Home Archive by category ಕರಾವಳಿ (Page 415)

ವಕೀಲ ಕುಲ್‌ದೀಪ್ ಶೆಟ್ಟಿ ಮೇಲೆ ಪೊಲೀಸ್ ದೌರ್ಜನ್ಯ ಆರೋಪ : ಪುತ್ತೂರು ವಕೀಲರ ಸಂಘದಿಂದ ಪ್ರತಿಭಟನೆ

ಯುವ ವಕೀಲ ಕುಲ್‌ದೀಪ್ ಶೆಟ್ಟಿಯವರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ , ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ವಕೀಲರ ಸಂಘದಿಂದ ಪುತ್ತೂರು ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ. ನಡೆಯಿತು ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ ಅವರು ಮಾತನಾಡಿ ಏಕಾಏಕಿ ಮನೆಗೆ ಆಗಮಿಸಿದ ಪೊಲೀಸರು ವಕೀಲ

ಕ್ಷುಲ್ಲಕ ಕಾರಣಕ್ಕೆ ಸಹೋದರನ ಕೊಲೆ

ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಳಿ ನ್ಯೂ ಲೈಫ್ ಫಿಲಾಶಿಪ್ ಚರ್ಚ್ ಹತ್ತಿರದ ಸೈಟ್ನಲ್ಲಿ ಗಾರೆ ಕೆಲಸ ಮಾಡುವ ನಿಂಗಪ್ಪ ಗೌಡ ಮತ್ತು ಮಹಾದೇವ ಎಂಬ ಸಹೋದರ ನಡುವೆ ಕ್ಷುಲ್ಲಕ್ಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮಹಾದೇವ ಎಂಬುವವರು ಮೃತಪಟ್ಟಿದ್ದಾರೆ ನಿಂಗಪ್ಪ ಎಂಬುವನು ಮಹಾದೇವನಿಗೆ ಕಬ್ಬಿಣದ ರಾಡಿನಿಂದ ತಲೆಗೆ ಮತ್ತು ಮೈಯಿಗೆ ಬಲವಾಗಿ ಹೊಡೆದು ಹಲ್ಲೆಗೊಳಿಸಿ , ಅಲ್ಲಿಂದ ನಿಂಗಪ್ಪ ಗೌಡನು ಓಡಿ ಹೋಗಿದ್ದು , ಗಾಯಗೊಂಡ ಮಹದೇವನನ್ನು ಪುತ್ತೂರು ಸಾರ್ವಜನಿಕ ಸರ್ಕಾರಿ

ಕುಡುಕನೊಬ್ಬನ ಹತ್ತು ಲಕ್ಷದ ಕಥೆ

ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್‌ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.ಇವರು ನ.27ರಂದು ಎಂದಿನಂತೆ ಕುಡಿಯುತ್ತಾ ಪಂಪ್‌ವೆಲ್ ಮೇಲ್ಸೇತುವೆ ಬಳಿ ಬೀಡಿ ಸೇದುತ್ತಾ ನಿಂತಿದ್ದರು. ಅಲ್ಲಿನ  ಪಾರ್ಕಿಂಗ್ ಸ್ಥಳದಲ್ಲಿ ಇಂದು ಚೀಲ ಬಿದ್ದಿತ್ತು. ಅಲ್ಲೇ ಇದ್ದ ಕೂಲಿ ಕಾರ್ಮಿಕ ಚೀಲ ಹಾಗೂ

“ಹರೇಕಳ ಗ್ರಾಮ ಸೌಧ” ಉದ್ಘಾಟನೆ

ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟಿಸಿದರು. ನಂತರ ಮಾತನಡಿದ ಅವರು ಗ್ರಾಮ ಪಂಚಾಯಿತಿ ಕಚೇರಿ ಎಂಬುವುದು ಗ್ರಾಮದ ಆತ್ಮ.ಹರೇಕಳ ಗ್ರಾಮ ವಿವಿಧ ಅಭಿವೃದ್ಧಿ ಕಾಮಗಾರಿ ಮೂಲಕ ಮಾದರಿಯಾಗಿ ರೂಪುಗೊಳ್ಳುತ್ತಿದ್ದು ಇನ್ನೂ ಅಭಿವೃದ್ಧಿ ಆಗಬೇಕೆನ್ನುವ

