Home Archive by category ಕರಾವಳಿ (Page 868)

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಉರ್ವಸ್ಟೋರ್ ನಲ್ಲಿರುವ ಅಂಬೇಡ್ಕರ್ ಭವನ ಉದ್ಘಾಟನೆ

ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್. ಅಂಗಾರ, ಕೋಟಾ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್, ಡಾ. ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ, ಹರೀಶ್

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

ಮುಖ್ಯಮಂತ್ರಿಯಾದ ಬಳಿಕ ಮೊಟ್ಟ ಮೊದಲ ಬಾರಿಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಬಸವರಾಜ ಬೊಮ್ಮಾಯಿ ಭೇಟಿ ಕೊಟ್ಟಿದ್ದಾರೆ. ಇಂದು ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವೇಳೆಯಲ್ಲಿ ಸಿಎಂ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು. ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಬೊಮ್ಮಾಯಿ ಅವರಿಗೆ ಆರತಿ ಬೆಳಗಿ ಹಣೆಗೆ ತಿಲಕ ಇಟ್ಟು ಶುಭ ಕೋರಿದರು. ತದ ನಂತರ ನಗರದ ವೆನ್‍ಲಾಕ್ ಜಿಲ್ಲಾಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯ ಮೆಡಿಸನ್

ಕೋವಿಡ್ ಹಿನ್ನೆಲೆ ಗಡಿ ಜಿಲ್ಲೆಯಲ್ಲಿ ಜಾಗ್ರತೆ ವಹಿಸಬೇಕು : ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗಡಿ ಪ್ರದೇಶದ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಇಂದು ಮಂಗಳೂರಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆಯಲ್ಲಿಜಾಗ್ರತೆವಹಿಸಬೇಕು, ಪಕ್ಕದ ರಾಜ್ಯದವರಿಗೆ ಟೆಸ್ಟ್ ಮಾಡಬೇಕು, ಈಗಾಗಲೇ ಎಲ್ಲಾ ಗಡಿ ಜಿಲ್ಲೆಗಳಿಗೆ ನಾನು ಭೇಟಿ ಕೊಡ್ತಾ ಇದ್ದೇನೆ, ಮೈಸೂರು

ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು

ವಿಟ್ಲ: ಲಾರಿ ಮತ್ತು ಆಕ್ಟೀವ್ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಸವಾರ ವಾಹನ ದಾಖಲೆಗಳ ಪ್ರಕಾರ ಕನ್ಯಾನ ಗ್ರಾಮದ ನಿವಾಸಿ ಗಣೇಶ ಬಂಗೇರ ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಮಾಣಿಯಿಂದ ಬುಡೋಳಿಗೆ ಆಕ್ಟೀವಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆ ಸವಾರನ ತಲೆಗೆ ಛಿದ್ರಗೊಂಡು ಸ್ಥಳದಲ್ಲೇ

ಬಂಟ್ವಾಳ: ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್‍ಗೊಳಿಸಿ ಪ್ರತಿಭಟನೆ

ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್

Srinivas University || FACE PAINTING COMPETITION

A Face Painting competition was conducted at Srinivas University College of Management and Commerce in Department of Interior Design on 5th of August 2021 at Pandeshwar Campus, Mangalore. The students of B. Sc ID, First and Second-year batch actively participated in the competition.Students came up with different themes and ideas about the art and culture. […]

ಕರಾವಳಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ

ಮಂಗಳೂರು, ಆ.12(ಕ.ವಾ):- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ಮೀನುಗಾರಿಕೆ, ಬಂದರು ಹಾಗೂ

ಖಾಸಗಿ ಬಸ್ಸುಗಳ ಪ್ರಯಾಣ ದರ ವಿಪರೀತ ಏರಿಕೆಯನ್ನು ಖಂಡಿಸಿ ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ ಐಕ್ಯ ಹೋರಾಟಕ್ಕೆ ನಿರ್ಧಾರ

ಖಾಸಗಿ ಬಸ್ಸುಗಳ ಪ್ರಯಾಣ ದರದಲ್ಲಿ ವಿಪರೀತ ಏರಿಕೆಯನ್ನು ಹಾಗೂ ದ.ಕ. ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ಕಾಂಗ್ರೆಸ್, ಸಿಪಿಐ(ಎಂ), ಸಿಪಿಐ, ಜಾತ್ಯಾತೀತ ಜನತಾದಳ ಸೇರಿದಂತೆ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಸಂಘಟನೆಗಳ ಒಕ್ಕೂಟವು ಪ್ರಬಲವಾಗಿ ಖಂಡಿಸಿದ್ದು, ಸದ್ಯಕ್ಕೆ ದರ ಏರಿಕೆಯನ್ನು ತಡೆಹಿಡಿದು ಕೂಡಲೇ ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯಬೇಕೆಂದು ಒತ್ತಾಯಿಸಿದೆ. ಇಲ್ಲದಿದ್ದಲ್ಲಿ ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಪ್ರತಿಭಟನೆ, ರಸ್ತೆ ತಡೆ ಚಳುವಳಿ,

ಮಲಬಾರ್ ಗೋಲ್ಡ್ & ಡೈಮಂಡ್ಸ್:9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ

ಜಗತ್ತಿನ ಅತಿದೊಡ್ಡ ಚಿನ್ನ ಮತ್ತು ವಜ್ರಾಭರಣಗಳ ರಿಟೇಲ್ ಚೈನ್ ಮಾರಾಟದ ಸಂಸ್ಥೆಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ 9ನೇ ಆವೃತ್ತಿಯ ಬ್ರೈಡ್ಸ್ ಆಫ್ ಇಂಡಿಯಾ ಅಭಿಯಾನಕ್ಕೆ ಚಾಲನೆ ನೀಡಿದೆ. ಈ ಬಾರಿ ವಿಶೇಷ ವಿವಾಹ ಗೀತೆಯಾಗಿ #MakeWayForTheBride  ಅನ್ನು ಪ್ರಸ್ತುತಪಡಿಸಿದ್ದು, ಆಧುನಿಕ ದಿನಮಾನಗಳ ಭಾರತೀಯ ವಿವಾಹ ಸಮಾರಂಭಗಳ ಹೆಗ್ಗುರುತಾಗಿರುವ ವಧುವಿನ ಅದ್ಧೂರಿ ಪ್ರವೇಶವನ್ನು ಚಿತ್ರಿಸಿದೆ. ಕಲಾತ್ಮಕವಾಗಿ ಚಿತ್ರೀಸಲಾದ 3 ನಿಮಿಷಗಳ ಈ