ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಬೃಹತ್ ಉದ್ಯೋಗ ಮೇಳ ಆಳ್ವಾಸ್ ಪ್ರಗತಿ ಅಕ್ಟೋಬರ್ 14 ಮತ್ತು 15 ರಂದು ಮೂಡಬಿದಿರೆಯ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿ, ಕಳೆದ 11
ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಇಂದು ಶುಭಾರಂಭಗೊಂಡಿದೆ ವೇದಾಮೃತ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ,
ಮೀನು ಸಾಗಾಟ ವಾಹನಗಳು ಹೆದ್ದಾರಿ ಎಲ್ಲೆಡೆ ಮೀನಿನ ನೀರನ್ನು ಚೆಲ್ಲಿಕೊಂಡು ಹೋಗುತ್ತಿದ್ದ ವಾಹನಗಳನ್ನು ಉಚ್ವಿಲದಲ್ಲಿ ತಡೆದ ಪೊಲೀಸರು ದಂಡ ವಿಧಿಸಿದ್ದಾರೆ.ಕೇರಳ ರಾಜ್ಯದಲ್ಲಿ ಹೆದ್ದಾರಿಯಲ್ಲಿ ಮೀನಿನ ನೀರು ಚೆಲ್ಲಿಕೊಂಡು ಹೋಗುವ ವಾಹನಗಳ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಲ್ಲಿ ಇರುವುದರಿಂದ ಅಲ್ಲಿ ಯಾವುದೇ ಕಾರಣಕ್ಕೆ ಹೆದ್ದಾರಿಗೆ ಚೆಲ್ಲದ ಮೀನಿನ ನೀರು ಇಲ್ಲಿ ಮಾತ್ರ ಯಾವುದೇ ಲಂಗು ಲಗಾಮು ಇಲ್ಲದೆ ಹೆದ್ದಾರಿಗೆ ಚೆಲ್ಲಿಕೊಂಡು ಹೋಗುವುದರಿಂದ ಪಾದಚಾರಿಗಳು
ದೇಶದ ಪ್ರಧಾನ ಕಾರ್ಮಿಕ ಸಂಘಟನೆ CITU ದ ಕ ಜಿಲ್ಲಾ ಸಮ್ಮೇಳನ ಇಂದು ಮಂಗಳೂರಿನ AKG ಭವನದಲ್ಲಿ ನಡೆಯಿತು. ಅಕ್ಟೋಬರ್ 18 ರಂದು ನಡೆಯುವ ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನೆಯನ್ನು ಬೆಂಬಲಿಸಲು ರಾಜ್ಯಾಧ್ಯಕ್ಷೆ ವರಲಕ್ಷ್ಮಿಯವರ ಉಪಸ್ಥಿತಿಯಲ್ಲಿ ಸಮ್ಮೇಳನದಲ್ಲಿ ನಿರ್ಣಯವನ್ನು ಕೈಗೊಳ್ಳಲಾಯಿತು.
