Home Archive by category ಕರಾವಳಿ (Page 52)

ಪುತ್ತೂರು: ಅನಾರೋಗ್ಯದಿಂದ ಪುತ್ತೂರಿನ ಯುವತಿ ಮೃತ್ಯು

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.ಪುತ್ತೂರು ನೆಹರೂನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಬುಧವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಇಂಜಿನಿಯರಿಂಗ್ ಪದವೀಧರೆಯಾಗಿದ್ದರು.ಲಿವರ್ ಸಮಸ್ಯೆಯಿಂದಾಗಿ ಐಶ್ವರ್ಯ ಅವರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ನೋಟೀಸು

ಹಿರೇಮಗಳೂರಿನ ಕೋದಂಡರಾಮ ಆಲಯದ ಅರ್ಚಕ ಕಣ್ಣನ್‍ರಿಗೆ ಹೆಚ್ಚುವರಿ ಸಂಬಳ ಹಿಂತಿರುಗಿಸುವಂತೆ ಚಿಕ್ಕಮಗಳೂರು ತಹಶಿಲ್ದಾರ್ ಸುಮಂತ್ ನೋಟೀಸು ನೀಡಿರುವುದು ಸುದ್ದಿ. ಆದರೆ ಆದಾಯ ತೀರಾ ವ್ಯತ್ಯಾಸದ ಹಲವು ಆಲಯಗಳಿಗೆ ನೋಟೀಸು ನೀಡಿರುವುದು ಕಂಡು ಬಂದಿದೆ. ಕಣ್ಣನ್ ಅರ್ಚಕರಾಗಿರುವ ಆಲಯದ ವಾರ್ಷಿಕ ಆದಾಯ ಕೊನೆ ದರ್ಜೆ ದೇವಾಲಯದ ಆದಾಯಕ್ಕಿಂತಲೂ ಕಡಿಮೆ ಇದೆ. ಆದ್ದರಿಂದ ರೂ. 7,500 ರೂಪಾಯಿ ಸಂಬಳ ಪಡೆಯುವ ಅವರು ಹೆಚ್ಚುವರಿ ತಿಂಗಳ ರೂ. 4,500 ಒಟ್ಟು 4,74,000

ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪುರಸ್ಕಾರ

ಜನವರಿ 24 ಸಮಾಜವಾದಿ ಕರ್ಪೂರಿ ಠಾಕೂರ್ ಬದುಕಿದ್ದರೆ ನೂರು ವರುಷ. ಅದರ ಮೊದಲ ದಿನ ಜನವರಿ 23ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಿದರು. 1954ರ ಜನವರಿ 2ರಲ್ಲಿ ಆರಂಭವಾದುದು ಭಾರತ ರತ್ನ ಪ್ರಶಸ್ತಿ. ಇದು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆಗಿದೆ. 1966ರಲ್ಲಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರಿಗೆ ಮರಣೋತ್ತರ ಪ್ರಶಸ್ತಿ ನೀಡುವುದು ಆರಂಭವಾಗಿ ಕರ್ಪೂರಿ ಠಾಕೂರ್ ಸೇರಿ 15 ಮಂದಿಗೆ

ಉಡುಪಿ: ಬನ್ನಂಜೆ ಬಿಲ್ಲವ ಸಂಘಕ್ಕೆ ನಿಂದನೆ: ಕ್ರಮಕ್ಕೆ ಒತ್ತಾಯಿಸಿ ಎಸ್‍ಪಿಗೆ ಮನವಿ

ಉಡುಪಿಯ ಬನ್ನಂಜೆ ಬಿಲ್ಲವ ಸಂಘದ ವಿರುದ್ದ ಕಿಡಿಗೇಡಿಯೊಬ್ಬ ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದ್ದು, ಬಿಲ್ಲವ ಸಮಾಜ ಬಾಂಧವರು ಇದರಿಂದ ಆಕ್ರೋಶ ಗೊಂಡಿದ್ದು, ಕೃತ್ಯ ಎಸಗಿದ ವ್ಯಕ್ತಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಅಗ್ರಹಿಸಿ, ಉಡುಪಿ ಪೆÇಲೀಸ್ ವರಿಷ್ಟಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಭಾಜೋನ್ಯಾಯಾ ಅಸ್ಸಾಂ ಯಾತ್ರೆ ರಾಹುಲ್‍ ಗಾಂಧಿಯಿಂದ ಮತ್ತೆ ಬಿಜೆಪಿ ಖಂಡನೆ

ಸಾರ್ವಜನಿಕ ಆಸ್ತಿಗೆ ಹಾನಿ ಮಾಡಿದ್ದಾರೆ ಎಂದು ಗೌಹತಿಯಲ್ಲಿ ಪೋಲೀಸರು ರಾಹುಲ್ ಗಾಂಧಿಯವರ ವಿರುದ್ಧ ಪ್ರಕರಣ ದಾಖಲಿಸಿದ್ದರೂ, ಅದನ್ನು ಪರಿಗಣನೆಗೆ ತೆಗೆದುಕೊಳ್ಳದೆ ಭಾರತ್ ಜೋಡೋ ನ್ಯಾಯ ಯಾತ್ರೆಯು ಬುಧವಾರ ಬಾರ್‍ಪೇಟ್‍ನತ್ತ ಮುನ್ನಡೆಯಿತು. ರಾಹುಲ್ ಗಾಂಧಿ ಅವರಲ್ಲದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮೊದಲಾದವರ ವಿರುದ್ಧ ಹಿಂಸೆಗೆ ಪ್ರಚೋದನೆ, ಉದ್ದೇಶಪೂರ್ವಕ ಟ್ರಾಫಿಕ್ ಜಾಮ್, ಸಾರ್ವಜನಿಕ ಆಸ್ತಿಗೆ ಹಾನಿ ಎಂದೆಲ್ಲ ಅಸ್ಸಾಂ

ಸುಳ್ಯ: ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ: ಜಿಲ್ಲಾ ಉಸ್ತುವಾರಿ ಸಚಿವರಿಂದ ಮಾಹಿತಿ ಕೈಪಿಡಿ ಬಿಡುಗಡೆ

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ಜಿಲ್ಲಾಡಳಿತ, ತಾಲೂಕು ಆಡಳಿತ, ಸ್ಥಳೀಯಾಡಳಿತಗಳ ಸಹಕಾರದಲ್ಲಿ ಫೆ.10ರಂದು ಕೊಲ್ಲಮೊಗ್ರದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ನಡೆಯಲಿದೆ. ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಮಾಹಿತಿ ಕೈ ಪಿಡಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್

ಕಾರ್ಕಳ: ಅತ್ತೂರು ಬಸಿಲಿಕದ ವಾರ್ಷಿಕೋತ್ಸವ ಕ್ಷೇತ್ರಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್

ಕಾರ್ಕಳದ ಅತ್ತೂರು ಬಸಿಲಕದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿದೆ. ಕ್ಷೇತ್ರಕ್ಕೆ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಭೇಟಿ ನೀಡಿ ಮೊಂಬತ್ತಿ ಬೆಳಗಿದರು. ಮಂಗಳೂರು ಧರ್ಮ ಪ್ರಾಂತ್ಯದ ಗುರುಗಳಾದ ವಂದನೀಯ ವಾಲ್ಟರ್ ಡಿ ಮೇಲ್ಲೋರವರು ಜನರು ಪ್ರಭೇದನೆಗಳಿಗೆ ಒಳಗಾಗದಂತೆ ಪ್ರಾರ್ಥಿಸೋಣ ಎಂಬ ವಿಷಯದ ಬಗ್ಗೆ ಭಕ್ತಾದಿಗಳಿಗೆ ದೇವರ ವಿಶೇಷ ಸಂದೇಶ ನೀಡಿದರು. ಪ್ರಭೇದನಿಗೆ ಒಳಗಾಗದಂತೆ ಒಂದು ದಿನದ ವಿಷಯವನ್ನು ಧ್ಯಾನಿಸಿ ಅವರು ಗಾಯನ ಬಲಿ ಪೂಜೆ ನೆರವೇರಿಸಿ

