Home Archive by category ದೈವ ದೇವರು (Page 4)

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ : 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ ವಿಶೇಷವಾಗಿ

ಏ.10ರಿಂದ ಪುತ್ತೂರು ಜಾತ್ರೆ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಹತ್ತಾರು ಮಾಸ್ಟರ್ ಪ್ಲಾನ್ ಅಭಿವೃದ್ದಿ ಕಾರ್ಯಗಳು ನಿರಂತರ ನಡೆಯುತ್ತಿದ್ದು, ಕೆರೆಯ ಅಭಿವೃದ್ಧಿ ಕಾರ್ಯಕ್ಕೆ ಸಂಬಂಧಿಸಿ ಶಿಲಾ ಕಟ್ಟೆಯ ಕಾಮಗಾರಿ ಜಾತ್ರೆ ಮುಂದೆ ಪೂರ್ಣಗೊಳ್ಳಲಿದೆ. ಇದರ ಜೊತೆಗೆ ಅನ್ನಛತ್ರ ಮೇಲಂತಸ್ತು ನಿರ್ಮಾಣ, ಸಭಾಭವನದ ನವೀಕರಣ, ಆವರಣಗೋಡೆ, ದೇವಳದ ಹೊರಾಂಗಣ ಚರಂಡಿ ಅಭಿವೃದ್ಧಿ, ಇಂಟರ್‍ಲಾಕ್ ಅಳವಡಿಕೆ, ರಥ ಮಂದಿರ ನಿರ್ಮಾಣ ಸಹಿತ ಹಲವಾರು

ಗುಂಡಿಬೈಲು ಶ್ರೀ ಶನೈಶ್ವರ ಕ್ಷೇತ್ರ : 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿದ ಶ್ರೀ ಶನೈಶ್ವರ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಗಿತ್ತು. ನಂತರ ಮಾರ್ಚ್ 13, 2023 ರ ಸೋಮವಾರ

ಗುಂಡಿಬೈಲು ಶ್ರೀ ಶನೈಶ್ವರ ಕ್ಷೇತ್ರ : ಶ್ರೀ ಶನೈಶ್ವರ ದೇವರ ಮೂರ್ತಿ ಪ್ರತಿಷ್ಠಾ ಕಾರ್ಯಕ್ರಮ

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ ಘೋಷದೊಂದಿಗೆ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಯಿತು. ಮಾರ್ಚ್ 13, 2023 ರ

ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ

ಕಾರ್ಕಳ, ಶ್ರೀ ಮಾರಿಯಮ್ಮ ದೇವಿಯ ಪುನರ್ ಪ್ರತಿಷ್ಠಾ ಮಹೋತ್ಸವ ನಡೆಯುತ್ತಿದ್ದು, ಶ್ರೀ ಮುಖ್ಯ ಪ್ರಾಣ ದೇವರ ಅಷ್ಟಬಂಧ ಸಹಿತ ಪ್ರತಿಷ್ಠೆ ,ಪ್ರತಿಷ್ಠಾ ಕಲಶಾಭಿಷೇಕ , ಪ್ರಸನ್ನ ಪೂಜೆ,108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ , ಪ್ರಸನ್ನ ಪೂಜೆ, ನ್ಯಾಸ ಪೂಜೆ,ಚಂಡಿಕಾ ಯಾಗ, ಮಾರಿಯಮ್ಮ ಮತ್ತು ಉಚ್ಚಂಗಿ ಮಾರಿಯಮ್ಮ ನ ಬಿಂಬ ಶುದ್ದಿ ಪ್ರಕ್ರಿಯೆ, ಬಿಂಬ ಶುದ್ದಿ ಹೋಮ ಗಳು ಮನ್ಯುಸುಕ್ತ ಯಾಗ, ಕಾಳಿ ಗಾಯತ್ರಿ ಮಂತ್ರ ಹೋಮ, ಮದ್ಯಾಹ್ನ ಅನ್ನ ಸಂತರ್ಪಣೆ ಶ್ರೀ ಮಾರಿಯಮ್ಮ

ಗುಂಡಿಬೈಲು ಶ್ರೀ ಶನೈಶ್ವರ ಕ್ಷೇತ್ರ : ಭವ್ಯ ಮೆರವಣಿಗೆಯ ಮೆರುಗು

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಸಕಲ ವಾದ್ಯ ಘೋಷಗಳೊಂದಿಗೆ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಯಿತು. ಈ ಭವ್ಯ ಮೆರವಣಿಗೆಯಲ್ಲಿ