ಮಂಗಳೂರು: ಅಸಂಘಟಿತ ಕಾರ್ಮಿಕರ ಸಾಮಾಜಿಕ ಸುರಕ್ಷತೆಗಾಗಿ ಇ ಶ್ರಮ್ ಕಾರ್ಡ್ ದೇಶದ 38ಕೋಟಿ ಕಾರ್ಮಿಕರಿಗೆ ನೀಡಲು ಗುರಿ ಹೊಂದಲಾಗಿ ದೆ.ಇದುವರೆಗೆ 28ಕೋಟಿ ಕಾರ್ಮಿಕರ ನೋಂದಣಿ ಮಾಡಲಾಗಿದೆ ಎಂದು ಕೇಂದ್ರ ಸರಕಾರದ ಪೆಟ್ರೋಲಿಯಂ, ನೈಸರ್ಗಿಕ ಅನಿಲ,ಕಾರ್ಮಿಕ ಮತ್ತು ಉದ್ಯೋಗ ಖಾತೆಯ ಸಹಾಯಕ ಸಚಿವ ರಾಮೇಶ್ವರ ತೆಲಿ ತಿಳಿಸಿದ್ದಾರೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಯ ಮೂಲಕ ಜನರ ಜೀವನದಲ್ಲಿ ಸುಧಾರಣೆ ಯಾಗಿದೆ.ಮೊದಲ ಅನಿಲ ಉಚಿತ ಮರು ಪೂರಣ ಉಚಿತ ಒಲೆ ಸಹಿತ ಸಂಪರ್ಕ ನೀಡಲು
ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದು ಆಕಸ್ಮಿಕ ಸಾವಲ್ಲ ಇದೊಂದು ಕೊಲೆ ಇದೊಂದು ಕೊಲೆ ಎಂಬುವ ಶಂಕೆ ಕುಟುಂಬಸ್ಥರಿಂದ ವ್ಯಕ್ತಗೊಂಡಿದೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯ ನಿವಾಸಿ ಝಾಕಿರ್ ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಶನಿವಾರ ಸಂಜೆ ಮಂಜೇಶ್ವರ ಸಮುದ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ
ಬಹಳಷ್ಟು ವರ್ಷಗಳಿಂದ ದನಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಬೆಳಪು ತಬ್ರೇಸ್ ಎಂಬಾತನ ಮನೆಗೆ ದಾಳಿ ಮಾಡಿದ ಶಿರ್ವ ಪೊಲೀಸರು ಜೀವಂತ ಕರು, ದನದ ಮಾಂಸ ಸಹಿತ ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಳಪುವಿನ ಸುಲ್ತಾನ್ ಅಹಮ್ಮದ್ ಎಂಬವರ ಮಗ ತಬ್ರೇಸ್( 30), ಕಾಪು ಮಲ್ಲಾರಿ ಶಾಲೆ ಬಳಿ ನಿವಾಸಿ ಅಮಾನುಲ್ಲಾ ಅಸೈನ್ ಎಂಬವರ ಮಗ ಮೊಹಮ್ಮದ್ ಅಜೀಮ್(39) ಹಾಗೂ ಬೆಳಪುವಿನ ಮಥುರಾ ಸ್ಟೋರ್ ಬಳಿ ನಿವಾಸಿ ಮಕ್ಬುಲ್ ಹುಸೇನ್ ಎಂಬವರ ಮಗ
9ನೇ ಅಕ್ಟೋಬರ್ 2022: ಅಕ್ಟೋಬರ್ ಎರಡನೇ ಶನಿವಾರದಂದು ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಗುತ್ತದೆ. ವಾಯ್ಸ್ ಫಾರ್ ವಿಶ್ರಾಂತಿ ದಿನವನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಅದೇ ದಿನ ಆಚರಿಸಲಾಗುತ್ತದೆ. ವಿಶ್ವ ಹಾಸ್ಪೈಸ್ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸುವುದರ ಮುಖ್ಯ ಉದ್ದೇಶ ಪ್ರಶಾಮಕ ಆರೈಕೆ ಅಗತ್ಯಗಳನ್ನು ಪರಿಹರಿಸುವುದು ಮತ್ತು ಅವಶ್ಯವಿರುವ ರೋಗಿಗಳಿಗೆ ಪ್ರಶಾಮಕ ಆರೈಕೆಯ ಅರಿವು ಹೆಚ್ಚಿಸುವ ದೃಷ್ಟಿಯನ್ನು
Manipal, 9th Oct 2022: World Hospice and Palliative Care Day is celebrated on the second Saturday of October. Voices for Hospices Day is also celebrated on the same day every two years. Observing the World Hospice and Palliative Care Day is to share the vision of increasing access to hospice and palliative care worldwide by […]
ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮರೋಳಿ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ದಂಪತಿಯ ಮೃತದೇಹಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಬೆಳಗ್ಗೆ ಪತ್ತೆಯಾಗಿವೆ. ಮೃತರನ್ನು ಮಲ್ಲಿಕಾರ್ಜುನ್ ಬಸವರಾಜ್(35) ಮತ್ತು ಸೌಮ್ಯಾ ನಾಯಕ್(34) ಎಂದು ಗುರುತಿಸಲಾಗಿದೆ. ಈ ದಂಪತಿಯ ಮೃತದೇಹ ಅವರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನ ಕೋಣೆಯಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇವರು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು