ಜೀರಿಗೆ ಬೆಳೆಯ ಹಳೆಯ ದಾಖಲೆ ಈಜಿಪ್ತಿನಲ್ಲಿ ಸಿಕ್ಕಿದ್ದರೂ ಲೋಕದಲ್ಲಿ ಈಗ ಅತಿ ಹೆಚ್ಚು ಜೀರಿಗೆ ಬೆಳೆಯುವ ಹಾಗೂ ರಫ್ತು ಮಾಡುವ ದೇಶವಾಗಿದೆ ಭಾರತ.ಭಾರತವು ಜಾಗತಿಕ ಉತ್ಪಾದನೆಯ 60 ಶೇಕಡಾ ಜೀರಿಗೆ ಬೆಳೆಯುತ್ತದೆ. ಭಾರತದ ಒಟ್ಟು ಜೀರಿಗೆ ಬೆಳೆಯಲ್ಲಿ 65 ಶೇಕಡಾ ರಾಜಸ್ತಾನದಲ್ಲಿ ಬೆಳೆಯುತ್ತದೆ. ಭಾರತವು ಬೆಳೆದ ಜೀರಿಗೆಯಲ್ಲಿ ೬೦ ಶೇಕಡಾದಷ್ಟನ್ನು ಬ್ರಿಟನ್, ಯುಎಸ್ಎ
ಪ್ರೈರೀ ಚಿಕನ್ ಎಂಬ ಕೋಳಿಯು ಅರೆಬರೆ ಮೊಲದಂತೆ ಕಾಣುವ ವಿಶೇಷ ಜಾತಿಯಾಗಿದ್ದು, ಈಗ ನಿರ್ವಂಶದಂಚಿನಲ್ಲಿವೆ.ಮೊಲದಂತೆ ಅರ್ಧ ದೇಹ, ಮೊಲದಂತೆ ಏರಿಸಬಹುದಾದ ಕಿವಿ, ದೊಡ್ಡ ಮೀನಿನ ಹುರುಪೆಯಂತೆ ಕಾಣುವ ಗರಿಗಳ ಈ ಕೋಳಿಯು ಅಮರಿಕದ ಟೆಕ್ಸಾಸ್, ಲೂಸಿಯಾನಾ ಕರಾವಳಿಯವು. 1,900 ರಲ್ಲಿ 10 ಲಕ್ಷ ಇದ್ದ ಇವುಗಳ ಸಂಖ್ಯೆಯು 1,937 ಕ್ಕೆ8,700 ಕ್ಕೆ ಇಳಿದಿತ್ತು.ಈಗ ನಿರ್ವಂಶದಂಚಿನಲ್ಲಿದೆ. ಹುಲ್ಲಿನ ಚಿಗುರು, ಬೀಜ, ಕೀಟ ತಿನ್ನುವ ಇವನ್ನು ಕೊಯೋಟ್ ನರಿ, ರಾಕೂನ್ ಕಾಡುಬೆಕ್ಕು,
ಪರ್ಶಿಯನ್ ನುಡಿ ಬಿರಿಯನ್ ಎನ್ನುವುದರಿಂದ ಬಿರಿಯಾನಿ ನುಡಿ ಹುಟ್ಟಿದೆ. ಇಂಗ್ಲಿಷಿನಲ್ಲಿ ಬಿರಿಯಾನಿಯನ್ನು ಮಿಕ್ಸೆಡ್ ರೈಸ್ ಡಿಶ್ ಎನ್ನುವರು.ಪರ್ಶಿಯನ್ನಿನ ಬಿರಿಯನ್ ಎನ್ನುವುದಕ್ಕೆ ಬೇಯಿಸುವುದಕ್ಕೆ ಮೊದಲು ಹುರಿದದ್ದು ಎಂದು ಅರ್ಥ. ಪರ್ಶಿಯಾದಿಂದ ಮೊಗಲ ಅಡುಗೆ ಮನೆಗೆ ಬಂದ ಬಿರಿಯಾನಿ ಇಂದು ಭಾರತ ಉಪಖಂಡದ ಬೀದಿ ಬೀದಿಗಳಲ್ಲಿ ಕೂಡ ಸಿಗುತ್ತದೆ. ಮಾಂಸ, ಉತ್ತಮ ಅಕ್ಕಿ, ತರಕಾರಿ, ಸಮಗ್ರ ಮಸಾಲೆ ಹಾಗೂ ತುಪ್ಪದ ಬಗೆ ಬೆರೆಸಿ ಮಾಡಿದ್ದು ಬಿರಿಯಾನಿ. ಕೊನೆಯಲ್ಲಿ
