Home Archive by category ಕರಾವಳಿ (Page 713)

ಪತ್ರಕರ್ತರಿಗೆ 25 ಸಾವಿರ ಮೌಲ್ಯದ ವಸ್ತುಗಳ ಕೊಡುಗೆ:ಕಳತ್ತೂರು ಸಮಾಜ ಸೇವಾ ವೇದಿಕೆಯಿಂದ ವಿತರಣೆ

ಕೊರೊನಾ ಸಂದಿಗ್ಧ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರೆಂಟ್ ಲೈನ್ ಕೊರೋನಾ ವಾರಿಯರ್ಸ್ ಪತ್ರಕರ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರಿಗೆ ಕಾಪು-ಕಳತ್ತೂರು ಸಮಾಜ ಸೇವಾ ವೇದಿಕೆ ವತಿಯಿಂದ ಮಾಸ್ಕ್,ಛತ್ರಿ,ಸ್ಯಾನಿಟೈಸರ್ ಸೇರಿದಂತೆ ಸುಮಾರು25 ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು. ಈ

ಎಸ್‌ ಸಿಡಿಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಕಿಟ್ ವಿತರಣೆ

ಕಾರ್ಕಳ : ಕೋವಿಡ್ ಸಂಕಷ್ಟದ ಕಾಲದಲ್ಲಿ ದೇಶದ ಜನರಿಗೆ ಕಾಲಕಾಲಕ್ಕೆ ಮಾಹಿತಿಗಳನ್ನು ನೀಡುತ್ತಿರುವ ಪತ್ರಕರ್ತರು ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿದ್ದು, ಮಾಧ್ಯಮದ ಮಂದಿಯೂ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರಿಗೂ ಸೂಕ್ತ ಸೌಲಭ್ಯ, ಸಹಕಾರ ಕಲ್ಪಿಸುವುದು ಅನಿವಾರ್ಯವಾಗಿದೆ” ಎಂದು ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅಭಿಪ್ರಾಯಪಟ್ಟರು. ಅವರು, ಕಾರ್ಕಳ ಪ್ರವಾಸಿ ಮಂದಿರದಲ್ಲಿ ಅವರು ಎಸ್‌ಸಿಡಿಸಿಸಿ ಬ್ಯಾಂಕ್ ವತಿಯಿಂದ

ತೈಲ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ವತಿಯಿಂದ 100 ನಾಟೌಟ್ ಪ್ರತಿಭಟನೆ

ವಿಟ್ಲ: ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರುದ್ಧ 1೦೦ ನಾಟೌಟ್ ಪ್ರತಿಭಟನೆ ವಿಟ್ಲದ ಬೊಬ್ಬೆಕೇರಿ ಪೆಟ್ರೋಲ್ ಪಂಪ್ ಮುಂಭಾಗ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಎಂ ಎಸ್ ಮಹಮ್ಮದ್ ಮಾತನಾಡಿ ಅವರು ಕೊರೊನಾ ಮಹಾಮಾರಿಯಿಂದ ಜನರು ತತ್ತರಿಸಿ ಹೋಗಿರುವ ನಡುವೆಯೂ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ಮಾಡುವ ಮೂಲಕ

