Home Archive by category ಕರಾವಳಿ (Page 407)

ಎಸ್.ಡಿ.ಎಂ ಕಾಲೇಜಿನಲ್ಲಿ ವಿಶ್ವ ಮಣ್ಣಿನ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಮಣ್ಣಿನ ದಿನಾಚರಣೆಯನ್ನುಆಚರಿಸಲಾಯಿತು. ಮಣ್ಣಿನ ಪ್ರಾಮುಖ್ಯತೆ ಮತ್ತು ಪರೀಕ್ಷಾ ವಿಧಾನವನ್ನು ಕುರಿತು ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಾಯಿತು.ಕಾರ್ಯಕ್ರಮವನ್ನು ಶ್ರೀ.ಧ.ಮಂ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎ ಕುಮಾರ ಹೆಗ್ಡೆ

ಕೇರಳ ರಾಜ್ಯ ಕಬ್ಬಡಿ ತಂಡದ ಮಾಜಿ ನಾಯಕ ಸುನಿಲ್ ಕುಮಾರ್ ನಿಧನ

ಉಳ್ಳಾಲ: ಕೇರಳ ರಾಜ್ಯ ಅಮೆಚೂರು ಕಬ್ಬಡ್ಡಿ ತಂಡದ ಮಾಜಿ ನಾಯಕ ಹಾಗೂ ರಾಷ್ಟ್ರೀಯ ತಂಡದ ಮಾಜಿ ಕಬ್ಬಡ್ಡಿ ಪಟು ಮಂಜೇಶ್ವರ ನಿವಾಸಿ ಸುನಿಲ್ ಕುಮಾರ್ (53) ಇಂದು ಸ್ವಗೃಹದಲ್ಲಿ ನಿಧನಹೊಂದಿದರು.ಅತೀವ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಇವರು , ಗ್ಯಾಂಗ್ರೀನ್ ಗೆ ಒಳಗಾಗಿ ಹಲವು ತಿಂಗಳಿನಿಂದ ಅಸೌಖ್ಯಕ್ಕೊಳಗಾಗಿದ್ದರು. ಕೇರಳದಲ್ಲಿ ಹಿಂದೆ ಇದ್ದಂತಹ ಅಬಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಆನಂತರ ಉದ್ಯಮ ನಡೆಸುತ್ತಿದ್ದರು. ಕಬ್ಬಡ್ಡಿ ಕೇರಳ ರಾಜ್ಯ

ಸುಳ್ಯ : ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತ

ಸುಳ್ಯ ::ಸುಳ್ಯ ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಎಂಬಲ್ಲಿ ಲಾರಿ, ಕಾರು , ಬೈಕ್ ನಡುವೆ ಸರಣಿ ಅಪಘಾತವಾಗಿ ಬೈಕ್ ಸವಾರರಿಬ್ಬರು, ಹಾಗೂ ಕಾರು ಚಾಲಕ ಗಾಯಗೊಂಡು ಆಸ್ಪತ್ರೆ ಸೇರಿರುವ ಗುರುವಾರ ವರದಿಯಾಗಿದ. , ಈ ಸಂದರ್ಭದಲ್ಲಿ ಕಾರಿನ ಹಿಂದಿನಂದ ಬರುತ್ತಿದ್ದ ಬೈಕ್ ಕಾರಿಗೆ ಡಿಕ್ಕಿಯಾಗಿದೆ, ಘಟನೆಯಲ್ಲಿ ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟು, ಪೆರಾಜೆ ಗ್ರಾಮದ ದೊಡ್ಡಡ್ಕ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ತೀವ್ರ ಗಾಯಗೊಂಡರೆ, ಕಾರು ..ಲಾರಿಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ :SDPI ಪ್ರಶ್ನೆ

