Home Archive by category ಕರಾವಳಿ (Page 39)

ಮಾಣಿ : ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್‌ನ ವಾರ್ಷಿಕ ಕಾರ್ಯಕ್ರಮ, ಪದಗ್ರಹಣ ಸಮಾರಂಭ

ಬಿರುವೆರ್ ಕಡೇಶಿವಾಲಯ ಸೇವಾ ಟ್ರಸ್ಟ್ (ರಿ) ಇದರ ವಾರ್ಷಿಕ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭವು ಪೆರ್ಲಾಪು ಪ್ರಾಥಾಮಿಕ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣಕಾರರಾಗಿ ನಿವೃತ್ತ ಪ್ರಾಂಶುಪಾಲರಾದ ಎ ಕೃಷ್ಣಪ್ಪ ಪೂಜಾರಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡಿ, ಅವರಲ್ಲಿ ನೈತಿಕ ಗುಣಮಟ್ಟವನ್ನು ಬೆಳೆಸಿ,ಬೇರೆ ಯಾವುದೇ ಆಸ್ತಿಮಾಡಿ

ಸಂಸತ್ತಿನಲ್ಲಿ ಹಿರಿಯ ನಾಗರಿಕರ ಪರ ಮಾತಾದ ಜಯಾ ಬಚ್ಚನ್

ಭಾರತದ 65 ವಯಸ್ಸು ಮೀರಿದ ಹಿರಿಯ ನಾಗರಿಕರ ಸಂಖ್ಯೆಯು 40% ಮುಟ್ಟಿದ್ದು ಯುವ ಸಮುದಾಯದ ಪ್ರಮಾಣವನ್ನು ಮೀರಿಸಿದೆ. ಭಾರತದ ಹಿರಿಯರ ಸಂಖ್ಯೆಯು 55 ಕೋಟಿಗೂ ಹೆಚ್ಚು ಸುದ್ದಿ. ಅತ್ತ ಸಂಸತ್ತಿನಲ್ಲಿ ಸಮಾಜವಾದಿ ಪಕ್ಷದ ಜಯಾ ಬಚ್ಚನ್ ಮುಖ್ಯವಾದ ವಿಷಯವನ್ನು ಎತ್ತಿ, ಹಿರಿಯ ನಾಗರಿಕರನ್ನು ದಯಮಾಡಿ ಕೊಂದುಬಿಡಿ. ಸರ್ಕಾರ ಎಲ್ಲ 65 ಪ್ರಾಯ ದಾಟಿದ ಹಿರಿಯರನ್ನು ಕೊಲ್ಲಬೇಕು. ಏಕೆಂದರೆ ಈ ರಾಷ್ಟ್ರ ನಿರ್ಮಾಣಗಾರರ ಬಗ್ಗೆ ಗಮನ ಹರಿಸಲು ಸರ್ಕಾರ ಸಿದ್ಧವಾಗಿಲ್ಲ. ಭಾರತದಲ್ಲಿ