2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ಪ್ರಸ್ತುತ ಪಡಿಸುವ 2022ನೇ ಸಾಲಿನ ಕ್ರೀಡಾ ರತ್ನ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಶ್ರೀಧರ್ ಕುಲಾಲ್ ಆಯ್ಕೆಯಾಗಿದ್ದಾರೆ. ಕಂಬಳ ಕ್ಷೇತ್ರದಲ್ಲಿ ಆಗಣ್ಯ ಸಾಧನೆಯನ್ನು ಮಾಡಿ ಯಶಸ್ವಿ ಕ್ರೀಡಾಪಟುವಾಗಿ ಹೊರ ಹೊಮ್ಮಿದ ಇವರನ್ನು ಸರ್ಕಾರ ಗುರುತಿಸಿ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಕಟೀಲು ಮೇಳದ ಚೌಕಿ ಸಹಾಯಕ ನಿಧನ

ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ ಮಣಿನಾಲ್ಕೂರು ಗ್ರಾಮದ ಕೊಡಂಗೆ ನಿವಾಸಿ 45 ವರ್ಷದ ಅಚ್ಯುತ ನಾಯಕ್ ಅವರು ಹೃದಯ ಘಾತದಿಂದ ನಿಧನರಾದ ಮೇಳದ ಚೌಕಿ ಸಹಾಯರಾಗಿದ್ದಾರೆ. ಕಟೀಲು ಮೇಳದ ಯಕ್ಷಗಾನವು ಪ್ರಸ್ತುತ ಕಾಲಮಿತಿ ಯಕ್ಷಗಾನವಾಗಿದ್ದು, ರಾತ್ರಿ 1 ಗಂಟೆಯ ಸುಮಾರಿಗೆ ಯಕ್ಷಗಾನ ಮುಗಿದು ಪರಿಕರಗಳನ್ನು ಜೋಡಿಸುತ್ತಿದ್ದ ವೇಳೆ ಅಚ್ಯುತ ಅವರು ಏಕಾಏಕಿ ಅಸ್ವಸ್ಥತೆಗೊಂಡಿದ್ದಾರೆ ಎನ್ನಲಾಗಿದೆ. ಆಗ ತಕ್ಷಣ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಿದಾಗ ವೈದ್ಯರು

10 ದಿನದೊಳಗೆ ಸೀಮೆಎಣ್ಣೆ ಬಿಡುಗಡೆ ಮಾಡದಿದ್ದರೆ ಮೀನುಗಾರರ ಪರವಾಗಿ ಬೃಹತ್ ಹೋರಾಟ : ಯು.ಟಿ. ಖಾದರ್

ಮೀನುಗಾರ ಮುಖಂಡರ ಜತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ತಿಂಗಳಿಗೆ 300 ಲೀಟರ್ ಸೀಮೆಎಣ್ಣೆಯನ್ನು ಉಚಿತವಾಗಿ ವಿತರಿಸಲು ಆರಂಭಿಸಲಾಗಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ಸೀಮೆಎಣ್ಣೆ ಸರಿಯಾಗಿ ವಿತರಣೆ ಆಗುತ್ತಿಲ್ಲ. ಕಳೆದ 10 ತಿಂಗಳಿನಿಂದ ಒಂದೇ ಒಂದು ಲೀಟರ್ ಸೀಮೆಎಣ್ಣೆ ಸಿಕ್ಕಿಲ್ಲ ಎಂದವರು ಹೇಳಿದರು. ಇತ್ತೀಚೆಗೆ ಸೀಮೆಎಣ್ಣೆ ಬಿಡುಗಡೆಗಾಗಿ ಮೀನುಗಾರರು

ಕೊರೆಯುವ ಚಳಿಯಲ್ಲಿ ದೇಶದ ವೀರ ಯೋಧರ ನಿತ್ಯದ ಬದುಕು

ಬಂಟ್ವಾಳ: ಚಳಿಗಾಲದಲ್ಲಿ ತಣ್ಣೀರ ಸ್ನಾನ ಮಾಡಲು ನಾವು ಹಿಂದೆಟ್ಟು ಹಾಕುತ್ತೇವೆ. ಅಂತಹುದರಲ್ಲಿ ಮೈ ಕೊರೆಯುವ ಚಳಿ, ಮೈನಸ್ 18 ಡಿಗ್ರೆ ಸೆಲ್ಸಿಯಸ್ ವಾತವರಣವಿರುವ ಅರುಣಾಚಲ ಪ್ರದೇಶದ ಕೊರೆಯುವ ಚಳಿಯಲ್ಲಿ ಗಡಿ ಕಾಯುವ ನಮ್ಮ ದೇಶದ ವೀರಯೋಧರ ನಿತ್ಯದ ಬದುಕು ಹೇಗಿರಬಹುದು? ಇದಕ್ಕೊಂದು ತಾಜಾ ಉದಾಹರಣೆ ಈ ವಿಡಿಯೋವೊಂದು ಇಲ್ಲಿದೆ. ಭಾರತ ಚೀನಾ ಗಡಿಭಾಗವಾಗಿರುವ ಅರುಣಚಲಪ್ರದೇಶದ ಎತ್ತರದ ಪರ್ವತ ಭಾಗದಲ್ಲಿ ನಮ್ಮ ವೀರ ಯೋಧರು ಗಡಿಕಾಯುತ್ತಿದ್ದಾರೆ. ಕೊರೆಯುವ ಚಳಿಗೆ

ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು ಪ್ರಯಾಣ ದರ ಇಳಿಕೆಗೆ ಹೋರಾಟ ಸಮಿತಿ ಆಗ್ರಹ

ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಏಳು ವರ್ಷಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಆರಂಭಗೊಂಡಾಗ ಮುಲ್ಕಿ, ಹಳೆಯಂಗಡಿ, ಕಿನ್ನಿಗೋಳಿ ಮುಂತಾದ ಮಂಗಳೂರು ಗ್ರಾಮೀಣ ಭಾಗಗಳಿಗೆ ಸಂಚರಿಸುತ್ತಿದ್ದ ಖಾಸಗಿ

ಮಂಜೇಶ್ವರದಲ್ಲಿ ಸಂಭ್ರಮದ ಬೀಚ್ ಪೆಸ್ಟ್ ಗೆ ಚಾಲನೆ

ಮಂಜೇಶ್ವರ: ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ನಲ್ಲಿ ಸಂಭ್ರಮದ ಬೀಚ್ ಫೆಸ್ಟ್ ಗೆ ಚಾಲನೆ ದೊರಕಿತು. ಇನ್ನು ಮುಂದಿನ ಒಂದು ತಿಂಗಳಿನಲ್ಲಿ ನಡೆಯಲಿರುವ ಬೀಚ್ ಫೆಸ್ಟ್ ಮಂಜೇಶ್ವರದ ಬೀಚ್‍ನಲ್ಲಿ ಉತ್ಸವದ ಸಂಭ್ರಮವಾಗಲಿದೆ. ಈ ಸಲದ ಮಂಜೇಶ್ವರ ಕಂಡು ಕೊಳಕೆ ಬೀಚ್ ಫೆಸ್ಟ್ ವಿವಿಧ ವಿನ್ಯಾಸಗಳನ್ನು ಹೊಂದಿದ್ದು, ಮಕ್ಕಳಿಗೆ ಹಾಗೂ