ವಿಟ್ಲ: ಇಂಡಿಯ HIP HOP ಚಾಂಪಿಯನ್ ಶಿಪ್ 2023 ಗೆ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಸೆಮಿಫೈನಲ್ ಗೆ ಆಯ್ಕೆಯಾಗಿದೆ. ರಾಕೇಶ್ ವಿಟ್ಲ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಜನವರಿ 5 ರಂದು ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್ ನಲ್ಲಿ ಭಾಗವಹಿಸಲಿದೆ.
ಬೆಂಗಳೂರು: ‘ಭರವಸೆ – ಮರುನಿರ್ಮಾಣ – ಘನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ರಾಜ್ಯಮಟ್ಟದ ಪ್ರಥಮ ‘ಯುವ ಸಮಾವೇಶ’ವನ್ನು ಡಿ.18ರ ಭಾನುವಾರದಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಲಬೀದ್ ಶಾಫಿ ತಿಳಿಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಮಾಜದ ನಿರ್ಮಾಣಾತ್ಮಕ ಕೆಲಸಗಳಲ್ಲಿ ಯುವ ಸಮೂಹವನ್ನು
ಮಂಗಳೂರು: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠದ ಪೀಠಾಧಿಪತಿ 1008 ಶ್ರೀ ಯೋಗಿ ನಿರ್ಮಲ್ನಾಥ್ಜೀ ಮಹಾರಾಜ್ ಮಠದಲ್ಲಿ ಇಂದು ಬಿಡುಗಡೆಗೊಳಿಸಿದರು. ಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ಕಾಲಭೈರವ ದೇವಸ್ಥಾನದ
ವಿಶ್ವ ಹಿಂದೂ ಪರಿಷತ್ -ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಜೈ, ಶ್ರೀ ರಾಮ್ ಶಾಖೆ ಎಡಪದವು ಇದರ ಆಶ್ರಯದಲ್ಲಿ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ ಕುಟುಂಬಗಳಿಗೆ ಸಹಾಯಹಸ್ತ ನೀಡುವ ವೇದಿಕೆ ಸುವರ್ಣ ಸೇವಾ ಸಂಭ್ರಮ. ಸಭಾ ಕಾರ್ಯಕ್ರಮ ಹಾಗೂ ಸೇವಾ ಸಂಘ ಸಂಸ್ಥೆಗಳಿಗೆ ಗೌರವಾರ್ಪಣೆ ಡಿಸೆಂಬರ್ 18ರಂದು ಎಡಪದವಿನ ಶ್ರೀರಾಮ ಮಂದಿರದ ಪಟ್ಟಾಭಿರಾಮ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಧ್ಯಕ್ಷರು
ಮೂಡುಬಿದಿರೆ : ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು. ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳದ ಕರೆಯಲ್ಲಿ ದೀಪ ಬೆಳಗಿಸಿ, ತೆಂಗಿನ ಕಾಯಿ ಹೊಡೆಯುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಆಧುನಿಕ ಕಾಲದಲ್ಲಿರುವ ನಾವು ಈ
