ICECST-2021 – A two-day International Conference was inaugurated on 18thof June2021, at 9 am in the Mangala Hall, Hotel Srinivas by Mr.Sucheth D’Souza, Chief manger& Branch Head of Bank of Maharashra, Mangaluru. Dr. A. Srinivas Rao, Pro-chancellor of Srinivas University and Vice-President
ಇಲಿ ಪಾಷಾಣ ತಿಂದು ಎರಡೂವರೇ ವರ್ಷದ ಹೆಣ್ಣು ಮಗುವೊಂದು ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದಲ್ಲಿ ನಡೆದಿದೆ. ಕೆಮ್ಮಾರ ನಿವಾಸಿ, ನಿವೃತ್ತ ಸೈನಿಕ ಸೈಜು ಎಂಬವರ ಪುತ್ರಿ, ಎರಡೂವರೇ ವರ್ಷದ ಶ್ರೇಯಾ ಮೃತಪಟ್ಟ ಮಗು. ಜೂ.19ರಂದು ಬೆಳಿಗ್ಗೆ ಮಗುವಿನ ತಂದೆ, ತಾಯಿ ನಾಯಿ ಗೂಡಿನ ಮೇಲಿದ್ದ ಪಿವಿಎಸ್ ಪೈಪು ಸೇರಿದಂತೆ ಇನ್ನಿತರ ಸಾಮಾಗ್ರಿಗಳನ್ನು ಕ್ಲೀನ್ ಮಾಡಿದ್ದು ಇದರಲ್ಲಿ ಎರಡು-ಮೂರು ತಿಂಗಳ ಹಿಂದೆ ತಂದಿದ್ದ ಇಲಿ ಪಾಷಾಣದ ಟ್ಯೂಬ್ ಸಹ ಇತ್ತು. ಮನೆಯವರು ಕೆಲಸ
ನಗರದ ಮಂಗಳಾದೇವಿ ದೇವಸ್ಥಾನದ ಸಮೀಪದ ವೇದಿಕೆಯಲ್ಲಿ ಏಕಕಾಲದಲ್ಲಿ ನಾಲ್ಕು ಮದುವೆ ಕಾರ್ಯಕ್ರಮಗಳು ನಡೆಸುತ್ತಿದ್ದ ಸಂದರ್ಭ ಎಸಿ ಮದನ್ ಮೋಹನ್ ನೇತೃತ್ವದ ತಂಡ ದಾಳಿ ನಡೆಸಿ, ಕೇಸು ದಾಖಲಿಸಿದೆ. ನಿಯಮಬಾಹಿರವಾಗಿ ಮದುವೆ ಸಮಾರಂಭ ಆಯೋಜಿಸಿರುವುದಾಗಿ ಬಂದ ದೂರಿನ ಹಿನ್ನೆಲೆ ಈ ದಾಳಿ ನಡೆದಿದೆ. ಪಕ್ಷದ ನಾಯಕರೊಬ್ಬರ ಪುತ್ರಿಯ ಮದುವೆ ಸೇರಿದಂತೆ ಇನ್ನೂ ಮೂರು ವಿವಾಹಗಳು ನಡೆಯುತ್ತಿದ್ದವೆನ್ನಲಾಗಿದೆ. ಮದುವೆ ನೂರಕ್ಕೂ ಹೆಚ್ಚು ಜನರ ಗುಂಪುಗೂಡಿದ್ದರು ಎಂದು
ಸವಣೂರು: ಕೋವಿಡ್ ಪಾಸಿಟಿವ್ ಬಂದವರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ಗೆ ಸೇರಿಸಬೇಕು.ಹೋಂ ಐಸೋಲೇಶನ್ ನಿಂದ ಇತರರಿಗೆ ಹರಡುವ ಸಾಧ್ಯತೆ ಜಾಸ್ತಿ.ಆದ್ದರಿಂದ ಕಡ್ಡಾಯವಾಗಿ ಪಾಸಿಟಿವ್ ಬಂದವರನ್ನೂ ಕೇರ್ ಸೆಂಟರ್ ಗೆ ಸೇರಿಸಬೇಕು. ಕುರಿತು ಎಲ್ಲರೂ ಗಮನಹರಿಸಬೇಕೆಂದು ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಸವಣೂರು ಗ್ರಾ.ಪಂ.ನಲ್ಲಿ ಕೋವಿಡ್ ಕಾರ್ಯಪಡೆಯ ವರದಿ ಪರಿಶೀಲನೆ ನಡೆಸಿ ಮಾತನಾಡಿದರು. ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್ ಕೇರ್ ಸೆಂಟರ್ ಗೆ
