ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ
ಕಡಂದಲೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ 17ವರ್ಷ ವಯೋಮಿತಿಯ ಬಾಲಕಿಯರ ವಿಭಾಗದಲ್ಲಿ ಅಳಿಯೂರಿನ ಸರ್ಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ ಭಾಸ್ಕರ ಪಾಲಡ್ಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದರು.
ಮೂಡುಬಿದಿರೆ ಹಳೆಯಂಗಡಿಯ ಡಾ. ರಾಮಣ್ಣ ಶೆಟ್ಟಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸಿಬಿಎಸ್ಇ ಮತ್ತು ಐಸಿಎಸ್ಇ ಶಾಲೆಗಳ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಆಳ್ವಾಸ್ ಸೆಂಟ್ರಲ್ ಶಾಲೆಯ 14 ವರ್ಷ ವಯೋಮಿತಿಯ ಬಾಲಕರ ವಿಭಾಗದ 4ಕಿಮೀ ಓಟದಲ್ಲಿ ಓಂಕಾರ್ ಪ್ರಥಮ ಸ್ಥಾನ ಮತ್ತು ಪುನೀತ್ ಕುಮಾರ್ ತೃತೀಯ ಸ್ಥಾನ ಹಾಗೂ 17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗದ 4ಕಿಮೀ ಓಟದಲ್ಲಿ ದಿಶಾ ಆರನೇ ಸ್ಥಾನ ಪಡೆದರು.ಆ ಮೂಲಕ 14 ಹಾಗೂ 17 ವರ್ಷ
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೈಂದೂರು ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟ ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ -ನೆಂಪು ಶಾಲಾ ವಠಾರದಲ್ಲಿ ಸಂಭ್ರಮದಲ್ಲಿ ನಡೆಯಿತು ಜಿಲ್ಲಾ ದೈಹಿಕ ಶಿಕ್ಷಕ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಕ್ರೀಡೆಯಲ್ಲಿ ಭಾಗವಹಿಸುವುದು ಮಹತ್ವದ್ದೇ ಹೊರತು, ಸೋಲು–ಗೆಲುವು ಮುಖ್ಯವಲ್ಲ.
ಅಂತರಾಷ್ಟ್ರೀಯ ಫ್ಯಾಷನ್ ಶೋ ಸ್ಪರ್ಧೆ (ಆಗಸ್ಟ್ 13ರಿಂದ 17, ವಿಯೆಟ್ನಾಂ)ನಲ್ಲಿ ನಡೆದಿತ್ತು ಈ ಸ್ಪರ್ಧೆಗೆ ಭಾರತದಿಂದ ಪ್ರತಿನಿಧಿಸಿದ ಬಾಲಪ್ರತಿಭೆ ರುಶಭ್ ರಾವ್ ಇಂದು ಮಂಗಳೂರಿಗೆ ಬಂದಿಲಿದಿದ್ದು ಮಂಗಳೂರಿನ ವಿಮಾನ ನಿಲ್ದಾಣ ದಲ್ಲಿ ಹೂಗುಚ್ಚ ನೀಡಿ ಕುಟುಂಸ್ಥರು ಸ್ವಾಗತಕೋರಿದರು.ಮಂಗಳೂರು ಕುಲಶೇಖರ ಮೂಲದ, ಕೇವಲ 8 ವರ್ಷದ ಬಾಲಪ್ರತಿಭೆ ರುಶಭ್ ರಾವ್, ಅಂತರಾಷ್ಟ್ರೀಯ ಫ್ಯಾಷನ್ ಮತ್ತು ಪ್ರತಿಭಾ ವೇದಿಕೆಯಲ್ಲಿ ಭಾರತಕ್ಕೆ ಕೀರ್ತಿ ತಂದಿದ್ದಾನೆ. ಬೆಜೈಯ ಲೂರ್ಡ್ಸ್
ಮಂಗಳೂರು: ತಮಿಳುನಾಡಿನ ಕೆಎಸ್ಆರ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ವುಶು ಸ್ಪರ್ಧೆಯಲ್ಲಿ ಸಾನ್ವಿ ಶರಣ್ ಶೆಟ್ಟಿ ೪ ಅವರು ಅತ್ಯುತ್ತಮ ಪ್ರದರ್ಶನದೊಂ ದಿಗೆ ಬೆಳ್ಳಿ ಪದಕ ಗೆದ್ದಿದ್ದಾರೆ. ಸಾನ್ವಿ ಅವರು ಕರ್ನಾಟಕವನ್ನು ಪ್ರತಿನಿಧಿಸಿ ಜಾರ್ಖಂಡ್, ಉತ್ತರ ಪ್ರದೇಶ, ಪಂಜಾಬ್, ಮಣಿಪುರ ಮತ್ತು ಚಂಡೀಗಢದ ಪ್ರಬಲ ಸ್ಪರ್ಧಿಗಳ ವಿರುದ್ದ ಪ್ರಬಲ ಸ್ಪರ್ಧೆಯೊಡ್ಡಿ ಉತ್ತಮ ಸಾಧನೆ ಮೆರೆದಿದ್ದಾರೆ.