ಮಂಗಳೂರು ಡಿ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿ ಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟ ಶಕ್ತಿಗಳು ಶ್ರಮಿಸುತ್ತಿದೆ ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾದ್ಯತೆಗಳಿವೆ. ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘ ಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿಅಕ್ರಮ ಸರ್ಕಾರಿ ನಿವೇಶನ ಹಂಚಿಕೆ ವಿರುದ್ಧ ಪ್ರತಿಭಟನೆ

ಮಂಗಳೂರಿನ ಪಚ್ಚನಾಡಿ ಕಾರ್ಮಿಕ ನಗರದಲ್ಲಿ ಅಕ್ರಮ ಸರಕಾರಿ ನಿವೇಶನ ಹಂಚಿಕೆ ವಿರುದ್ಧ ಸಾರ್ವಜನಿಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿ ಗ್ರಾಮದ ಕಾರ್ಮಿಕನಗರದ ಸರ್ವೇ ನಂ 158ರಲ್ಲಿ ಸುಮಾರು ಎರಡು ಎಕರೆ ಸರಕಾರಿ ಜಾಗವಿದ್ದು ಸದ್ರಿ ಸ್ಥಳದಲ್ಲಿ ಸುಮಾರು 50 ವರುಷಗಳಿಂದ ಒಂದು ಸಾರ್ವಜನಿಕ ವೇದಿಕೆಯಿದೆ. ಈ ವೇದಿಕೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು ನಡೆಯುತ್ತಿದ್ದವು ಮತ್ತು ಸ್ಥಳೀಯ ಹುಡುಗರು ಈ

ಡಿ. 24,25 ರಂದು ಶೂನ್ಯ ತ್ಯಾಜ್ಯ ಪರಿಕಲ್ಪನೆಯಡಿಯಲ್ಲಿ ಕೋಟಿ-ಚೆನ್ನಯ ಕಂಬಳ

ಮೂಡುಬಿದಿರೆ ಡಿ. 24,25ರಂದು ನಡೆಯುವ ಕೋಟಿ-ಚೆನ್ನಯ ಕಂಬಳದಲ್ಲಿ ಏಕ ಬಳಕೆಯ ವಸ್ತುಗಳನ್ನು ಬಳಸದ ಮರುಬಳಕೆಯ ವಸ್ತುಗಳನ್ನು ಬಳಸುವ ಮೂಲಕ ಶೂನ್ಯ ತ್ಯಾಜ್ಯದ ಕಂಬಳವನ್ನಾಗಿ ಆಯೋಜಿಸಿ ಮಾದರಿಯಾಗುವಂತೆ ಮಾಡಲು ತಾವು ಸಂಪೂರ್ಣವಾಗಿ ಬೆಂಬಲವನ್ನು ನೀಡುತ್ತೇವೆಂದು ವ್ಯಾಪಾರಸ್ಥರ ಪರವಾಗಿ ಭರತ್ ಅವರು ಭರವಸೆಯನ್ನು ನೀಡಿದ್ದಾರೆ. ಒಂಟಿಕಟ್ಟೆಯ ರಾಣಿ ಅಬ್ಬಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ ಹೊನಲು ಬೆಳಕಿನ ಕಂಬಳವನ್ನು ಶೂನ್ಯ ತ್ಯಾಜ್ಯ ಮಾಡುವ ನಿಟ್ಟಿನಲ್ಲಿ ಕಂಬಳ