ಬಿಜೆಪಿ ಕ್ಷೇಮ ನಿಧಿ ಯೋಜನೆಗೆ ಬಂಟ್ವಾಳದಲ್ಲಿ ಚಾಲನೆ

ಬಂಟ್ವಾಳ: ಇಬ್ಬರು ಪುಟ್ಟ ಹೆಣ್ಣುಮಕ್ಕಳು ಒಬ್ಬಳು 2 ವರ್ಷದ ಅಂಶಿಕ, ಇನ್ನೊಬ್ಬಳು 3 ತಿಂಗಳ ಮಗು ಪೂರ್ವಿಕ.. ಈ ಮಕ್ಕಳಿಬ್ಬರ ತಾಯಿ ಮೂರು ತಿಂಗಳ ಹಿಂದೆ ಸಾವನ್ನಪ್ಪಿದ್ದಾರೆ.ತಾಯಿಯಿಲ್ಲದೆ ತಬ್ಬಲಿಯಾಗಿ ಸದ್ಯ ದೊಡ್ಡಮ್ಮನ ಮಡಿಲಲ್ಲಿ ಬೆಳೆಯುತ್ತಿರುವ ಈ ಪುಟ್ಟ ಕಂದಮ್ಮಗಳ ಮುಂದಿನ ಭವಿಷ್ಯಕ್ಕಾಗಿ ಈಗ ಆಸರೆ ಯಾಗಿದ್ದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರ ಪರಿಕಲ್ಪನೆಯಲ್ಲಿ ರಾಜ್ಯದಲ್ಲೇ ಪ್ರಥಮವಾಗಿ ಸ್ಥಾಪಿಸಲಾದ “ಬಂಟ್ವಾಳ ಬಿಜೆಪಿ ಕ್ಷೇಮ ನಿಧಿ” 

ಪೆಟ್ರೋಲ್-ಡೀಸೆಲ್ ಬೆಲೆಯೇರಿಕೆಗೆ ಸಿಪಿಐ(ಎಂ)ವಿರೋಧ

ಪೆಟ್ರೋಲ್ ದರವನ್ನು ಲೀಟರ್ ಗೆ ರೂ,1೦೦ ಏರಿಕೆ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಡೀಸೆಲ್ ಹಾಗೂ ಇತರೆ ಉತ್ಪನ್ನಗಳ ದರ ಏರಿಕೆ ಮಾಡಿದೆ. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗೆ ಸಿಪಿಐ(ಎಂ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯು ವಿರೋಧ ವ್ಯಕ್ತಿ ಪಡಿಸಿದೆ. ಇದರಿಂದ ಅವಶ್ಯಕ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದು ಜನರು ಬದುಕು ಸಾಗಿಸುವುದು ಕಷ್ಟಕರವಾಗಿದೆ. ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರದ ನಿಜ ಬಣ್ಣ ಒಂದೊಂದಾಗಿ

ಮಂಗಳೂರಿನಲ್ಲಿ ಮತ್ತೊಂದು ಪುರಾತನ ಬಾವಿ ಪತ್ತೆ

ಮಂಗಳೂರಿನ ನವಭಾರತ್ ಸರ್ಕಲ್ ನ್ನು ಸ್ಮಾರ್ಟ್ ಸಿಟಿ ಕಾಮಗಾರಿಯಡಿ ಹೊಸದಾಗಿ ನಿರ್ಮಿಸಲು ಶುಕ್ರವಾರ ರಾತ್ರಿ ನೆಲಸಮ ಮಾಡಲಾಗಿತ್ತು. ಇಂದು ಕಾಮಗಾರಿಗೆ ಕೆಲಸ ನಡೆಯುತ್ತಿದ್ದ ವೇಳೆ ಸಿಮೆಂಟ್ ಸ್ಲ್ಯಾಬ್ ನ ಕೆಳಗೆ ಬಾವಿಯೊಂದು ಪತ್ತೆಯಾಗಿದೆ. ಸುಮಾರು 20 ವರ್ಷಗಳ ಹಿಂದಿನ ಬಾವಿಯಾಗಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯನ್ನು ಕಾಂಕ್ರಿಟ್ ಸ್ಲ್ಯಾಬ್ ಹಾಕಿ ಮುಚ್ಚಲಾಗಿತ್ತು, ಕಾಮಗಾರಿ ವೇಳೆ ಮಣ್ಣು ಕುಸಿದು ಬಾವಿ ಕಾಣಿಸಿಕೊಂಡಿದ್ದು ಸಾರ್ವಜನಿಕರಿಗೆ ಆಶ್ಚರ್ಯ

