Home Archive by category ಕರಾವಳಿ (Page 9)

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನೀರಿನ ಬಳಕೆ, ಸಂರಕ್ಷಣೆಯ ಅರಿವು ಕಾರ್ಯಕ್ರಮ

ಸಕಲ ಜೀವಿಗಳಿಗೂ ಬೇಕು ನೀರು, ನೀರಿಲ್ಲದೆ ಇರಲಾಗದು ಬದುಕು ಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಸಲುವಾಗಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದಿಂದ “ಪ್ರತಿ ಹನಿಯ ಎಣಿಕೆ “ಎನ್ನುವ ವಿಚಾರದ ಕುರಿತು ಕಾರ್ಯಕ್ರಮ ನಡೆಸಲಾಯಿತು . ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಯಾಗಿ ಡಾ. ವಿನೋದ್ ಎ ಆರ್

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ – ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪುತ್ತೂರು: ನಮ್ಮ‌ದೇಶದ ಭೂಮಿಯನ್ನು ಚೀನಾ ಅತಿಕ್ರಮಿಸುತ್ತಲೇ ಇದೆ, ಹಲವಾರು ಚ.ಅಡಿ ಜಾಗವನ್ನು ಸದ್ದಿಲ್ಲದೆ ಒಳಗೆ ಹಾಕಿದ್ದಾರೆ ಆದರೆ ನಾವು ಇಲ್ಲಿ ಧರ್ಮಗಳ ವಿಚಾರದಲ್ಲಿ ಕಚ್ಚಾಡುವ ಕೆಲಸವನ್ನು ಮಾಡುತ್ತಿದ್ದು ಇದೇ ರೀತಿ ಮುಂದುವರೆದಲ್ಲಿ ದೇಶದ ಭದ್ರತೆಗೆ ಅಪಾಯ ಉಂಟಾಗಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.ದೇಶದಲ್ಲಿ ನಾವು ಪರಸ್ಪರ ಒಗ್ಗಟ್ಟಿನಿಂದ ಇರಬೇಕಿದೆ. ಧರ್ಮದ ಹೆಸರಿನಲ್ಲಿ‌ಮಾಡುವ ಕಚ್ಚಾಟವನ್ನು ನಿಲ್ಲಿಸಬೇಕು, ಯುವ ಜನತೆಯ ಕೈಗೆ ಉದ್ಯೋಗ ಕೊಡುವ

ಪುತ್ತೂರು : ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ವತಿಯಿಂದ ಸುವರ್ಣಾವಕಾಶ

ಪುತ್ತೂರಿನ ಸುಬ್ರಮಣ್ಯ ರಸ್ತೆ ಯ ದರ್ಬೆ ಸರ್ಕಲ್‌ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ ಕಲ್ಪಿಸಿದ್ದು,  ಗಿಫ್ಟ್ ಸ್ಕೀಂನಲ್ಲಿ ಹೆಸರು ನೊಂದಾಯಿಸಿ ಲಕ್ಕಿ ಡ್ರಾ ಮೂಲಕ ಆಕರ್ಷಕ ಬಹುಮಾನಗಳನ್ನು ನಿಮ್ಮದಾಗಿಸಿಕೊಳ್ಳಬಹುದು.  ಪುತ್ತೂರಿನ ದರ್ಬೆ ಸರ್ಕಲ್ ನ ಪ್ರಶಾಂತ್ ಮಹಲ್ ನಲ್ಲಿರುವ ಶ್ರೀ ಮಂಜುನಾಥೇಶ್ವರ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಎಲ್ಲಾ ಸಾರ್ವಜನಿಗರಿಗೆ ಒಂದು ಸುವರ್ಣಾವಕಾಶ

“ನಮ್ಮ ಆರೋಗ್ಯದ ಗುಟ್ಟು ಮತ್ತು ಜುಟ್ಟು ನಮ್ಮ ಕೈಯಲ್ಲಿಯೇ ಇದೆ”

ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತಿದೆ. 1948 ರ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಉದಯವಾಯಿತು. ಇದರ ಸವಿ ನೆನಪಿಗಾಗಿ 1950 ರಂದು ಪ್ರತಿ ವರ್ಷ ಎಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನ ಎಂದು ಆಚರಿಸಿ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. 1950 ರಲ್ಲಿ “ನಿಮ್ಮ ಆರೋಗ್ಯ ಸೇವೆಗಳ ಬಗ್ಗೆ ತಿಳಿದುಕೊಳ್ಳಿ” ಎಂಬ ಧ್ಯೇಯ ವಾಕ್ಯದೊಂದಿಗೆ ಈ ಆಚರಣೆ ಆರಂಭಿಸಲಾಯಿತು. 2024 ರ […]

ಪ್ರಣಾಳಿಕೆ ಆಶ್ವಾಸನೆಯೊಳಗೊ, ಆಶ್ವಾಸನೆಯೊಳಗೆ ಪ್ರಣಾಳಿಕೆಯೊ

ಕಾಂಗ್ರೆಸ್ ಪಕ್ಷವು 18ನೇ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಎಲ್ಲ ರಾಜಕೀಯ ಪಕ್ಷಗಳೂ ಚುನಾವಣಾ ಸಂದರ್ಭದಲ್ಲಿ ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡುತ್ತವೆ. ಇವೆಲ್ಲ ವಿದೇಶಗಳಿಂದಲೇ ಬಂದ ಪದ್ಧತಿಗಳು. ಆದರೆ ಆಶ್ವಾಸನೆಗಳನ್ನು ನೀಡುವುದು ಮಾನವ ಸ್ವಭಾವದಲ್ಲೇ ಇದ್ದು, ಅದು ಆದಿ ಮಾನವನಿಂದಲೇ ಆರಂಭವಾಗಿದೆ. ಅದಕ್ಕೆಲ್ಲ ಖಚಿತ ದಾಖಲೆ ಕೊಡುವುದಕ್ಕಂತೂ ಸಾಧ್ಯವಿಲ್ಲ. ಮದುವೆಯಾಗುವಾಗ ನಿನ್ನನ್ನು ಚಂದ್ರ ಲೋಕಕ್ಕೆ

ಸುರತ್ಕಲ್: ಲೋಕಸಭಾ ಚುನಾವಣೆ ಹಿನ್ನೆಲೆ ಪಥಸಂಚಲನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುರತ್ಕಲ್ ಪ್ಯಾರಡೈಸ್ ಮೈದಾನದಿಂದ ಕಾಟಿಪಳ್ಳವರೆಗೆ ಬೃಹತ್ ಪೊಲೀಸ್ ಪಥಸಂಚಲನ ನಡೆಯಿತು. ಪಥಸಂಚಲನದಲ್ಲಿ ಮಂಗಳೂರು ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಭಾಗವಹಿಸಿದ್ದರು. ಪೊಲೀಸ್ ಪಥಸಂಚಲನದಲ್ಲಿ ಪೊಲೀಸ್, ಸಿಆರ್ ಪಿಎಫ್ ಸಹಿತ ವಿವಿಧ ಘಟಕಗಳ ಸಿಬ್ಬಂದಿ ಸುಮಾರು 500ಕ್ಕೂ ಹೆಚ್ಚಿನ ಸಿಬ್ಬಂದಿ ಭಾಗವಹಿಸಿದ್ದರು.

ಮತ ಗರ್ಜನೆಯ ಗೃಹಿಣಿ

ಹದಿನೆಂಟನೆಯ ಲೋಕ ಸಭೆಗೆ ಚುನಾವಣೆ ಪ್ರಕ್ರಿಯೆ ಮುಂದುವರಿದಿದೆ. ಭಾರತದಲ್ಲಿ ಚುನಾವ್ ಎಂದರೆ ಆಯ್ಕೆ ಎಂಬ ಶಬ್ದದಿಂದ ಈ ಚುನಾವಣೆ ಎಂಬ ಶಬ್ದವನ್ನು ಕನ್ನಡದವರು ಎರವಲು ಪಡೆದುಕೊಂಡಿದ್ದಾರೆ. ಆಯ್ಕೆ, ಅಜಪು, ತೇರ್ವು, ತೇರ್ಗಡೆ ಮೊದಲಾದ ದ್ರಾವಿಡ ನುಡಿಗಳಿದ್ದು ಅವುಗಳಿಂದಲೇ ತಮ್ಮ ನುಡಿ ಟಂಕಿಸಿಕೊಳ್ಳಲಾಗದ ಶಬ್ದ ಬ್ರಹ್ಮರೆಲ್ಲ ಕನ್ನಡದಲ್ಲಿ ಬಂದು ಹೋಗಿದ್ದಾರೆ. ಅದು ಅಲ್ಲೇ ಇರಲಿ ಈ ಚುನಾವಣೆ ಎಲ್ಲಿ, ಯಾವಾಗ ಆರಂಭವಾಯಿತು; ಏಕೆ ಆರಂಭವಾಯಿತು ಎಂದು ತಿಳಿಯುವುದು

