Home Archive by category ಕರಾವಳಿ (Page 481)

ಕುಂದಾಪುರ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯ ಇಲಾಖೆ

ಬೈಂದೂರು: ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಕೋಳೂರು ಎಂಬಲ್ಲಿ ಚಿರತೆಯೊಂದು ಆಹಾರ ಹುಡುಕಿಕೊಂಡು ಬಂದು ಮಾಸ್ತಿ ಎಂಬುವವರ ಮನೆಯ ಬಾವಿಗೆ ಬಿದ್ದಿದ್ದ ಚಿರತೆಯನ್ನು ಅರಣ್ಯ ಇಲಾಖೆಯು ನಾಜೂಕಿನಿಂದ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಬಾವಿಯಿಂದ ಬೋನಿನೊಳಗೆ ಹಾಕಿ ಮೇಲೆಕ್ಕೆತ್ತಿ ರಕ್ಷಿಸಲಾಗಿದೆ. ಇದೀಗ ಗುಡ್ಡಿಹೋಟಲ್, ಜಡ್ಡಾಡಿ ಕೋಣ್ಕಿ, ಬಡಾಕೆರೆ

ಕಡಬ : ರೈಲು ಇಂಜಿನ್ ಢಿಕ್ಕಿಯಾಗಿ ವ್ಯಕ್ತಿ ಗಂಭೀರ

ಕಡಬ: ರೈಲು ನಿಲ್ದಾಣದ ಬಳಿ ಆಕಸ್ಮಿಕವಾಗಿ ರೈಲು ಇಂಜಿನ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಡಬದ ಸುಬ್ರಹ್ಮಣ್ಯ ರೋಡ್ (ನೆಟ್ಟಣ) ನೆಟ್ಟಣದಲ್ಲಿ ನಡೆದಿದೆ. ಐತ್ತೂರು ಗ್ರಾಮದ ಓಟೆಕಜೆ ನಾಗಣ್ಣ ಗಂಭೀರ ಗಾಯಗೊಂಡ ವ್ಯಕ್ತಿ. ರೈಲು ಇಂಜಿನ್ ಢಿಕ್ಕಿಯಾದ ರಭಸಕ್ಕೆ ಒಂದು ಕಾಲು ಮತ್ತು ಒಂದು ಕೈ ತುಂಡಾಗಿದ್ದು ತುರ್ತು ಚಿಕಿತ್ಸೆಗಾಗಿ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮಂಗಳೂರಿನಲ್ಲಿ

ಕಂಬಳ ಕ್ಷೇತ್ರದ ಸಾಧಕ ಬಾಡಪೂಜರಿ ಇನ್ನಿಲ್ಲ

ಮಂಗಳೂರು ಕಂಬಳ ಕ್ಷೇತ್ರದ ಸಾಧಕ ಯಜಮಾನ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮೂಡಬಿದ್ರೆಯ ಇರುವೈಲ್ ಪಾಣಿಲ ಬಾಡಪೂಜಾರಿ ವಯೋಸಹಜ ಕಾಯಿಲೆಯಿಂದ ಇಂದು ಮುಂಜಾನೆ ನಿಧನರಾದರು. ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದು, ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್, ಖ್ಯಾತಿಯ ಅಶ್ವಥುರ ಶ್ರೀನಿವಾಸ ಗೌಡ ಕಂಬಳದಲ್ಲಿ ವಿಶ್ವದಾಖಲೆ ಮಾಡಿದ್ದರು. ಇರುವೈಲ್ ಪಾಣಿಲ ಬಾಡವೂಜಾರಿ ಪ್ರಗತಿಪರ ಕೃಷಿಕರಾಗಿದ್ದು, 23 ವರ್ಷ ಕಂಬಳ