ತೈಲ ಬೆಲೆ ಏರಿಕೆ ಖಂಡಿಸಿ ಮಂಗಳೂರು ನಗರ ಕಾಂಗ್ರೆಸ್ ಪ್ರತಿಭಟನೆ

 ದೇಶದಲ್ಲಿ ವ್ಯಾಪಕವಾಗಿ 100ರ  ಗಡಿ ಸೇರಿರುವ ಪೆಟ್ರೋಲ್ ಹಾಗೂ ಡೀಸೆಲ್‌ ದರ ಹೆಚ್ಚಳದ ವಿರುದ್ಧ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ಬಿ ಸಾಲ್ಯಾನ್ ರವರ ನೇತೃತ್ವದಲ್ಲಿ  ಶನಿವಾರ  ಮಂಗಳೂರಿನ ಲೇಡಿಹಿಲ್ ಪೆಟ್ರೋಲ್ ಬಂಕ್ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತಾಡಿದ ಮಾಜಿ ಶಾಸಕ ಜೆ.ಆರ್.ಲೋಬೋರವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇಶದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿ ಆಗಿದೆ.ದೇಶದ ಜನರ ಈ ಸಂಕಷ್ಟಕ್ಕೆ ದೇಶದ

ಪುತ್ತೂರಿನಲ್ಲಿ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಇಂಧನ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಹಮ್ಮಿಕೊಂಡಿರುವ 100ನೋಟ್ ಔಟ್ ಎನ್ನುವ ಪ್ರತಿಭಟನಾ ಕಾರ್ಯಕ್ರಮದ ಅಂಗವಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಕಾವು ಹೇಮನಾಥ್ ಶೆಟ್ಟಿ ಅವರ ನೇತೃತ್ವದಲ್ಲಿ ವಿನೂತನವಾಗಿ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾವು ಹೇಮನಾಥ್ ಶೆಟ್ಟಿಯವರು ಮಾತಾಡಿ ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೂಲಕ ಜನತೆಯ ಹಣವನ್ನು ಲೂಟಿಗೈಯ್ಯುತ್ತಿದೆ, ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ೧೪೦ ಡಾಲರ್ ಆಗಿದ್ದರೂ

ಬಿಎಸ್‌ ಎನ್‌ ಎಲ್ ಬಗ್ಗೆ ಜನತೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಿ : ಪುತ್ತೂರು ಶಾಸಕ ಸಂಜೀವ ಮಠಂದೂರು 

ಪುತ್ತೂರು: ನಮ್ಮಲ್ಲಿಗೆ ಹಲವು ಸಂಸ್ಥೆಗಳ ಮೊಬೈಲ್ ನೆಟ್‌ವರ್ಕ್ಗಳು ಬಂದಿದ್ದರೂ ಅಷ್ಟೇ ವೇಗವಾಗಿ ಮಾಯವಾಗಿ ಹೋಗಿದೆ. ಇವೆಲ್ಲದರ ನಡುವೆ ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಜನರು ವಿಶ್ವಾಸವಿಟ್ಟು ಅದನ್ನು ಬಳಕೆ ಮಾಡುತ್ತಿದ್ದಾರೆ. ಜನರು ಬಿಎಸ್‌ಎನ್‌ಎಲ್ ಸಂಸ್ಥೆಯ ಬಗ್ಗೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಬೇಕು ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು. ಅವರು ಪುತ್ತೂರು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ಸರ್ಕಾರಿ ಮತ್ತು ಖಾಸಗಿ ದೂರವಾಣಿ

ದಲಿತ ಕವಿ ಡಾ. ಸಿದ್ದಲಿಂಗಯ್ಯ ರವರಿಗೆ ಗೌರವಪೂರ್ಣ ವಿದಾಯ

ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಡೆಸಲಾಯಿತು. ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬೌದ್ಧ ಧರ್ಮದ