Home Archive by category ಕರಾವಳಿ (Page 51)

ಕಾರ್ಕಳ : ಟಿಪ್ಪರ್-ಬೈಕ್ ನಡುವೆ ಅಪಘಾತ : ಬೈಕ್ ಸವಾರರಿಗೆ ಗಾಯ

ಬೈಕ್ ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಇಂದಿರಾ ನಗರ ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ಮುಂಡ್ಕೂರು ಕಡೆಯಿಂದ ಬೆಳ್ಮಣ್ ಕಡೆ ಸಾಗುತ್ತಿದ್ದ KA 1969 ನಂಬರ್ ನ ಬೈಕ್ ನಲ್ಲಿ ಅಶ್ವಿನ್ ಎಂಬವರು ಆದೇಶ್ ಎಂಬವರನ್ನು ಸಹಸವಾರನಾಗಿ ಕುಳ್ಳರಿಸಿಕೊಂಡು ಹೋಗುತ್ತಿದ್ದಾಗ ಬೆಳ್ಮಣ್

ಬಾಲವಿಕಾಸದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ವಿಟ್ಲ : ಜನವರಿ 26 : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವದ ಆಚರಣೆ ನಡೆಯಿತು. ಈ ಸಂದರ್ಭದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ ಶೆಟ್ಟಿ ಜೆ ಧ್ವಜಾರೋಹಣವನ್ನು ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗಣ್ಯರು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕಾರ್ಯಕ್ರಮದ

ಮಂಗಳೂರು : ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರ ಉದ್ಘಾಟನೆ

ಮಂಗಳೂರಿನ ಅತ್ತಾವರದಲ್ಲಿರುವ ಕೆಎಂಸಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸವಲತ್ತುಗಳಿರುವ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ನೂತನ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಸಚಿವರು ಮತ್ತು ಅತಿಥಿಗಳು ನೂತನ, ಸರ್ವಸಜ್ಜಿತ ಕಾಂಪ್ರಹೆನ್ಸಿವ್ ಕ್ಯಾನ್ಸರ್ ಕೇರ್ ಸೆಂಟರ್ ಮತ್ತು ಬ್ಲೋಸಮ್ ಡಿಲಕ್ಸ್ ಕೊಠಡಿಗಳನ್ನು

ಕಾರ್ಕಳ: ಸಂತ ಲಾರೆನ್ಸ್ ಬಸಿಲಿಕದ ವಾರ್ಷಿಕ ಮಹೋತ್ಸವ ಸಂಪನ್ನ

ಕಾರ್ಕಳದ ಸಂತ ಲರೆನ್ಸ್ ರ ಬಸಿಲಿಕದ ಆರು ದಿನಗಳ ನಡೆದ ವಾರ್ಷಿಕ ಮಹೋತ್ಸವ ತುಂಬಾ ಅದ್ದೂರಿಯಿಂದ ಹಾಗೂ ವಿಜೃಂಭಣೆಯಿಂದ ಜರುಗಿತು. ದೇವರಿಗೆ ಮಹಿಮೆ ಕೊಡಲು ಸ್ವಂತ ಲಾರೆನ್ ಸರ ಪ್ರಾರ್ಥನೆ ಹಾಗೂ ಮಧ್ಯ ಸ್ಥಿತಿಯಿಂದ ಅವರ ಪ್ರಸನ್ನತೆಯಿಂದ ಅತಿ ವಿಜೃಂಭಣೆಯಿಂದ ಜರುಗಿತು. ಕಳೆದ ಆರು ದಿನಗಳಿಂದ ೫೨ ಬಲಿ ಪೂಜೆಗಳು ನಡೆದಿವೆ ಇನ್ನೂರಕೂ ಹೆಚ್ಚಿನ ಧರ್ಮ ಗುರುಗಳು ಪಾಪ ನಿವೇದನೆಗಾಗಿ ಭಾಗವಹಿಸಿದ್ದರು. ಕಾರ್ಕಳ ಗ್ರಾಮಾಂತರ ಹಾಗೂ ನಗರ ಠಾಣಾ ಪೊಲೀಸ್ ಹಾಗೂ ಪೊಲೀಸ್

ಒಣಗುತ್ತಿರುವ ಗಣರಾಜ್ಯ ತತ್ವಗಳು || Republic Day

ಗಣರಾಜ್ಯ ಎನ್ನುವುದು ಹಳೆಯ ಕಲ್ಪನೆ. ಅದರ ಆಧುನಿಕ ರೂಪವೇ ಪ್ರಜಾಪ್ರಭುತ್ವ. ಸೆಪ್ಟೆಂಬರ್ 15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಆಯಿತು. 2023ರ ಅಂದು ಸಂವಿಧಾನದ ಪೀಠಿಕೆ ಓದುವ ದೊಡ್ಡ ಆಂದೋಲನವೇ ನಡೆಯಿತು. ಭಾರತವು 1947ರಲ್ಲಿ ಸ್ವಾತಂತ್ರ್ಯ ಪಡೆದರೂ ಗಣರಾಜ್ಯ ಇಲ್ಲವೇ ಪ್ರಜಾಪ್ರಭುತ್ವ ದೇಶವಾದುದು 1950ರ ಜನವರಿ 26ರಂದು. ಆದ್ದರಿಂದ ಈ ದಿನ ದೇಶದ ಪ್ರಜಾಪ್ರಭುತ್ವ ದಿನ, ಗಣರಾಜ್ಯೋತ್ಸವ ದಿನ ಎನ್ನುವುದು ಸಹ ರೂಢಿ. ಈ ಸಂವಿಧಾನವನ್ನು ಎರಡು

