Home Archive by category ಕರಾವಳಿ (Page 892)

ಉಳ್ಳಾಲದಲ್ಲಿ ಉಚಿತ ರಕ್ತದಾನ ಶಿಬಿರ

ಟೀಮ್ ಬಿ-ಹ್ಯೂಮನ್ ಹಾಗೂ ಮುಕ್ಕಚ್ಚೇರಿ ಫ್ರೆಂಡ್ಸ್ ಸರ್ಕಲ್ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಉಚಿತ ರಕ್ತದಾನ ಶಿಬಿರವು ಉಳ್ಳಾಲದ ಟಿಪ್ಪು ಸುಲ್ತಾನ್ ಕಾಲೇಜು ಅವರಣದಲ್ಲಿ ನಡೆಯಿತು. ಅವಿರತ ಬಿರುಗಾಳಿ ಹಾಗೂ ನಿರಂತರ ಸುರಿಯುತ್ತಿರುವ ಮಳೆಯ ನಡುವೆಯೂ ಸ್ಥಳೀಯ ಯುವಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಸುಮಾರು 100

ಗೇರು ಕೃಷಿ ಕಡಿದ ಅರಣ್ಯಾಧಿಕಾರಿಗಳ ವರ್ತನೆಗೆ ಖಂಡನೆ: ಸುಳ್ಯ ತಾಲೂಕು ರೈತ ಸಂಘದಿಂದ ಪ್ರತಿಭಟನೆಯ ಎಚ್ಚರಿಕೆ

ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ಶೇಷಮ್ಮ ಎಂಬವರ ಸ್ವಾಧೀನದಲ್ಲಿರುವ ಜಾಗದಲ್ಲಿ ನೆಟ್ಟ ಗೇರು ಗಿಡಗಳನ್ನು ಅರಣ್ಯಾಧಿಕಾರಿ ಕಡಿದಿರುವುದಕ್ಕೆ ಸುಳ್ಯ ತಾಲೂಕಿನ ರೈತ ಸಂಘ ತೀವ್ರವಾಗಿ ಖಂಡಿಸಿದ್ದಾರೆ.   ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಅವರು, ಸುಳ್ಯ ತಾಲೂಕು ತೋಡಿಕಾನ ಗ್ರಾಮದ ಶೇಷಮ್ಮ ಎಂಬವರ ಸ್ವಾಧೀನದಲ್ಲಿ ಸುಮಾರು ೫೦ ವರ್ಷಗಳಿಂದ ಇದ್ದ ಸ್ಥಳವಾಗಿರುತ್ತದೆ. ಈ ಸ್ಥಳದಲ್ಲಿ ಕಸಿ ಗೇರು ಗಿಡವನ್ನು

ನಳಿನ್ ಅವರ ಮಿಮಿಕ್ರಿ ಮಾಡುವ ಎಕ್ಸ್ಫರ್ಟ್‌ಗಳು ಇಲ್ಲಿ ಇದ್ದಾರ..: ಆಡಿಯೋ ಬಗ್ಗೆ ನಗುತ್ತಲೇ ವ್ಯಂಗ್ಯವಾಡಿದ ರಮಾನಾಥ್ ರೈ

ನಳಿನ್ ಕುಮಾರ್ ಕಟೀಲ್ ಅವ ರದ್ದು ಎನ್ನಲಾದ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಚಿವ ರಮಾನಾಥ್ ರೈ ಪ್ರತಿಕ್ರಿಯೆ ಕೊಟ್ಟಿದ್ದಾರೆ. ನೀವೆಲ್ಲಾ ಮಂಗಳೂರಿನವರು ಅಲ್ವಾ..? ನೀವು ನಳಿನ್ ಕುಮಾರ್ ಕಟೀಲ್ ಅವರ ಜೊತೆ ಮಾತನಾಡಿಲ್ವಾ,,? ಅವರ ಮಿಮಿಕ್ರಿ ಮಾಡುವ ಎಕ್ಸ್ಪರ್ಟ್‌ಗಳು ಇಲ್ಲಿ ಇದ್ದಾರ..? ಇದು ನಿಮ್ಮಗೆ ಅರ್ಥ ಆಗ್ತದೆ ಅಲ್ವಾ, ಪತ್ರಕರ್ತರಿಗೆ ಮರು ಪ್ರಶ್ನೆ ಕೇಳಿದ ರೈ, ಏನಿದ್ರೂ ಅವರ ನಗುವನ್ನು ಮಿಮಿಕ್ರಿ ಮಾಡೋದಕ್ಕೆ ಯಾರಿಂದಲೂ ಸಾಧ್ಯವಿಲ್ಲ .ಆಡಿಯೋ