ರಾಜ್ಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಮಲ್ಲಕಂಬ ಸ್ಪರ್ಧೆ: ಆಳ್ವಾಸ್ ಶಾಲೆಗೆ ತಂಡ ಪ್ರಶಸ್ತಿ
ಮೂಡುಬಿದಿರೆ: ನ. 18ರಿಂದ 20ರವರೆಗೆ ನಡೆದ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಬಾಗಲಕೋಟೆ, ಉಪ ನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಬಾಗಲಕೋಟೆ, ಹ.ಉ.ಪೂ ಸರಕಾರಿ ಪ್ರೌಢ ಶಾಲೆ, ತುಳಸಿಗಿರಿ, ಸರಕಾರಿ ಕುವೆಂಪು ಶತಮಾನೋತ್ಸವ ಮಾದರಿ ಪ್ರಾಥಮಿಕ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಜೆ.ಪಿ ತುಳಸಿಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 14ವರ್ಷ ಮತ್ತು 17 ವರ್ಷ ವಯೋಮಿತಿಯ ಪ್ರಾಥಮಿಕ, ಪ್ರೌಢಶಾಲಾ ಬಾಲಕ ಮತ್ತು
ಮೂಡುಬಿದಿರೆ: ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ಜರುಗಿದ ಮಂಗಳೂರು ವಿ ವಿ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯ ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 14 ಚಿನ್ನ, 03 ಬೆಳ್ಳಿ ಹಾಗೂ 02 ಕಂಚಿನ ಪದಕದೊಂದಿಗೆ ಮೂಡುಬಿದಿರೆಯ ಆಳ್ವಾಸ್ ಕುಸ್ತಿಪಟುಗಳು ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.ಫಲಿತಾಂಶ : ಪುರುಷರ ವಿಭಾಗದಲ್ಲಿ : ನಿಖಿಲ್ – 61 ಕೆಜಿ ವಿಭಾಗದಲ್ಲಿ (ದ್ವಿತೀಯ), ಗುಡ್ಡಪ್ಪ – 61 ಕೆಜಿ ವಿಭಾಗದಲಿ (ತೃತೀಯ),
ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್ ಟಾಟಾ ಅವರು ಇನ್ನಿಲ್ಲ. ರತನ್ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ
ಪ್ರತಿಯೊಬ್ಬ ಮಹಿಳೆಯು ಹೋರಾಟದಲ್ಲಿ ತೊಡಗಿದ್ದು, ತನ್ನ ಹೋರಾಟದ ದಾರಿಯನ್ನು ಆಯ್ಕೆ ಮಾಡಿಕೊಂಡು, ಮುನ್ನಡೆಯಬೇಕು ಎಂದು ಹೊಸ ಶಾಸಕಿ ಕುಸ್ತಿಪಟು ವಿನೇಶಾ ಪೋಗಟ್ ಹೇಳಿದರು. ಇದು ಪ್ರತಿಯೊಬ್ಬ ಹುಡುಗಿಯ ಹೋರಾಟ. ಪ್ರತಿಯೊಬ್ಬ ಮಹಿಳೆಯು ತನ್ನ ಹೋರಾಟದ ಹಾದಿಯನ್ನು ಆಯ್ಕೆ ಮಾಡಿಕೊಳ್ಳಬೇಕು. ನನಗೆ ದಕ್ಕಿರುವ ಗೆಲುವು ಹೋರಾಟದ ಗೆಲುವಾಗಿದೆ, ಸತ್ಯದ ಗೆಲುವಾಗಿದೆ. ಈ ದೇಶ ನನಗೆ ನೀಡಿರುವ ಪ್ರೀತಿ ಮತ್ತು ನಂಬಿಕೆಯನ್ನು ಉಳಿಸಿಕೊಳ್ಳುತ್ತೇನೆ ಎಂದು ಹೊಸದಾಗಿ ವಿಧಾನಸಭೆ




























