ಬೆಳ್ತಂಗಡಿ: ಸ್ನಾನಗೃಹದ ಒಳಗೆ ಅವಿತಿದ್ದ ಸುಮಾರು 14 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ, ಕಾಡಿಗೆ ಬಿಟ್ಟ ಘಟನೆ ಅಳದಂಗಡಿಯ ಕೆದ್ದುವಿನಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ ಅಳದಂಗಡಿ, ಕೆದ್ದು ನಿವಾಸಿ ಗೋಪಾಲಕೃಷ್ಣ ಭಟ್ ಅವರ ಜಿ.ಕೆ.ಫಾರ್ಮ್ಸ್ ಮನೆಯ ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಅವಿತು ಕುಳಿತಿತ್ತು. ಇಂದು ಬೆಳಗ್ಗೆ ಮನೆಯವರು ಮುಖ ತೊಳೆಯಲು ಒಳಗಡೆ
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರದ ಎನ್ಎಂಪಿ ಯೋಜನೆಯ ವಿರುದ್ಧ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಮಂಗಳೂರು ರೈಲು ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಮೋದಿ ನೇತೃತ್ವದ ಸರಕಾರವು ದೇಶದ ಆಸ್ತಿಯನ್ನು ಮಾರಾಟ ಮಾಡುತ್ತಲೇ ಇದೆ. ಇದರ ವಿರುದ್ಧ ಯುವ ಜನತೆ ಸೆಟೆದು ನಿಲ್ಲಬೇಕಿದೆ. ಯುವ ಕಾಂಗ್ರೆಸ್ ಈ ನಿಟ್ಟಿನಲ್ಲಿ ಹೋರಾಟ ಮುಂದುವರಿಸಲಿದೆ ಎಂದರು.
ಕಡಬ: ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿರುವ ಕಡಬ ಪೊಲೀಸರು 4೦ ಕೆಜಿ ದನದ ಮಾಂಸ, ಕಟ್ಟಿ ಹಾಕಿದ್ದ 4 ಕರುಗಳು ಸೇರಿದಂತೆ ಓರ್ವನನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ಪರಾರಿಯಾದ ಘಟನೆ ಕಡಬ ಸಮೀಪದ ಕಳಾರ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಕಳಾರ ನಿವಾಸಿ ಅಬ್ದುಲ್ ರಹಿಮಾನ್ ಎಂದು ಗುರುತಿಸಲಾಗಿದೆ. ಕಳಾರ ಇಸ್ಮಾಯಿಲ್ ಎಂಬವರ ಪಾಳು ಬಿದ್ದ ಶೆಡ್ ನಲ್ಲಿ ಅಕ್ರಮವಾಗಿ ಮಾಂಸ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಕಡಬ ಎಸ್ಐ ರುಕ್ಮನಾಯ್ಕ್ ಹಾಗೂ
ಕುಂದಾಪುರ ತಾಲೂಕು ಹರ್ಕೂರು ಗ್ರಾಮದ ಗುಡಿಮನೆ ನಿವಾಸಿ ಸುಮಾರು 21ಪ್ರಾಯದ ಅಶ್ವಿನಿ ಎಂಬುವರು ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಗಸ್ಟ್ ೨೩ರಂದು ಕೋವಿಡ್ ಲಸಿಕೆಯ ಪ್ರಥಮ ಡೋಸನ್ನು ಪಡೆದುಕೊಂಡಿದ್ದರು, ಲಸಿಕೆ ಪಡೆದ ಮರುದಿನ ರಾತ್ರಿ ಅತೀಯಾಗಿ ವಾಂತಿಯಾದುದರಿಂದ ಅಸ್ವಸ್ಥತೆಗೊಂಡ ಅಶ್ವಿನಿಯವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷಿಸಿ ಕಡಿಮೆ ರಕ್ತದೊತ್ತಡ ಎಂಬುದಾಗಿ ತಿಳಿಸಿ ಕೂಡಲೇ ಮಣಿಪಾಲ್ ಆಸ್ಪತ್ರೆಗೆ
ಮಂಗಳೂರಿನ ಸಂಘನಿಕೇತನದ ಕ್ರೀಡಾ ಭಾರತಿಯ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಮತ್ತು ಕ್ರೀಡಾ ಭಾರತಿ ಧ್ಯಾನ್ಚಂದ್ ಖೇಲ್ ರತ್ನ ಪ್ರಶಸ್ತಿ, ಜೀಜಾಬಾಯಿ ಪ್ರಶಸ್ತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಗಸ್ಟ್ 31ರಂದು ಮಣ್ಣಗುಡ್ಡೆಯ ಸಂಘನಿಕೇತನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ರೀಡಾ ಭಾರತಿಯ ಗೌರವಾಧ್ಯಕ್ಷರಾದ ಬಿ. ನಾಗರಾಜ್ ಶೆಟ್ಟಿ ಹೇಳಿದರು. ಅವರು ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮುಂದಿನ ದಿನಗಳಲ್ಲಿ