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಹೊರೆಕಾಣಿಕೆ ಕಚೇರಿ ಉದ್ಘಾಟನೆ

ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಪ್ರಧಾನ ಅರ್ಚಕರಾದ ವಿ.ಎಸ್ ಭಟ್ ದೀಪ ಬೆಳಗಿಸುವ ಮೂಲಕ ಹೊರೆ ಕಾಣಿಕೆ ಕಚೇರಿಯನ್ನು ಉದ್ಘಾಟಿಸಿದರು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪಕರಾದ ಹರೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಚೇರಿ ಪ್ರಾರಂಭಗೊಂಡಿತು.  ಈ ಸಂದರ್ಭದಲ್ಲಿ

ಎಸ್‌ಸಿಡಿಸಿಸಿ ಬ್ಯಾಂಕ್ 79.09 ಕೋಟಿ ರೂ. ಸಾರ್ವಕಾಲಿಕ ದಾಖಲೆ ಲಾಭ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ 113 ಶಾಖೆಗಳ ಮೂಲಕ ಉತ್ಕೃಷ್ಟ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದು, ವರದಿ ವರ್ಷದಲ್ಲಿ ಅಮೋಘ ಸಾಧನೆಯನ್ನು ಮಾಡಿದೆ. ಆರ್ಥಿಕ ವರ್ಷದಲ್ಲಿ ಬ್ಯಾಂಕ್ 79.09 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಎಂದು ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಅವರು ನಗರದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಬ್ಯಾಂಕ್‌ನ

ಮೇ.24ರಂದು ಗಾಯತ್ರಿ ಫಿಲ್ಮ್ ಮೇಕರ್ಸ್‌ನ ಬಲಿಪೆ ತುಳುಚಿತ್ರ ಬಿಡುಗಡೆ

ಗಾಯತ್ರಿ ಫಿಲ್ಮ್ ಮೇಕರ್ಸ್ ಬ್ಯಾನರ್‌ನಡಿಯಲ್ಲಿ ತಯಾರಾದ ಎಂಡೋ ಸಂತ್ರಸ್ತರ ನೋವು ಹಾಗೂ ತುಳುನಾಡಿನ ದೈವ ದೇವರ ಕಥೆಯನ್ನೊಳಗೊಂಡು ಸಿದ್ಧಗೊಂಡಿರುವ ಬಲಿಪೆ ತುಳುಚಿತ್ರವು ಮೇ.24ರಂದು ಬಿಡುಗಡೆಗೊಳ್ಳಲಿದೆ. ಬಲಿಪೆ ಎಂದರೆ ದೈವದ ವಾಹನವಾಗಿದ್ದು, ನೂರು ಹುಲಿಯ ಶಕ್ತಿಯನ್ನು ಹೊಂದಿರುವ ಒಂದು ಹುಲಿ ಎಂದರ್ಥ. ಬಲಿಪ ಚಿತ್ರದಲ್ಲಿ ತುಳುವ ಮಾಣಿಕ್ಯ ಅರವಿಂದ್ ಬೋಳಾರ್, ರಂಜನ್ ಬೋಳಾರ್ ಹಾಗೂ ನಾಯಕ ನಟನಾಗಿ ಹರ್ಷಿತ್ ಬಂಗೇರ, ನಾಯಕ ನಟಿಯಾಗಿ ಅಂಕಿತಾ ಪಟ್ಲ ನಟಿಸಿದ್ದು,