ಸರ್ಕಾರದ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆ ಟಾರ್ಗೆಟ್: ಯು.ಟಿ.ಖಾದರ್ 

ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ. ಆದರೆ ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ ಅಂತಾ ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಈ ಕುರಿತು ಮಂಗಳೂರಲ್ಲಿ ಮಾತನಾಡಿದ ಅವರು, ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು. ಮಂಗಳೂರಲ್ಲಿ ಅವತ್ತು ರಾಜ್ಯಮಟ್ಟದ

ಭರತನಾಟ್ಯದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಾಣೆ ಮಾಡಿದ ಪಾಯಲ್ ರಾಧಾಕೃಷ್ಣ

ಸಾಧನೆ ಮಾಡಲು ಮಾರ್ಗ ಹಲವಾರು ಇದೆ ಆದರೆ ಸಾಧಿಸುವ ಛಲ, ಆತ್ಮವಿಶ್ವಾಸ, ಧೈರ್ಯ ನಮ್ಮಲ್ಲಿದ್ದರೆ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ. ಅದರಲ್ಲೂ ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಗುರಿ ತಲುಪಲು ಪರಿಶ್ರಮ ಬಹಳ ಮುಖ್ಯ.ಇಂತಹ ಜಗತ್ತಿನಲ್ಲಿ ಯುವ ಜನತೆಗೆ ಧಾರಾವಾಹಿ, ಸಿನಿಮಾ, ಮಾಡೆಲಿಂಗ್‍ನತ್ತ ಒಲವು ತೋರಿಸುವವರ ಸಂಖ್ಯೆ ಅತೀ ಹೆಚ್ಚು. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕು ನಟನೆಯ ಮೂಲಕ ಜನತೆಯ ಮನದಲ್ಲಿ ಅಚ್ಚಲಿಯಾಗಬೇಕೆಂಬ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ.

ಜಕ್ರಿಬೆಟ್ಟು ಹೊಸ್ಮಾರ್ ಪೈಪ್‌ಲೈನ್ ಕಾಮಗಾರಿ: ಕೆಲಸ ಪೂರ್ಣಗೊಳಿಸಲು ಮುಂದಾದ ಸಂಸ್ಥೆ

ಬಂಟ್ವಾಳ: ಬಿ.ಸಿ.ರೋಡು- ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಗಾಗಿ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿಯಿಂದ ಜಕ್ರಿಬೆಟ್ಟುವರೆಗೆ ಎಂಆರ್‌ಪಿಎಲ್ ಸಂಸ್ಥೆಗೆ ನೀರು ಸರಬರಾಜಾಗುವ ಪೈಪ್‌ಲೈನ್ ಸ್ಥಳಾಂತರ ಕಾಮಗಾರಿ ವೇಳೆ ನಡೆದಿದ್ದ ಅಪೂರ್ಣ ಕೆಲಸವನ್ನು ಸಂಸ್ಥೆ ಪೂರ್ಣಗೊಳಿಸಲು ಮುಂದಾಗಿದೆ. ಕಳೆದ ಮೂರು ದಿನದ ಹಿಂದೆ ಈ ಸಮಸ್ಯೆಯ ಬಗ್ಗೆ ವಿ೪ ನ್ಯೂಸ್‌ನಲ್ಲಿ ಸಮಗ್ರ ವರದಿಯನ್ನು ಬಿತ್ತರಿಲಾಗಿತ್ತು. ಜಕ್ರಿಬೆಟ್ಟು ಹೊಸ್ಮಾರ್ ಎಂಬಲ್ಲಿ ರಸ್ತೆ ಬದಿ ಪೈಪ್

