ಬಂಟ್ವಾಳ: ಬೊರೆವೆಲ್ ಕೊರೆಸುವ ವಾಹನ ಬಂದು ರಸ್ತೆ ಹಾಳಾಗಿದೆ ಎಂದು ಆರೋಪಿಸಿ ವ್ಯಕ್ತಿಯೊರ್ವರಿಗೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಲ್ಲದೆ ಕೊಲ್ಲುವುದಾಗಿ ಜೀವ ಬೆದರಿಕೆಯೊಡ್ಡಿದ ಘಟನೆ ಸಂಗಬೆಟ್ಟು ಗ್ರಾಮದ ಅಳಿಕೆ ಎಂಬಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಅಲ್ವಿನ್ ರಿಚರ್ಡ್ ಫಲೇರಾ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳೀಯ ನಿವಾಸಿ
ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು ಘಟನೆಗೆ ಸಂಬಂಧಿಸಿ ಯುವತಿಯ ಸಂಬಂಧಿಕರು ಯುವಕನ ಕುಟುಂಬದವರು ಯುವತಿಗೆ ವರದಕ್ಷಿಣೆ ಕಿರುಕುಳ
ಉಳ್ಳಾಲದ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಪುತ್ರನ ಮನೆಗೆ ಇಂದು ನಸುಕಿನಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಬೆಳ್ಳಂಬೆಳಗ್ಗೆ ಬೆಂಗಳೂರಿನಿಂದ ಆಗಮಿಸಿದ ಅಧಿಕಾರಿಗಳು ಮನೆಗೆ ಬಂದು ತನಿಖೆ ಆರಂಭಿಸಿದ್ದಾರೆ. ನಾಲ್ಕು ಕಾರುಗಳಲ್ಲಿ 25 ಮಂದಿಯಿದ್ದ ತಂಡ ಉಳ್ಳಾಲದ ಮಾಸ್ತಿಕಟ್ಟೆಗೆ ಆಗಮಿಸಿದೆ. ಎನ್ಐಎ ಜೊತೆಗೆ ಮಂಗಳೂರಿನ ಸ್ಥಳೀಯ ಪೊಲೀಸರು ಕೂಡ ಭದ್ರತೆ ಒದಗಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಇದಿನಬ್ಬ ಅವರ ಮೊಮ್ಮಗಳು ಕೇರಳದಲ್ಲಿ ನಾಪತ್ತೆಯಾಗಿದ್ದು
ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ
ಕುಂದಾಪುರ: ಕುಂದಾಪುರ ತಾಲೂಕಿನ ಕೋಟೇಶ್ವರ ಸಮೀಪದ ಕಾಳಾವರದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಉದ್ಯಮಿಯೋರ್ವರನ ಕುತ್ತಿಗೆ ಕತ್ತರಿಸಿ ಭೀಕರವಾಗಿ ಹತ್ಯೆಗೈದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಉದ್ಯಮಿ. ಮೇಲ್ನೋಟಕ್ಕೆ ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಅಜೇಂದ್ರ ಅವರು ಕಳೆದ ಕೆಲ ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಸ್ನೇಹಿತ ಅನೂಪ್
ಬಂಟ್ವಾಳ: ಮಣ್ಣಡಿ ಹಾದು ಹೋಗಿರುವ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೇಲ್ ಕಳವು ನಡೆಸುತ್ತಿದ್ದ ಪ್ರಕರಣವೊಂದು ತಾಲೂಕಿನ ಅರಳ ಗ್ರಾಮದ ಸೊರ್ನಾಡು ಬಳಿ ಶುಕ್ರವಾರ ರಾತ್ರಿ ಬೆಳಕಿಗೆ ಬಂದಿದೆ. ಇಲ್ಲಿನ ಅರ್ಬಿ ಎಂಬಲ್ಲಿ ಐವನ್ ಪಿಂಟೊ ಎಂಬರಿಗೆ ಸೇರಿದ ಖಾಸಗಿ ಜಮೀನಿನಲ್ಲಿ ಮಂಗಳೂರು- ಬೆಂಗಳೂರಿಗೆ ಹಾದು ಹೋಗಿರುವ ಎಚ್ ಪಿ.ಎಸ್ ಎಲ್ ಪೆಟ್ರೊನೆಟ್ ಸಂಸ್ಥೆಗೆ ಸೇರಿದ ಪೈಪ್ ಲೈನ್ ಗೆ ಕನ್ನ ಕೊರೆದು ಡಿಸೆಲ್ ಕಳವು ನಡೆಸಲಾಗಿರುವುದಾಗಿ ತಿಳಿದು ಬಂದಿದೆ. ಪ್ರಕರಣ ಬೆಳಕಿಗೆ