ನೋಯ್ಡಾದಲ್ಲಿ ವರದಕ್ಷಿಣೆ ಬಾಕಿಗಾಗಿ ಆರು ವರುಷದ ಮಗನ ತಾಯಿಯನ್ನು ಗಂಡನ ಮನೆಯವರು ಜೀವಂತ ಸುಟ್ಟು ಕೊಂದುದರ ಸಂಬಂಧ ಪೋಲೀಸರು ಮೂವರನ್ನು ಬಂಧಿಸಿದ್ದಾರೆ.ಆರು ವರುಷದ ಹುಡುಗನ ಹೇಳಿಕೆ ಹೀಗಿದೆ. ಮೊದಲು ಅವರ ಅಮ್ಮನ ಮೇಲೆ ಏನೋ ಸುರಿದರು. ಅನಂತರ ಕೆನ್ನೆಗೆ ಹೊಡೆದರು. ಅಪ್ಪ ಲೈಟರ್ನಿಂದ ಬೆಂಕಿ ಹಚ್ಚಿದಾಗ ಅಮ್ಮ ದಗದಗ ಬೆಂಕಿಯಲ್ಲಿ ಅರಚುತ್ತ ಸುಟ್ಟು ಹೋದಳು. ನನ್ನನ್ನು ಗಟ್ಟಿಯಾಗಿ ಮುಖ ಅಮುಕಿ ಹಿಡಿದುಕೊಂಡಿದ್ದಾರೆ. ಗಂಡನ ಮನೆಯಲ್ಲಿ ಬೆಂಕಿ ಇಡಲ್ಪಟ್ಟು
ಕಾರ್ಕಳ: ತುಳುನಾಡಿನ ಕಂಬಳವು ಒಂದು ಕ್ರೀಡೆ ಮಾತ್ರವಲ್ಲ, ಅದು ಜಾತ್ಯತೀತವಾಗಿ ಮತ್ತು ಮೇಲುಕೀಳು ಎಂಬ ಭಾವನೆಯಿಲ್ಲದೆ, ಸಮಾಜದ ಎಲ್ಲ ಜನರು ಒಂದೆಡೆ ಸೇರುವ ತೌಳವ ಆಚರಣೆಯಾಗಿದೆ. ಕಂಬಳದಲ್ಲಿ ಗೆಲ್ಲುವ-ಸೋಲುವ ಸ್ಪರ್ಧೆ ಇದ್ದರೂ ಅಂತಿಮವಾಗಿ ಇದು ಸಮಾಜದ ಸರ್ವರನ್ನು ಒಂದಾಗಿಸುತ್ತದೆ’ ಎಂದು ಕಂಬಳದ ವಿದ್ವಾಂಸರಾದ ಗುಣಪಾಲ ಕಡಂಬ ಅವರು ಅಭಿಪ್ರಾಯ ಪಟ್ಟರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಸೆಂಟರ್
ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ, ಅವರ ತತ್ವ, ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ,ದ.ಕ ಜಿಲ್ಲಾ ಪಂಚಾಯತ್ ,ಉಳ್ಳಾಲ ತಾಲೂಕು ಪಂಚಾಯತ್ ಹಾಗೂ ಮುನ್ನೂರು ಗ್ರಾಮ ಪಂಚಾಯತ್ ಸಂಯುಕ್ತ ಆಶ್ರಯದಲ್ಲಿ ಕುತ್ತಾರು
ವಿಶ್ವದಾದ್ಯಂತ ಮುಂದಿನವಾರದಿಂದ ನಡೆಯುವ ಶ್ರೀ ಗಣೇಶೋತ್ಸವದ ಸಂಭ್ರಮಕ್ಕೆ ಗಣಪತಿ ವಿಗ್ರಹ ರಚನೆಗಳು ಬಹುತೇಕ ಕಡೆಯಲ್ಲಿ ಅಂತಿಮ ಹಂತ ನಡೆಯುತ್ತಿದ್ದರೆ ಬ್ರಹ್ಮಾವರ ಬಿರ್ತಿಯ 1 ನೇತರಗತಿಯ ವಿದ್ಯಾರ್ಥಿ ಅರ್ವಿಶ್ ಶಾಲಾ ಸಮಯದ ಬಳಿಕ ಮನೆಯಲ್ಲಿ ನಾನಾ ಗಣಪತಿಯನ್ನು ರಚನೆ ಮಾಡಿ ಗಮನಸೆಳೆಯುತ್ತಿದ್ದಾನೆ. ಎಸ್ ಎಂ ಎಸ್.ಸಿಬಿಎಸ್ ಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಿಯುತ್ತಿರುವ ಈತ ಬಾಲ್ಯದಿಂದಲೂ ಚಿತ್ರ ರಚನೆ ರಕ್ತಗತವಾಗಿ ಬಂದಿದ್ದು, ಕಳೆದ 2 ವರ್ಷದಿಂದ ಚೌತಿಯ