ನೆಲ್ಯಾಡಿ: ಸೀರೋ ಮಲಬಾರ್ ಧರ್ಮ ಸಭೆಯಲ್ಲಿ ವಿಭೂತಿ ಆಚರಣೆಯೊಂದಿಗೆ ವ್ರತಚಾರಣೆಯಕಾಲಕ್ಕೆ ಪ್ರವೇಶ

ನೆಲ್ಯಾಡಿ: ಸೀರೋ ಮಲಬಾರ್, ಮಲಂಕರ ಸಭೆ ಸೇರಿದಂತೆ ವಿವಿದ ಧರ್ಮ ಸಭೆಯ ಚರ್ಚ್ ಗಳಲ್ಲಿ ಲೋಕರಕ್ಷಕ, ಮಹಾನ್ ಮಾನವತಾವಾದಿ, ಸಹನೆ, ತ್ಯಾಗ ಮತ್ತು ಪ್ರೀತಿಯ ಮೂಲಕ ಲೋಕವನ್ನು ಗೆದ್ದ ಯೇಸು ಕ್ರಿಸ್ತರ ಯಾತನೆಯನ್ನು ನೆನಪಿಸುವ ಪಾಸ್ಕ ಕಾಲಕ್ಕೆ ಕ್ರೈಸ್ತರು ವಿವಿದ ಚರ್ಚ್ ಗಳಿಗೆ ತೆರಳಿ ಪೂಜಾರ್ಪಣೆಯಲ್ಲಿ ಬಾಗವಹಿಸಿ ಹಣೆಗೆ ಆಶೀರ್ವದಿಸಿದ ವಿಭೂತಿಯನ್ನು ಧರ್ಮ ಗುರುಗಳಿಂದ ಹಚ್ಚಿ ವ್ರತಾನುಷ್ಟಾನಕ್ಕೆ ಪ್ರವೇಶ ಪಡೆದರು. ಈ ದಿನದಿಂದ ಸಾಮಾನ್ಯವಾಗಿ ಕ್ರೈಸ್ತರು ಮಾಂಸ

ನೆಲ್ಯಾಡಿ: ಪಡುಬೆಟ್ಟು ಮಕ್ಕಳ ಯಕ್ಷಗಾನ ಮಂಡಳಿ ಉದ್ಘಾಟನೆ-ರಂಗಪ್ರವೇಶ

ನೆಲ್ಯಾಡಿ: ಕೀರ್ತಿಶೇಷ ಶಾಂತಿಗೋಡು ಗೋಪಾಲಕೃಷ್ಣ ಶಗ್ರಿತ್ತಾಯ-ಜಾನಕಿ ಅಮ್ಮ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು ಸಹಯೋಗದಲ್ಲಿ ಪಡುಬೆಟ್ಟು ಶ್ರೀ ಬಾಲಸುಬ್ರಹ್ಮಣ್ಯ ಮಕ್ಕಳ ಯಕ್ಷಗಾನ ಮಂಡಳಿಯ ಉದ್ಘಾಟನಾ ಸಮಾರಂಭ, ಗುರುವಂದನೆ, ಮಕ್ಕಳ ರಂಗಪ್ರವೇಶ ಕಾರ್ಯಕ್ರಮವು ದಂದು ಪಡುಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ರಂಗಮಂದಿರದಲ್ಲಿ ನಡೆಯಿತು.ನರಿಮೊಗರು ಸರಸ್ವತಿ ವಿದ್ಯಾಮಂದಿರದ ಸಂಚಾಲಕ ಅವಿನಾಶ್

ಉಳ್ಳಾಲ:ರೈಲು ಢಿಕ್ಕಿ ಹೊಡೆದು ಯುವಕ ಸಾವು

ಉಳ್ಳಾಲ: ಫೆ.14 ರಂದು ಸೌದಿಗೆ ತೆರಳಬೇಕಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (23) ಮೃತರು. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುವ ಸಂದರ್ಭ ರೈಲು ಢಿಕ್ಕಿ ಹೊಡೆದು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ

ಅಧಿಕಾರಿಗಳು ಒಂದೇ ವೇದಿಕೆ ಕುಳಿತು ಜನರ ಸಮಸ್ಯೆಗಳಿಗೆ ಪರಿಹಾರ ನೀಡಲು ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ : ಶಾಸಕಿ ಭಾಗೀರಥಿ ಮುರುಳ್ಯ

ಗ್ರಾಮದ ಜನರಿಗೆ ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಕೆಲಸ ಕಾರ್ಯವನ್ನು ಮಾಡಲು ಕಷ್ಟವಾಗುವ ಇಂತ ದಿನದಲ್ಲಿ ಗ್ರಾಮದ ಒಂದೇ ವೇದಿಕೆಯಲ್ಲಿ ಎಲ್ಲ ಅಧಿಕಾರಿಗಳು ಕುರಿತು ಸಮಸ್ಯೆ ಪರಿಹರಿಸುವಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಮುನ್ನುಡಿ‌ ಬರೆದಿರುವುದು ಶ್ಲಾಘನೀಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.  ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಂಟೀ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕೊಲ್ಲಮೊಗ್ರದಲ್ಲಿ ನಡೆದ ಪತ್ರಕರ್ತರ  ಗ್ರಾಮ ವಾಸ್ತವ್ಯ ಕಾರ್ಯಕ್ರಮ