ಮಂಗಳೂರು : ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ “ಶ್ರೀ ರಾಮೋತ್ಸವ” ಕಾರ್ಯಕ್ರಮ

ಮಂಗಳೂರು : ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಲುವಾಗಿ ಮಹಾವೀರ ಶಾಖೆ, ಬಜಿಲಕೇರಿ ವತಿಯಿಂದ ನಗರದ ಟಿ. ಟಿ ರಸ್ತೆಯಲ್ಲಿರುವ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ (ಗೋಧೆ) “ಶ್ರೀ ರಾಮೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಸಂಜೆ 6:30 ಗಂಟೆಗೆ ರಾಮ ದೇವರ ಭಾವಚಿತ್ರಕ್ಕೆ ಪುಷ್ಪವೃಶ್ಟಿ ಮೂಲಕ ಮೆರವಣಿಗೆ ಆಗಮಿಸಿತು. ಪುಟಾಣಿ ಮಕ್ಕಳು ಶ್ರೀ ರಾಮ, ಸೀತಾ ಮಾತೆ, ಲಕ್ಷ್ಮಣ ಹಾಗೂ ಹನುಮಂತನ ವೇಷ ಧರಿಸಿದ್ದು ಎಲ್ಲರ

ಉಳ್ಳಾಲ: ನೇತ್ರಾವತಿ ಸೇತುವೆ ಡಿವೈಡರ್ ಗೆ ಗುದ್ದಿದ ಬೈಕ್, ಸವಾರ ಸ್ಥಳದಲ್ಲೇ ಸಾವು

ಉಳ್ಳಾಲ: ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಸವಾರ ಸಾವನ್ನಪ್ಪಿರುವ ಘಟನೆ ರಾ.ಹೆ. 66 ರ ನೇತ್ರಾವತಿ ಸೇತುವೆಯಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.ಬಾಗಲಕೋಟೆ ನಿವಾಸಿ ಸುರೇಶ್ (30) ಮೃತರು. ಕಲ್ಲಾಪು ಸಲಫಿ ಮಸೀದಿ ಸಮೀಪ ಕುಟುಂಬ ಸಮೇತರಾಗಿ ಹಲವು ವರ್ಷಗಳಿಂದ ಬಾಡಿಗೆಯಲ್ಲಿದ್ದರು. ಮಂಗಳೂರಿನ ಬುಲೆಟ್ ಷೋರೂಮಿನಲ್ಲಿ ಕೆಲಸಕ್ಕಿದ್ದ ಸುರೇಶ್, ಬಳಿಕ ಪಂಪ್ವೆಲ್ ಸಮೀಪ ಗ್ಯಾರೇಜ್ ನಡೆಸುತ್ತಿದ್ದರು‌. ನಿನ್ನೆ ರಾತ್ರಿ ಗ್ಯಾರೇಜ್ ಕೆಲಸ ಮುಗಿಸಿ ಮನೆಯತ್ತ

ಮೂಡುಬಿದಿರೆ : ಜ.26ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’

ಎಸ್.ಕೆ.ಎಸ್.ಎಸ್.ಎಫ್ ದ.ಕ.ಜಿಲ್ಲಾ ವೆಸ್ಟ್ ಸಮಿತಿಯ ವತಿಯಿಂದ ಜ.26 ರಂದು ಮೂಡುಬಿದಿರೆಯಲ್ಲಿ ‘ಮಾನವ ಸರಪಳಿ’ ಎಂಬ ವಿಶೇಷ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ.ಎ.ಉಸ್ಮಾನ್ ಹಾಜಿ ಏರ್ ಇಂಡಿಯಾ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.ಪ್ರತಿ ವರ್ಷ ಜ.26 ಗಣರಾಜ್ಯೋತ್ಸವದಂದು ಜಿಲ್ಲಾ ವ್ಯಾಪ್ತಿಯಲ್ಲಿ ‘ಮಾನವ ಸರಪಳಿ’ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು ಬರುತ್ತಿದ್ದು ಈ ವರ್ಷ ಕೂಡಾ