ಮೂಡುಬಿದಿರೆ: ಪುರಸಭೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಮೂಡುಬಿದಿರೆಯ ಪುರಸಭೆಯಲ್ಲಿ ಶಾಸಕ ಉಮಾನಾಥ ಎ.ಕೋಟ್ಯಾನ್ ಧ್ವಜವನ್ನು ಅರಳಿಸಿ 75ನೇ ವರ್ಷದ ಗಣರಾಜ್ಯದ ಸಂದೇಶವನ್ನು ನೀಡಿದರು . ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಪ್ರಸಾದ್ ಕುಮಾರ್, ಸದಸ್ಯ ಕೊರಗಪ್ಪ, ಮುಖ್ಯಾಧಿಕಾರಿ ಇಂದು ಎಂ, ಸಿಬಂದಿಗಳಾದ ಸುಧೀಶ್ ಹೆಗ್ಡೆ, ಮೂಡುಬಿದಿರೆ ಲೇಬರ್ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ದೇರಳಕಟ್ಟೆ: ಕಣಚೂರು ಸಮೂಹ ಸಂಸ್ಥೆ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಕಣಚೂರು ಸಮೂಹ ಸಂಸ್ಥೆಯ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ಕಣಚೂರು ಸಮೂಹ ಸಂಸ್ಥೆಯ ಸ್ಥಾಪಕಾಧ್ಯಕ್ಷ ಡಾ. ಹಾಜಿ ಯು.ಕೆ.ಮೋನುರವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ಗಣರಾಜ್ಯೋತ್ಸವ ದಿನದ ಸಂದೇಶ ನೀಡಿದರು. ಕಣಚೂರು ಪಬ್ಲಿಕ್ ಸ್ಕೂಲ್‌ನ ೮ನೇ ತರಗತಿಯ ವಿದ್ಯಾರ್ಥಿನಿಯಾದ ಫಾತಿಮ ಶರ್ಮಿನ್ ಸಂವಿಧಾನದ ಕರಡು ಸಮಿತಿಯ ರಚನೆ ಮತ್ತು ಪ್ರಜಾಪ್ರಭುತ್ವದ ಅಸ್ಥಿತ್ವದ ಕುರಿತು ಮಾತನಾಡಿದರು. ಕಣಚೂರು ಇನ್ಸ್ಟಿಟ್ಯೂಟ್ ಆಫ್ ಅಲೈಯ್ಡ್

ಮಂಗಳೂರು : ಚೇತನಾ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಚೇತನಾ ಬಾಲವಿಕಾಸ ಕೇಂದ್ರದ ವಿಶೇಷ ಮಕ್ಕಳ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನರಿಂಗಾನದ ಯೆನೆಪೋಯ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜಿನ ಫ್ರಿನ್ಸಿಪಾಲ್ ಡಾ. ಕೆ. ಶಿವಪ್ರಸಾದ್ ಅವರು ಆಗಮಿಸಿ ಧ್ವಜಾರೋಣ ನೆರವೇರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸುಪ್ರೀತಾ ಸಹಕರಿಸಿದರು. ಈ ಸಂಧರ್ಭದಲ್ಲಿ ಡಾ. ಕೆ. ಶಿವಪ್ರಸಾದ್ ಅವರು ಮಾತನಾಡಿ, ಮಕ್ಕಳನ್ನು

ಸುಳ್ಯ: ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ

ಸುಳ್ಯ: ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು. ಈ ಸಂದರ್ಭ ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು

ಮೂಡುಬಿದಿರೆ: ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ

ಮೂಡುಬಿದಿರೆ: ಶಿವತತ್ವ ಶ್ರೇಷ್ಠವಾದುದು. ಶಿವ ಅದಿ-ಅಂತ್ಯ ರಹಿತವಾದ ದೇವರು. ಆತ ನಮ್ಮ ಹೃದಯದೊಳಗೆ ಇದ್ದಾಗ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುತ್ತಾನೆ. ಹೊರಗಡೆ ಬಂದಾಗ ಆತ ಒಬ್ಬನೇ ಆದ್ದರಿಂದ ಆತ ನಮ್ಮೊಳಗಡೆ ಇರುವಾಗಲೇ ಜಾಗೃತಿಯನ್ನು ಹೊಂದಬೇಕು ಎಂದು ಒಡಿಯೂರು ಗುರುದತ್ತ ಸಂಸ್ಥಾನದ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಅವರು ಶಿರ್ತಾಡಿ ಶ್ರೀ ಕ್ಷೇತ್ರ ಅರ್ಜುನಾಪುರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