ತೋಕೂರು: ಮೂಲ್ಕಿ ಹೋಬಳಿ ಒಂಬತ್ತು ಮಾಗಣೆ ಮುಂಡಾಲ ಸಮಾಜ ಸೇವಾ ಟ್ರಸ್ಟ್ (ರಿ) ಓಂಕಾರೇಶ್ವರಿನಗರ 10ನೇ ತೋಕೂರು, ಹಳೆಯಂಗಡಿ ಇದರ ಪ್ರಾಯೋಜಕತ್ವದಲ್ಲಿ ಗ್ರಾಮ ಪಂಚಾಯತ್ ಪಡುಪಣಂಬೂರು, ಓಂಕಾರೇಶ್ವರಿ ಮಂದಿರ ತೋಕೂರು ಮತ್ತು ಅರಣ್ಯ ಇಲಾಖೆ ಮೂಡಬಿದ್ರಿ ಇವರ ಜಂಟಿ ಆಶ್ರಯದಲ್ಲಿ ವನಮಹೋತ್ಸವ ಮತ್ತು ಉಚಿತ ಸಸಿ ವಿತರಣಾ ಕಾರ್ಯಕ್ರಮವನ್ನು ಶ್ರೀ ಓಂಕಾರೇಶ್ವ ರೀ ಮಂದಿರದ ಅಧ್ಯಕ್ಷರಾದ ಶ್ರೀ ಸದಾಶಿವ ಟಿ ಕುಂದರ್ ಇವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು,
ವಿದ್ಯಾಸಂಸ್ಥೆ ಸಂಚಾಲಕರಾದ ಫಾ. ನೋಮಿಸ್ ಕರಿಯಕೋಸ್ ದೀಪ ಬೆಳಗಿಸಿ ಉದ್ಘಾಟಿಸಿದರು ತುಳುನಾಡಿನ ವಿಶಿಷ್ಟ ಸಂಪ್ರದಾಯದ ಕಾರ್ಯಕ್ರಮ ಉತ್ತಮವಾಗಿ ಮೂಡಿ ಬರುತ್ತಿದೆ. ಹಳೆಯ ಸಂಪ್ರದಾಯಗಳು ಮತ್ತೊಮ್ಮೆ ಮೇಲುಕು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಈ ಮೂಲಕ ಅರಿವು ಮೂಡಿಸಲು ಸಾಧ್ಯ ಎಂದರು. ಮುಖ್ಯ ಅತಿಥಿಗಳಾಗಿ ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಶ್ವನಾಥ ರೈ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಹಿರಿಯರು ನಡೆಸಿಕೊಂಡು ಬರುತ್ತಿದ್ದ
ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಮನವಿ ಪತ್ರ ಬಿಡುಗಡೆ ಶ್ರೀ ಬ್ರಹ್ಮರಾಮೇಶ್ವರ ಭಜನಾ ಮಂಡಳಿ (ರಿ.) ಆರ್ಬಿಕೋಡಿ 80 ಬಡಗುಬೆಟ್ಟು ಇದರ ಭಜನಾ ಮಂದಿರದ ವಠಾರದಲ್ಲಿ ಶಾಶ್ವತ ತಗಡು ಚಪ್ಪರ ನಿರ್ಮಾಣ, ನೆಲಹಾಸು, ಆಡಳಿತ ಕಚೇರಿ ಹಾಗೂ ಇತರ ಕಾಮಗಾರಿಗಳ “ಮನವಿ ಪತ್ರ ಬಿಡುಗಡೆ




























