Home Archive by category ಕ್ರೀಡೆ (Page 5)

ಬಹರೈನ್: ದ್ವೀಪದ ಕ್ರಿಕೆಟ್ ಪ್ರೇಮಿಗಳ ಮನಸೂರೆಗೊಂಡ “ವೈ.ಎಂ.ಸಿ ಟ್ರೋಫಿ-2023”

ಬಹರೈನ್ ದ್ವೀಪದ ವೈ.ಎಂ.ಸಿ ಸಂಘಟನೆಯು ‘ನಿಸರ್ಗ ಬಹರೈನ್”ನ ಆಶ್ರಯದಲ್ಲಿ ಜುಫೇರ್ ಪರಿಸರದಲ್ಲಿರುವ ಅಲ್ ನಜ್ಮಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾಟವೊಂದನ್ನು ಆಯೋಜಿಸಿದ್ದು, ಆಟಗಾರರೂ ವೀಕ್ಷಕರೂ ಸೇರಿದಂತೆ ದ್ವೀಪದ ನೂರಾರು ಕ್ರಿಕೆಟ್ ಪ್ರೇಮಿಗಳು ಈ ಪಂದ್ಯಾಟವನ್ನು ವೀಕ್ಷಿಸಿ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ದ್ವೀಪದ ಪ್ರಸಿದ್ಧ

ಬೈಂದೂರು: ರಾಷ್ಟ್ರೀಯ ದಾಖಲೆ ಗೈದ ಮಣಿಕಂಠ ಹೋಬಳಿದಾರ್ ಅವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾ ನೇತೃತ್ವದಲ್ಲಿ 62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಸರ್ವಿಸಸ್ ತಂಡವನ್ನು ಪ್ರತಿನಿಧಿಸಿ 100ಮೀ ಓಟದಲ್ಲಿ ಭಾರತದ ಅತ್ಯಂತ ವೇಗದ ಓಟಗಾರರಾಗಿ ದಾಖಲೆ ಮಾಡಿ ಚಿನ್ನದ ಪದಕ ಪಡೆದ ಮಣಿಕಂಠ ಹೋಬಳಿದಾರ್ ಇವರಿಗೆ ಹುಟ್ಟೂರ ಸನ್ಮಾನ ಕಾರ್ಯಕ್ರಮ ಬೈಂದೂರು ಶಾರದಾ ವೇದಿಕೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಬೈಂದೂರು ಬಿಜೆಪಿ

ಮೂಡುಬಿದಿರೆ : ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ‌ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು

ಕಡಬ: ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ: ನಿಶ್ವಿತ್ ಗೆ ಚಿನ್ನ

ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ, ಮಧ್ಯ ಪ್ರದೇಶದ ದೇವಾಸ್ ನಲ್ಲಿ ನಡೆಸಿದ 17ರ ವಯೋಮಿತಿಯ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಮಧ್ಯ ಕ್ಷೇತ್ರವನ್ನು ಪ್ರತಿನಿಧಿಸಿದ ಸರಸ್ವತಿ ವಿದ್ಯಾಲಯ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ನಿಶ್ವಿತ್ ಪಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ದೆಹಲಿಯಲ್ಲಿ ನಡೆಯುವ SGFI ಗೆ ಆಯ್ಕೆಯಾಗಿರುತ್ತಾನೆ. ಇವನು ಕಡಬ ತಾಲೂಕಿನ 102 ನೆಕ್ಕಿಲಾಡಿ ಗ್ರಾಮದ ಪೊನ್ನೈತ್ತೂರು ಸುರೇಶ ಮತ್ತು

ಮೂಡುಬಿದಿರೆ: ದ.ಕ. ಜಿಲ್ಲಾಮಟ್ಟದ ಕ್ರೀಡಾಕೂಟ, ಕಡಬದ ಚರಿಷ್ಮಾ ಕೂಟ ದಾಖಲೆ

ಮೂಡುಬಿದಿರೆಯಲ್ಲಿ ನಡೆಯುತ್ತಿರುವ ದ.ಕ. ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರೌಢಶಾಲಾ ಬಾಲಕಿಯರ ವಿಭಾಗದ 1500 ಮತ್ತು 3000 ಕಿ.ಮೀ ಓಟದಲ್ಲಿ ಪುತ್ತೂರು ತಾಲೂಕಿನ ಕಡಬ ಸ.ಪ.ಪೂ.ಕಾಲೇಜಿನ ಚರಿಷ್ಮಾ ಕೂಟ ದಾಖಲೆಯನ್ನು ನಿರ್ಮಿಸಿದ್ದಾರೆ. ಎಡಪದವು ಪ.ಪೂ.ಕಾಲೇಜಿನ ಸೌಮ್ಯ ಕೆ.ಪಿ ಅವರು 2004ರಲ್ಲಿ 5:01.70 ಸೆಕುಂಡು ನಲ್ಲಿ ಕ್ರಮಿಸಿ ಮಾಡಿರುವ ದಾಖಲೆಯನ್ನು ಚರಿಷ್ಮಾ ಅವರು 4:53.9 ಸೆಕುಂಡಿನಲ್ಲಿ ಕ್ರಮಿಸುವ ಮೂಲಕ ಹಾಗೂ 3000 ಓಟದಲ್ಲಿ 10:44.7 ಸೆಕುಂಡಿನಲ್ಲಿ

ಮಂಗಳೂರು: ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ ಕ್ರೀಡಾಕೂಟ : ಗೊನ್ಝಾಗ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯ ವಿದ್ಯಾರ್ಥಿಗಳು 2023 ರ ಅಕ್ಟೋಬರ್ 19 ರಿಂದ 22 ರವರೆಗೆ ಕರ್ನಾಟಕದ ಕಲಬುರಗಿಯಲ್ನಡೆದ ಸಿಬಿಎಸ್ ಸಿ ದಕ್ಷಿಣ ವಲಯ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿಸಿದರು. 6 ನೇ ತರಗತಿ ವಿದ್ಯಾರ್ಥಿನಿ ತಸ್ಮಯಿ ಶೆಟ್ಟಿ 1000 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನೂ, 6ನೇ ತರಗತಿ ವಿದ್ಯಾರ್ಥಿಯುವರಾಜ್ ಡಿ ಕುಂಡರ್ 300 ಮೀ ಮತ್ತು 500 ಮೀಟರ್‌ಗಳಲ್ಲಿ 2 ಚಿನ್ನದ ಪದಕಗಳನ್ನು ಪಡೆದಿರುತ್ತಾರೆ.

ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟ : ರಾಜ್ಯಮಟ್ಟಕ್ಕೆ ಆಯ್ಕೆ ಆದ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳು

ದೇರಳಕಟ್ಟೆಯ ವಿದ್ಯಾರತ್ನ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಕರಾಟೆ ಕ್ರೀಡಾಕೂಟದಲ್ಲಿ ಕುಂಜತ್ತಬೈಲಿನ ನೋಬಲ್ ಆಂಗ್ಲ ಮಾಧ್ಯಮ ಫ್ರೌಢಶಾಲೆಯ ವಿದ್ಯಾರ್ಥಿಗಳಾದ ಹರ್ಷಿಕ, ವರ್ಷಿತ ಇವರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಧನ್ವಿತ್ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರು ನಿತೀನ್ .ಎನ್ .ಸುವರ್ಣ, ಸಂಪತ್ ಹಾಗು ಸುಶಾಂತ್ ರವರಿಂದ ಕರಾಟೆ ತರಬೇತಿಯನ್ನು ಪಡೆಯುತ್ತಿದ್ದಾರೆ.

ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್ ಸಮಾರೋಪ

ದ.ಕ. ಜಿಲ್ಲಾ ಫುಟ್ಬಾಲ್ ಅಸೋಸಿಯೇಶನ್‌ನ ಆಶ್ರಯದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನ ಪದವಿ ವಿಭಾಗದಲ್ಲಿ ಯೆನೆಪೋಯ ಕಾಲೇಜು ವಿದ್ಯಾರ್ಥಿಗಳ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ನೆಹರೂ ಮೈದಾನದ ಪಕ್ಕದ ಫುಟ್ಬಾಲ್ ಗ್ರೌಂಡ್‌ನಲ್ಲಿ ನಡೆದ ಫೈನಲ್‌ನಲ್ಲಿ ಯೆನಪೋಯ ಕಾಲೇಜು ತಂಡ 1-0 ಅಂತರದಲ್ಲಿ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವನ್ನು ಮಣಿಸಿ ಪ್ರಶಸ್ತಿ ಬಾಚಿಕೊಂಡಿತು. ಪಿ.ಯು.ಕಾಲೇಜು ವಿದ್ಯಾರ್ಥಿಗಳ ವಿಭಾಗದ ಫೈನಲ್‌ನಲ್ಲಿ ಸೈಂಟ್

ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್‍ಗೆ ರಾಜ್ಯದ ಆಯುಷ್ ಶೆಟ್ಟಿ ಸಾರಥ್ಯ

ಅಮೆರಿಕದಲ್ಲಿ ಸೆಪ್ಟಂಬರ್ 25ರಿಂದ ಆರಂಭವಾಗಲಿರುವ ಬಿಡಬ್ಲ್ಯುಎಫ್ ಜೂನಿಯರ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್ 16 ಆಟಗಾರರ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಕರ್ನಾಟಕದ ಆಯುಷ್ ಶೆಟ್ಟಿ ಹಾಗೂ ಉನ್ನತಿ ಹೂಡಾ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ತಂಡವನ್ನು ಮುನ್ನಡೆಸಲಿದ್ದಾರೆ. ಆಟಗಾರರ ಆಯ್ಕೆಗೆ ಜುಲೈ 26ರಿಂದ 29ರ ವರೆಗೆ ಆಯ್ಕೆ ಟ್ರಯಲ್ಸ್ ನಡೆಸಲಾಗಿತ್ತು. ಎರಡು ಬಾರಿ 19 ವಯೋಮಿತಿ ಅಖಿಲ ಭಾರತ ಜ್ಯೂನಿಯರ್ ರ್ಯಾಂಕಿಂಗ್ ಚಾಂಪಿಯನ್ ಆಗಿರುವ

ಶಿಕ್ಷಣ ಇಲಾಖಾ ಕರಾಟೆ ಕ್ರೀಡಾ ಕೂಟದಲ್ಲಿ ಬಂಗಾರದ ಪದಕ ಗಳಿಸಿದ ಆದಿತ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ , ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ , ಮಂಗಳೂರು ಉತ್ತರ ವಲಯ ದ ವತಿಯಿಂದ ತಾಲೂಕು ಮಟ್ಟದ ಪ್ರಾಥಮಿಕ / ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ 2023 -2024 ಮುಲ್ಕಿಯ ಸಿ . ಯಸ್ . ಐ . ಇ ಶಾಲೆ ಕಾರ್ನಾಡು ಇಲ್ಲಿ ಆಯೋಜಿಸಲಾಗಿದ್ದು . ಇಲಾಖೆಯ ಕರಾಟೆ ಕ್ರೀಡೆಯಲ್ಲಿ ( 62-65 ) ವಿಭಾಗದಲ್ಲಿ ನಗರ ಕೆನರಾ ಉರ್ವಾ ಶಾಲೆಯ 10 ನೇ […]