An Ice-carving workshop was conducted at Srinivas University College of Hotel Management and Tourism in the Food Production department on 5th of August. Mr Shailesh, Associate Professor and Mr Rahul, Assistant Professor, Laxmi Memorial Education Trust, Manglore were the Resource persons of the
ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಕಂಬಳ ದ ಬಳಿ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಆದಿತ್ಯವಾರ ನಡೆದಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಈ ಪರಿಣಾಮವಾಗಿ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು
ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಕುರಿತು ಸಾರ್ವಜನಿಕರ ದೂರಿನ ಮೇರೆಗೆ ಮಂಗಳೂರು ಪಾಲಿಕೆಯ ಮೇಯರ್ ಪ್ರೇಮಾನಂದ್ ಶೆಟ್ಟಿ ಹಾಗೂ ಶಾಸಕ ವೇದವ್ಯಾಸ್ ಕಾಮತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಶಾಸಕರು ಅಧಿಕಾರಿಗಳೊಂದಿಗೆ ಅಲ್ಲಿನ ಅವ್ಯವಸ್ಥೆಗಳ ಬಗ್ಗೆ ಚರ್ಚೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶಾಸಕರು, ಮೋಟಾರ್ ಕೆಟ್ಟು ಹೋಗಿರುವುದರಿಂದ ನೀರಿನ ಸಮಸ್ಯೆ ಉಂಟಾಗಿದೆ. ತಕ್ಷಣ ಅದಕ್ಕೆ ಅಧಿಕಾರಿ ಹಾಗೂ ಸ್ಥಳೀಯ
ಬೈಂದೂರು ತಾಲೂಕು ಮರವಂತೆ ಮಹಾರಾಜ ವರಾಹ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ನಡೆಯುವ ಕರ್ಕಾಟಕ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಜಿಲ್ಲಾಡಳಿತ ಹೇರಿರುವ ಕೋವಿಡ್ ನಿರ್ಬಂಧನುಸಾರ ಜಾತ್ರೆಗೆ ಅವಕಾಶ ನೀಡದೆ ಸ್ಥಳೀಯರಿಗಷ್ಟೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ದೇವಸ್ಥಾನದಲ್ಲಿ ನಡೆಯುವ ಪೂಜೆಗೆ ಬರುವ ಭಕ್ತಾದಿಗಳನ್ನು ಸರತಿ ಸಾಲಿನಲ್ಲಿ, ಅಂತರ ಕಾಯ್ದುಕೊಂಡು ಸ್ಯಾನಿಟೈಸ್ ಮಾಡಿ ದೇಗುಲದ ಪ್ರವೇಶಕ್ಕೆ ಅನುವು ಮಾಡಿಕೊಡಲಾಯಿತು. ದೇವಸ್ಥಾನದಲ್ಲಿ
ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್, ಮಲಬಾರ್ ಚಾರಿಟೇಬಲ್ ಟ್ರಸ್ಟ್ ಮೂಲಕ ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ರೇಷನ್ ಕಿಟ್, ಔಷಧ ವಿತರಣೆ ಮಾಡಿ ಬಡವರ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ. ಅವರ ಮಹಾನ್ ಕಾರ್ಯವನ್ನು ಪರಿಗಣಿಸಿ ಉಡುಪಿ ಜಿಲ್ಲಾ ಜೆಡಿಎಸ್ ವತಿಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಿದೆ. ಲಾಕ್ಡೌನ್ ಸಂದರ್ಭದಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸುಮಾರು ೫ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ರೇಷನ್ ಕಿಟ್ ನೀಡಿರುವುದಲ್ಲದೆ
