ಇಂದಿನಿಂದ ಆರಂಭವಾಗಿರುವ ಐಪಿಎಲ್–2022 ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಬಿಡ್ ಆದ ಮೊದಲ ಆಟಗಾರ ಭಾರತ ಕ್ರಿಕೆಟ್ ತಂಡದ ಆರಂಬಿಕ ಬ್ಯಾಟರ್ ಶಿಖರ್ ಧವನ್ ಅವರನ್ನು ಪಂಜಾಬ್ ಕಿಂಗ್ಸ್ ತಂಡ ದೊಡ್ಡ ಮೊತ್ತ ನೀಡಿ ಖರೀದಿಸಿದೆ. ಕಳೆದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಡುತ್ತಿದ್ದ ಮೂವರು ಆಟಗಾರರನ್ನು ದೊಡ್ಡ ಮೊತ್ತ ನೀಡಿ ಬೇರೆ ತಂಡಗಳು ಖರೀದಿಸಿರುವುದು
ಕೋಸ್ಟಲ್ ವುಡ್ ಕಲಾವಿದರ ಮತ್ತು ತಂತ್ರಜ್ಞರ ಸಹಕಾರಿ ಒಕ್ಕೂಟ (ರಿ ) ಸಿಪಿಎಲ್- 2022 ಉದ್ಘಾಟನೆ ಕಾರ್ಯಕ್ರಮ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ವಿಜೃಂಭಣೆಯಿಂದ ನಡೆಯಿತು… ಸಹ್ಯಾದ್ರಿ ಕಾಲೇಜು ಟ್ರಸ್ತಿ ದೇವದಾಸ್ ಶೆಟ್ಟಿ, ಕಾಂಚನ ಮೋಟರ್ಸ್ ಆಶೀರ್ ಪಂದ್ಯಾಟ ವನ್ನು ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು, ಒಕ್ಕೂಟದ ಅಧ್ಯಕ್ಷ ಮೋಹನ್ ಕೊಪ್ಪಳ, ಉಪಾಧ್ಯಕ್ಷರುಗಳಾದ ಸುಹಾನ್ ಪ್ರಸಾದ್, ಸಚಿನ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್, ಸ್ಥಾಪಕ ಅಧ್ಯಕ್ಷೆ
ಹೆಣ್ಣುಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯದಿಂದ ರಕ್ಷಿಸಿಕೊಳ್ಳಲು ಕರಾಟೆ ಆತ್ಮ ರಕ್ಷಣಾ ಕಲೆಯು ಸಹಕಾರಿಯಾಗಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಓಬವ್ವ ಆತ್ಮರಕ್ಷಣೆ ಕಲೆ ಕಾರ್ಯಕ್ರಮ
ಜಿಲ್ಲೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಬೃಹತ್ ಮೊತ್ತದ ಹೆಜಮಾಡಿ ಬಿರುವೆರ್ ಬ್ರದರ್ಸ್ ಆಶ್ರಯದಲ್ಲಿ, ಬಿಲ್ಲವ ಸಮಾಜ ಬಾಂಧವರಿಗಾಗಿ ರಾಜ್ಯಮಟ್ಟದ ಕ್ರಿಕೆಟ್ ಪ್ರೀಮಿಯರ್ ಲೀಗ್ ಸೀಜನ್ -1 ಹೆಜಮಾಡಿಯ ರಾಜೀವಗಾಂಧಿ ಕ್ರೀಢಾಂಗಣ ಬಸ್ತಿಪಡ್ಪು ಮೈದಾನದಲ್ಲಿ ಇದೇ ಫೆಬ್ರುವರಿಯಲ್ಲಿ 26 ಹಾಗೂ 27ರಂದ್ದು ಅದ್ದೂರಿಯಾಗಿ ನಡೆಯಲಿದೆ. ಈ ಕ್ರಿಕೆಟ್ ಪಂದ್ಯಾವಳಿಯ ಪೂರ್ವಬಾವಿಯಾಗಿ ಕ್ರಿಕೆಟ್ ಆಟಗಾರರ ಆಯ್ಕೆ ಪ್ರಕ್ರಿಯೆ ಪಡುಬಿದ್ರಿ ಖಾಸಗಿ ಸಭಾಂಗಣದಲ್ಲಿ ಬಹಳ ಅಚ್ಚುಕಟ್ಟಾಗಿ