ಪಂಜ ರಸ್ತೆಯ ಕಡಬದ ಯೋಗಕ್ಷೇಮ ಸಂಕೀರ್ಣ ಸಿ.ಎ ಬ್ಯಾಂಕ್ ಬಿಲ್ಡಿಂಗ್ನಲ್ಲಿ ಶ್ರೀ ದುರ್ಗಾ ಜ್ಯುವೆಲ್ಲರ್ಸ್ ( ಗೋಲ್ಡ್ ಅಂಡ್ ಸಿಲ್ವರ್ ) ಶುಭಾರಂಭಗೊಂಡಿತು. ಸಂಸ್ಥೆಯನ್ನು ಉದ್ಘಾಟಿಸಿ, ದೀಪ ಬೆಳಗಿಸಿದ ಕಡಬದ ಶಾಸ್ತ್ರಿ ಕ್ಲಿನಿಕ್ ವೈದ್ಯರಾದ ಡಾ. ಸಿಎ ಶಾಸ್ತ್ರಿ ಯವರು ದೇವರ ಕೃಪೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ಧಿಗೊಳ್ಳಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಮಾಲಕ ರಮೇಶ್ ಪಾದರೆ ಎಲ್ಲರ ಸಹಕಾರ ಕೋರಿದರು. ಸಂಸ್ಥೆಯ ಮಾಲಕರ ಧರ್ಮಪತ್ನಿಯಾದ ಶ್ರುತಿ ಟಿ
ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು ದೇಶಕ್ಕಾಗಿ ಮಹಾತ್ಮ ಗಾಂಧಿ ಅವರು ಪಾದಯಾತ್ರೆ ನಡೆಸಿ ಜನರಿಗೆ ಜಾಗೃತಿ ಮೂಡಿಸಿದ್ದರು. ಇಂದು
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಂಯೋಜನೆಯಲ್ಲಿ ಡಿ.21ರಿಂದ ನಡೆಯುವ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಗದಗ ಜಿಲ್ಲೆಯಿಂದ 2 ಲಕ್ಷ ಜೋಳದ ರೊಟ್ಟಿಯನ್ನು ಕಳುಹಿಸಲಾಗಿದೆ.ಉತ್ತರ ಕರ್ನಾಟಕದ ಗಟ್ಟಿ ಆಹಾರ ಎನಿಸಿಕೊಂಡಿರುವ ಜೋಳದ ರೊಟ್ಟಿ, ಶೇಂಗಾ ಚಟ್ನಿಯನ್ನು ಉಣಬಡಿಸುವ ನಿಟ್ಟಿನಲ್ಲಿ 2 ಲಕ್ಷ ಮಾಲದಂಡಿ ಜೋಳದ ರೊಟ್ಟಿಗಳನ್ನು ಕಳುಹಿಸಲಾಗುತ್ತಿರುವದು ಎಲ್ಲರ ಗಮನ ಸೆಳೆದಿದೆ. ಗದಗದಿಂದ 2 ಲಕ್ಷ ರೊಟ್ಟಿ, 2 ಕ್ವಿಂಟಲ್ ಶೇಂಗಾ ಚಟ್ನಿಯನ್ನು
ಕಾರ್ಕಳದ ಮಾಜಿ ಶಾಸಕ ದಿವಂಗತ ಎಚ್. ಗೋಪಾಲ ಭಂಡಾರಿ ಸ್ಮರಣಾರ್ಥ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಸೌಹಾರ್ದ ಟ್ರೋಫಿ-2022ರ ಉದ್ಘಾಟನಾ ಕಾರ್ಯಕ್ರಮವು ಕಾರ್ಕಳದ ಸುಧೀರ್ ಪುರಾಣಿಕ್ ವೇದಿಕೆಯಲ್ಲಿ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ದೀಪ ಬೆಳಗಿಸಿ ಮಾತನಾಡಿದ ಕೆಪಿಸಿಸಿ ಸದಸ್ಯರಾದ ಉದ್ಯಮಿ ಸುರೇಂದ್ರ ಶೆಟ್ಟಿ ಮಾತನಾಡಿದ ಅವರು ಮಾಜಿ ಶಾಸಕರಾದ ದಿವಂಗತ ಗೋಪಾಲ ಭಂಡಾರಿ ಅವರು ಬಡವರ ಪಾಲಿಗೆ ದೇವರಾಗಿದ್ದ ಮನುಷ್ಯ ನಮ್ಮಲ್ಲಿ ನಾಯಕತ್ವದ ಗುಣ
1972 ರ ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಇ-ಮೊಬಿಲಿಟಿಗಾಗಿ NITK ಗೆ 15 ಲಕ್ಷಗಳನ್ನು ನೀಡಿದರು.ಇ-ಮೊಬಿಲಿಟಿಗಾಗಿ 1972 ಬ್ಯಾಚ್ನ ಹಳೆಯ ವಿದ್ಯಾರ್ಥಿಗಳು ಒದಗಿಸಿದ ನಿಧಿಯೊಂದಿಗೆ, ಸೆಂಟರ್ ಫಾರ್ ಸಿಸ್ಟಮ್ ಡಿಸೈನ್ ಎರಡು ವಿಭಿನ್ನ ರೀತಿಯ ಇ-ಸೈಕಲ್ಗಳನ್ನು ತಯಾರಿಸಿದೆ. ಮುಖ್ಯ ದಾನಿ ಶ್ರೀ ಪಿ.ಎಂ.ಪೈ, ಅವರು 10 ಲಕ್ಷಗಳನ್ನು ದೇಣಿಗೆ ನೀಡಿದರು, ಶ್ರೀ. ಪೈ ಅವರು ಮೋಸರ್ ಬೇರ್ ಇಂಡಿಯಾದ ಮಾಜಿ ಅಧ್ಯಕ್ಷರು ಮತ್ತು ಯುಎಸ್ಎಯ ಸನ್ಪವರ್ ಕಾರ್ಪೊರೇಷನ್ನ ಸಿಒಒ