ಸಕಲೇಶಪುರ: ತಾಲೂಕಿನ ಆನೇಮಹಲ್ ಗ್ರಾಮದಲ್ಲಿ ಮರುಮದುವೆಯಿಂದ ನೊಂದ ಮಹಿಳೆಯೊಬ್ಬರು ಮಗುವನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗ್ರಾಮದ ಮೋಹನ್ ಎಂಬುವವರ ಪತ್ನಿ ಪ್ರಜ್ವಲ(26) ಹಾಗೂ ಎರಡುವರೆ ವರ್ಷದ ಪುತ್ರಿ ಸಾಧ್ವಿ ಆತ್ಮಹತ್ಯೆಗೀಡಾದವರು. ಮಹಿಳೆಯ ಪತಿ ಮೋಹನ್ ಮನೆಯಿಂದ ಹೊರಹೋದ ನಂತರ ಮನೆಯ ಪ್ಯಾನಿಗೆ ಮಗುವನ್ನು ಸೀರೆಯಿಂದ ನೇಣು ಹಾಕಿ ಮತ್ತೊಂದು ಸೀರೆಯಿಂದ ತಾನು ಅದೇ ಪ್ಯಾನ್ಗೆ ನೇಣು ಬೀಗಿದುಕೊಂಡು ಆತ್ಮಹತ್ಯೆಮಾಡಿಕೊಂಡಿದ್ದಾರೆ. ಪತಿ ಮೋಹನ್
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮಂಡಳಿಯ ವಿನೂತನ ಯೋಜನೆಯ ಅಂಗವಾಗಿ ಕುರಿಯ ಗ್ರಾಮದ ಉಳ್ಳಾಲ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ – ಕುರಿಯ ನೇತೃತ್ವದಲ್ಲಿ ಹಡಿಲು ಗದ್ದೆಯನ್ನು ಬೇಸಾಯ ಮಾಡಬೇಕು ಎನ್ನುವ ಕೋರಿಕೆಯ ಮೇರೆಗೆ ಕುರಿಯ ಗ್ರಾಮದ ಮುಳಿಯ ಶ್ಯಾಮ ಭಟ್ ಅವರ ಕುಟುಂಬದ ಗದ್ದೆಯಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಕೃಷಿ ಆಂದೋಲನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ
ತನ್ನ ಅಸ್ಥಿತ್ವವನ್ನೇ ಕಳೆದುಕೊಂಡು ಭೂಗತದ ಅಂಚಿನಲ್ಲಿರುವ ಪಡುಬಿದ್ರಿ ಸ್ಮಶಾನ ಉಳಿಸುವಂತೆ ಅಂಬೇಡ್ಕರ್ ಯುವಸೇನೆಯ ತಾಲೂಕು ಅಧ್ಯಕ್ಷ ಲೋಕೇಶ್ ಕಂಚಿನಡ್ಕ ಹೆಸರಲ್ಲಿ ಸಾಮಾಜಿಕ ಜಲತಾಣ ದಲ್ಲಿ ಫೋಸ್ಟೊಂದು ಹರಿದಾಡುತ್ತಿದಂತೆ ಚುರುಕಾದ ಪಡುಬಿದ್ರಿ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ ಭೇಟಿ ನೀಡಿ ಸಮಸ್ಯೆ ತಕ್ಷಣವೇ ಪರಿಹಾರ ಮಾಡುವ ಭರವಸೆ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿಯ ಕಂಚಿನಡ್ಕ ಭಾಗದಲ್ಲಿ ಇರುವ ಏಕೈಕ ಸಾರ್ವಜನಿಕ ರುದ್ರಭೂಮಿ ಇದಾಗಿದೆ, ಇಲ್ಲಿ ಎಲ್ಲಾ
