ದ.ಕ.ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ದ್ವೇಷದ ರಾಜಕಾರಣ ಮತ್ತು ಅನೈತಿಕ ಪೊಲೀಸ್ ಗಿರಿ ಹೆಚ್ಚುತ್ತಿದೆ. ಇದರ ವಿರುದ್ಧ ಯುವಜನತೆ ಧ್ವನಿ ಎತ್ತಬೇಕಿದೆ. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾದ್ಯಂತ ಅಭಿಯಾನ ನಡೆಸಲಾಗುವುದು ಎಂದು ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಹೇಳಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ
ಖ್ಯಾತ ತುಳು ಚಿತ್ರ ನಟ ರವಿ ರಾಮಕುಂಜ ನಿರ್ದೆಶನದ, ಸಂತೋಷ್ ಕುಮಾರ್ ಶೆಟ್ಟಿ ಛಾಯಾಗ್ರಹಣದ ಮುದೆಲ್ ” ಕಿರು ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಕಡಬ ತಾಲೂಕಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಕೂಲ್ ಕುಸಲ್ ಕ್ರಿಯೇಷನ್ ನ ಮೊದಲ ಕಿರು ಚಿತ್ರ ಇದಾಗಿದೆ. ರಮಾ ಬಿ.ಸಿ ರೋಡ್ ಸಂಭಾಷಣೆ ಸಹಕಾರದ ಖ್ಯಾತ ರಂಗಭೂಮಿ ಕಲಾವಿದ ತುಳು ಹಾಗೂ ಕನ್ನಡ ಚಿತ್ರ ನಟ ರವಿರಾಮಕುಂಜ ನಿರ್ದೆಶನ ಹಾಗೂ ಅಭಿನಯದ ಚಿತ್ರವಾಗಿದೆ. ತನ್ನ ಬರವಣಿಗೆಯ
ತುಳುನಾಡು ಉಭಯ ಜಿಲ್ಲೆಗಳ ವಿಶೇಷ ಸಂಸ್ಕೃತಿಗಳ ಜಿಲ್ಲೆಯಾಗಿದೆ. ದೈವಾರದನೆಯ ಒಂದು ವಿಶೇಷ ಸಂಸ್ಕೃತಿಯ ಜಿಲ್ಲೆ. ಧಾರ್ಮಿಕ ಪರಿಷತ್ ಬಿಜೆಪಿ ಆಡಳಿತ ವೇಳೆ ರಚಿಸಲಾಗಿತ್ತು. ಇದ್ರ ಅಡಿಯಲ್ಲಿ ದೈವಾರಾದನೆಯನ್ನು ಸೇರಿಸಲಾಗುತ್ತು. ಭಂಡಾರ ದೇವಸ್ಥಾನಕ್ಕೆ ಹೋದ್ರೆ ಮತ್ತೆ ವಾಪಸು ತೆಗಿಲಿಕ್ಕಿಲ್ಲ. ಇದು ಧಾರ್ಮಿಕ ಆಚರಣೆಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ದೈವದ ಭಂಡಾರ
ಚುನಾವಣೆಯ ವೇಳೆ ಬಿಜೆಪಿ ನನ್ನ ಮೇಲೆ ಅಪಪ್ರಚಾರ ಮಾಡಿದೆ. ಎರಡು ಭಾರಿ ಚುನಾವಣೆ ವೇಳೆ ಅಪಪ್ರಚಾರ ಮಾಡಿದ್ದಾರೆ. ಎರಡು ಹತ್ಯೆ ಬಗ್ಗೆ ನನ್ನ ಮೇಲೆ ಆರೋಪಿಸಿದ್ದಾರೆ. ಚುನಾವಣೆಯಲ್ಲಿ ಸೋಲಿಸಲು ಹತ್ಯೆಯ ಬಗ್ಗೆ ಅಪಪ್ರಚಾರ ಮಾಡಿದ್ರುಒಂದು ವೇಳೆ ನಾನು ಹತ್ಯೆ ಮಾಡಿದ್ರೆ ಜೈಲ್ನಲ್ಲಿ ಇರ್ತಿದ್ದೆ. ನಮ್ಮ ದೇಶದ ಕಾನೂನು ಅಷ್ಟು ಬಲಿಷ್ಠ ಆಗಿದೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು. ಅವರು ಮಂಗಳೂರಿನ ಸಕ್ರ್ಯೂಟ್ ಹೌಸ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಅಕ್ಟೋಬರ್ 2 ಗಾಂಧಿ ಜಯಂತಿ ಪ್ರಯುಕ್ತ ಮಾನ್ಯ ಪ್ರಧಾನ ಮಂತ್ರಿಗಳ ಕಲ್ಪನೆಯಂತೆ ಸ್ವಚ್ಚತಾ ಆಂದೋಲನ ನಡೆಯಲಿದ್ದು. ನಮ್ಮ ಇಲಾಖೆಯ ವತಿಯಿಂದ ರಾಜ್ಯದ 30 ಜಿಲ್ಲೆಗಳಲ್ಲಿರುವ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ ಮತ್ತು ವಸತಿ ಶಾಲೆಗಳಲ್ಲಿ ಏಕ ಕಾಲಕ್ಕೆ ಸ್ವಚ್ಚತಾ ಆಂದೋಲನ ನಡೆಯಲಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು ಅವರು ಮಂಗಳೂರಿನಲ್ಲಿ ಸುದ್ದಿಗೊಷ್ಟಿ ನಡೆಸಿ ಮಾತನಾಡಿ
ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅನ್ಸಾರ್ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ
ಮಂಗಳೂರು: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ (ಕ್ಲೀನ್ ಇಂಡಿಯಾ) ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ, ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು. ಅವರು
ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆ, ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾಯಿತ ಸದಸ್ಯರು ಗಳಿಗೆ ಇಲಾಖಾ ಯೋಜನೆಗಳ ಬಗ್ಗೆ ಒಂದು ದಿನದ “ಅಂತ್ಯೋದಯ” ಮಾಹಿತಿ ಕಾರ್ಯಗಾರ ಅಕ್ಟೋಬರ್ 4 ರಂದು ಬಂಟ್ವಾಳದ ಭಂಟರ ಭವನ ಸಭಾಂಗಣದಲ್ಲಿ ನಡೆಯಲಿದೆ. ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ
ಮಂಗಳೂರಿನ ಸುರತ್ಕಲ್ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಲೇಬೇಕು ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಆರೋಪಿಗಳಿಗೆ ಜಾಮೀನು ನೀಡಿದ ಹಿಂದೆ ಯಾರಿದ್ದಾರೆ..? ಕಾನೂನು ಕ್ರಮ ತೆಗೆದುಕೊಳ್ಳಲು ಪ್ರತಿಭಟನೆ ನಡೆಸಬೇಕೇ..? ಎಂದು ಪ್ರಶ್ನಿಸಿದರು. ಮಂಗಳೂರಲ್ಲಿ ಇಂತಹ
ಕಾಂಗ್ರೆಸ್ನಿಂದಾಗಿ ಸಿಟಿ ರವಿ ಸಹಿತ ಬಿಜೆಪಿಯವರು ರಾಜ್ಯಭಾರ ಮಾಡುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದರು. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇಗುಲ ಧ್ವಂಸ ಮಾಡಿದ್ದು ತಾಲಿಬಾನ್ ಕೃತ್ಯ, ಇದು ಸಂವಿಧಾನ ವಿರೋಧಿ ಅಂದರು. ದೇವರ ಹೆಸರಿನಲ್ಲಿ ರಾಜಕೀಯ ಮಾಡಿ ಆಡಳಿತಕ್ಕೇರಿದ್ದು ಬಿಜೆಪಿ. ಕಾಂಗ್ರೆಸ್ ಆಡಳಿತದಲ್ಲಿ ಇಂತಹ ಘಟನೆಗಳು ನಡೆದಿಲ್ಲ. ಸಾವಿನ


