ಗುಂಡಿಬೈಲು ಶ್ರೀ ಶನೈಶ್ವರ ಕ್ಷೇತ್ರ : ಮಾರ್ಚ್ 12 ಮತ್ತು 13 ರಂದು ನಡೆಯಲಿದೆ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ

ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ ವತಿಯಿಂದ ಉಡುಪಿಯ ಗುಂಡಿಬೈಲುನಲ್ಲಿರುವ ಶ್ರೀ ಶನೈಶ್ವರ ಕ್ಷೇತ್ರದಲ್ಲಿ 12ನೇ ವರ್ಷದ ಸಾರ್ವಜನಿಕ ಶ್ರೀ ಶನಿಕಲ್ಪೋಕ್ತ ಪೂಜೆ ನಡೆಯಲಿದೆ. ಈ ಪ್ರಯುಕ್ತ ಮಾರ್ಚ್ 12, 2023 ರ ಭಾನುವಾರ ಸಂಜೆ, ದಾನಿಗಳಾದ ಸಂದೀಪ್ ಶೆಟ್ಟಿಯವರು ನೀಡಲಿರುವ ದೇವರ ಮೂರ್ತಿಯನ್ನು ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ದಿವ್ಯ ಮೆರವಣಿಗೆಯ ಮೂಲಕ ಗುಂಡಿಬೈಲುವಿನ ಶ್ರೀ ಶನೈಶ್ವರ ಕ್ಷೇತ್ರಕ್ಕೆ ತರಲಾಗುವುದು. ನಂತರ ಮಾರ್ಚ್ 13, 2023 ರ

ಬೈಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಅಷ್ಠಬಂಧ ಬ್ರಹ್ಮಕಲಶಾಭಿಷೇಕ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ಶ್ರೀದೇವಿಯ ಸಾನಿಧ್ಯದಲ್ಲಿಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತುತಂತ್ರಿಗಳಾದ ಮಂಜುನಾಥ ಅಡಿಗ ಹಾಗೂ ಪ್ರಧಾನ ಅರ್ಚಕರಾದ ಪ್ರಕಾಶ್ ಐತಾಳ್ ಇವರ ನೇತೃತ್ವದಲ್ಲಿ ಪ್ರತಿದಿನ ತಂತ್ರಿಗಳಾದ ಧಾರ್ಮಿಕ ವಿಧಿ ವಿಧಾನಗಳು ದೇವಿಯ ಸಾನಿಧ್ಯದಲ್ಲಿ ಸಂಪನ್ನಗೊಂಡಿದೆ. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಬಿ.ಎಸ್ .ಸುರೇಶ್ ಶೆಟ್ಟಿ.ಮಾತನಾಡಿ

ಮಾಣಿಲ ಕುಕ್ಕಾಜೆಯ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ:ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಧಾರ್ಮಿಕ ಸಭೆ

ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ನವೀಕರಣ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ನಡೆಯಿತು.ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿ ಗ್ರಾಮದ ಐಕ್ಯತೆಯಲ್ಲಿ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಕ್ಷೇತ್ರಗಳು ಶಾಶ್ವತವಾಗಿ ಸಮಾಜದಲ್ಲಿ ಉಳಿಯುವ ರೀತಿಯ ಕೆಲಸ ಕಾರ್ಯಗಳು ನಡೆಯಬೇಕು ಎಂದು ಹೇಳಿದರು. ಬಾಯಾರು ಚಿತ್ರಮೂಲ

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ

ಚಿತ್ರಾಪುರದ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಾರ್ಚ್ 13ರಂದು ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಪ್ರಯುಕ್ತ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಹಾಗೂ ವಿವಿಧ ದಾನಿಗಳಿಂದ ದೇವಸ್ಥಾನಕ್ಕೆ ನೀಡಲಾದ ಕೊಡುಗೆಗಳ ಉದ್ಘಾಟನೆ ಹಾಗೂ ಮೆರವಣಿಗೆ ಜರುಗಿತು. ದಾನಿ ಕೃಷ್ಣ ಶೆಟ್ಟಿ ಶ್ರೀದ್ವಾರ ಅವರು ನಿರ್ಮಿಸಿದ ಹೆದ್ದಾರಿ ಬದಿಯ ರಾಜಗೋಪುರದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಶ್ರೀ ಲಕ್ಷ್ಮೀನಾರಾಯಣ ಅಸ್ರಣ್ಣ, ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಚಿತ್ರಾಪುರ