ಪುತ್ತೂರು: ಈ ದೇಶದ ಪ್ರಥಮ ಪ್ರಧಾನಿ ನೆಹರೂ ಹಾಗೂ ದೇಶಕ್ಕಾಗಿ ಪ್ರಾಣಾರ್ಪಣೆಗೈದ ಇಂದಿರಾ ಗಾಂಧಿ ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಕೀಳು ಹೇಳಿಕೆ ನೀಡಿರುವುದು ಖಂಡನೀಯವಾಗಿದ್ದು, ಇವರು ತಮ್ಮ ತಪ್ಪು ತಿದ್ದಿಕೊಳ್ಳದಿದ್ದಲ್ಲಿ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ
ಮಂಗಳೂರು: ಕೊಲೆ, ದೊಂಬಿ ಪ್ರಕರಣದ ಆರೋಪಿಯನ್ನು ಸ್ಟ್ರೆಚರ್ನಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಅಡ್ಡೂರಿನ ಮಹಮ್ಮದ್ ಎಂಬಾತನ ಮೇಲೆ ಹಲವು ವರ್ಷಗಳ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಅತನಿಗೆ ಕೋರ್ಟ್ಗೆ ಹಾಜರಾಗುವಂತೆ ವಾರಂಟ್ ಹೊರಡಿಸಲಾಗಿತ್ತು. ಆರೋಪಿ ಅಸೌಖ್ಯದಿಂದ ಹಾಸಿಗೆ ಹಿಡಿದಿದ್ದ. ಕುಟುಂಬ ವರ್ಗದಿಂದ
ಕೋವಿಡ್ನ ಈ ಸಂಕಷ್ಟದ ಕಾಲದಲ್ಲಿ ಶ್ರೀನಿವಾಸ ವಿಶ್ವವಿದ್ಯಾಲಯವು ಕ್ಯಾಂಪಸ್ ಸಂದರ್ಶನಕ್ಕೆ ಅತ್ಯಂತ ಮಹತ್ವ ನೀಡಿದ್ದು, ಪ್ರಥಮ ವರ್ಷದಿಂದ ಅಂತಿಮ ವರ್ಷದ ವಿದಯಾರ್ಥಿಗಳಿಗೆ ಆನ್ಲೈನ್ ಮತ್ತು ಆಫ್ ಲೈನ್ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳನ್ನು ಉದ್ಯೋಗಕ್ಕಾಗಿ ಸಿದ್ದರಾಗುವಂತೆ ತಯಾರು ಮಾಡಿ ಯಶಸ್ಸನ್ನು ಕಂಡಿದ್ದೇವೆ ಎಂದು ಕಾಲೇಜ್ ಆಫ್ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೇಶನ್ ಸೈನ್ಸ್ ತರಬೇತಿ ಹಾಗೂ ಪ್ಲೇಸ್ಮೆಂಟ್ ಅಧಿಕಾರಿ, ಪ್ರೊ.
Press Club: Srinivas University Campuses of Mukka& Mangalore witnessed consistent number of companies visiting for the 2021 Batch despite the challenges faced by the corona pandemic. The Integrated Placement and Training Departments of each Srinivas University Colleges ensured that covid lockdown or curfew would not calm the hiring and recruitment prospects of our
ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಗ್ಗೆ 5ರವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ವಸ್ತುಗಳ ಖರೀದಿಗೆ ಈ ಎರಡೂ ದಿನ ಮಧ್ಯಾಹ್ನ 2ರವರೆಗೆ ಅವಕಾಶ ಕಲ್ಪಿಸಲಾಗಿದೆ. ಕೇರಳದಲ್ಲಿ ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆಯ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ವಾರ ವಿಧಿಸಿದಂತೆ ಈ ವಾರವೂ (ಆ.14,15) ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ನಾಗರಪಂಚಮಿಯನ್ನು ಇಂದು ಕರಾವಳಿಯಾದ್ಯಂತ ಆಚರಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಈ ವರ್ಷ ಆಚರಣೆ ಸರಳವಾಗಿದ್ದು, ನಗರದ ಪ್ರಮುಖ ನಾಗ ಸನ್ನಿಧಿಯಾದ ಕುಡುಪು ಸೇರಿದಂತೆ ದೇವಸ್ಥಾನ ಗಳಲ್ಲಿ ವೈದಿಕ ವಿಧಿ ವಿಧಾನಗಳು, ವಿಶೇಷ ಪೂಜೆಯೊಂದಿಗೆ ನಾಗಾರಾಧನೆ ನಡೆಯುತ್ತಿದೆ. ವಿಶೇಷ ಸೇವೆಗಳಿಗೆ ಅವಕಾಶ ಇಲ್ಲವಾಗಿದ್ದು, ಭಕ್ತರು ತಮ್ಮ ಕುಟುಂಬದ ನಾಗಬನಗಳಲ್ಲಿ ಸೀಯಾಳಾಭಿಷೇಕ, ಹಾಲೆರೆಯುವ ಮೂಲಕ ಪೂಜೆ