ದ.ಕ. ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಈ ಬಾರಿಯೂ (ಆ. 28, 29) ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಆ. 27ರ ಶುಕ್ರವಾರ ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಆ.30ರ ಸೋಮವಾರ ಬೆಳಗ್ಗೆ 5ರವರೆಗೆ ಜಾರಿಯಲ್ಲಿರುತ್ತದೆ.ಆ.28ರ ಶನಿವಾರ ಮತ್ತು ಆ.29ರ ರವಿವಾರ ಮಧ್ಯಾಹ್ನ 2ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಈ ಅವಧಿಯಲ್ಲಿ
ಹೊಸಬೆಟ್ಟುವಿನ ತಾವರೆಕೊಳದಲ್ಲಿದ್ದ ಕಿರು ಸೇತುವೆಯನ್ನು ದಿಢೀರ್ ಕೆಡವಿ ಹಾಕಿದ್ದು, ಇದರಿಂದ ಸ್ಥಳೀಯರಿಗೆ ತೊಂಬಾ ತೊಂದರೆಯಾಗಿತ್ತು. ಈ ಬಗ್ಗೆ ವಿ4 ನ್ಯೂಸ್ ಸಮಗ್ರ ವರದಿಯನ್ನು ಭಿತ್ತರಿಸಿತ್ತು. ಮಾತ್ರವಲ್ಲದೆ ಶಾಸಕ ಡಾ. ವೈ ಭರತ್ ಶೆಟ್ಟಿಯವರ ಗಮನಕ್ಕೆ ತರಲಾಗಿತ್ತು. ಇದೀಗ ಶಾಸಕರಾದ ಡಾ.ಭರತ್ ಶೆಟ್ಟಿಯವರ ಸಹಕಾರದೊಂದಿಗೆ ತಾವರೆಕೊಳದಲ್ಲಿ 74 ಲಕ್ಷ ರೂ. ವೆಚ್ಚದಲ್ಲಿ ನೂತನ ಕಿರು ಸೇತುವೆ ನಿರ್ಮಾಣವಾಗಲಿದೆ. ಸ್ಥಳಕ್ಕೆ ಸ್ಥಳೀಯ ಮಹಾ ನಗರ ಪಾಲಿಕೆ ಸದಸ್ಯರಾದ
ಲಾಕ್ ಡೌನ್ ಸಂದರ್ಭದಲ್ಲಿ ಸುಮಾರು 64 ರಿಂದ65ದಿನಗಳ ಕಾಲ ಬೆಳ್ತಂಗಡಿ ತಾಲೂಕಿನ ಕೈಗಾರಿಕಾ ಸಂಘದ ಅಡಿಯಲ್ಲಿ ಬರುವ ವರ್ತಕರು ಸರಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಿದ್ದೇವೆ. ಆ ನಂತರ ಜಿಲ್ಲಾಧಿಕಾರಿಗಳು ಮಾಡಿರುವ ವಾರಾಂತ್ಯದ ಕರ್ಪ್ಯುನಿಂದಾಗಿ ಅಂಗಡಿ ಮಾಲಕರಾದ ನಾವು ಆರ್ಥಿಕ ನಷ್ಟವನ್ನು ಅನುಭವಿಸಿದ್ದೇವೆ. ಅಲ್ಲದೆ ನೂರಾರು ನೌ ಕರರು ಕೆಲಸವನ್ನು ಕಳೆದು ಕೊಂಡು ಕಂಗಾಲಾಗಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷರಾದ ಅರವಿಂದ ಕಾರಂತ್ ಹೇಳಿದರು. ಅವರು
ಕರ್ನಾಟಕದ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರ ಊರಿನಲ್ಲಿ ಅಹಾರ ಕಿಟ್ಟ್ ವಿತರಣೆಯಾಗದೆ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ಸಹಾಯವಾಗಲೆಂದು ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ಟ್ ಬಿಡುಗಡೆಯಾಗಿದೆ. ಆದರೆ ಸಮರ್ಪಕವಾಗಿ ಕಿಟ್ಟ್ ವಿತರಣೆಯಾಗದೆ ಸಾವಿರಾರು ಕಿಟ್ಟ್ ಗಳ ಗೋಡಾನ್ನಲ್ಲಿ ರಾಶಿ ಬಿದ್ದು ಅದರ ಆಹಾರ ಪದಾರ್ಥಗಳು ಕೆಟ್ಟುಹೋಗುತ್ತಿವೆ. ಆಗೊಮ್ಮೆ ಈಗೊಮ್ಮೆ ಬಂದ ಕೆಲವು ಕಾರ್ಮಿಕರಿಗೆ
ಸ್ವಚ್ಛ ಭಾರತ್ ಮಿಷನ್ (ಗ್ರಾ) ಹಂತ-2ರ ಮಾರ್ಗಸೂಚಿಗಳನ್ವಯ ಗ್ರಾಮ ಪಂಚಾಯತ್ಗಳ ವ್ಯಾಪ್ತಿಯಲ್ಲಿ ದ್ರವತ್ಯಾಜ್ಯ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರಕ್ಕೆ ಜಿಪಂ ಸಿಇಒ ಡಾ.ಕುಮಾರ್ ಚಾಲನೆ ನೀಡಿದರು.ವೈಜ್ಞಾನಿಕ ದ್ರವತ್ಯಾಜ್ಯ ನಿರ್ವಹಣೆಗೆ ಸೂಕ್ತ ತಂತ್ರಜ್ಞಾನಗಳನ್ನು ಗುರುತಿಸಿ ವಿಸ್ತೃತ ಯೋಜನಾ ವರದಿಯನ್ನು ತಯಾರಿಸಲು ಮತ್ತು ಅನುಷ್ಠಾನಗೊಳಿಸಲು ಬೆಂಗಳೂರಿನ ಸಿಡಿಡಿ ಸಂಸ್ಥೆಯ ತಾಂತ್ರಿಕ ಸಹಕಾರದೊಂದಿಗೆ ಆ.27ರಿಂದ 29ರವರಗೆ ಜಿಲ್ಲೆಯ ಎಲ್ಲಾ ತಾಂತ್ರಿಕ ವರ್ಗದ


















