Home Archive by category ದೈವ ದೇವರು (Page 3)

ತಿರುಪತಿ: ಕಾಲ್ತುಳಿತ ಪ್ರಕರಣ: 6 ಮಂದಿ ಮೃತ್ಯು: 30 ಮಂದಿಗೆ ಗಾಯ

ತಿರುಪತಿಯ ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ದರ್ಶನ ಟಿಕೆಟ್ ಪಡೆಯಲು ಸೇರಿದ್ದ ಭಕ್ತರ ಸಮೂಹದಲ್ಲಿ ಉಂಟಾದ ನೂಕು ನುಗ್ಗಲು ಮತ್ತು ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಆರಕ್ಕೇರಿದೆ. ಬುಧವಾರ ಸಂಜೆ ನಡೆದ ಈ ದುರಂತದಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಷ್ಣು ನಿವಾಸಮ್, ಶ್ರೀನಿವಾಸಂ ಮತ್ತು ಪದ್ಮಾವತಿ ಪಾರ್ಕ್ ಸೇರಿದಂತೆ

ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಸಂಭ್ರಮ

ಬೈಂದೂರು: ಬೈಂದೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮೇಕೋಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಅಲಂಕಾರ ಪೂಜೆ,ಮಹಾ ಮಂಗಳಾರತಿ, ಹಣ್ಣುಕಾಯಿ ಸೇವೆ, ಚಂಡಿಕಾ ಹೋಮ ಮತ್ತು ಸಾರ್ವಜನಿಕ ಅನ್ನಸಂತರ್ಪಣೆ ಸೇವೆಯನ್ನು ನಾನಾ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಲ್ಲಿಸಲಾಯಿತು. ಅಕ್ಟೋಬರ್ 3 ರಿಂದ ಆರಂಭಗೊಂಡಿರುವ ನವರಾತ್ರಿ ಉತ್ಸವ ಅಕ್ಟೋಬರ್ 12 ರ ತನಕ ವಿಜೃಂಭಣೆಯಿಂದ ನಡೆಯಲಿದೆ.ಶ್ರೀ ಕ್ಷೇತ್ರದಲ್ಲಿ ನಡೆಯಲಿರುವ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಉಚ್ಚಿಲ: ಮಹಾಲಕ್ಷ್ಮೀ ದೇವಳಕ್ಕೆ ವಿದ್ಯುತ್ ಚಾಲಿತ ವಾಹನ ಹಸ್ತಾಂತರ

ಕರ್ನಾಟಕ ಬ್ಯಾಂಕಿನ ಸಿ.ಎಸ್.ಆರ್. ನಿಧಿಯಡಿ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕೊಡಮಾಡಿದ 5,20,750ರೂ. ವೆಚ್ಚದ 6 ಆಸನಗಳ ವಿದ್ಯುತ್ ಚಾಲಿತ ವಾಹನವನ್ನು ಬ್ಯಾಂಕಿನ ಅಧಿಕಾರಿಗಳು ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜ ಡಾ. ಜಿ. ಶಂಕರ್ ಅವರಿಗೆ ಹಸ್ತಾಂತರಿಸಿದರು. ವಾಹನವನ್ನು ಸ್ವೀಕರಿಸಿದ ನಾಡೋಜ ಡಾ| ಜಿ. ಶಂಕರ್ ಮಾತನಾಡಿ, ದ.ಕ. ಮೊಗವೀರ ಮಹಾಜನ ಸಂಘ ಮತ್ತು ಕ್ಷೇತ್ರಾಡಳಿತ ಮಂಡಳಿ ಮೂಲಕ ನಾವು ಮಾಡಿಕೊಂಡಿರುವ ಮನವಿಗೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಬ್ರಿಜೇಶ್ ಚೌಟ ಭೇಟಿ

