Home Archive by category ಕರಾವಳಿ (Page 853)

ಮಂತ್ರಿಮಂಡಲದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರಿಗೆ ಸ್ಥಾನ ನೀಡಲು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ

ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು

ಉಳ್ಳಾಲದಲ್ಲಿ ಕಾರು ಚಾಲಕನ ಅವಾಂತರ: ಸರಣಿ ಅಪಘಾತ:ರಿಕ್ಷಾ ಚಾಲಕಗೆ ಗಾಯ

ಉಳ್ಳಾಲ: ಕಾರು ಚಾಲಕನ ಅವಾಂತರದಿಂದ ರಿಕ್ಷಾ ಸಹಿತ ಕಾರೊಂದು ಜಖಂಗೊಂಡು ಸರಣಿ ಅಪಘಾತ ನಡೆದು, ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಕುತ್ತಾರು ಮದನಿನಗರ ಸಮೀಪ ತಡರಾತ್ರಿ ಸಂಭವಿಸಿದೆ. ದೇರಳಕಟ್ಟೆ ಕಡೆಯಿಂದ ಮಂಗಳೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಹೋಂಡ ಸಿವಿಕ್ ಕಾರೊಂದು ಧಾವಿಸಿ ಎದುರಿನಿಂದ ಬರುತ್ತಿದ್ದ ರಿಕ್ಷಾಗೆ ಢಿಕ್ಕಿ ಹೊಡೆದು ಬಳಿಕ ವೈದ್ಯ ವಿದ್ಯಾರ್ಥಿಗಳಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಚಾಲಕ ಬದ್ಯಾರು ನಿವಾಸಿ

 ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು : ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ ಪಾರ್ಕ್ ಮುಂಭಾಗದಲ್ಲಿ ಅಕ್ರಮ ಗೂಡಂಗಡಿಗಳ ತೆರವು ಕಾರ್ಯಾಚರಣೆ ನಡೆದಿದೆ. ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್ ಅವರ ಸೂಚನೆ ಮೇರೆಗೆ ಕಂದಾಯ ಅಧಿಕಾರಿಗಳ ನೇತೃತ್ವದಲ್ಲಿ ತೆರವು ನಡೆಸಲಾಯ್ತು. ಪಾರ್ಕ್ ಮುಂಭಾಗದಲ್ಲಿ ಸುಮಾರು 10ಕ್ಕೂ ಅಧಿಕ ಅಕ್ರಮ ಗೂಡಂಗಡಿಗಳ ತೆರವು ಮಾಡಲಾಗಿದೆ. ಇನ್ನು ಈ ಪ್ರದೇಶದಲ್ಲಿ ಸ್ಮಾಟ್ ಸಿಟಿ ಯೋಜನೆಯಲ್ಲಿ ರಸ್ತೆ ಕಾಮಗಾರಿ ಹಾಗೂ ಫುಡ್ ಕೋರ್ಟ್ ಗಳ ಕಾಮಗಾರಿ ನಡೆಸಲಾಗುತ್ತದೆ. ಈ

ಕತ್ತು ಕೊಯ್ದು ಯುವ ಉದ್ಯಮಿಯ ಬರ್ಬರ ಹತ್ಯೆ

ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಜೇಂದ್ರ ಅವರು ಕಳೆದ ಕೆಲ ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಸ್ನೇಹಿತ ಅನೂಪ್

ಸೊರ್ನಾಡು ಬಳಿ ಡೀಸೆಲ್ ಪೈಪ್‌ಲೈನ್‌ಗೆ ಕನ್ನ

ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ. ಇಲ್ಲಿನ ಅರ್ಬಿ ಎಂಬಲ್ಲಿ ಐವನ್ ಪಿಂಟೊ ಎಂಬರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಮಂಗಳೂರು- ಬೆಂಗಳೂರಿಗೆ ಹಾದು ಹೋಗಿರುವ ಎಚ್ ಪಿ.ಎಸ್ ಎಲ್ ಪೆಟ್ರೊನೆಟ್ ಸಂಸ್ಥೆಗೆ ಸೇರಿದ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೆಲ್ ಕಳವು ನಡೆಸಲಾಗಿರುವುದಾಗಿ ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ

