Home Archive by category ಕರಾವಳಿ (Page 909)

ಮನೆ ಮನೆಗೆ ದಿನಸಿ ಸಾಮಾಗ್ರಿ ವಿತರಣೆ : ಉಡುಪಿಯ ಸ್ಪೀಡ್ ಡೆವಿಲ್ಸ್ ಯುವಕರ ತಂಡದ ಕಾರ್ಯ

ಲಾಕ್ ಡೌನ್‍ನಿಂದಾಗಿ ದುಡಿಮೆ ಇಲ್ಲದೇ ಹಲವು ಕುಟುಂಬಗಳು ಸಂಕಷ್ಟದಲ್ಲಿವೆ. ಹೀಗಾಗಿ ಸಂಕಷ್ಟದ ಕುಟುಂಬಗಳ ಹಸಿವು ನೀಗಿಸುವ ಕೆಲಸವನ್ನು ಸದ್ದಿಲದೇ ಮಾಡುತ್ತಿದೆ. ಉಡುಪಿಯ ಸ್ಪೀಡ್ ಡೆವಿಲ್ಸ್ ಎನ್ನುವ ಹೆಸರಿನ ಯುವಕರು ಸಂಕಷ್ಟದಲ್ಲಿ ಕುಟುಂಬಗಳ ಮನೆ ಮನೆಗೆ ತೆರಳಿ ಹಸಿವು ನೀಗಿಸುತ್ತಿದೆ. ಇಡೀ ದೇಶವೇ ಕೊವಿಡ್ ಮಹಾಮಾರಿ ಯಿಂದ ಹಾಕಲಾಗಿರುವ ಲಾಕ್ ಡೌನ್ ಗೆ ತತ್ತರಿಸಿ

ವಿಶ್ವ ಪರಿಸರ ದಿನಾಚರಣೆ ಬಂಟ್ವಾಳದಲ್ಲಿ ಜೆಸಿಐ ವತಿಯಿಂದ ವನಮಹೋತ್ಸವ

ಬಂಟ್ವಾಳ: ವಿಶ್ವ ಪರಿಸರ ದಿನದ ಅಂಗವಾಗಿ ಜೆಸಿಐ ಬಂಟ್ವಾಳದ ವತಿಯಿಂದ ಮಾರ್ನಬೈಲಿನಲ್ಲಿರುವ ಆರೋಗ್ಯ ಉಪಕೇಂದ್ರದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು.  ತಾಲೂಕು ಪಂಚಾಯತಿ ಸದಸ್ಯ ಸಂಜೀವ ಪೂಜಾರಿ ಬೊಳ್ಳಾಯಿ ಹಾಗೂ ಉದ್ಯಮಿ ಡಾ. ಎಸ್. ಎಂ. ಗೋಪಾಲಕೃಷ್ಣ ಆಚಾರ್ಯ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ ಮಾತನಾಡಿ ಜೆಸಿ ಸಂಸ್ಥೆಯ ಮೂಲಕ ವಿಶ್ವದಾದ್ಯಂತ ವನ ಮಹೋತ್ಸವ ಕಾರ್ಯಕ್ರಮವನ್ನು ನಡೆಸಿ

ಕೋವಿಡ್ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ : ಸಚಿವ ಶ್ರೀಮಂತ್ ಪಾಟೀಲ್

ಬೆಳಗಾವಿ: ಸಚಿವ ಶ್ರೀಮಂತ ಪಾಟೀಲ ಫೌಂಡೇಶನ ವತಿಯಿಂದ ಕೊರೊನಾ ವಾರಿಯರ್ಸ್‍ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.ಬೆಳಗಾವಿ ಜಿಲ್ಲೆಯ ಕಾಗವಾಡ ಮತಕ್ಷೇತ್ರದ ಅಥಣಿ ಸುಗರ್ಸ್ ಕಾರ್ಖಾನೆ ಆವರಣದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಕೋವಿಡ್ ಸಂರಕ್ಷಣಾ ಕಿಟ್ ವಿತರಿಸಲಾಯಿತು. ಸಚಿವರ ಆಪ್ತ ಕಾರ್ಯದರ್ಶಿಯಾದ ಸಚಿನ್ ದೇಸಾಯಿ ಅವರು ಮಾತನಾಡಿ,ಕೊರೊನಾ ಎರಡನೇ ಅಲೆ ಸಂದರ್ಭದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ವೆಚ್ಚದಲ್ಲಿ ಸ್ಯಾನಿಟೈಜರ್

ಆಳ್ವಾಸ್‍ನಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನ : ಶಾಸಕ ಉಮಾನಾಥ ಕೋಟ್ಯಾನ್ ಚಾಲನೆ

ಮೂಡುಬಿದಿರೆ: ಜಸ್ಟಿಸ್ ಕೆ.ಎಸ್. ಹೆಗ್ಡೆ ಆಸ್ಪತ್ರೆ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದಲ್ಲಿ ಕೋವಿಶೀಲ್ಡ್ ಲಸಿಕೆ ಅಭಿಯಾನವನ್ನು ಶಾಸಕ ಉಮಾನಾಥ್ ಕೋಟ್ಯಾನ್ ಉದ್ಘಾಟಿಸಿದರು. ಮೊದಲ ಹಂತದ ವ್ಯಾಕ್ಸಿನೇಶನ್ ಡ್ರೈವ್ ಆಳ್ವಾಸ್ ನುಡಿಸಿರಿ ವೇದಿಕೆಯಲ್ಲಿ ನಡೆಯಿತು. ಲಸಿಕೆ ಅಭಿಯಾನದ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಿಬ್ಬಂದಿ ವರ್ಗ ಹಾಗೂ ಅವರ ಕುಟುಂಬವರ್ಗದವರು ಸೇರಿ 500 ಜನರಿಗೆ ಕೋವಿಶೀಲ್ಡ್ ಲಸಿಕೆ ವಿತರಿಸಲಾಯಿತು. ನಾಲ್ಕು ಹಂತಗಳಲ್ಲಿ