ಕಟೀಲ್ ಆಡಿಯೋ ವಿವಾದ: ಪಕ್ಷ ಸಂಘಟನೆ ಸಹಿಸಲಾಗದೆ ಆಡಿಯೋ ಕ್ರಿಯೇಟ್: ಹರಿಕೃಷ್ಣ ಬಂಟ್ವಾಳ್

ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಅನ್ನುವ ಆಡಿಯೋಗು ನಮ್ಮ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ಸಚಿವರಾದ ಈಶ್ವರಪ್ಪನವರು ಹೇಳಿಕೆಯನ್ನು ನೀಡಿದ್ದಾರೆ. ಆ ಆಡಿಯೋ ನಳಿನ್ ಕುಮಾರ್ ಕಟೀಲ್ ಅವರದ್ದಲ್ಲ, ಯಾರೋ ಬೇಕಂತಲೇ ಕ್ರಿಯೇಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕಟೀಲ್‌ರವರು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುವುದನ್ನು ಸಹಿಸದೆ

ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆಯ 8ನೇ ವಾರ್ಷಿಕೋತ್ಸವದ ವಿಶೇಷ ಸಂಚಿಕೆಯನ್ನು ಕರ್ನಾಟಕ ಯಕ್ಷಗಾನ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಸಾಹಿತ್ಯ ಚಿಂತಕ ಸಾಧಕರಾದ ಕದ್ರಿ ನವನೀತ ಶೆಟ್ಟಿ ಬಿಡುಗಡೆಗೊಳಿಸಿದರು. ಬಳಿಕ ಮುಖ್ಯ ಅತಿಥಿಯಾಗಿ ಆಗಮಿಸಿದ ಖ್ಯಾತ ದಂತವೈದ್ಯ

ತುಂಬಿ ಹರಿಯುತ್ತಿರುವ ಸ್ವರ್ಣನದಿ: ಮುನ್ನೆಚ್ಚರಿಕೆ ವಹಿಸಿದ್ದರಿಂದ ನೆರೆ ಭೀತಿ ದೂರ

ಕಾರ್ಕಳ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸ್ವರ್ಣ ನದಿ ತುಂಬಿ ಹರಿಯುತ್ತಿದೆ. ದುರ್ಗ ಗ್ರಾಮದ ಮುಂಡ್ಲಿ ಬಲ್ಮೆಗುಂಡಿಯಲ್ಲಿ ನಿರ್ಮಾಣಗೊಂಡಿರುವ ಕಿಂಡಿಅಣೆಕಟ್ಟಿಗೆ ಅಳವಡಿಸಿದ ಸ್ವಯಂ ಚಾಲಿತ ಗೇಟ್ ನ್ನು ತೆರವು ಗೊಳಿಸಿರುವುದರಿಂದ ಮಳೆ ನೀರು ಹೊರ ಹರಿದು ಹೋಗಿರುವುದರಿಂದ ಕಳೆದ ಕೆಲ ವರ್ಷಗಳಿಂದ ಇದೇ ಪರಿಸರದಲ್ಲಿ ಎದುರಾಗುತ್ತಿದ್ದ ಕೃತಕ ನೆರೆಗೆ ಮುಕ್ತಿ ದೊರೆತ್ತಿದೆ. ನಗರ ಪ್ರದೇಶಕ್ಕೆ ಕುಡಿಯುವ ನೀರು ಮುಂಡ್ಲಿಯ ಸ್ವರ್ಣ ನದಿಯಿಂದ ಕಾರ್ಕಳ

ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಕಾಳಜಿ ವಹಿಸುತ್ತಿಲ್ಲ : ಯು.ಟಿ.ಖಾದರ್

ಜಿಲ್ಲೆಯಲ್ಲಿ ಕಡಲ್ಕೋರೆತ ತಡೆಗಟ್ಟಲು ಜಿಲ್ಲಾಡಳಿತ ಯಾವುದೇ ರೀತಿಯಲ್ಲೂ ಕಾಳಜಿ ವಹಿಸಿದಂತೆ ತೋರುತ್ತಿಲ್ಲ ಎಂದು ಶಾಸಕ ಯು.ಟಿ.ಖಾದರ್ ಆರೋಪಿಸಿದರು.ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಉಳ್ಳಾಲ, ಸೋಮೇಶ್ವರ್ ಬೀಚ್ ನಲ್ಲಿ ರಸ್ತೆಗಳು ಸಮುದ್ರ ಪಾಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಕೋಟ್ಯಾಂತರ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಎಲ್ಲಾವೂ ಸಮುದ್ರ ಪಾಲಾಗುತ್ತಿದೆ. ಶಾಶ್ವತ ಪರಿಹಾರದ ಬಗ್ಗೆ