ಭಾರತ-ವೆಸ್ಟ್ ಇಂಡೀಸ್ ತಂಡದ ನಡುವಿನ ಬಾಂಧವ್ಯ ಸೋಲು-ಗೆಲುವು ಎಂಬ ಫಲಿತಾಂಶಕ್ಕಿಂತಲೂ ದೊಡ್ಡದು ಎಂಬ ವಿಚಾರವನ್ನು ಎರಡೂ ತಂಡಗಳು ಭಾನುವಾರ ತೋರಿಸಿಕೊಟ್ಟಿವೆ. ಪಂದ್ಯ ಮುಗಿದ ಬೆನ್ನಿಗೆ ಸಿರಾಜ್ ಅಹ್ಮದ್, ಕೀರನ್ ಪೊಲಾರ್ಡ್, ಅಲ್ಜಾರಿ ಜೋಸೆಫ್, ಯಜುವೇಂದ್ರ ಚಾಹಲ್, ನಿಕೋಲಸ್ ಪೂರನ್ ಹಾಗೂ ಸೂರ್ಯಕುಮಾರ್ ಯಾದವ್ ಸೇರಿದಂತೆ ಹಲವು ಆಟಗಾರರು ಒಟ್ಟಾಗಿ ನಿಂತು ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ, ಹರಟಿದ್ದಾರೆ. ಅಲ್ಲದೆ, ತರೇವಾರಿಯಾಗಿ ಪೋಟೋಗಳಿಗೆ ಫೋಸ್
“ರೋಹಿತ್ ಶರ್ಮಾ ನಾಯಕತ್ವದ ಅರ್ಹತೆ ಮತ್ತು ಸಾಮರ್ಥ್ಯದ ಬಗ್ಗೆ ಇನ್ನೂ ಚರ್ಚಿಸಬೇಕಾದ ಅಥವಾ ಅನುಮಾನ ವ್ಯಕ್ತಪಡಿಸಬೇಕಾದ ಅಗತ್ಯ ಇಲ್ಲ. ಏಕೆಂದರೆ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಪಂದ್ಯದಲ್ಲೇ ಶರ್ಮಾ ನಾಯಕನ ಕೌಶಲ್ಯಗಳನ್ನು ಸಾಬೀತುಪಡಿಸಿದ್ದಾರೆ” ಎಂದು ಮಾಜಿ ಭಾರತೀಯ ಟೆಸ್ಟ್ ತಂಡದ ಆಟಗಾರ ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ. ಭಾನುವಾರದಿಂದ ವೆಸ್ಟ್ ಇಂಡೀಸ್ ವಿರುದ್ಧ ಆರಂಭವಾಗಿರುವ ಏಕದಿನ ಸರಣಿಯಿಂದ ರೋಹಿತ್ ಶರ್ಮಾ ಮೊದಲ ಬಾರಿಗೆ ಪೂರ್ಣ ಪ್ರಮಾಣದ
ಇತ್ತೀಚೆಗೆ ಮುಕ್ತಾಯವಾಗಿದ್ದ ಟಿ-20 ವಿಶ್ವಕಪ್ನಲ್ಲಿ ಆಸ್ಟ್ರೇಲಿಯ ತಂಡ ಚಾಂಪಿಯನ್ ಆಗಿತ್ತು. ಇಂಗ್ಲೆಂಡ್ ವಿರುದ್ಧ ಪ್ರತಿಷ್ಠಿತ ಆಶಸ್ ಟೆಸ್ಟ್ ಸರಣಿಯನ್ನೂ ಕಾಂಗರೂ ಬಳಗ 4-0 ಅಂತರದಲ್ಲಿ ಗೆಲುವು ಸಾಧಿಸಿತ್ತು. ಆದರೆ, ಸರಣಿ ಗೆಲುವಿನ ಬೆನ್ನಿಗೆ ಆಸ್ಟ್ರೇಲಿಯ ಮುಖ್ಯ ತರಬೇತುದಾರರಾದ ಜಸ್ಟೀನ್ ಲ್ಯಾಂಗರ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಜಸ್ಟೀನ್ ಲ್ಯಾಂಗರ್ ಆಸ್ಟ್ರೇಲಿಯ ತಂಡದ ಕೋಚ್ ಆಗುವ ಸಂದರ್ಭದಲ್ಲಿ ಆಸ್ಟ್ರೇಲಿಯ
