Shrinivas University, Pandeshwar, Mangaluru, signed a Memorandum of Understanding (MOU) with Indian Society for Training and Development, Mangalore, with an objective of training the students in various soft skill aspects. Training at the college level helps students to succeed in their career
ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ನೇತ್ರಾವತಿ ವಲಯ ಮಂಗಳೂರು ಮತ್ತು ಶ್ರೀ ಪತಂಜಲಿ ಯೋಗ ಶಿಕ್ಷಣ ಫೌಂಡೇಶನ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ನಗರದ ಕದ್ರಿಯ ಹುತಾತ್ಮ ಯೋಧರ ಸ್ಮಾರಕದಲ್ಲಿ ಜರುಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ದಯಾನಂದ ಕಟೀಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜುಲೈ 26ರಂದು ಬೆಳಗ್ಗೆ 6:30ಕ್ಕೆ ಕಾರ್ಯಕ್ರಮ ಆರಂಭವಾಗಲಿದ್ದು, ಕಾರ್ಗಿಲ್ ಕದನದಲ್ಲಿ ಅಪ್ರತಿಮ ಧೈರ್ಯ, ಸಾಹಸ,
ಪುತ್ತೂರು; 2020-21 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ), ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ),ಮನೋಜ್ ಎಸ್.ಆರ್(
ಪುತ್ತೂರು: 20 ವರ್ಷಗಳ ಹಿಂದೆ ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಯಾರದಲ್ಲಿ ತಂಡವೊಂದರಿಂದ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿ ತಲೆ ಮರೆಸಿಕೊಂಡಿದ್ದರು. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆಯವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಿದ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗೋಪಾಲ್ ನಾಯ್ಕ್ ಮತ್ತು ಸಿಬ್ಬಂದಿಗಳು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. 2020ನೇ ನ.20ರಂದು ಮಧ್ಯಾಹ್ನ
ರಾಷ್ಟ್ರಭಕ್ತ ನಾಗರಿಕ ವೇದಿಕೆ ಸುರತ್ಕಲ್ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಸತ್ಯಜಿತ್ ಸುರತ್ಕಲ್ ಹೇಳಿದರು. ಅವರು ಸುರತ್ಕಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಇಡ್ಯಾ ಶ್ರೀ ಮಹಾಲಿಂಗೇಶ್ವರದ ದೇವಸ್ಥಾನದ ಪ್ರಧಾನ ಅರ್ಚಕರು ಮತ್ತು ಅನುವಂಶಿಕ ಆಡಳಿತ ಮುಕ್ತೇಸರರಾದ ವೇದಮೂರ್ತಿ ಐ ರಮಾನಂದ ಭಟ್ ಅವರು ಉದ್ಘಾಟನೆ ಮಾಡಲಿದ್ದಾರೆ.
ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್ಗಳನ್ನು ಈ ಸಂದರ್ಭ ಅಭಿನಂದಿಸಿದರು.ಈ ಶಿಬಿರದಲ್ಲಿ ಒಟ್ಟು 700 ಮಂದಿಗೆ
ಮಂಗಳೂರು: ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನ್ ಸಂಸ್ಥೆಯನ್ನು ರಾಜ್ಯದಲ್ಲಿ ಶಕ್ತಿಯುತವಾಗಿ ಸಂಘಟಿಸಲಾಗುವುದು ಎಂದು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ದ.ಕ.ಜಿಲ್ಲಾ ಪದಾಧಿಕಾರಿಗಳೊಂದಿಗೆ ಅನೌಪಚಾರಿಕ ಸಭೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಸಂಘಟನೆಯನ್ನು ಬಲಪಡಿಸುವ ಸಲುವಾಗಿಯೇ ಹಿರಿಯ ಮುಖಂಡ ಸಿ.ನಾರಾಯಣ ಸ್ವಾಮಿ ಅವರನ್ನು ಸಂಘಟನೆಯ ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸಂಘಟನೆಯನ್ನು
ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಇದೀಗ ಹಲಸಿನ ಹಣ್ಣು ಬಳಸಿ ಚಾಕಲೇಟ್ ಉತ್ಪಾದಿಸುವ ಹೊಸ ಪ್ರಯತ್ನಕ್ಕೆ ಕೈಹಾಕಿದೆ. ಜಾಕ್ಪ್ರಟ್ ಎಕ್ಲೇರ್ಸ್ ಹೆಸರಿನಲ್ಲಿ ಈ ಚಾಕಲೇಟ್ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದು, ಹಣ್ಣಿನಿಂದ ತಯಾರಿಸಿದ ಚಾಕಲೇಟ್ ಉತ್ಪನ್ನ ಭಾರತದಲ್ಲಿ ಇದೇ ಮೊದಲ ಬಾರಿಗೆ ಮಾರುಕಟ್ಟೆಗೆ ಹೊರಬರುತ್ತಿದ್ದು, ಈ ಸಾಧನೆ ತೋರಿದ ಭಾರತದ ಮೊದಲ ಸಂಸ್ಥೆಯೆಂದೂ ಕ್ಯಾಂಪ್ಕೋ ಗುರುತಿಸಿಕೊಂಡಿದೆ.
One night in April 2021 when it was well past midnight a car came speeding through and stopped in front of the Casualty gate of Shrinivas Hospital, Mukka, Mangalore. Out of the car came a sobbing mother holding a child in her hands. They were attended to and rushed into the Emergency department(ED). Here was […]
ಶ್ರೀನಿವಾಸ್ ಆಸತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿ ಒಂದು ಕಾರ್ ಬಂದು ನಿಂತಿತು. ತಾಯಿಯೊಬ್ಬಳು ತೀವ್ರವಾದ ಉಸಿರಾಟದ ತೊಂದರೆಯೊಂದಿಗೆ ಡ್ಯುವೋಡೆನಲ್ ಅಲ್ಸರ್ ರಂದ್ರದ (Duodenal Ulcer Perforation with Severe Respritory Distress) ಮಗುವನ್ನು ಕೈಯಲ್ಲಿ ಹಿಡಿದು ಅಳುತ್ತಾ ಕಾರಿನಿಂದ ಕೆಳಗಿಳಿದಳು. ತೀವ್ರವಾಗಿ ಅಸ್ವಸ್ಥವಾಗಿದ್ದ ಮಗುವಿನ ಹೊಟ್ಟೆ ಊದಿಕೊಂಡಿದ್ದು, ಉಸಿರಾಡಲು ಕಷ್ಟಪಡುತ್ತಿತ್ತು. ತಕ್ಷಣವೇ ಶ್ರೀನಿವಾಸ್ ಆಸ್ಪತ್ರೆಯ ವೈದ್ಯಕೀಯ