Home Archive by category ಕರಾವಳಿ (Page 304)

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ

ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021 : ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ

ಕರಾವಳಿಯ ಹೆಮ್ಮೆಯ ಕಲೆಯಾಗಿರುವ ಯಕ್ಷಗಾನ ಕ್ಷೇತ್ರದ ತೆಂಕುತಿಟ್ಟಿನ ಹೆಸರಾಂತ ಹಿಮ್ಮೇಳ ವಾದಕರಾದ ಕಡಬ ನಾರಾಯಣ ಆಚಾರ್ಯರ ಸ್ಮರಣಾರ್ಥ ಕಡಬದ್ವಯ ಸಂಸ್ಮರಣಾ ಯಕ್ಷಗಾನ ಪ್ರಶಸ್ತಿ- 2021ನ್ನು ಮಂಗಳೂರಿನ ಹಿರಿಯ ಹಿಮ್ಮೇಳನ ವಾದಕರಾದ ಮೋಹನ್ ಶೆಟ್ಟಿಗಾರ್ ಮಿಜಾರು ಇವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಕಡಬ ಸ್ಮಾರಕ ಸಮಿತಿಯ ಬೆಳುವಾಯಿ ಸುಂದರ ಆಚಾರಿ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.

ಮೂಡುಬಿದಿರೆಯಲ್ಲಿ ರಾಜ್ಯಮಟ್ಟದ ಕವಿಕಾವ್ಯ ಸಂಗಮ-2021

ಮೂಡುಬಿದಿರೆ: ಕನ್ನಡ ಸಾಹಿತ್ಯ ಪರಿಷತ್ ಮೂಲಕ ಸರ್ಕಾರದ ಮಟ್ಟದಲ್ಲಿ ಸಾಹಿತ್ಯದ ಕೆಲಸವಾಗುತ್ತಿದೆ. ಹಾಗೆಯೇ ರಾಜ್ಯದಲ್ಲಿ ಖಾಸಗಿ ಸಂಘ ಸಂಸ್ಥೆಗಳು ಕೂಡ ಮಾದರಿ ಸಾಹಿತ್ಯ ಸೇವೆಗಳನ್ನು ಮಾಡುತ್ತಿವೆ. ಅಂತಹ ಸಂಸ್ಥೆಗಳನ್ನು ಗುaರುತಿಸಬೇಕು.ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸ್ತಬ್ಧವಾದ ನಮ್ಮ ಜೀವನಕ್ರಮ ಸಾಹಿತ್ಯ, ಸಾಂಸ್ಕೃತಿಕಗಳ ಮೂಲಕ ಮತ್ತೆ ಚೈತನ್ಯವನ್ನು ಪಡೆಯಲಿ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದರು. ನವಪರ್ವ ಫೌಂಡೇಶನ್

ಬ್ಯಾರಿಸ್ ಗ್ರೂಪ್ ವತಿಯಿಂದ ಗ್ರೀನ್ ವಾಕಥಾನ್-2021

ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ ಹವಾಮಾನ ಬದಲಾವಣೆ, ಮನುಕುಲಕ್ಕೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದ ಭೂಮಿಯನ್ನು ರಕ್ಷಿಸುವ

ಪುತ್ತೂರಿನ ಕೃಷ್ಣನಗರ ಚರ್ಚ್ ಬಳಿಯ ಅಂಗಡಿಗಳಿಂದ ಕಳವು

ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರ ಚರ್ಚ್ ಬಳಿಯ ಎರಡು ಅಂಗಡಿಗಳಿಗೆ ಕಳ್ಳರು ನುಗ್ಗಿದ ಘಟನೆ ಸೆ.23 ರಂದು ಬೆಳಕಿಗೆ ಬಂದಿದೆ. ಕೃಷ್ಣನಗರ ಬಳಿಯ ಗೋಪಾಲ ಎಂಬವರ ಅಂಗಡಿಗೆ ಕಳ್ಳರು ಪಕ್ಕದ ಮರ ಏರಿ ಶೀಟ್ ಜಾರಿಸಿ ಒಳನುಗ್ಗಿ ಅಂಗಡಿಯಲ್ಲಿ ದಾಸ್ತಾನಿದ್ದ 2 ಗೋಣಿ ಸಿಗರೇಟು ಪ್ಯಾಕೇಟ್ ಮತ್ತು ಗುಡ್ಕಾ ಹಾಗು ಡ್ರಾವರ್ ನಲ್ಲಿ ಇದ್ದ ಚಿಲ್ಲರೆ ಹಣವನ್ನು ಕಳವು ಮಾಡಿದ್ದಾರೆ. ಪಕ್ಕದ ಲತೀಫ್ ಎಂಬವರ ತರಕಾರಿ ಅಂಗಡಿಯ ರೋಲಿಂಗ್ ಶೆಟರ್ ಮೂಲಕ ಒಳನುಗ್ಗಿದ