ಕುಂದಾಪುರ: ಡಿ.19ರಂದು ಎನ್‍ಪಿಎಸ್ ವಿರುದ್ಧ ಸರ್ಕಾರಿ ನೌಕರರ ಮುಷ್ಕರ

ಎಪ್ರಿಲ್ 1, 2006ರಿಂದ ನಿಯೋಜನೆಗೊಂಡ ಸರ್ಕಾರಿ ನೌಕರರಿಗೆ ಸರ್ಕಾರ ನಿಗಧಿಪಡಿಸಿದ ಷೇರು ಮಾರುಕಟ್ಟೆ ಆಧಾರಿತ ಪಿಂಚಣಿ ಯೋಜನೆಯಾದ ನ್ಯಾಷನಲ್ ಪೆನ್ಷನ್ ಸ್ಕೀಂ (ಓPS) ವಿರೋಧಿಸಿ ಎನ್.ಪಿ.ಎಸ್. ನೌಕರರ ಹೋರಾಟ ವೇಗ ಪಡೆಯುತ್ತಿದೆ. ನವೆಂಬರ್ 23ರಂದು ಉಡುಪಿಯಲ್ಲಿ ನಡೆದ ಕಾಲ್ನಡಿಗೆ ಪ್ರತಿಭಟನೆ ಯಶಸ್ವಿಯಾದ ಬೆನ್ನಲ್ಲೇ ಇದೀಗ ರಾಜ್ಯ ಮಟ್ಟದ ಸರ್ಕಾರಿ ಎನ್ .ಪಿ.ಎಸ್ ನೌಕರರು ‘ಮಾಡು ಇಲ್ಲವೇ ಮಡಿ’ ಎನ್ನುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

ಶ್ರೀಮತಿ ಶಾಂತಾ ಕುಂಟಿನಿ ಇವರಿಗೆ ಕಾಶಿ ಕನ್ನಡದ ಕಂಪು “ಸಾಧನ ಶ್ರೀ ” ಪ್ರಶಸ್ತಿ ಪುರಸ್ಕಾರ

ಶ್ರೀ ಕಾಶಿ ಜಗದ್ಗುರು ಚಂದ್ರಶೇಖರಶಿವಾಚಾರ್ಯ ಮಹಾ ಸ್ವಾಮೀಜಿ ಇವರ ದಿವ್ಯ ಉಪಸ್ಥಿತಿಯಲ್ಲಿ ಜಂಗಮವಾಡಿಮಠ ವಾರಣಾಸಿ ಕಾಶಿ ಕನ್ನಡದ ಕಂಪು ಸರಣಿಯ ಕವಿಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ಹಾಗೂ ಸಂಘಟನೆ ಕಾರ್ಯವನ್ನು ಗುರುತಿಸಿ “ಸಾಧನಶ್ರೀ ” ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಎಂದುಕಾರ್ಯಕ್ರಮದ ಆಯೋಜಕರುತಿಳಿಸಿರುತ್ತಾರೆ..ಅಂತೆಯೇ ಈ ಕಾರ್ಯಕ್ರಮವನ್ನು ಕಥಾ ಬಿಂದು

ಉಡುಪಿಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕರ ಸಭೆ

ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು ತೆರಮೆರೆಯಲ್ಲಿ ಪ್ರಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಡೆಸಬೇಕಾದ ಹೋರಾಟದ ಕುರಿತು ಚರ್ಚಿಸಲು ಉಡುಪಿ ಅಜ್ಜರಕಾಡಿನಲ್ಲಿ ಇಂದು ಸಮಾನ ಮನಸ್ಕ ಸಂಘಟನೆಗಳ ಸಭೆ ನಡೆಯಿತು. ವಿನಯ ಕುಮಾರ್ ಸೊರಕೆ, ಮುನೀರ್ ಕಾಟಿಪಳ್ಳ, ಅಭಯ ಚಂದ್ರ

ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಡಿಸೆಂಬರ್ 19 ರಂದು ಬೆಳಗಾವಿ ವಿಧಾನಸೌಧದ ಎದುರುಗಡೆ ಗ್ರಾಮ ಪಂಚಾಯಿತಿ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ಹಾಗೂ ವಿವಿಧ ಬೇಡಿಕೆಗಳ ಬಗ್ಗೆ ಹೋರಾಟದ ಬಗ್ಗೆ ಬೆಂಬಲ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯವರಾದ ಶ್ರೀ ಡಾ.ಕುಮಾರ್ IAS ಇವರಿಗೆ ಮನವಿಯನ್ನು ನೀಡಲಾಯಿತು. ಮಾನ್ಯ ಮುಖ್ಯ