಾರದ ದಾರಿಯನ್ನು ತೋರಿಸುವ ಕಾಳಜಿ ತೋರಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಯೆನಪೋಯ ಮೆಡಿಕಲ್ ಕಾಲೇಜಿನ ಮನೋವೈದ್ಯಶಾಸ್ತ್ರದ ಮುಖ್ಯಸ್ಥ ಡಾ. ಅನಿಲ್ ಕಾಕುಂಜೆ ತಿಳಿಸಿದರು.ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದ ಸೆಮಿನಾರ್ ಹಾಲ್‍ನಲ್ಲಿ ಕಾಲೇಜಿನ ಮನಃಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗವು

ಉಜಿರೆ ಕಾಲೇಜಿನಲ್ಲಿ ‘ದೃಶ್ಯ0’ ಸ0ಭ್ರಮ ಹಾಗೂ ಸಿಎಸ್ ಕೋಚಿ0ಗ್ ತರಬೇತಿ ಉದ್ಘಾಟನೆ.

ಪ್ರಸ್ತುತ ದಿನಗಳಲ್ಲಿ ಸಿ.ಎಸ್ ಕೋರ್ಸ್‍ಗಳಲ್ಲಿ ವಿಸ್ತ್ರುತ ಅವಕಾಶಗಳಿದ್ದು ಸ್ಪರ್ಧೆ ಕೂಡ ತೀವ್ರವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತೀವ್ರಗಮನ ಹರಿಸಿ ಸನ್ನದ್ದರಾಗಬೇಕೆ0ದು ಉಡುಪಿಯ ಪರೀಕ್ಷಾ ಅಕಾಡೆಮಿಯ ಮುಖ್ಯಸ್ಥೆ ಸಿಎಸ್. ಅದಿತಿ ಪ0ತ್ ಅವರು ಹೇಳಿದರು.ದಿ. 12-04-2023 ರ0ದು ಶ್ರೀ.ಧ.ಮ0. ಕಾಲೇಜು (ಸ್ವಾಯತ್ತ),ಉಜಿರೆಯ ವಾಣ ಜ್ಯ ವಿಭಾಗವು ಏರ್ಪಡಿಸಿದ್ದ ‘ದೃಶ್ಯ0’ ಅ0ತರ್ ತರಗತಿ ಸ್ಪರ್ಧೆ ಹಾಗೂ ಸಿಎಸ್ ಕೋಚಿ0ಗ್

ಮಂಗಳೂರು ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ: ಪ್ರತಾಪ್ ಸಿಂಹ ನಾಯಕ್

ಮಂಗಳೂರು: ಈ ಬಾರಿ ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಶತಸ್ಸಿದ್ಧ. ಮಂಗಳೂರು ಕ್ಷೇತ್ರವೂ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಎಂಟೂ ಕ್ಷೇತ್ರಗಳನ್ನು ಬಿಜೆಪಿ ಗೆಲ್ಲುವುದು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಮಂಗಳೂರು ಕ್ಷೇತ್ರದ ಪ್ರಭಾರಿ ಪ್ರತಾಪ್ ಸಿಂಹ ನಾಯಕ್‌ ಹೇಳಿದರು. ಬಿಜೆಪಿಯ ಮಂಗಳೂರು ವಿಭಾಗ ಮಾಧ್ಯಮ ಕೇಂದ್ರದಲ್ಲಿ ಇಂದು ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಅತ್ಯಂತ ಪ್ರಜಾಸತ್ತಾತ್ಮಕ ವಿಧಾನದಲ್ಲಿ