ಸೆ.25ರಂದು ಮಂಗಳೂರಿನಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನೆ

ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ ದರ್ಜೆ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಆಯುಷ್ ಸಂಯುಕ್ತ ಆಸ್ಪತ್ರೆಯನ್ನು

ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ : ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ

ಉಡುಪಿ:ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಇಂದಿನಿಂದ ಹೆರಿಟೇಜ್ ಜುವೆಲ್ಲರಿಯ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟಕ್ಕೆ ಅದ್ದೂರಿಯಾಗಿ ಚಾಲನೆ ನೀಡಲಾಯಿತು. ಉಡುಪಿಯ ಗೀತಾಂಜಲಿ ಶೋಪರ್ ಸಿಟಿಯಲ್ಲಿರುವ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನ ಉಡುಪಿ ಮಳಿಗೆಯಲ್ಲಿ ಪ್ರಪಥಮ ಬಾರಿಗೆ ಹೆರಿಟೇಜ್ ಕಲಾತ್ಮಕ ಚಿನ್ನಾಭರಣಗಳ ಸಂಗ್ರಹಗಳೊಂದಿಗೆ ಬ್ರಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಅದ್ದೂರಿ ಚಾಲನೆ ನೀಡಲಾಯಿತು. ಅಜೆಕಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ವಿದ್ಯಾ

ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲ್ಯದ ಅಭಿವೃದ್ಧಿ ಇಂದಿನ ಅಗತ್ಯ – ಖಾಸಿಮ್ ಅಹ್ಮದ್ ಹೆಚ್.ಕೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ: ಫೌಂಡೇಶನ್’ನ ಸ್ಥಾಪಕಾಧ್ಯಕ್ಚ ಖಾಸಿಮ್ ಅಹ್ಮದ್ ಹೆಚ್.ಕೆ. ಅಭಿಪ್ರಾಯಪಟ್ಟರು. ಅವರು ನೀಟ್/ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಇಂದು ಹಮ್ಮಿಕೊಂಡಿದ್ದ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು

ತಳವಾರ ಸಮುದಾಯದವರಿಂದ ಎಸ್.ಟಿ ಪ್ರಮಾಣ ಪತ್ರಕ್ಕಾಗಿ ಊರಿಗೊಂದು ಬಡಿಗೆ ಹೋರಾಟದ ಎಚ್ಚರಿಕೆ

ಕೇಂದ್ರ ಸರ್ಕಾರವು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ( ಎಸ್.ಟಿ ) ಮೀಸಲಾತಿಗೆ ಸೇರ್ಪಡೆಗೋಳಿಸಿದೆ ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ .ಟಿ ಪ್ರಮಾಣ ಪತ್ರ ಕೊಡುತ್ತಿವೆ ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಮೀಸಲಾತಿಯಿಂದ ದೂರವಿಟ್ಟು ತಳವಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಇದರಿಂದ ಶೈಕ್ಷಣಿಕ ಮತ್ತು ಸರ್ಕಾರಗಳ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ. ಇಷ್ಟಾದರು ಸರ್ಕಾರ ನಮ್ಮ ತಳವಾರ ಸಮುದಾಯದವನ್ನು ಪರಿಗಣಿಸುತ್ತಿಲ್ಲ ಎಂದು ರನ್ನಬೆಳಗಲಿ ಪಟ್ಟಣದ

ಸ್ಪೋಟಕ ಪತ್ತೆಗೆ ಮಂಗಳೂರಿಗೆ ಬಂದ ರಾಣಿ

ಮಂಗಳೂರು ನಗರ ಪೊಲೀಸ್ ಕಮೀಷನರ್ ರೇಟ್ ವ್ಯಾಪ್ತಿಯ ಶ್ವಾನಪಡೆಗೆ ಬೆಂಗಳೂರಲ್ಲಿ ತರಬೇತಿ ಮುಗಿಸಿದ ರಾಣಿ ಬಂದಿದ್ದಾಳೆ. ಮನೋಜ್ ಶೆಟ್ಟಿ ಮತ್ತು ನಾಗೇಂದ್ರ ಅವರು ರಾಣಿಯ ಹ್ಯಾಂಡ್ಲರ್‍ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ರು. ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶ್ವಾನದಳದಲ್ಲಿ ಇದುವರೆಗೆ ಒಂದು ಸ್ನಿಫರ್ ಶ್ವಾನವಿತ್ತು. ಶ್ವಾನ ಯಾವುದೇ ಅಪರಾಧ ಪ್ರಕರಣಗಳನ್ನ ಪತ್ತೆ ಮಾಡುವುವಲ್ಲಿ ಸಹಕಾರ ಮಾಡುತ್ತದೆ. ಗಣ್ಯ