ಮಾನಸಿಕ ಅಸ್ವಸ್ಥೆ ನಾಪತ್ತೆ -ಪುತ್ತೂರು ಮಹಿಳಾ ಠಾಣೆಗೆ ದೂರು

ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ ಮನೆಯಲ್ಲಿದ್ದು, ಜೂ.೪ರಂದು ಬೆಳಿಗ್ಗೆ ಆಕೆ ವಾಸ್ತವ್ಯದ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಪರಿಹಾರ ಧನ : ಡಾ. ರಾಜೇಂದ್ರ ಕೆ.ವಿ

ಮಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕೊರೋನಾ ಕರ್ಫ್ಯೂ ವಿಧಿಸಿದ್ದು ಇದರಿಂದ ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರಿಗೆ ತೊಂದರೆಯಾದ ಹಿನ್ನಲೆ ರಾಜ್ಯ ಸರಕಾರ ಕಾರ್ಮಿಕರಿಗೆ ರೂ. 2,೦೦೦ ಪರಿಹಾರಧನವನ್ನು ನೀಡಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅವರು ತಿಳಿಸಿದರು. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಅಸಂಘಟಿತ ವಲಯದ ಕಾರ್ಮಿಕರಿಗೆ ಪರಿಹಾರ ನೀಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ

ಬಿಜಾಪುರದ ದೇವರಹಿಪ್ಪರಗಿಯಲ್ಲಿ ಅಕ್ರಮ ಮದ್ಯ ವಶ : ಅಬಕಾರಿ ಪೊಲೀಸರ ಕಾರ್ಯಾಚರಣೆ

ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಯಲಗೋಡ ಗ್ರಾಮದಲ್ಲಿ ಅಕ್ರಮ ಮಧ್ಯವನ್ನು ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ. ಯಲಗೋಡ ಗ್ರಾಮದಲ್ಲಿ ಬಸ್ ನಿಲ್ದಾಣ ಹತ್ತಿರ ಇರುವ ಅಂಬಿಗರ ಚೌಡಯ್ಯ ಸರ್ಕಲ್ ಹತ್ತಿರ ಪತ್ರಾಸಡಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 26 ಲೀಟರ್ ಮದ್ಯವನ್ನು ವಶಪಡಿಸಿ ಕೊಳ್ಳಲಾಗಿದೆ. ಅರೋಪಿ ರಾಜು ಬಾಷಾಸಾಬ ಎಂಬಾ ತಲೆಮರೆಸಿಕೊಂಡಿದ್ದಾನೆ. ಬೆಳಗಾವಿ ವಿಭಾಗದ ಅಬಕಾರಿ ಜಂಟಿ ಆಯುಕ್ತ ಮಾರ್ಗದರ್ಶನದಲ್ಲಿ ಹಾಗೂ ವಿಜಯಪುರದ ಅಬಕಾರಿ

ಹೆಜಮಾಡಿಯಲ್ಲಿ ಆಕ್ಸಿಜನ್ ಗಾಳಿಗೆ ಬಿಡಲಾಯಿತೇ..!: ವೀಡಿಯೋ ವೈರಲ್

ಆಂಧ್ರಪ್ರದೇಶ ನೋಂದಾಯಿತ ಸಂಖ್ಯೆಯ ಟ್ಯಾಂಕರೊಂದರಲ್ಲಿದ್ದ ಆಕ್ಸಿಜನನ್ನು ಹೆಜಮಾಡಿ ಬಳಿ ಗಾಳಿಗೆ ಬಿಡುತ್ತಿದ್ದ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಜಮಾಡಿಯ ಡಾಬದ ಬಳಿ ಲಾರಿಗಡ್ಡವಾಗಿ ನಿಂತು ಆಕ್ಸಿಜನ್ ತುಂಬಿತ್ತು ಎನ್ನಲಾದ ಟ್ಯಾಂಕರ್‌ನಿಂದ ಅದರ ನಿರ್ವಾಹಕ, ಚಾಲಕರೇ ಆಕ್ಸಿಜನ್ ಗಾಳಿಗೆ ಬಿಟ್ಟಿದ್ದು ಇದನ್ನು ಕಂಡ ಸ್ಥಳೀಯ ಬಾಲಕರು ಮೊಬೈಲ್ ಮೂಲಕ ಚಿತ್ರೀಕರಣ ಮಾಡಿದಾಗ ಅವರನ್ನು ಮಾಡದಂತೆ ಗದರಿಸಿದ್ದಾರೆ ಎನ್ನಲಾಗಿದೆ. ವಾಹನದ ಸಂಪೂರ್ಣ ಮಾಹಿತಿಯೂ

ತಂಡದಿಂದ ಯುವಕನಿಗೆ ಹಲ್ಲೆ

ಉಳ್ಳಾಲ: ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ನಡೆದಿದೆ. ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಧರ್ಮನಗರ ನಿವಾಸಿ ದಿವಾಕರ ಆಚಾರ್ಯ ಹಲ್ಲೆಗೊಳಗಾದವರು. ರಸ್ತೆ ಬದಿಯಲ್ಲಿ ನಿಂತಿದ್ದ ದಿವಾಕರ್ ಅವರ ಮೇಲೆ ಬೈಕಿನಲ್ಲಿ ಬಂದ ತಂಡ ಯದ್ವಾತದ್ವ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ದಿವಾಕರ್ ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