ಎಣ್ಣೆಹೊಳೆ ಕಳಪೆ ಕಾಮಗಾರಿ : ಡಾ.ಮಮತಾ ಹೆಗ್ಡೆ ಆರೋಪ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಹಾಗೂ ಸಾವಿತ್ರಿ ಸತ್ಯವಾನ್ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಮಮತಾ ಹೆಗ್ಡೆ ರವರು ಕಾರ್ಕಳ ತಾಲೂಕಿನ ಎಣ್ಣೆ ಹೊಳೆಯ ಸುಮಾರು 138 ಕೋಟಿಯ ಕಳಪೆ ಕಾಮಗಾರಿಯನ್ನು ವೀಕ್ಷಿಸಿದರು.ಎಣ್ಣೆ ಹೊಳೆಯ ಅಣೆಕಟ್ಟಿನ ಕಾಮಗಾರಿಯು ಕಳಪೆ ದರ್ಜೆಯ ಕಾಮಗಾರಿಯಾಗಿದ್ದು , ತೆರಿಗೆದಾರರ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದು ಮಮತಾ ಹೆಗ್ಡೆ ಅವರು ದೂರಿದ್ದಾರೆ. ಇಷ್ಟು ದೊಡ್ಡ ಮೊತ್ತದ ಹಣ ಖರ್ಚು ಮಾಡಿದರೂ ಕಾರ್ಕಳಕ್ಕೆ ಕುಡಿಯುವ

ವೈಜ್ಞಾನಿಕ ಮನೋಭಾವನೆ ಬೆಳೆಸಲು ಭಾರತದುದ್ದಕ್ಕೂ ಪ್ರವಾಸ- ಹರೀಂದರ್ ಲಾಲಿ

ಪ್ರಸಕ್ತ ಕಾಲಘಟ್ಟದಲ್ಲಿ ನಮ್ಮನ್ನಾಳುವ ಸರಕಾರಗಳು ದೇಶದ ಸಂವಿಧಾನದ ಆಶಯಗಳಲ್ಲೊಂದಾದ ಆರ್ಟಿಕಲ್ 51A(h) ವೈಜ್ಞಾನಿಕ ಮನೋಭಾವನೆ ಬೆಳೆಸುವ ಕಾರ್ಯಕ್ರಮಗಳನ್ನು ಉತ್ತೇಜಿಸುವ ಬದಲಾಗಿ ಮೂಡನಂಬಿಕೆಗಳನ್ನೇ ಅನಾಚಾರಗಳನ್ನೇ ಮಾತ್ರವಲ್ಲ ಒಟ್ಟು ದೇಶದ ಸಂವಿಧಾನದ ಎಲ್ಲಾ ಆಶಯಗಳನ್ನೇ ಬುಡಮೇಲು ಮಾಡಲೊರಟಿದೆ ಇಂತಹ ಸಂದಿಗ್ಧ ವಿದ್ಯಮಾನದಲ್ಲಿ ದೇಶದ ಜನರನ್ನು ಮೂಡನಂಬಿಕೆಯಿಂದ ಹೊರತರುವ, ವೈಜ್ಞಾನಿಕ ಚಿಂತನೆ ಬೆಳೆಸುವ ನಿಟ್ಟಿನಲ್ಲಿ ನಾವು ದೇಶದಾದ್ಯಂತ

ನಾಟಿ ವೈದ್ಯೆ ಹೃದಯಾಘಾತಕ್ಕೆ ಬಲಿ

ನಂದಿಕೂರಿನ ಜನಪ್ರಿಯ ನಾಟಿ ವೈದ್ಯೆ ಯೊಬ್ಬರು ಇಂದು ಮುಂಜಾನೆ ಸ್ವಗೃಹದಲ್ಲಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಂದಿಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ರತ್ನಮ್ಮ(83) ವರ್ಷ ವಯಸ್ಸಾಗಿತ್ತು. ಯಾವುದೇ ಫಲಾಕ್ಷೇಪೆ ಬಯಸದೆ ನಾಟಿ ವೈಧ್ಯೆಯಾಗಿ ಜನರ ಸೇವೆ ಮಾಡುತ್ತಿದ್ದರು. ಹೊರ ಜಿಲ್ಲೆ ರಾಜ್ಯದಿಂದಲ್ಲೂ ಜನ ಇವರು ನೀಡುವ ಚಿಕಿತ್ಸೆ ಪಡೆದು ಗುಣ ಮುಖರಾಗಿದ್ದು, ಇದೀಗ ಇವರ ಅಗಲುವಿಕೆಯಿಂದ ಜನ ಉತ್ತಮ ನಾಟಿ ವೈಧ್ಯೆಯೊಬ್ಬರನ್ನು