ವೆಸ್ಟ್ ಇಂಡೀಸ್ನ ಮೊದಲ ಏಕದಿನ ಪಂದ್ಯದಿಂದ ಕೆ.ಎಲ್.ರಾಹುಲ್ ಹೊರಗುಳಿದ ಸಂದರ್ಭದಲ್ಲೇ ಧೋನಿ ನುಡಿದ 2017 ರ ಭವಿಷ್ಯ ನಿಜವಾಗಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುವ ಮೊದಲ ಪಂದ್ಯಕ್ಕೆ ತಂಡದ ಉಪನಾಯಕ ಕೆ.ಎಲ್.ರಾಹುಲ್, ಅನುಪಸ್ಥಿತಿಯಲ್ಲಿ ವಿಕೆಟ್-ಕೀಪರ್ ರಿಷಬ್ ಪಂತ್ರನ್ನು ಉಪನಾಯಕನೆಂದು ಘೋಷಿಸಲಾಗಿದೆ. ರಿಷಬ್ ಪಂತ್ ಉಪನಾಯಕನ ಪಾತ್ರ ನಿರ್ವಹಿಸುತ್ತಿದ್ದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2017 ರಲ್ಲಿ
ದಕ್ಷಿಣಾ ಆಫ್ರಿಕಾ ವಿರುದ್ಧ ಟೆಸ್ಟ್ ಮತ್ತು ಏಕದಿನ ಸರಣಿಯಲ್ಲಿ ಹೀನಾಯ ಸೋಲನುಭವಿಸಿರುವ ಭಾರತ ಕ್ರಿಕೆಟ್ ತಂಡ ಫೆ.06ರಿಂದ ವೆಸ್ಟ್ ಇಂಡೀಸ್ ವಿರುದ್ಧ ತಲಾ ಮೂರು ಪಂದ್ಯಗಳ ಏಕದಿನ ಮತ್ತು ಟಿ-20 ಸರಣಿಯನ್ನು ಆಡಲಿದೆ. ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಅವರಿಗೆ ಪೂರ್ಣ ಪ್ರಮಾಣದ ನಾಯಕನಾಗಿ ಇದು ಮೊದಲ ಸರಣಿ. ಈ ಕಾರಣಕ್ಕಾಗಿಯೇ ಈ ಸರಣಿ ಈಗಾಗಲೇ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಅಲ್ಲದೆ, ಯುವ ಆಟಗಾರರಾದ ರವಿ ಬಿಷ್ಣೋಯ್,ಆವೇಶ್ ಖಾನ್ ಮತ್ತು ದೀಪಕ್ ಹೂಡಾ
ಮೂಡುಬಿದಿರೆ: ಎರಡು ವಾರಗಳ ಹಿಂದೆ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ ಶಿರ್ತಾಡಿ ಯುವಕ ಚಿಕಿತ್ಸೆ ಫಲಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಶಿರ್ತಾಡಿ ಕಜೆ ನಿವಾಸಿ ವಿಕೇಶ್ (22) ಮೃತಪಟ್ಟ ಯುವಕ. ಎರಡು ವಾರಗಳ ಹಿಂದೆ ಪಡುಕೊಣಾಜೆ ಬಳಿ ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ವಿಕೇಶ್ ಶಿರ್ತಾಡಿ ಹಾಗೂ ವಾಲ್ಪಾಡಿ ತಂಡಗಳ