Home Archive by category ಕರಾವಳಿ (Page 359)

ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು: ಡಾ. ಜಗದೀಶ್ ಬಾಳ

ಉಜಿರೆ, : ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಅಭಿವೃದ್ಧಿ ಮಾತ್ರ ಸುಸ್ಥಿರ ಅಭಿವೃದ್ಧಿ ಎಂದು ಪರಿಗಣಿಸಲ್ಪಡುತ್ತದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು ಎಂದು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್

ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ

ಸಮ್ಮೇಳನಕ್ಕೆ ಮೆರಗು ನೀಡಿದ ‘ಕಲಾವೈಭವ’

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿಗಳು ‘ಕಲಾವೈಭವ’ ನೃತ್ಯದ ಮೂಲಕ ಕಲಾರಾಧಕರನ್ನು ರಂಜಿಸಿದರು. ಕಲಾಕೇಂದ್ರದ ಒಟ್ಟು 200 ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ ನೃತ್ಯ, ಗುಜರಾತಿನ ಗರ್ಬಾ ದಾಂಡ್ಯ, ಕಥಕ್ ಹೀಗೆ ವಿವಿಧ ರೀತಿಯ

ಸಾಹಿತ್ಯ ಸಮ್ಮೇಳನದಲ್ಲಿ ಮನತಣಿಸಿದ ತಾಳಮದ್ದಳೆ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ, ಬೊಳುವಾರು ಇದರ ವತಿಯಿಂದ ತಾಳಮದ್ದಳೆ ನಡೆಯಿತು. ಭಾಸ್ಕರ ಬಾರ್ಯ ಅವರು ನಿರ್ದೇಶಿಸಿರುವ ‘ಯಕ್ಷಭ್ರಾತೃ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು. ಇವರು ಕಳೆದ 17 ವರ್ಷಗಳಿಂದ ತಾಳಮದ್ದಳೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ತಂಡವು ಮಹಿಳೆಯರ ಭಾಗವತಿಕೆಯಿಂದಲೇ ಪ್ರಸಿದ್ಧಿ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ

ಸಾಹಿತ್ಯ ಸಂಭ್ರಮದಲ್ಲಿ ರಸಮಂಜರಿ ಕಾರ್ಯಕ್ರಮ

ಉಜಿರೆ, ಫೆ: ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ಗೀತಲಹರಿ’ ಸಂಗೀತ ಕಾರ್ಯಕ್ರಮವನ್ನು ಗಾಯಕಿ ಅನಸೂಯ ದೇವಸ್ಥಳಿ ಅವರು ನಡೆಸಿಕೊಟ್ಟರು. “ಮನವನ್ನು ತಣಿಸುವ ಮೋಹನಸೂತ್ರ”, “ಅವಳಿಲ್ಲಿಗೆ ಬಂದಾಗ”, “ಮಣ್ಣಿನಲಿ ಮಾಡಿರಲಿ ತನುವಿನಲಿ ನೀ ಕುಳಿತು”, “ಬಾರೋ ವಸಂತ”, “ಶೂದಷಚೈತ್ರದ ಸುಂದರಿ ನೀನು” ಹಾಡುಗಳಿಗೆ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಗೈದರು. ತಬಲಾದಲ್ಲಿ ಗೌರವ್

ಕದ್ರಿ ಕಾಳಭೈರವ ದೇವಸ್ಥಾನ: ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ

ಮಂಗಳೂರು: ಮಂಗಳೂರಿನ ಶ್ರೀ ಕಾಲಭೈರವ ದೇವಸ್ಥಾನ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠದ ಮಠಾಧೀಶರಾದ ರಾಜರಾಜೇಶ್ವರತಪೋನಿಧಿ ಶ್ರೀ 1008 ಶ್ರೀ ರಾಜಯೋಗಿ ನಿರ್ಮಲನಾಥಜೀ ಅವರ ಮಾರ್ಗದರ್ಶನದಲ್ಲಿ, ವೇದವಿದ್ವಾನ್ ದೇರೆಬೈಲು ವಿಠಲ್‌ದಾಸ್ ತಂತ್ರಿಗಳ ನೇತೃತ್ವದಲ್ಲಿ ಕದ್ರಿ ಸಿದ್ಧ ಪೀಠದೊಡೆಯ ಶ್ರೀ ಕಾಲಬೈರವ ದೇವರ ಪುನರ್ ಪ್ರತಿಷ್ಠೆ ಬ್ರಹ್ಮಕಲಶಾಭಿಷೇಕ ಇಂದು ನಾಥ ಪಂಥದ ಸಂಪ್ರದಾಯದಂತೆ ವೈಧಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ.ಇದೇ ಸಂದರ್ಭದಲ್ಲಿ ಶಿಖರ