ಪುತ್ತೂರು: ಮಂಗಳೂರು-ಬೆಂಗಳೂರು ರಸ್ತೆ, ರೈಲ್ವೇ ಸಂಪರ್ಕ ರಸ್ತೆ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮಂಗಳೂರಿನಲ್ಲಿ ಈಗಾಗಲೇ ಅನುಷ್ಠಾನದಲ್ಲಿರುವ ಅಭಿವೃದ್ಧಿ ಕಾಮಗಾರಿಗಳ ಲಿಸ್ಟ್ ಮಾಡಿ ಯಾವ್ಯಾವ ಹಂತದಲ್ಲಿದೆ, ಕಾನೂನು ತೊಡಕುಗಳು ಎಲ್ಲವನ್ನೂ

ಶಿಬರೂರು ಕ್ಷೇತ್ರದಲ್ಲಿ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ

ಸುರತ್ಕಲ್ : ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆದ ಬ್ರಹ್ಮಕುಂಭಾಭಿಷೇಕ ಮತ್ತು ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಮಹಾ ಸಂಪ್ರೋಕ್ಷಣೆ, ಮಂಗಳ ಮಂತ್ರಾಕ್ಷತೆ, ಬ್ರಹ್ಮಶ್ರೀ ವೇದವ್ಯಾಸ ತಂತ್ರಿಗಳ ನೇತೃತ್ವದಲ್ಲಿ, ಕಟೀಲು ಹರಿನಾರಾಯಣ ದಾಸ ಆಸ್ರಣ್ಣರ ಉಪಸ್ಥಿತಿಯಲ್ಲಿ ನಡೆಯಿತು. ತಿಬಾರ್ ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ, ಜೀರ್ಣೋದ್ದಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಗುತು ಮನೆಯವರು, ವಿವಿಧ ಉಪಸಮಿತಿಗಳ

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 108

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಕೊಕ್ಕಡ ಸಿಎ ಬ್ಯಾಂಕ್ ನ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ,

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಜಾತ್ರೋತ್ಸವದ ಪ್ರಯುಕ್ತ ಧ್ವಜಾರೋಹಣ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಇಂದು ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು. ವೃಷಭ ಲಗ್ನ ಮುಹೂರ್ತದಲ್ಲಿ ಭಕ್ತಾಧಿಗಳ ಜಯಘೋಷದೊಂದಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ವಿಎಸ್ ಭಟ್ ಹಾಗೂ ವಸಂತ ಕೆದಿಲಾಯ ಧ್ವಜಾರೋಹಣ ನೆರವೇರಿಸಿದ್ರು. ಈ ಸಂದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ, ವ್ಯವಸ್ಥಾಪನ ಸಮಿತಿಯ ಅಧಯಕ್ಷರು ಸದಸ್ಯರು ಸೇರಿದಂತೆ ಭಕ್ತಾಧಿಗಳು ಪಾಲ್ಗೊಂಡಿದ್ದರು.

ಮೂಡುಬಿದಿರೆ: ಎ.2ರಿಂದ 5ರವರೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ಜಾತ್ರಾ ಮಹೋತ್ಸವದ ಸಂಭ್ರಮದಲ್ಲಿ ಶ್ರೀ ಕ್ಷೇತ್ರ ಬನ್ನಡ್ಕ

ಮೂಡುಬಿದಿರೆ: ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ತಾಲೂಕಿನ ವಿಶೇಷವಾದ ಕ್ಷೇತ್ರ ಶ್ರೀ ಕ್ಷೇತ್ರ ಬನ್ನಡ್ಕದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಕಲಶೋತ್ಸವ ಮತ್ತು ವರ್ಷಾವಧಿ ನೇಮೋತ್ಸವವು ಸಂಭ್ರಮದಿಂದ ನಡೆಯಲಿದೆ.ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣರ ನೇತ್ರತ್ವದಲ್ಲಿ ಏ.2 ರಂದು ಬೆಳಿಗ್ಗೆ ನೂತನ ಧ್ವಜಸ್ತಂಭ ಪ್ರತಿಷ್ಠೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪುಣ್ಯಯ ಗಣಹೋಮ ನಡೆಯಲಿದೆ ಎಂದು ಸಮಿತಿಯ