ಬಂಟ್ವಾಳ: ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿನ ರೈಲ್ವೇ ಹಳಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಲಕ್ಷ್ಮಣ ಎಂಬವರ ಮಗ ಕಾರ್ತಿಕ್ ಎಂಬಾತನ ಮೃತದೇಹವಿದಾಗಿದ್ದು ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದೆ. ಸಂಜೆಯ ವೇಳೆ ಮನೆಯಿಂದ ಹೊರಟ ಕಾರ್ತಿಕ್ ತಡರಾತ್ರಿಯಾದರೂ ಮನೆಗೆ ಬಾರದ ಹಿನ್ನಲೆಯಲ್ಲಿ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಇಂದು ಮುಂಜಾನೆ ೩ ಗಂಟೆಯ ವೇಳೆಗೆ ಮೃತದೇಹ ಪತ್ತೆಯಾಗಿದ್ದು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ಗೊಳಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಮಂಗಳೂರಿನ ಕಮೀಷನರ್ ಕಚೇರಿಯಲ್ಲಿ ನಡೆದೆ ಸುದ್ದಿಗೋಷ್ಠಿಯಲ್ಲಿ ಅವರು, ಇನ್ಲ್ಯಾಂಡ್ಇಂಪಾಲ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಮಹಿಳೆ ಮತ್ತು ಆಕೆಯ ಸ್ನೇಹಿತ ಪಕ್ಕದ ಮನೆಯ ವ್ಯಕ್ತಿಯೊಬ್ಬರನ್ನು ಪಾರ್ಟಿಯ ನೆಪದಲ್ಲಿ ಮದ್ಯದ ಜತೆ ಅಮಲು
ಕುಂದಾಪುರ: ಸೈಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಕಾರೊಂದು ಢಿಕ್ಕಿಯಾದ ಪರಿಣಾಮ ವ್ಯಕ್ತಿಯೋರ್ವ ಗಂಭೀರ ಗಾಯಗೊಂಡು ಸಾವನ್ನಪ್ಪಿದ ದಾರುಣ ಘಟನೆ ಇಲ್ಲಿನ ಹೆಮ್ಮಾಡಿ ಸಮೀಪದ ಜಾಲಾಡಿಯಲ್ಲಿ ನಡೆದಿದೆ. ಹೆಮ್ಮಾಡಿಯ ಸಂತೋಷನಗರ ನಿವಾಸಿ ರಾಮ ಕುಲಾಲ್(60) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದುರ್ದೈವಿ.ರಾಮ ಕುಲಾಲ್ ಅವರು ಹೆಮ್ಮಾಡಿಯಿಂದ ತಮ್ಮ ಸೈಕಲ್ ನಲ್ಲಿ ತಲ್ಲೂರಿಗೆ ತೆರಳುತ್ತಿರುವ ಹೊತ್ತಿಗೆ ಈ ಅಪಘಾತ ನಡೆದಿದೆ. ಸೈಕಲ್ ಡಿವೈಡರ್
ಪೊಲೀಸ್ ತಪಸಾಣೆ ವೇಳೆ ತಪ್ಪಿಸಿಕೊಳ್ಳಲು ಹೋಗಿ ರಿಕ್ಷಾವೊಂದು ಪಲ್ಟಿಯಾಗಿದ್ದು, ವಿಚಾರಣೆ ನಡೆಸಿದಾಗ ರಿಕ್ಷಾದಲ್ಲಿದ್ದ ಗಾಂಜಾ ಜೊತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸಜಿಪಮೂಡ ಗ್ರಾಮದ ಸುಭಾಶ್ ನಗರ ನಿವಾಸಿ ಅಸೀಫ್ ಯಾನೆ ಅಚಿ (28) ಸವಣೂರು ಗ್ರಾಮದ ಚಾಪಳ್ಳ ನಿವಾಸಿ ಫರಾಝ್ (23) ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕಾಶಿಮಠ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಉಕ್ಕುಡ ಕಡೆಯಿಂದ ವಿಟ್ಲ