ಮೂಡುಬಿದಿರೆ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ದಕ್ಷಿಣ ಕನ್ನಡ ಮತ್ತು ಶ್ರೀ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜು ಎಡಪದವು ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವೇಯ್ಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಆಳ್ವಾಸ್ ಪದವಿಪೂರ್ವ ಕಾಲೇಜು ಅವಳಿ ಪ್ರಶಸ್ತಿ ಪಡೆದಿದೆ. ಆಳ್ವಾಸ್ ಹುಡುಗರ ವಿಭಾಗದಲ್ಲಿ 4 ಚಿನ್ನ, 2 ಬೆಳ್ಳಿ ಹಾಗೂ 1 ಕಂಚಿನ ಪದಕಗಳೊಂದಿಗೆ ಒಟ್ಟು 7 ಪದಕ
ಕಡಬ: ಇಲ್ಲಿನ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀಯುತ ಪುನೀತ್ ದೈಹಿಕ ಶಿಕ್ಷಕರು ಬೆಥನಿ ಪಿ ಯು ಕಾಲೇಜ್ ನೂಜಿಬಾಳ್ತಿಲ ಇವರು ದೀಪಬೆಳಗಿಸಿ ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯು ಮಹತ್ವವಾಗಿದೆ ಎಂದು ಹೇಳಿ ಕ್ರೀಡೋತ್ಸವಕ್ಕೆ ಚಾಲನೆಯನ್ನು ನೀಡಿದರು. ಸಂಸ್ಥೆಯ ಸಂಚಾಲಕರಾದ ವಂದನೀಯ ಗುರುಗಳಾದ ಪ್ರಕಾಶ್ ಪೌಲ್ ಡಿ’ಸೋಜ ವಿದ್ಯಾರ್ಥಿಗಳಿಗೆ ಶುಭ
ದುಬೈ ವರ್ಲ್ಡ್ ನ್ಯಾಚುರಲ್ ಗೇಮ್ಸ್ ಆಶ್ರಯದಲ್ಲಿ ನಡೆದ ಐಸಿಎನ್ ನ್ಯಾಚುರಲ್ ಬಾಡಿಬಿಲ್ಡಿಂಗ್ ಕಾಂಪಿಟೀಷನ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮೂಡುಬಿದಿರೆ ಕೋಡೆಬಾಗಿಲಿನ ಯುವಕ ಅನ್ಸಾರ್ ಎಂಬಾತ ಎರಡು ಚಿನ್ನದ ಪದಕಗಳೊಂದಿಗೆ ಜೂನಿಯರ್ ಮಿಸ್ಟರ್ ವರ್ಲ್ಡ್ ವಿಭಾಗದಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದಾರೆ.ದುಬೈನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಭಾರತ ,ಸ್ಪೈನ್,ಕೊರಿಯಾ,ಪೋಲಂಡ್,ನ್ಯೂಯಾರ್ಕ್, ಆಸ್ಟ್ರೇಲಿಯಾ, ಪಾಕಿಸ್ತಾನ,ಇರಾನ್, ಚೈನಾ ಹಾಗೂ ಇತರ ದೇಶಗಳ
ಓರ್ವ ವಿದ್ಯಾರ್ಥಿನಿ ಸಾವು : ಮತ್ತೊರ್ವ ವಿದ್ಯಾರ್ಥಿನಿ ಗಂಭೀರ ಬೆಳ್ತಂಗಡಿ : ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು. ಸ್ಕೂಟರ್ನ ಇನ್ನೋರ್ವ ಸವಾರೆ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ನಿವಾಸಿ ಪ್ರಣಮ್ಯ
ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ. ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಪುತ್ತೂರು:ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬಿ ಪ್ರಯುಕ್ತ ದೇಶದ್ಯಾಂತ ಬಿ.ಜೆ.ಪಿ ವತಿಯಿಂದ ಅಟಲ್ ವಿರಾಸತ್ ವಿಶೇಷ ಕಾರ್ಯಕ್ರಮವನ್ನು ಪಕ್ಷ ಆಯೋಜಿಸಿದ್ದು, ದ.ಕ ಜಿಲ್ಲಾ ಬಿ.ಜೆ.ಪಿ ವತಿಯಿಂದ ಪುತ್ತೂರು ವೆಂಕಟರಮಣ ದೇವಸ್ಥಾನದ ಮೈದಾನದಲ್ಲಿ ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮಕ್ಕೆ ಪಾಲ್ಗೊಳ್ಳಲು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಪುತ್ತೂರಿಗೆ ಆಗಮಿಸಿದ್ದು, ಪ್ರಾರಂಭದಲ್ಲಿ ಹತ್ತೂರ ಒಡೆಯ ಪುತ್ತೂರಿನ ಮಹಾಲಿಂಗೇಶ್ವರನ
ಹಿರಿಯಡ್ಕ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಇಂದು ದಿನಾಂಕ 19-11-2025 ರಂದು ಕೊಡಿಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮಕ್ಕಳಿಗೆ ಟಿ.ವಿ, ಮಕ್ಕಳ ಆಟಿಕೆ ಕಿಟ್ ಹಾಗೂ ಪಂಚಾಯತ್ ವರ್ಗ ಅನುದಾನ ಹಾಗೂ ಶೇಖರ 25ರ ನಿಧಿ ಮತ್ತು
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ತಾಲೂಕು ಕಾನೂನು ಸೇವೆಗಳ ಸಮಿತಿ ಪುತ್ತೂರು ಹಾಗೂ ವಕೀಲರ ಸಂಘ (ರಿ.) ಪುತ್ತೂರುಇವರ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ ಮಂಗಳೂರುಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರ ಪುತ್ತೂರು ಇವರುಗಳ ಸಹಯೋಗದೊಂದಿಗೆ ಹಿರಿಯ ನಾಗರಿಕರ ದಿನಾಚರಣೆ” ಯ ಅಂಗವಾಗಿ ಕಾನೂನು ಮಾಹಿತಿ ಕಾರ್ಯಕ್ರಮ ಮನೀಷಾ ಸಭಾಂಗಣ, ಪುತ್ತೂರು, ಇಲ್ಲಿ ನಡೆಯಿತು. ಈ ಕಾರ್ಯಕ್ರಮವನ್ನು
ರಚನಾ – ಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿಯ ಅಧ್ಯಕ್ಷರಾಗಿ ರೊಯ್ ಕ್ಯಾಸ್ತೆಲಿನೊಮಂಗಳೂರಿನ ಕಥೊಲಿಕ್ ವಾಣಿಜ್ಯ ಮಹಾಮಂಡಳಿ – ರಚನಾದ 26ನೇ ಸಾಮಾನ್ಯ ಸಭೆ 16.11.25ರಂದು ಬೆಂದೂರ್ ಹಾಲ್ನಲ್ಲಿ ನಡೆಯಿತು. ಕಥೊಲಿಕ್ ಮುಖಂಡ ಮತ್ತು ಉದ್ಯಮಿ ರೊಯ್ ಕ್ಯಾಸ್ತೆಲಿನೊ ಅವರನ್ನು ಮುಂದಿನ ಎರಡು ವರ್ಷದ ಅವಧಿಗೆ ಏಕಮತದಿಂದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಸಂಸ್ಥೆಯ ನೇತೃತ್ವದಲ್ಲಿ ಇದು ಒಂದು ಪ್ರಮುಖ ಬದಲಾವಣೆ ಆಗಿದ್ದು, ಕ್ಯಾಥೋಲಿಕ್ ಸಮುದಾಯದ
“ಲಿಂಗ ಸಮಾನತೆ ಮತ್ತು ನ್ಯಾಯ” ಕುರಿತ ಪ್ರೇರಣಾದಾಯಕ ತಂಡ ತರಬೇತಿ ಕಾರ್ಯಕ್ರಮವನ್ನು 2025ರ ನವೆಂಬರ್ 17ರಂದು ಸಿಒಡಿಪಿಯಲ್ಲಿ ಆಯೋಜಿಸಲಾಯಿತು. KROSS ಬೆಂಗಳೂರು ಹಾಗೂ CODP®️ ಮಂಗಳೂರಿನ ಸಹಯೋಗದಲ್ಲಿ ಮಹಿಳಾ ಸದೃಢೀಕರಣ ಯೋಜನೆ ಘಟಕದಡಿ ಈ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಜಶೇಖರ್, ಸಂಯೋಜಕ – ಮಹಿಳಾ ಸದೃಢೀಕರಣ ಯೋಜನೆ (KROSS, ಬೆಂಗಳೂರು), ಡಾ. ರೋಹನ್ ಎಸ್. ಮೊನಿಸ್, ಮುಖ್ಯ ಆಡಳಿತಾಧಿಕಾರಿ – ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ




























