Home Archive by category ಕರಾವಳಿ (Page 414)

ಬಿಜೆಪಿಯವರ ಅಪಪ್ರಚಾರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹೋರಾಡಬೇಕಿದೆ : ಯು.ಟಿ ಖಾದರ್ ಹೇಳಿಕೆ

ಉಳ್ಳಾಲ: ಬಿಜೆಪಿಯವರ ಅಪಪ್ರಚಾರದ ತಂತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಎದ್ದು ನಿಂತು ಹೋರಾಡಬೇಕು. ಚುನಾವಣೆ ಬರುವವರೆಗೂ ಕಾಯದೇ, ಈಗಿನಿಂದಲೇ ತಯಾರಾಗುವ ವಿಚಾರಗಳಾಗಲಿ. ವೋಟರ್ ಲಿಸ್ಟ್ ಸರಿಯಾಗಿದ್ದಲ್ಲಿ ಅಲ್ಲಿ ಯಶಸ್ವೀ ಕಾರ್ಯನಿರ್ವಹಿಸಲು ಸಾಧ್ಯ. ಡಿಲೀಷನ್ ಲಿಸ್ಟ್‍ನಲ್ಲಿ ಇರುವಂತಹ ಹೆಸರುಗಳನ್ನು ಕೌಂಟರ್ ಚೆಕ್ ಮಾಡಬೇಕಿದೆ ಎಂದು ವಿಪಕ್ಷ ಉಪನಾಯಕ

ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ : ಎಡಿಜಿಪಿ ಅಲೋಕ್ ಕುಮಾರ್

ಬೆಂಗಳೂರು: ‘ಮಂಗಳೂರು ಸ್ಫೋಟ ಪ್ರಕರಣದಿಂದ ನಾವೆಲ್ಲರೂ ಪಾಠ ಕಲಿಯಬೇಕಿದೆ’ ಎಂದು ಎಡಿಜಿಪಿ ಅಲೋಕ್ ಕುಮಾರ್ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ” ಮಂಗಳೂರು ಸ್ಫೋಟ ಪ್ರಕರಣದಿಂದ ಪಾಠ ಕಲಿಯಬೇಕಿದೆ.  ನಿಮ್ಮ ಆಧಾರ್ ಕಳೆದುಕೊಂಡಾಗ ಎಚ್ಚರಿಕೆ ಇರಲಿ. ಸಾರ್ವಜನಿಕರು ತಮ್ಮ ಗುರುತಿನ ಚೀಟಿ ಬಗ್ಗೆ ಎಚ್ಚರ ವಹಿಸಬೇಕು. ಐಡಿ ಕಾರ್ಡ್ ದುರ್ಬಳಕೆಗೆ ಕಡಿವಾಣ

ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ

ಸುಬ್ರಮಣ್ಯ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೂಲತಃ ಮಂಗಳೂರಿನ ಕ್ರಿಕೆಟಿಗ ಕೆ.ಎಲ್.ರಾಹುಲ್ ಕುಕ್ಕೆ ಸುಬ್ರಹ್ಮಣ್ಯ ಭೇಟಿ ನೀಡಿ ದೇವರ ದರ್ಶನ ಪಡೆದರು.ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ‌.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.

“ಅಹಿಂಸಾ ಎನಿಮಲ್ ಕೇರ್” ಟ್ರಿಸ್ಟ್ ಮೂಲಕ ಬೀದಿ ನಾಯಿಗಳ ಆರೈಕೆ

ನಿಯತ್ತಿಗೆ ಮತ್ತೊಂದು ಹೆಸರು ನಾಯಿ.. ಇಷ್ಟೊಂದು ನಿಷ್ಠಾವಂತ ಪ್ರಾಣಿಯನ್ನು ಪ್ರೀತಿಸುವವರು ವಿರಳ.. ಈ ಶ್ವಾನಗಳಿಗೆ ಮನುಷ್ಯನಿಗಿರುವಂಥಹ ಸ್ವಾರ್ಥ, ಮತ್ಸರ, ಆಸೆ, ಆಕಾಂಕ್ಷೆಗಳಿಲ್ಲ, ಅದಕ್ಕೆ ಹೊಟ್ಟೆಗೆ ತಿನ್ನಲು ಹಿಟ್ಟು ಬಿಟ್ಟರೆ ಯಾವುದೇ ಆಸ್ತಿ, ಅಂತಸ್ತು ಬೇಡ… ಒಂದೊಮ್ಮೆ ತಪ್ಪಿಯಾದರೂ ಅದಕ್ಕೆ ಆಹಾರ ನೀಡಿದ್ದೀರಿ ಎಂದಾದರೆ ನಿಮ್ಮನ್ನು ಅದು ಅದರ ಜೀವನ ಪರಿಯಂತ ಮರೆಯೋಲ್ಲ.. ಇಂಥಹ ವಿಶ್ವಾಸ ಭರಿತ ಪ್ರಾಣಿಯನ್ನು ಸಾಕಿ ಸಲಹುತ್ತಿರುವ ಅಪರೂಪದ

ಮೂಡುಬಿದರೆಯ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿಪೂಜೆ : ಶಾಸಕ ಉಮಾನಾಥ ಕೋಟ್ಯಾನ್‍ರಿಂದ ಶಿಲಾನ್ಯಾಸ