ಉಡುಪಿ : ಬೈಕ್‍ಗೆ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೈಕ್ಕೊಂದಕ್ಕೆ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೃತ ವ್ಯಕ್ತಿ ಕಟಪಾಡಿ ಸರ್ಕಾರಿ ಗುಡ್ಡೆ ಮೂಡಬೆಟ್ಟು ನಿವಾಸಿ ಹೂವಿನ ವ್ಯಾಪಾರಿ ಮಹಮ್ಮದ್ ರಫೀಕ್ ಬಾವ(35), ವಿವಾಹಿತರಾಗಿದ್ದ ಇವರು ಒಂದು ಮಗುವಿನ ತಂದೆ, ಕಟಪಾಡಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಇವರು ದ್ವಿಚಕ್ರ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಉದ್ಯಾವರ ತಲುಪುತಿದ್ದಂತೆ, ಕೇರಳದಿಂದ ಮುಂಬೈಗೆ ಬಾಡಿ ಪಿಕ್ಸ್

ತೊಕ್ಕೊಟ್ಟು – ಕುಂಪಲ ಬೈಪಾಸ್ : ಸರ್ವೀಸ್ ರಸ್ತೆಗೆ ಒತ್ತಾಯ : ತೀವ್ರ ಹೋರಾಟಕ್ಕೆ ನಿರ್ಧಾರ

ಉಳ್ಳಾಲ : ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ತೊಕ್ಕೊಟ್ಟು ಓವರ್ ಬ್ರಿಡ್ಜ್ ಜಂಕ್ಷನ್ ನಿಂದ ಕುಂಪಲ ಬೈಪಾಸ್ ತನಕ ಎರಡೂ ಬದಿಯಲ್ಲಿ ಸರ್ವೀಸ್ ರಸ್ತೆ ನಿರ್ಮಿಸುವಂತೆ ಸಾರ್ವಜನಿಕ ಹೋರಾಟ ಸಮಿತಿಯು ಆಗ್ರಹಿಸಿದೆ. ತೊಕ್ಕೊಟ್ಟು ಹೆದ್ದಾರಿ ಸುರಕ್ಷತಾ ಹೋರಾಟ ಸಮಿತಿಯ ಸಭೆಯು ಸೋಮವಾರ ಸಂಜೆ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಸಮಿತಿಯ ಅಧ್ಯಕ್ಷ ಸುಕುಮಾರ್ ತೊಕ್ಕೊಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಹೊರಾಟ ಸಮಿತಿಯ ಸಭೆಯಲ್ಲಿ ಸರ್ವ ಪಕ್ಷಗಳ ಮುಖಂಡರು

ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷರಾಗಿ ಮಯೂರ್ ಉಳ್ಳಾಲ್ ಆಯ್ಕೆ

ಮಂಗಳೂರು . ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2022- 2024 ರ ಅವಧಿಗೆ ಅಧ್ಯಕ್ಷರಾಗಿ ಎರಡನೇ ಬಾರಿಗೆ ಅರ್ಹವಾಗಿಯೇ ಅವಿರೋಧವಾಗಿ ಮಯೂರ್ ಉಳ್ಳಾಲ್ಆಯ್ಕೆಯಾಗಿದ್ದಾರೆ. ಕುಲಾಲ ಸಮಾಜದ ಏಳಿಗೆಗೆ ಹತ್ತುಹಲವಾರು ಚಿಂತನೆ ,ಯೋಜನೆ, ಯೋಚನೆಗಳನ್ನು ಹೊಂದಿರುವ ಮಯೂರ್ ಉಳ್ಳಾಲ್ . ಸಂಘದ ಆಡಳಿತದಲ್ಲಿರುವ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಮತ್ತು ಶ್ರೀ ದೇವಿ ದೇವಸ್ಥಾನದ ಅಭಿವೃದ್ಧಿಗೆ ಶ್ರಮಿಸುತ್ತಾ ಬಂದಿದ್ದಾರೆ