ಕಾಲಭೈರವ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ

ಸಂ. ಕ. ಸಮಾಚಾರ, ಮಂಗಳೂರು: ಧರ್ಮ, ಸಂಸ್ಕøತಿಯೊಂದಿಗೆ ಪರಿಸರವನ್ನು ರಕ್ಷಿಸಿ ಉಳಿಸುವ ಮೂಲಕ ಜಗತ್ತನ್ನು ಉಳಿಸುವ ಕೆಲಸವಾಗಬೇಕಿದೆ ಎಂದು ಜಿ. ಆರ್. ಮೆಡಿಕಲ್ ಕಾಲೇಜು ಹಾಗೂ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷ ಗಣೇಶ್ ರಾವ್ ಹೇಳಿದರು.ನಗರದ ಕದ್ರಿಯಲ್ಲಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ (ಜೋಗಿ) ಮಠದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಅಂಗವಾಗಿ ಶನಿವಾರ ಸಂಜೆ ಗೋರಕ್ಷನಾಥ ವೇದಿಕೆಯಲ್ಲಿ ನಡೆದ ಧಾರ್ಮಿಕ

ಸಾಹಿತ್ಯ ಸಮ್ಮೇಳನದಲ್ಲಿ ಮನಸೆಳೆದ ನೃತ್ಯೋತ್ಸವ

ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೈದನೇ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ದಿನ ಶುಕ್ರವಾರದಂದು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾಕೇಂದ್ರ ತಂಡ ನೃತ್ಯ ರೂಪಕದ ಮೂಲಕ ಕಲಾ ಆರಾಧಕರನ್ನು ಮೂಕವಿಸ್ಮಿತರನ್ನಾಗಿಸಿತು. ವಿದುಷಿ ಶಾಲಿನಿ ಆತ್ಮಭೂಷಣ ನಿರ್ದೇಶನದಲ್ಲಿ ಹತ್ತೊಂಬತ್ತು ಮಂದಿ ಕಲಾವಿದರು ತಂಡ ತಂಡವಾಗಿ ‘ನೃತ್ಯೋsಹಂ’ ಸಾಂಸ್ಕೃತಿಕ ನೃತ್ಯ ಕಾರ್ಯಕ್ರಮ ಪ್ರಸ್ತುತಪಡಿಸಿದರು.   ಸರ್ವ ದೇವರ ಸಂತೃಪ್ತಿಗೆಂದು ಪುಷ್ಪಾಂಜಲಿ

ಪ್ರಾದೇಶಿಕ ಅಸ್ಮಿತೆ ಬಿಂಬಿಸಿದ ರಂಗ ವೈಖರಿ ಗೋಷ್ಠಿ

ಉಜಿರೆ, ಫೆ.5: ಯಕ್ಷಗಾನ ಭಕ್ತಿ ಪರಂಪರೆಯಿಂದ ಬೆಳೆದು ಬಂದ ಕಲೆ. ಇದು ನಾಟ್ಯಧರ್ಮೀಯ ಹಾಗೂ ಲೋಕಧರ್ಮೀಯ ನೆಲೆಗಳನ್ನು ಹೊಂದಿದೆ ಎಂದು  ಹವ್ಯಾಸಿ ಯಕ್ಷಗಾನ ಕಲಾವಿದ ಮತ್ತು ಉಪನ್ಯಾಸಕ ಸುನಿಲ್ ಪಲ್ಲಮಜಲು ಹೇಳಿದರು. ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾಭವನದ ‘ಸಾರಾ ಅಬೂಬಕ್ಕರ್ ವೇದಿಕೆ’ಯಲ್ಲಿ ನಡೆಯುತ್ತಿರುವ 25ನೇ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ 4ನೇ ಗೋಷ್ಠಿಯ ‘ರಂಗವೈಖರಿ’ ಕಾರ್ಯಕ್ರಮದಲ್ಲಿ ‘ಯಕ್ಷಗಾನ’ ಕುರಿತು ವಿಶೇಷ ಉಪನ್ಯಾಸಕರಾಗಿ