ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಬಗ್ಗೆ ಕೆಲವು ದಿನಗಳ ಹಿಂದೆ ಅಶ್ಲೀಲ ಪದ ಬಳಸಿ ಅವಹೇಳನ ಮಾಡಿದ ಆರೋಪಿ ಆಲ್ಬರ್ಟ್ ಫೆರ್ನಾಂಡಿಸ್ ಮೂಲತಃ ಬಜ್ಪೆ ನಿವಾಸಿ ಇವರು ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದು ಈತನ ಹೇಳಿಕೆಯಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದ್ದು . ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ದೂರು ಕೂಡ ದಾಖಲಾಗಿತ್ತು .ಇದೀಗ ಈ ವ್ಯಕ್ತಿ ತಾನು ಮಾಡಿದ
ಇಂದಿನಿಂದ ರಾಜ್ಯದಾದ್ಯಂತ ಬಹುತೇಕ ಲಾಕ್ಡೌನ್ ಸಡಿಲಿಕೆಯಾಗಿದೆ. ಎರಡು ತಿಂಗಳುಗಳಿಂದ ಭಕ್ತಾದಿಗಳಿಗೆ ಮುಚಿದ್ದ ದೇವಸ್ಥಾನಗಳು ತೆರೆದಿದ್ದು. ಕರಾವಳಿಯಲ್ಲಿ ವಿವಿಧ ದೇವಸ್ಥಾನಗಳಿಗೆ ಭಕ್ತ ಸಾಗರ ಹರಿದಿ ಬಂದಿದ್ದು. ಭಕ್ತರು ದೇವರ ದರ್ಶನ ಪಡೆದು ಪುನೀತರಾದರು. ಸಮಾರು ಎರಡು ತಿಂಗಳುಗಳ ಕಾಲ ಲಾಕ್ಡೌನ್ನಿಂದಾಗಿದೆ ಭಕ್ತಾದಿಗಳಿಗೆ ಮುಚ್ಚಿದ್ದ ದೇವಸ್ಥಾನಗಳು ಇಂದು ತರೆದಿವೆ. ಸರ್ಕಾರದ ಆದೇಶದಂತೆ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು ಯಾವುದೇ ಸೇವೆಗಳಿಗೆ