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ಕುಳೂರು-ಕುಳಾಯಿ ಪ್ರದೇಶದ ನಿರ್ಗತಿಕರಿಗೆ ಊಟವನ್ನು ನೀಡುವುದರೊಂದಿಗೆಸುರತ್ಕಲ್ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆರ್ಥಪೂರ್ಣವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಅನೇಕರ ಹಸಿವು ನೀಗಿಸುವ ಕಾರ್ಯಕ್ರಮವನ್ನು ಮಾಡುತ್ತಾ ಬಂದಿದ್ದೇವೆ. ಇಂದು ರಾಹುಲ್ ಗಾಂಧಿಯವರ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷವಾಗಿ ಬಡ ಬಗ್ಗರ
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಇಂದ್ರಾಣಿ ಹೊಳೆ ತುಂಬಿ ಹರಿಯುತ್ತಿದ್ದು,ಇದರಿಂದಾಗಿ ಶಿಥಿಲಗೊಂಡಿದ್ದ ಕಾಲು ಸೇತುವೆ ಒಂದು ಭಾಗ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ. ಮಠದ ಬೆಟ್ಟು ,ಕೊಪ್ಪರ ತೋಟಕ್ಕೆ ಸಂಪರ್ಕಿಸುವ ಕಾಲು ಸಂಕವಾಗಿದ್ದು,ಹಲವು ಸಮಯಗಳಿಂದ ಶಿಥಿಲವಸ್ಥೆಗೊಂಡಿತ್ತು.ಶನಿವಾರ ಮಧ್ಯಾಹ್ನ ಕಾಲು ಸೇತುವೆ ಯ ಒಂದು ಭಾಗ ಕುಸಿದು ಬಿದ್ದಿದ್ದು,ಸ್ಥಳೀಯ ಯುವಕರು ತಾತ್ಕಲಿಕವಾಗಿ ಮರದ ದಿಮ್ಮಿಗಳನ್ನು ಹಾಕಿ ಸರಿಪಡಿಸಲು ಹರಸಹಾಸ
ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಯೆನೆಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಹಾಗೂ ಆವಿಷ್ಕಾರ ಯೋಗ ಸಹಯೋಗದಲ್ಲಿ ಜೂನ್ 21, ಸೋಮವಾರ ಬೆಳಿಗ್ಗೆ 6.30ರಿಂದ 7.30ರ ವರೆಗೆ ಯೋಗದಿನದ ಶಿಷ್ಟಾಚಾರದ ಯೋಗಭ್ಯಾಸವು ಅಂತರ್ಜಾಲ ಯೂಟ್ಯೂಬ್ ಲಿಂಕ್ https://youtu.be/-oW5zomdYCA ಹಾಗೂ ವಿ4 ನ್ಯೂಸ್ನ ಮೂಲಕ ನೇರಪ್ರಸಾರದೊಂದಿಗೆ ವರ್ಚುವಲ್ ಯೋಗಾಭ್ಯಾಸ ನಡೆಯಲಿದೆ. ಯೋಗ ಗುರು ಕುಶಾಲಪ್ಪ ಗೌಡ ಇವರು ಯೋಗಾಭ್ಯಾಸದ ತರಬೇತಿ ನಡೆಸಿಕೊಡಲಿದ್ದಾರೆ. ಯೋಗ ಅತಿಥಿ