Home Archive by category ಕ್ರೈಮ್ (Page 13)

ಬಾವಿಗೆ ಹಾರಿದ ಯುವತಿಯ ರಕ್ಷಣೆ

ಮೂಡುಬಿದಿರೆಯ ವಿಶಾಲನಗರದ ನಿವಾಸಿ ಯುವತಿಯೋರ್ವಳು ಬಾವಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ್ದು ಅವಳನ್ನು ಮೂಡುಬಿದಿರೆ ಅಗ್ನಿಶಾಮಕದಳದ ಸಿಬಂದಿಗಳು ರಕ್ಷಿಸಿದ ಘಟನೆಮೂಡುಬಿದಿರೆ ಪೋಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ್ಯದಲ್ಲಿ ನಡೆದಿದೆ. ತಮಿಳುನಾಡು ಮೂಲದ ವಿಶಾಲ್ ನಗರದ ನಿವಾಸಿ ರಾಬಿತ್ ಎಂಬವರ ಪುತ್ರಿ 22ರ ಹರೆಯದ ನಿವೇತಾ ಬಾವಿಗೆ ಹಾರಿದ ಯುವತಿ. ಈಕೆ ಇಲ್ಲಿನ ಖಾಸಗಿ

ಉಡುಪಿ : ಬೈಕ್‍ಗೆ ಲಾರಿ ಢಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಬೈಕ್ಕೊಂದಕ್ಕೆ ಲಾರಿಯೊಂದು ಹಿಂದಿನಿಂದ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉದ್ಯಾವರದಲ್ಲಿ ನಡೆದಿದೆ. ಮೃತ ವ್ಯಕ್ತಿ ಕಟಪಾಡಿ ಸರ್ಕಾರಿ ಗುಡ್ಡೆ ಮೂಡಬೆಟ್ಟು ನಿವಾಸಿ ಹೂವಿನ ವ್ಯಾಪಾರಿ ಮಹಮ್ಮದ್ ರಫೀಕ್ ಬಾವ(35), ವಿವಾಹಿತರಾಗಿದ್ದ ಇವರು ಒಂದು ಮಗುವಿನ ತಂದೆ, ಕಟಪಾಡಿಯಲ್ಲಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ಇವರು ದ್ವಿಚಕ್ರ ವಾಹನದಲ್ಲಿ ಉಡುಪಿ ಕಡೆಗೆ ಹೋಗುತ್ತಿದ್ದ ಉದ್ಯಾವರ ತಲುಪುತಿದ್ದಂತೆ, ಕೇರಳದಿಂದ ಮುಂಬೈಗೆ ಬಾಡಿ ಪಿಕ್ಸ್

ಸರಕಾರಿ ಆಸ್ಪತ್ರೆಯ ಎದುರುಗಡೆ ಕಾರಲ್ಲಿ ಮೃತದೇಹ ಪತ್ತೆ

ಸುಳ್ಯದ ಸರಕಾರಿ ಆಸ್ಪತ್ರೆಯ ಎದುರುಗಡೆ ನಿಂತಿರುವ ಕಾರಿನಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು ಪೆರಾಜೆಯ ಪೆರಂಗಜೆ ಗೌರೀಶ ಎಂಬ ಯುವಕನದೆಂದು ಗೊತ್ತಾಗಿದೆ.4 ದಿನಗಳ ಹಿಂದೆ ಗುರುವಾರ ದಿನ ಸಂಜೆ ಗೌರೀಶ ಕಾರಲ್ಲಿ ಬಂದು ಸರಕಾರಿ ಆಸ್ಪತ್ರೆಯ ಎದುರಿನ ಜಾಗದಲ್ಲಿ ಕಾರು ಪಾರ್ಕ್ ಮಾಡಿದ್ದನೆಂದೂ, ವಿಪರೀತ ಕುಡಿತದ ಪರಿಣಾಮವಾಗಿ ಶುಕ್ರವಾರ ದಿನ ಮೃತಪಟ್ಟಿರಬೇಕೆಂದೂ ಶಂಕಿಸಲಾಗಿದೆ.ಶವ ಬಾತುಕೊಂಡಿದ್ದು ವಾಸನೆ ಬರತೊಡಗಿದ ಹಿನ್ನಲೆಯಲ್ಲಿ ಆದಿತ್ಯವಾರ ಬೆಳಿಗ್ಗೆ