ಕುಂದಾಪುರ: ಇತ್ತೀಚೆಗಷ್ಟೇ ದೋಣಿಯ ಮೂಲಕ ಪರೀಕ್ಷಾ ಕೇಂದ್ರಕ್ಕೆ ಸಾಗಿ ಎಸೆಸ್ಸೆಲ್ಸಿ ಪರೀಕ್ಷೆ ಬರೆದು ರಾಜ್ಯಾದ್ಯಂತ ಸುದ್ದಿಯಾದ ಮರವೆಂತೆಯ ಕುರು ದ್ವೀಪದ ವಿದ್ಯಾರ್ಥಿನಿಯರ ಮನೆಗೆ ಡಿಡಿಪಿಐ ಭೇಟಿ ನೀಡಿ ಶುಭ ಹಾರೈಸಿದ್ದಾರೆ. ಉಡುಪಿ ಡಿಡಿಪಿಐ ಎನ್ ಎಚ್ ನಾಗೂರ ಹಾಗೂ ಶಿಕ್ಷಣಾ ಇಲಾಖೆಯ ಅಧಿಕಾರಿಗಳು ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದ್ಚಿತೀಯ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿ ಸಂಜನಾ ಮತ್ತು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣಳಾದ ಶಿಲ್ಪಾ ಅವರನ್ನು
ಪುತ್ತೂರು: ಪುತ್ತೂರಿನ ಆರ್ಯಾಪು ಗ್ರಾಮ ಪಂಚಾಯತ್ಗೆ ಒಳಪಟ್ಟ ಕುರಿಯ ಗ್ರಾಮದ ಒಂದನೇ ವಾರ್ಡ್ ನ ನೈತ್ತಾಡಿ ಅಮ್ಮುಂಜೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಸಂಚರಿಸಲು ಅಯೋಗ್ಯವೆನಿಇಸದೆ. ಈ ರಸ್ತೆಯು ಸರಿಸುಮಾರು ಎರಡು ಕೀಲೊ ಮಿಟರ್ ಇರುವ ರಸ್ತೆಯಾಗಿದು, ಅಮ್ಮುಂಜೆ ಗ್ರಾಮವಾಸಿಗಳನ್ನು ಮುಖ್ಯ ರಸ್ತೆಗೆ ಸೇರಿಸುವ ರಸ್ತೆಯಿದು. ಈ ರಸ್ತೆಯು ಮಳೆಯಿಂದಾಗಿ ಕೆಸರುಮಾಯವಾಗಿದು ತುಂಬಾ ಹದಗೆಟ್ಟು ಸಂಚಾರಕ್ಕೆ ಯೋಗ್ಯವಲ್ಲದಾಗಿದೆ. ಈ ರಸ್ತೆಯ ಸ್ಥಿತಿಗತಿಗಳ ಬಗ್ಗೆ
ಮಂಗಳೂರು: ಕರಾವಳಿಯಲ್ಲಿ ಉಗ್ರರ ನಂಟಿನ ಬಗ್ಗೆ ಎನ್ಐಎ ಅಧಿಕಾರಿಗಳು ಇತ್ತೀಚೆಗೆ ದಾಳಿ ನಡೆಸಿದ ಬಳಿಕ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸಲು ಆಗ್ರಹ ಕೇಳಿ ಬಂದಿತ್ತು. ಇದೀಗ ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭಿಸುವ ಕುರಿತಂತೆ ಸಭೆಗಳು ನಡೆದಿವೆ ಎಂದು ಎನ್ಐಎ ಕಚೇರಿ ಆರಂಭಿಸುವ ಸಾಧ್ಯತೆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಈಗಾಗಲೇ ಒಬ್ಬ ದಕ್ಷ ಗೃಹ ಸಚಿವರನ್ನು ಮಾಡಲಾಗಿದೆ. ಎನ್ಐಎ ಕುರಿತಂತೆ ಅವರು
ಸಿ.ಟಿ.ರವಿಯಿಂದ ಹುಕ್ಕಾ ಬಾರ್ ಪದ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಯು.ಟಿ.ಖಾದರ್ ತೀಕ್ಷ್ಣ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಅವರು ಮಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೋಮುವಾದದ ಅಫೀಮು ನಲ್ಲಿರುವವರು ಸಿ.ಟಿ.ರವಿಯವರು. ಇಂತಹ ಹುಕ್ಕಾ ಬಾರ್ ನಂತ ಪದ ಬಳಕೆ ಮಾಡತ್ತಾರೆ.ಇದರಿಂದ ಸಿ.ಟಿ ರವಿ ಅವರ ಸಂಸ್ಕೃತಿ ಜನರಿಗೆ ಗೊತ್ತಾಗುತ್ತದೆ. ಹುಕ್ಕಾ ಬಾರ್ ಕೂಡ ಅಫೀಮು. ಸಿ.ಟಿ.ರವಿ ಅದರ ಅಫೀಮುನಲ್ಲಿದ್ದಾರೆ ಎಂದು ಮಾಜಿ ಸಚಿವ ಯು.ಟಿ ಖಾದರ್