Home Archive by category ದೈವ ದೇವರು (Page 19)

ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’

ಪೊಳಲಿ ಟೈಗರ್ಸ್ ಫ್ರೆಂಡ್ಸ್ ಮತ್ತು ಪುರಲ್ದ ಅಪ್ಪೆನ ಮೋಕೆದ ಬೊಳ್ಳಿಲು ತಂಡದ ವತಿಯಿಂದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ಹಣತೆ ದೀಪ’ ಬೆಳಕಿನ ಹಬ್ಬಕ್ಕೆ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಪೊಳಲಿಯಲ್ಲಿ ದೇವಸ್ಥಾನದ ಆವರಣದಲ್ಲಿ ತುಪ್ಪ ದೀಪ ಅಲಂಕಾರ ಸೇವೆ ನೆರವೇರಿತು… ಈ ವಿಶೇಷ ಸೇವೆಯು ಕಳೆದ ಎರಡು ವರ್ಷಗಳಿಂದ ನಡೆದುಕೊಂಡು

ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಬಲಿ ಉತ್ಸವ

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆಯಂದು ಒಳಗಾದ ದೇವರ ಬಲಿ ಉತ್ಸವ ವಾಡಿಕೆಯಂತೆ ದೀಪಾವಳಿ ಅಮವಾಸ್ಯೆ ದಿನದಂದು ಸಂಪ್ರದಾಯದಂತೆ ಆರಂಭಗೊಂಡಿದೆ. ಕಳೆದ ರಾತ್ರಿ ಶ್ರೀ ದೇವರ ಬಲಿ ಹೊರಟು ದೀಪಾವಳಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ಪ್ರಧಾನ ಅರ್ಚಕ ವೇದ.ಮೂ.ವಿ.ಎಸ್.ಭಟ್ ಮತ್ತು ವೇ.ಮೂ. ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಉತ್ಸವಾದಿಗಳು ನಡೆಯಿತು. ದೇವಳದ ಪ್ರಾಕಾರ ಗುಡಿಗಳಲ್ಲಿ ಹೂವಿನ ಪೂಜೆ

ದೀಪ ಬೆಳಕು ನೀಡಿದಂತೆ ಮನಸ್ಸು, ಹೃದಯ ಬೆಳಕಾಗಲಿ : ಡಾ. ಪ್ರಭಾಕರ ಭಟ್ ಕಲ್ಲಡ್ಕ

ಪುತ್ತೂರು: ಹಿಂದೂ ಸಮಾಜದ ಶಕ್ತಿಯನ್ನು ವೃದ್ಧಿಸಲು ನಮ್ಮ ಮನಸ್ಸು ಮತ್ತು ಹೃದಯ ಬೆಳಕಾಗಬೇಕು. ಅದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರಟ ದೀಪದ ಬೆಳಕು ಎಲ್ಲರ ಮನೆ ಮನೆಯಲ್ಲಿ ಬೆಳಗಲಿ. ಮನೆ ದೇವಸ್ಥಾನ ಆಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಆಹ್ವಾನಿತ ಸದಸ್ಯ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಾಮರಸ್ಯ ವಿಭಾಗದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಉರ್ಲಾಂಡಿ

ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ

ಬಂಟ್ವಾಳ: ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ನಾವೂರೇಶ್ವರ ದೇವಸ್ಥಾನದ ಹೊರಾಂಗಣದ ನೈಋತ್ಯ ದಿಕ್ಕಿನಲ್ಲಿ ನೂತನವಾಗಿ ನಿರ್ಮಿಸಲ್ಪಡುವ ಶ್ರೀ ವ್ಯಾಘ್ರ ಚಾಮುಂಡಿ ದೈವದ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ ಕ್ಷೇತ್ರದಲ್ಲಿ ನಡೆಯಿತು. ಬೆಳಗ್ಗಿನ 10.15 ರ ಧನುರ್ಲಗ್ನ ಸುಮುಹೂರ್ತದಲ್ಲಿ ತಂತ್ರಿಗಳಾದ ಶ್ರೀ ಪಾದ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿ ಶಿಲಾನ್ಯಾಸ ನೆರೆವೇರಿಸಿದರು. ಈ ಸಂದರ್ಭ ದೇವಸ್ಥಾನದ ಅರ್ಚಕರಾದ ವೆಂಕಟದಾಸ್ ಭಟ್,

ಇಂದಿನಿಂದ ಹಾಸನಾಂಬೆ ದೇವಿ ದರ್ಶನ : 2 ಡೋಸ್ ಲಸಿಕೆ ಕಡ್ಡಾಯ

ಹಾಸನ ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವ ಇಂದಿನಿಂದ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಹಾಸನಾಂಬ ದೇವಾಲಯ ಆವರಣದಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ಹಂತದ ಸಿದ್ದತೆಗಳನ್ನು ಪರಿಶೀಲಿಸಿದರು. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ ಎಂದರು. ಸಾರ್ವಜನಿಕರಿಗೆ ಅ.29 ರಿಂದ ನ.5ರ ವರೆಗೆ ಪ್ರತಿ

ಕುಕ್ಕೆಗೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಕುಟುಂಬ ಭೇಟಿ

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.ಕುಟುಂಬದವರೊಂದಿಗೆ ಆಗಮಿಸಿದ ಪ್ರವೀಣ್ ಸೂದ್ ಅವರು ಆಶ್ಲೇಷ ಬಲಿ, ನಾಗಪ್ರತಿಷ್ಠೆ, ಮಹಾಪೂಜೆ, ಅಭಿಷೇಕ ನೆರವೇರಿಸಿದರು. ಶ್ರೀ ದೇವರ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪ್ರವೀಣ್ ಸೂದ್ ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜೊತೆಗಿದ್ದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್