ಮತ್ತೆ ಮರವೂರು ಸೇತುವೆ ಮೇಲೆ ಸಂಚರಿಸಿದ ವಾಹನಗಳು

ಫಿಲ್ಲರ್ ಕುಸಿತದಿಂದಾಗಿ ಬಿರುಕು ಬಿಟ್ಟಿದ್ದ ಮರವೂರು ಸೇತುವೆಯ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ವಾಹನ ಸಂಚಾರ ಆರಂಭಗೊಂಡಿದೆ. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕೊಂಡಿಯಾಗಿರುವ ಕಾವೂರು ಬಳಿ ಮರವೂರು ಸೇತುವೆಯ ಕುಸಿದು ಪಿಲ್ಲರ್ ದುರಸ್ತಿ ಕಾರ್ಯ ಬಹುತೇಕ ಪೂರ್ತಿಯಾಗಿದ್ದು, ಯಶ್ವಸಿಯಾಗಿದೆ. ಜೂನ್ 15ರಂದು ಮಂಗಳೂರಿನಿಂದ ಬಜ್ಪೆ ಅಂತರ ರಾಷ್ಟ್ರೀಂi ವಿಮಾನ ನಿಲ್ದಾಣ ಹಾಗೂ ಕಟೀಲು ಕಡೆಗೆ ಸಂಪರ್ಕಿಸುವ ಈ ರಸ್ತೆಯ ಮರವೂರು ಸೇತುವೆಯಲ್ಲಿ

Srinivas University and Libey Fashions Mangalore Sign an M.O.U.

 Mangalore based Custom T-Shirts and Jersey Manufacturers signed an MoU (Memorandum of Understanding) with Srinivas University. The Collaboration aims for better co-operation and strategic engagements in joint areas of Research, Internships, Apprenticeships, Consulting and Placements of student beneficiaries focused at educational and industry level outcomes. Dr. Raja

ಯುಪಿಸಿಎಲ್‌ ನಿಂದ ಮತ್ತೆ ಪರಿಸರಕ್ಕೆ ಉಪ್ಪು ಮಿಶ್ರಿತ ರಾಸಾಯನಿಕ ನೀರು

ಕಾಪು ತಾಲೂಕಿನ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಜನವಿರೋಧಿಯಾಗಿ ಕಾರ್ಯಚರಿಸುತ್ತಿರುವ ಯುಪಿಸಿಎಲ್ ಕಂಪನಿಯಿಂದ ಸ್ಥಳೀಯರಿಗೆ ನಿರಂತರವಾಗಿ ಒಂದಲ್ಲ ಒಂದು ರೀತಿಯಲ್ಲಿ ಸಮಸ್ಯೆ ಉದ್ಬವವಾಗುತ್ತಿದೆ. ಇದೀಗ ಮತ್ತೆ ಇಂದು ಸಮದ್ರಕ್ಕೆ ಸಂಪರ್ಕ ಕಲ್ಪಿಸಲಾಗಿದ್ದ ಪೈಪ್ ಲೈನ್ ನ ಗೇಟ್ ವಾಲ್ ಭಾಗದಲ್ಲಿ ಉಪ್ಪು ಮಿಶ್ರಿತ ರಾಸಾಯನಿಕ ನೀರು ಹೊರ ಚುಮ್ಮಿದ್ದು, ಆ ನೀರು ತೆಂಕ ಗ್ರಾ.ಪಂ. ವ್ಯಾಪ್ತಿಯ ಬಹುತೇಕ ಕುಡಿಯುವ ನೀರಿನ ಬಾವಿ ಪ್ರದೇಶದಲ್ಲಿ ಇಂಗಿದ ಪರಿಣಾಮ ಈ ಭಾಗದ

ತಲಪಾಡಿ ಗಡಿಯಲ್ಲಿ ಜಿಲ್ಲಾಧಿಕಾರಿಯವರ ಭೇಟಿ, ಪರಿಶೀಲನೆ

ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್, ತಹಶೀಲ್ದಾರ್

ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗೆ ಆಗ್ರಹ : ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜಿಗಾಗಿ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿಗಳಿಂದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ವಿದ್ಯಾರ್ಥಿಗಳು ಧರಣಿಯನ್ನು ನಡೆಸಿದರು. ಮೆಡಿಕಲ್ ಕಾಲೇಜಿಗಾಗಿ ಹೋರಾಟ ಕೇವಲ ಕ್ಯಾಂಪಸ್ ಫ್ರಂಟ್ ನ ಹೋರಾಟವಲ್ಲ. ಇದು ಜಿಲ್ಲೆಯ ಜನತೆಯ ಹೋರಾಟವಾಗಿದೆ. ಇದು ಸಂಸದರು, ಶಾಸಕರ ನಿರ್ಲಕ್ಷ್ಯವಾಗಿದ್ದು, ಪ್ರತಿಯೊಂದು ಸಂಘಟನೆಯ ನಾಯಕರು ಈ ಹೋರಾಟಕ್ಕೆ