ಮಂಜೇಶ್ವರ : ಹತ್ತು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಕೆಲವು ದಿನಗಳಿಂದ ನಾಪತ್ತೆಯಾಗಿ ಚೆಂಬುಗುಡ್ಡೆಯ ಯುವಕನ ಶವ ಮಂಜೇಶ್ವರ ಸಮುದ್ರದಲ್ಲಿ ಪತ್ತೆಯಾಗಿದ್ದು, ಇದು ಆಕಸ್ಮಿಕ ಸಾವಲ್ಲ ಇದೊಂದು ಕೊಲೆ ಇದೊಂದು ಕೊಲೆ ಎಂಬುವ ಶಂಕೆ ಕುಟುಂಬಸ್ಥರಿಂದ ವ್ಯಕ್ತಗೊಂಡಿದೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯ ನಿವಾಸಿ ಝಾಕಿರ್ ತೊಕ್ಕೊಟ್ಟಿಗೆ ಹೋಗಿ ಬರುವುದಾಗಿ ಮನೆಯಿಂದ ಹೋಗಿದ್ದು, ಶನಿವಾರ ಸಂಜೆ ಮಂಜೇಶ್ವರ ಸಮುದ್ರದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೀನು ವ್ಯಾಪಾರಿಯಾಗಿದ್ದ ತೊಕ್ಕೊಟ್ಟು ಸಮೀಪದ

ಬೆಳಪು ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ : ಮೂವರು ವಶಕ್ಕೆ

ಬಹಳಷ್ಟು ವರ್ಷಗಳಿಂದ ದನಗಳನ್ನು ಕದ್ದು ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದ ಬೆಳಪು ತಬ್ರೇಸ್ ಎಂಬಾತನ ಮನೆಗೆ ದಾಳಿ ಮಾಡಿದ ಶಿರ್ವ ಪೊಲೀಸರು ಜೀವಂತ ಕರು, ದನದ ಮಾಂಸ ಸಹಿತ ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬೆಳಪುವಿನ ಸುಲ್ತಾನ್ ಅಹಮ್ಮದ್ ಎಂಬವರ ಮಗ ತಬ್ರೇಸ್( 30), ಕಾಪು ಮಲ್ಲಾರಿ ಶಾಲೆ ಬಳಿ ನಿವಾಸಿ ಅಮಾನುಲ್ಲಾ ಅಸೈನ್ ಎಂಬವರ ಮಗ ಮೊಹಮ್ಮದ್ ಅಜೀಮ್(39) ಹಾಗೂ ಬೆಳಪುವಿನ ಮಥುರಾ ಸ್ಟೋರ್ ಬಳಿ ನಿವಾಸಿ ಮಕ್ಬುಲ್ ಹುಸೇನ್ ಎಂಬವರ ಮಗ

ಪಾಟ್ರಕೋಡಿ ಗಾಂಜಾ ಪ್ರಕರಣ:ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ವರ್ಷದ ಹಿಂದೆ ಪಾಟ್ರಕೋಡಿಯಲ್ಲಿ ಪತ್ತೆಯಾದ ಭಾರಿ ಪ್ರಮಾಣದ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪಾಟ್ರಕೋಡಿಯಲ್ಲಿ ಭಾರಿ ಪ್ರಮಾಣದ ಗಾಂಜಾ ಪ್ರಕರಣದಲ್ಲಿ ಪತ್ತೆ ಮಾಡಿದ ಪೆÇಲೀಸರು ಅರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 2ನೇ ಆರೋಪಿ ಕಾಸರಗೋಡು ಮಂಜೇಶ್ವರ ಹೊಸಂಗಡಿ ನಿವಾಸಿ ಮಹಮ್ಮದ್ ಶಫೀಕ್ ಅವರು ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೆ

ನವ ವಿವಾಹಿತೆ ಶವ ಮನೆ ಪಕ್ಕದ ಪಾಳು ಬಾವಿಯಲ್ಲಿ ಪತ್ತೆ

ಕಳೆದ ಆರು ದಿನಗಳ ಹಿಂದೆ ನಾಪತ್ತೆಯಾದ ನವ ವಿವಾಹಿತೆಯ ಶವ ಮನೆಯ ಪಕ್ಕದ ಪಾಳು ಬಾವಿಯಲ್ಲಿ ಪತ್ತೆಯಾದ ಘಟನೆ ಎಲ್ಲೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆಮೃತ ನವವಿವಾಹಿತೆ ಎಲ್ಲೂರು ನಿವಾಸಿ ರಕ್ಷಿತಾ ಪೂಜಾರಿ(24), ಈಕೆ ಕಳೆದ ಒಂದುವರೆ ವರ್ಷಗಳ ಹಿಂದೆ ಪಾಂಗಾಳ ನಿವಾಸಿ ಸಂಜಯ್ ಆಚಾರಿ ಎಂಬುವರನ್ನು ಅಂತರ್ ಜಾತಿ ವಿವಾಹವಾಗಿದ್ದ ಈಕೆ ಗಂಡ ಹಾಗೂ ತನ್ನ ತಂದೆಯೊಂದಿಗೆ ಎಲ್ಲೂರಿನ ಮನೆಯಲ್ಲಿ ವಾಸ ವಿದ್ದಳು, ಕಾಪುವಿನ ಮಹಾಬಲ ಮಾರ್ಲ್ ಕಟ್ಟಡದ ಪ್ಯಾನ್ಸಿ

ಮಹಾರಾಷ್ಟ್ರ: ಟ್ರಕ್‌ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ

ಮಂಗಳೂರು : ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರವಶ

ಅನುಮಾನಾಸ್ಪದ ತಿರುಗಾಟ ನಡೆಸುತ್ತಿದ್ದ ಇಬ್ಬರನ್ನು ಉತ್ತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಪೊಲೀಸರು ರೌಂಡ್ಸ್ ನಲ್ಲಿದ್ದಾಗ ಕುದ್ರೋಳಿ ಅಳಕೆ ಮಾರುಕಟ್ಟೆ ಪ್ರದೇಶದ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದ ರೀತಿಯಲ್ಲಿ ತಿರುಗಾಟ ನಡೆಸುತ್ತಿದ್ದರು. ವಿಚಾರಣೆ ನಡೆಸಿದಾಗ ಒಬ್ಬರು ಕೋಡಿಕಲ್ ನಿವಾಸಿ ಪ್ರಮೋದರಾಜ್ ಹಾಗೂ ಚಿಕ್ಕಮಗಳೂರಿನ ಓಂಕಾರ ಮೂರ್ತಿ ಎಂಬುದು ಬೆಳಕಿಗೆ ಬಂದಿದೆ ಇವರಿಬ್ಬರು ಕಳ್ಳತನ ಅಥವಾ ಇನ್ನಾವುದೋ

ಉಳ್ಳಾಲ: ಸಂಚಾರಿ ಪೇದೆಗೆ ಕಾರು ಢಿಕ್ಕಿ ಹೊಡೆದು ಪರಾರಿ

ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಪೇದೆಗೆ ಅಪರಿಚಿತ ಕಾರು ಢಿಕ್ಕಿ ಹೊಡೆದು, ಅವರು ತಲೆಗೆ ಗಾಯಗೊಂಡಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲಬೈಲ್ ರಸ್ತೆಯಲ್ಲಿ ಸಂಭವಿಸಿದ್ದು, ಶಿವಮೊಗ್ಗ ನಿವಾಸಿ ಲೋಕೇಶ್ (35) ಗಾಯಾಳು ಪೇದೆ ಎಂದು ಗುರುತಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣೆಯ ಹೈವೇ ಪ್ಯಾಟ್ರಲ್ ವಾಹನದಲ್ಲಿ ಚಾಲಕನಾಗಿದ್ದ ಇವರು ಉಳ್ಳಾಲಬೈಲ್ ಬಳಿ ತಪಾಸಣೆಗೈಯ್ಯುತ್ತಿದ್ದ ವೇಳೆ ಘಟನೆ ನಡೆದಿದೆ.