ಏ.14ರಂದುಕರಾವಳಿಯಾದ್ಯಂತ ಗೌಜಿ ಗಮ್ಮತ್ ತುಳು ಸಿನಿಮಾ ಬಿಡುಗಡೆ

ಮೋವಿನ್ ಫಿಲಮ್ಸ್ ಬ್ಯಾನರ್‍ನಡಿ ನಿರ್ಮಾಣವಾದ ತುಳು ಸಿನಿಮಾ `ಗೌಜಿ ಗಮ್ಮತ್’ ಏ.14ರಂದು ಕರಾವಳಿಯಾದ್ಯಂತ ಬಿಡುಗಡೆಗೊಳ್ಳಲಿದೆ. ಕರ್ಣ ಉದ್ಯಾವರ ಮೊದಲ ಬಾರಿಗೆ ನಾಯಕ ನಟನಾಗಿ ನಟಿಸಿದ್ದಾರೆ. ನಾಯಕಿಯಾಗಿ ಉಡುಪಿಯ ಸ್ವಾತಿ ಶೆಟ್ಟಿ ಸಾಥ್ ನೀಡಿದ್ದಾರೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗವಿದ್ದು ಕರಾವಳಿಯ ಹಾಸ್ಯ ದಿಗ್ಗಜರೆಂದೇ ಖ್ಯಾತರಾದ ದೇವದಾಸ್ ಕಾಪಿಕಾಡ್, ನವೀನ್ ಡಿ. ಪಡೀಲ್, ಅರವಿಂದ್ ಬೋಳಾರ್, ಪ್ರಸನ್ನ ಶೆಟ್ಟಿ ಬೈಲೂರು, ಉಮೇಶ್ ಮಿಜಾರು

ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ : ಸಂತೋಷ್ ರೈ ಬೋಳಿಯಾರ್

ಉಳ್ಳಾಲ : ಮಂಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಲ್ಲಿ ಯಾವುದೇ ಗೊಂದಲವಿಲ್ಲ, ಒಮ್ಮತದ ಅಭ್ಯರ್ಥಿ, ಕಾಂಗ್ರೆಸ್ ಸೋಲಿಸುವುದೇ ನಮ್ಮ ಧ್ಯೇಯವಾಗಿದೆ, ಕಾರ್ಯಕರ್ತರು ನೋವಿನಿಂದ ಇದ್ದಲ್ಲಿ ನೇರ ಬಂದು ತಿಳಿಸಿ, ಸೂಕ್ತ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಅತ್ಯಧಿಕ ಮತಗಳೊಂದಿಗೆ ಗೆಲ್ಲಿಸುವುದೇ ಮಂಗಳೂರು ಮಂಡಲ ಬಿಜೆಪಿಯ ಗುರಿಯಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಹೇಳಿದ್ದಾರೆ. ಮುಡಿಪು ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ

ಮುಖ್ಯಮಂತ್ರಿ ಆಶೀರ್ವಾದ ಪಡೆದ ಭಾಗೀರಥಿ ಮುರುಳ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸುಳ್ಯ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರು ಮುಖ್ಯಮಂತ್ರಿ ಅವರಿಗೆ ಹೂ ನೀಡಿ, ಆಶೀರ್ವಾದ ಪಡೆದರು.ಶುಭವಾಗಲಿ ಎಂದು ಸಿಎಂ ಆಶೀರ್ವದಿಸಿದರು. ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಭಾಗೀರಥಿ ಮುರುಳ್ಯ ಅವರು, ಸಾಮಾನ್ಯ ಕಾರ್ಯಕರ್ತೆ ಆಗಿರುವ ನನಗೆ ಚುನಾವಣೆ ಸ್ಪರ್ಧಿಸಲು ಬಿಜೆಪಿ ಅವಕಾಶ ನೀಡಿದೆ. ಪಕ್ಷದ ಹಿರಿಯ ಮಾರ್ಗದರ್ಶನದಲ್ಲಿ ಕೆಲಸ