ಮಂಗಳೂರು ದಸರಾ ಮಹೋತ್ಸವ ಸಂಪನ್ನ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ “ಮಂಗಳೂರು ದಸರಾ ಮಹೋತ್ಸವ’ ಶುಕ್ರವಾರ ಸಂಪನ್ನಗೊಂಡಿತು. ಸಾವಿರಾರು ಭಕ್ತರ ಸಮ್ಮುಖದಲ್ಲಿ ಕ್ಷೇತ್ರದ ಪುಷ್ಕರಿಣಿಯಲ್ಲಿ ಗಣಪತಿ, ನವದುರ್ಗೆಯರು, ಆದಿಶಕ್ತಿ ಸಹಿತ ಶ್ರೀ ಶಾರದಾ ಮಾತೆಯ ಮೂರ್ತಿಗಳ ವಿಸರ್ಜನೆ ನೆರವೇರಿತು. ಶುಕ್ರವಾರ ಬೆಳಗ್ಗೆ ವಾಗೀಶ್ವರಿ ದುರ್ಗಾ ಹೋಮ, ಮಧ್ಯಾಹ್ನ ಶಿವಪೂಜೆ, ಪುಷ್ಪಾಲಂಕಾರ ಮಹಾ ಪೂಜೆ ನೆರವೇರಿತು. ರಾತ್ರಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಪೂಜೆ ಬಲಿ, ಮಂಟಪ ಬಲಿ, ಮಂಟಪ ಪೂಜೆ ನಡೆದು

ಕೋವಿಡ್ ಸಂಕಷ್ಟ ದೂರವಾಗಿಸಲಿ ದಸರಾ ಮಹೋತ್ಸವ : ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ

ಕುದ್ರೋಳಿಯ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಮಹೋತ್ಸವದ ಸಂಭ್ರಮ.ದಸರಾ ಮಹೋತ್ಸವಕ್ಕೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ದಸರಾ ಉತ್ಸವವನ್ನು ಕೊರೋನ ನಿಯಮಾವಳಿಯ ಪಾಲನೆಯೊಂದಿಗೆ ಆಚರಿಸುವಂತೆ ದಸರಾ ಉತ್ಸವದ ಸಂದರ್ಭದಲ್ಲಿ ಎಲ್ಲಾ ಸಂಕಷ್ಟಗಳು ಕಳೆದು ದೇವರು ಎಲ್ಲರಿಗೂ ಮಂಗಳವನ್ನುಂಟು ಮಾಡಲಿ ಎಂದು ಹೇಳಿದರು. ಕೋವಿಡ್ ಎರಡನೇ ಅಲೆಯ ಇಳಿಕೆ ಬಳಿಕ ನಡೆಯುತ್ತಿರುವ ನಾಡಿನ ಪ್ರಮುಖ ಹಬ್ಬವಾದ್ದರಿಂದ

’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ತುಳು ಭಕ್ತಿಗೀತೆ ಯೂಟ್ಯೂಬ್‌ನಲ್ಲಿ ಬಿಡುಗಡೆ

ಗಂದಕಾಡು ಕ್ಷೇತ್ರದ ಧರ್ಮದರ್ಶಿಗಳಾದ ಅಶೋಕ್ ಬಂಗೇರಾ ಇವರ ಶುಭ ಆಶೀರ್ವಾದದೊಂದಿಗೆ ತುಳುನಾಡ ಕಾರ್ಣಿಕ ದೈವ ಶ್ರೀ ವರ್ತೆ ಪಂಜುರ್ಲಿಯ ತುಳು ಭಕ್ತಿಗೀತೆ ’ಕುಟುಂಬದ ಮೆಯ್ಯಾರಿಗೆದ ಸತ್ಯೊಲು’ ಎಂಬ ತುಳು ಭಕ್ತಿಗೀತೆ ಸದ್ಯದಲ್ಲೇ ಯೂ ಟ್ಯೂಬ್ ನಲ್ಲಿ ರಿಲೀಸ್ ಆಗಲಿದೆ. ಶ್ರೀ ಪಾಪು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ಭಕ್ತಿ ಗೀತೆಗೆ ತುಳು ರಂಗಭೂಮಿ ಕಲಾವಿದ ಸುರೇಶ್ ನಿಟ್ಟೆ ಸಾಹಿತ್ಯ ಬರೆದು ಹಾಡಿದ್ದಾರೆ. ಇನ್ನು ನಿರ್ಮಾಣದ ಹೊಣೆಯನ್ನು ಸಂದೀಪ್

ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ

ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ಸಿಕ್ಕಿತ್ತು. ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಗಣಪತಿ, ನವದುರ್ಗೆ ಸಹಿತ ಶಾರದೆ ಪ್ರತಿಷ್ಠಾಪನೆ ಮೂಲಕ ಮಂಗಳೂರು ದಸರಾ ವ್ಯಭವಕ್ಕೆ ಚಾಲನೆ ನೀಡಲಾಯಿತು. ದಸರಾ ಉತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಮಂಗಳೂರು ದಸರಾ ವೈಭವಕ್ಕೆ ಸಂಸದ ನಳಿನ್ ಕುಮಾರ್ ಕಟೀಲು ಚಾಲನೆಯನ್ನು ನೀಡಿದರು. ಬಳಿಕ ಮಾತನಾಡಿದ ಅವರು, ಮಂಗಳೂರು ದಸರಾ ವೈಭವಕ್ಕೆ ಚಾಲನೆ ನೀಡಲಾಗಿದೆ. ಈ ಉತ್ಸವವು