ಸರಕಾರಿ ಆಸ್ಪತ್ರೆಯ ಎದುರುಗಡೆ ಕಾರಲ್ಲಿ ಮೃತದೇಹ ಪತ್ತೆ

ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಂತಿರುವ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು ಪೆರಾಜೆಯ ಪೆರಂಗಜೆ ಗೌರೀಶ ಎಂಬ ಯುವಕನದೆಂದು ಗೊತ್ತಾಗಿದೆ.4 ದಿನಗಳ ಹಿಂದೆ ಗುರುವಾರ ದಿನ ಸಂಜೆ ಗೌರೀಶ ಕಾರಲ್ಲಿ ಬಂದು ಸರಕಾರಿ ಆಸ್ಪತ್ರೆಯ ಎದುರಿನ ಜಾಗದಲ್ಲಿ ಕಾರು ಪಾರ್ಕ್ ಮಾಡಿದ್ದನೆಂದೂ, ವಿಪರೀತ ಕುಡಿತದ ಪರಿಣಾಮವಾಗಿ ಶುಕ್ರವಾರ ದಿನ ಮೃತಪಟ್ಟಿರಬೇಕೆಂದೂ ಶಂಕಿಸಲಾಗಿದೆ.ಶವ ಬಾತುಕೊಂಡಿದ್ದು ವಾಸನೆ ಬರತೊಡಗಿದ ಹಿನ್ನಲೆಯಲ್ಲಿ ಆದಿತ್ಯವಾರ ಬೆಳಿಗ್ಗೆ

ಕಾರ್ಮಿಕ ವರ್ಗವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ – ಎಸ್ ವರಲಕ್ಷ್ಮಿ

ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ.ಆದರೆ ದೇಶವನ್ನಾಳುವ ನರೇಂದ್ರ ಮೋದಿ ಸರಕಾರವು ಕಾರ್ಮಿಕ ವರ್ಗವನ್ನು ನಗಣ್ಯ ಮಾಡಿ ಇಡೀ ಆರ್ಥಿಕ ವ್ಯವಸ್ಥೆಯನ್ನು ದೇಶದ ಕಾರ್ಪೊರೇಟ್ ಕಂಪೆನಿಗಳಿಗೆ ಧಾರೆ ಎರೆದು, ದೇಶದ ಸಾರ್ವಜನಿಕ ಸಂಸ್ಥೆಗಳನ್ನು ಮಾರಾಟ ಮಾಡುವ ಮೂಲಕ ಕಾರ್ಮಿಕ ವರ್ಗವನ್ನೇ ಇನ್ನಿಲ್ಲವಾಗಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ. ದೇಶದ ಕಾರ್ಮಿಕ

ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದೀಪಾವಳಿ ಧಮಾಕ

ದ್ವಿಚಕ್ರ ವಾಹನದಲ್ಲಿಯೇ ಹೆಸರುವಾಸಿಯಾಗಿರುವ ಮಂಗಳೂರಿನ ವೆಸ್ಟ್ ಕೋಸ್ಟ್ ಮೋಟರ್ಸ್‍ನಲ್ಲಿ ದ್ವಿಚಕ್ರ ಖರೀದಿದಾರಿಗೆ ದೀಪಾವಳಿ ಹಬ್ಬದ ಪ್ರಯುಕ್ತ ದೀಪಾವಳಿ ಧಮಾಕ, ವಿಶೇಷ ಆಕರ್ಷಕ ಬಹುಮಾನಗಳನ್ನು ನೀಡುತ್ತಿದ್ದಾರೆ. ಪ್ರತಿವಾರ ಲಕ್ಕಿ ಡ್ರಾ ನಡೆಯಲಿದ್ದು ವಿಜೇತರಿಗೆ ಇಯರ್ ಪೋಡ್ಸ್ ಸಿಗಲಿದೆ, ಅದರ ಜೊತೆಗೆ ಬೈಕ್ ಖರೀದಿದಾರರಿಗೆ ಬಂಪರ್ ಡ್ರಾ ನಡೆಯಲಿದ್ದು, ವಿಜೇತರಿಗೆ ನಲ್ವತ್ತು ಇಂಚಿ ನ ಎಲ್‍ಇಡಿ ಟಿವಿ, ಸ್ಮಾರ್ಟ್ ವಾಚ್, ಮೊಬೈಲ್ ಫೋನ್

ಡಿ 21ರಿಂದ 27 ರವರೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಭಾರತ್ ಸ್ಕೌಟ್ಸ್-ಗೈಡ್ಸ್

ಭಾರತ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ದ.ಕ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆ ಇದರ ಜಂಟಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಸ್ಕೌಟ್ಸ್ ಗೈಡ್ಸ್‍ನ ಸಾಂಸ್ಕøತಿಕ ಜಾಂಬೂರಿ-2022 ಕಾರ್ಯಕ್ರಮ ಡಿಸೆಂಬರ್ 21 ರಿಂದ 27ರ ವರೆಗೂ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹೇಳಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