ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಯನ್ನು ಸೆ.21 ರಂದು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಯುವಜನತೆಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವಾದರ್ಶಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿರುವ ‘ಗುರು ಸಂದೇಶ ಸಾಮರಸ್ಯ ಜಾಥಾ’ದ ಆಮಂತ್ರಣ ಪತ್ರಿಕೆ ಬಿಡುಗಡೆ ಬನ್ನಂಜೆ ಬಿಲ್ಲವರ ಸೇವಾ ಸಂಘದಲ್ಲಿ ನಡೆಯಿತು.ರಘು ಪೂಜಾರಿ ಕಲಂಜೆ ಅವರು
18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ ಆಗಸ್ಟ್ 28 ರವರೆಗೆ ಜರುಗಲಿದ್ದು, ಸಾವಿರಾರು ಭಕ್ತರು ಇಲ್ಲಿಗ ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಅದಲ್ಲದೆ ಇಲ್ಲಿ ಆಗಮಿಸುವ ಭಕ್ತಾದಿಗಳಿಂದ ಕಾಣಿಕೆ ರೂಪದಿಂದ ಸಂಗ್ರಹವಾಗುವ ಹಣವನ್ನು ನಾವು ಬಡಬಗ್ಗರಿಗೆ ಹಾಗೂ ಅವರ ವೈದ್ಯಕೀಯ ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ನೀಡಿ ಅವರಿಗೆ ನೆರವಾಗುತ್ತೇವೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಶುಭದ ರಾವ್ ಮಾಧ್ಯಮದೊಂದಿಗೆ ಹೇಳಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಬೈಂದೂರು-ವಿಶ್ವವಿಖ್ಯಾತ ಮರವಂತೆಯ ಪ್ರಕೃತಿ ಸೊಬಗಿನ ತಾಣದಲ್ಲಿ ನೆಲೆ ನಿಂತಿರುವ ಪುರಾಣ ಪ್ರಸಿದ್ದ ಕ್ಷೇತ್ರ ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮವಾಸ್ಯೆ ಜಾತ್ರೆ ಸಂಭ್ರಮದಿಂದ ಜರುಗಿತು. ಮಳೆ ನಡುವೆ ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು. ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, . ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ,
ಸುಬ್ರಹ್ಮಣ್ಯ:ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಇಂಜಾಡಿ ಆಯ್ಕೆಯಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯ ಸದಸ್ಯರ ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಇಂದು ನಡೆದ ಅಧ್ಯಕ್ಷರ ಆಯ್ಕೆಯಲ್ಲಿ ಭಾರೀ ನಾಟಕೀಯ ತಿರುವು ಪಡೆದು ಹರೀಶ್ ಇಂಜಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷತೆಗೆ ಮಹೇಶ್ ಕುಮಾರ್ ಕರಿಕ್ಕಳ ಅವರನ್ನು ಕಾಂಗ್ರೆಸ್ ಜಿಲ್ಲಾ
ಕಡಬ,ಸುಬ್ರಹ್ಮಣ್ಯ: ರಾಜ್ಯದ ಶ್ರೀಮಂತ ದೇವಸ್ಥಾನ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ ರೂ.155,95,19,567.08ಗೆ ಏರಿಕೆಯಾಗಿದ್ದು, ಕಳೆದ ವರ್ಷ ಕ್ಷೇತ್ರದ ಆದಾಯ ರೂ.146.01 ಕೋಟಿ ಆಗಿತ್ತು. ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂಧರ್ಮದಾಯ ದತ್ತಿ ಇಲಾಖೆಯಡಿಯಲ್ಲಿನ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ನಾಗರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕ್ಷೇತ್ರಕ್ಕೆ ರಾಜ್ಯ,
ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಇಂದು ಶನಿವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವಳದಲ್ಲಿ ಮಹಾಭಿಷೇಕ ಪೂಜೆಯಲ್ಲಿ ಪಾಲ್ಗೊಂಡರು. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ
ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತಮಿಳುನಾಡಿನ ಖ್ಯಾತ ಚಿತ್ರ ನಿರ್ದೇಶಕ ಅತ್ಲೇ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ತದನಂತರ ಶ್ರೀ ದೇವಳದ ಕಚೇರಿಯಲ್ಲಿ ಭಕ್ತಾದಿಗಳ ಅನ್ನದಾನಕ್ಕಾಗಿ ರೂಪಾಯಿ 10 ಲಕ್ಷದ ಬ್ಯಾಂಕ್ ಚೆಕ್ ಅನ್ನು ಕಾರ್ಯನಿರ್ವಹಣಾಧಿಕಾರಿಯವರಿಗೆ ನೀಡಿರುವರು. ಈ ಸಂದರ್ಭದಲ್ಲಿ ಕಾರ್ಯ ನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗೊಂಡಿ ಅತ್ಲೇ ಅವರನ್ನು ಶಾಲು ಹೊಂದಿಸಿ ಸ್ಮರಣೆಗೆ
ಮಂಜೇಶ್ವರ ಕುಳೂರು ಸಂತಡ್ಕದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.19ರಿಂದ ಜ.24ರವರೆಗೆ ನಡೆಯಲಿದೆ. ಜ.19ರಿಂದ ಜ.22ರವರೆಗೆ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಜ.23, 24ರಂದುವಾರ್ಷಿಕ ಜಾತ್ರಾ ಮಹೋತ್ಸವವು ನಡೆಯಲಿದೆ. ಜ.16ರಂದು ಗೊನೆಮುಹೂರ್ತ, ಜ.19ರಂದು ಹೊರೆಕಾಣೀಕೆ ಮೆರವಣಿಗೆ, ಧಾರ್ಮಿಕ ಸಭೆ, ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ




