ಮೂಡುಬಿದಿರೆ: ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ 4 ರ ರೂ 10 ಕೋಟಿ ಮೊತ್ತದ ಯೋಜನೆಯಲ್ಲಿ 4.46 ಕೋಟಿ ಮೊತ್ತದ 6 ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಹಾಗೂ ಪುರಸಭಾ ನಿಧಿ 2022-23ರಲ್ಲಿ ರೂ 1.36 ಕೋಟಿ ಮೊತ್ತದ 27 ಕಾಮಗಾರಿಗಳಿಗೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಒಂಟಿಕಟ್ಟೆಯಲ್ಲಿ ಗುದ್ದಲಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಕೋಟ್ಯಾನ್ ಅವರು ಪುರಸಭಾ ವ್ಯಾಪ್ತಿಗೆ ಬಹುದೊಡ್ಡ ಮೊತ್ತದ ಅನುದಾನದೊಂದಿಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ

ಶೂನ್ಯ ತ್ಯಾಜ್ಯದೊಂದಿಗೆ ಕಂಬಳ, ಕಾಂತಾರ ಟೀಮ್ ಜನಾಕರ್ಷಣೆ : ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ

ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ

ಸುಳ್ಯ.ಗೋಣಿ ಚೀಲದಲ್ಲಿ ಯುವತಿಯ ಮೃತ ದೇಹ – ಪತಿ ಇಮ್ರಾನ್ ಪರಾರಿ. ಯುವತಿಯ ಮೃತದೇಹವನ್ನು ಕತ್ತರಿಸಿ ಪ್ರಿಡ್ಜ್‌ ನಲ್ಲಿಟ್ಟ ಹೇಯ ಕೃತ್ಯ ಇತ್ತೀಚೆಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಂಡು ಬಂದಿತ್ತು. ಆ ಘಟನೆಯ ನೆನಪು ಮಾಸುವ ಮೊದಲೇ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಅದೇ ಮಾದರಿಯ ಘಟನೆಯೊಂದು ಬೆಳಕಿಗೆ ಬಂದಿದೆ.ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಪರಾರಿಯಾದತ. ಈತ ಮೃತ ಮಹಿಳೆಯ ಪತಿ. ಇಮ್ರಾನ್ ಕಳೆದ ಆರು ತಿಂಗಳಿನಿಂದ

ನವೆಂಬರ್ 22 ಮಂಗಳೂರಿನಲ್ಲಿ “ಹೋಮ್ ಆರ್ಟ್ ಲೈಟ್ಸ್” ಶುಭಾರಂಭ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಯ ಜನತೆಗೊಂದು ಸಿಹಿ ಸುದ್ದಿ ಮಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಬ್ರಾಂಡೆಡ್ ಲೈಟಿಂಗ್ ಔಟ್ ಲೆಟ್ ಶೋ ರೂಂ ಮಳಿಗೆ ಹೋಮ್ ಆರ್ಟ್ ಲೈಟ್ಸ್ ಇದೇ ಬರುವ 2022 ನವೆಂಬರ್ 27 ರಂದು ಭಾನುವಾರ ಬೆಳಿಗ್ಗೆ 11 ಗಂಟೆಗೆ ಶುಭಾರಂಭಗೊಳ್ಳಲಿರುವುದಾಗಿ ಸಂಬಂಧಪಟ್ಟವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನೂತನವಾಗಿ ಶುಭಾರಂಭಗೊಳ್ಳಲಿರುವ 2300 ಚದರ ಮೀಟರ್ ವಿಸ್ತೀರ್ಣ ನ ಹೋಮ್ ಆರ್ಟ್

ಕೊಂಕಣಿ ಮತ್ತು ಬ್ಯಾರಿ ಅಕಾಡಮಿಗಳ ಸಂಯೋಜಿತ ಐಕ್ಯತಾ ಕಾರ್ಯಕ್ರಮ.

ಕರ್ನಾಟಕ ಕೊಂಕಣಿ ಹಾಗೂ ಬ್ಯಾರಿ ಅಕಾಡಮಿ ಗಳು ಜಂಟಿಯಾಗಿ ನಾಳೆ ನವೆಂಬರ್ 23 ಬುಧವಾರ ಕೊಂಕಣಿ ಅಕಾಡೆಮಿಯ ಸಭಾಂಗಣ ಲಾಲ್ ಬಾಗ್ ಮಹಾನಗರ ಪಾಲಿಕೆಯ ಕಛೇರಿಯ ಹಿಂದಿನಲ್ಲಿ ಸಂಜೆ ನಾಲ್ಕು ಗಂಟೆಗೆ ವಿವಿಧ ಭಾಷೆಗಳ ಹಾಗೂ ಸಂಸ್ಕೃತಿಯ ಏಕತೆಯ ಬಗ್ಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರಿಜಿಸ್ಟ್ರಾರ್ ಮನೋಹರ್ ಕಾಮತ್ ತಿಳಿಸಿದ್ದಾರೆ.ಕೊಂಕಣಿ, ಬ್ಯಾರಿ, ತುಳು,ಕನ್ನಡ, ಹವ್ಯಕ ಭಾಷೆಗಳ ನಾಮಾಂಕಿತ ಕವಿಗಳು ತಮ್ಮ ಐಕ್ಯತಾ ಪ್ರೋತ್ಸಾಹ ಕವಿತೆಗಳು ಸಾಧರ ಪಡಿಸುವರು.ಕನ್ನಡ