ಒಲಿಂಪಿಕ್ಸ್ ಹಾಕಿ ಪಂದ್ಯದಲ್ಲಿ ಭಾರತದ ಪುರಷರ ತಂಡ 41 ವರ್ಷಗಳ ಬಳಿಕ ಪದಕ ಗೆದ್ದಿದೆ. ಮಹಿಳಾ ಹಾಕಿ ತಂಡ ಕಂಚಿನ ಪದಕ ಗೆಲ್ಲುವ ಸಾಧ್ಯತೆಯ ನಡುವೆ ಕೊನೆ ಗಳಿಗೆಯಲ್ಲಿ ವೀರೋಚಿತ ಸೋಲೊಪ್ಪಿದರೂ ವನಿತೆಯರು ಭಾರತದ ಮಹಿಳಾ ಹಾಕಿಗೆ ಹೊಸದೊಂದು ಸಂಭ್ರಮವನ್ನು ತಂದಿದ್ದಾರೆ. `ಗೆಲುವಿಗೆ ನೂರು ವಾರಿಸುದಾರರು` ಎಂಬಂತೆ ಭಾರತದ ಹಾಕಿ ತಂಡದ ಸಾಧನೆಗೂ ಈಗ ಹಲವು ವಾರಿಸುದಾರರು. ಈ ರೀತಿಯ ವಿದ್ಯಾಮಾನಗಳು ಯಾವುದೇ ಕ್ಷೇತ್ರದ ಗೆಲವಿನ ಸಂದರ್ಭದಲ್ಲೂ ಸಾಮಾನ್ಯ. ಆದರೆ
ಸುಳ್ಯ: ಕೇರಳದಿಂದ ಕರ್ನಾಟಕಕ್ಕೆ ಬರುವವರು ಚೆಕ್ಪೋಸ್ಟ್ ಬಿಟ್ಟು ಇತರ ಕಾಲುದಾರಿಗಳಲ್ಲಿ ಆಗಮಿಸುತ್ತಿದ್ದು, ಇಂತವರ ಮೇಲೆ ಹೆಚ್ಚು ನಿಗಾ ಇರಿಸಬೇಕೆಂದು ಸಚಿವ ಎಸ್ ಅಂಗಾರ ತಿಳಿಸಿದ್ದಾರೆ. ಅವರು ಮಂಡೆಕೋಲು ಗ್ರಾಮದಲ್ಲಿ ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ತುರ್ತು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಇತರ ತಾಲೂಕುಗಳೊಂದಿಗೆ ಸುಳ್ಯವನ್ನು ಹೋಲಿಸಿದರೆ, ಸುಳ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಹೆಚ್ಚಾಗಿದ್ದು ಇದಕ್ಕೆ ಇಲ್ಲಿನ ಜನರು ನೆರೆಯ ಕಾಸರಗೋಡು
ಕ್ವಿಟ್ ಇಂಡಿಯಾ ಚಳುವಳಿಯ ಸವಿನೆನಪಿನಲ್ಲಿ,ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿರುವ ಕಾರ್ಪೋರೇಟ್ ಕಂಪೆನಿಗಳ ವಿರುದ್ಧ ಹಾಗೂ ಕೇಂದ್ರ ಸರ್ಕಾರದ ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ, ಆಗಸ್ಟ್ 9 ರಂದು ದೇಶವ್ಯಾಪಿ ಪ್ರತಿಭಟನೆ ಜರುಗಲಿದ್ದು,ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ಜರುಗಲಿದೆ ಎಂದು ರೈತ ಕಾರ್ಮಿಕ ಸಂಘಟನೆಗಳಾದ CITU – AIKS ಜಂಟಿ ಹೇಳಿಕೆಯೊಂದರಲ್ಲಿ ತಿಳಿಸಿದೆ. ಕೃಷಿ ರಂಗದ
ರಾಜ್ಯದ ನೂತನ ಸಚಿವರಾಗಿ ಆಯ್ಕೆಗೊಂಡಿರುವ ಕಾರ್ಕಳ ಕ್ಷೇತ್ರದ ವಿ.ಸುನೀಲ್ ಕುಮಾರ್ ರವರನ್ನು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಶುಭ ಹಾರೈಸಿದರು.
ಮುಲ್ಕಿ:ಗ್ರಾಮೀಣ ಪ್ರದೇಶದ ಸಹಕಾರಿ ಕ್ಷೇತ್ರದಲ್ಲಿ ಜನಸೇವೆ ಮೂಲಕ ರಂಗನಾಥ ಶೆಟ್ಟಿಯವರ ಸಾಧನೆ ಅನುಕರಣೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ಮುಲ್ಕಿಯ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಪ್ರಕೋಷ್ಠದ ಸಂಚಾಲಕರಾಗಿ ಆಯ್ಕೆಯಾದ ಮುಲ್ಕಿ ವಿಜಯ ಸೊಸೈಟಿಯ ಅಧ್ಯಕ್ಷ ರಂಗನಾಥ ಶೆಟ್ಟಿಯವರನ್ನು ಗೌರವಿಸಿ ಮಾತನಾಡಿದರು.ಕಳೆದ ಹಲವಾರು


