ಕಾಪು: ಟೆಂಪೊ ಪಲ್ಟಿ : ಸಂಚಾರ ಅಸ್ತವ್ಯಸ್ತ

ಕಟ್ಟಡ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಮಿನಿ ಗೂಡ್ಸ್ ಟೆಂಪೋವೊಂದು ಹೆದ್ದಾರಿಗೆ ಅಡ್ಡವಾಗಿ ಮಗುಚಿ ಬಿದ್ದ ಘಟನೆ ಕೊಪ್ಪಲಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಮಿನಿ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಅಡ್ಡ ಬಿದ್ದಿದ್ದು ಇದರಿಂದಾಗಿ ಟೆಂಪೋದಲ್ಲಿದ್ದ ಸಾಮಾಗ್ರಿಗಳು ರಸ್ತೆಗೆ ಅಡ್ಡ ಬಿದ್ದಿವೆ. ಟೆಂಪೋ ಕೂಡ ರಸ್ತೆಗೆ ಅಡ್ಡವಾಗಿ ಬಿದ್ದಿದ್ದು ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿದ್ದು,

ಮೂಡುಬಿದಿರೆ: “ಬೇಟಿ ಬಚಾವೋ ಭೇಟಿ ಪಢಾವೋ” ಜಾಗೃತಿ ಜಾಥಾ ಅರಿವು ಕಾರ್ಯಕ್ರಮ, ಸನ್ಮಾನ

ಮೂಡುಬಿದಿರೆ: ದ.ಕ.ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇವುಗಳ ಆಶ್ರಯದಲ್ಲಿ “ಬೇಟಿ ಬಚಾವೋ ಬೇಟಿ ಪಡಾವೋ” ಕಾರ್ಯಕ್ರಮದಡಿ ಜಾಗೃತಿ ಜಾಥಾ, ಅರಿವು ಕಾರ್ಯಕ್ರಮ ಹಾಗೂ ಸಾಧನೆ ಮಾಡಿದ ಹೆಣ್ಣು ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ ಸಮಾಜ ಮಂದಿರದಲ್ಲಿ ನಡೆಯಿತು. ಮೂಡುಬಿದಿರೆ ತಾಲೂಕು ಉಪ ತಹಶೀಲ್ದಾರ್ ರಾಮ್ ಅವರು ಅಧ್ಯಕ್ಷತೆಯನ್ನು ವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.ನೋಟರಿ ವಕೀಲೆ ಶ್ವೇತಾ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10

ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆÉಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ

ಕೊಲೆಸ್ಟ್ರಾಲ್‍ಗೆ ಬಂದಿದೆ ಬ್ರಹ್ಮಾಸ್ತ್ರ

ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ಹಠಾತ್ ಹೃದಯಾಘಾತ ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ಧೂಮಪಾನ ಮದ್ಯಪಾನ ಮಿಶ್ರಿತ ಮೋಜಿನ ಜೀವನಶೈಲಿ, ಅನಿಯಂತ್ರಿತ ಹಾಗೂ ಅಸಮರ್ಪಕ ಆಹಾರ, ದೈಹಿಕ ವ್ಯಾಯಾಮವಿಲ್ಲದ ಆಲಸೀ ಜೀವನ, ಕೆಲಸದ ಒತ್ತಡ, ಜಂಕ್ ಆಹಾರ ಸೇವನೆ ಹಾಗೂ ಇನ್ನಿತರ ಕಾರಣಗಳಿಂದ ಹದಿಹರೆಯದ ಮಕ್ಕಳಲ್ಲಿ ಮತ್ತು ಯುವಕರ ಕೊಲೆಸ್ಟ್ರಾಲ್ ಪ್ರಮಾಣ ಏರುತ್ತಲೇ ಇದೆ. ಈ ಹೆಚ್ಚಿದ ಕೊಲೆಸ್ಟ್ರಾಲ್ ನಮ್ಮ ಹಿತಶತ್ರು ಆಗಿದ್ದು, ನಿಗದಿತ ಪ್ರಮಾಣಕ್ಕಿಂತ ಹೆಚ್ಚು