Home Archive by category ರಾಜಕೀಯ (Page 13)

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶಕ್ಕೆ ಗ್ಯಾರಂಟಿ ಯೋಜನೆ ವಿಸ್ತರಣೆ : ಪದ್ಮಪ್ರಸಾದ್ ಜೈನ್

ಮೂಡುಬಿದಿರೆ: 2004 ರ ಲೋಕಸಭಾ ಚುನಾವಣೆಯಲ್ಲಿ ಯಾವ ಫಲಿತಾಂಶ ಕಾಂಗ್ರೆಸ್ ಗೆ ಸಿಕ್ಕಿತ್ತೋ ಅದೇ ರೀತಿಯ ಫಲಿತಾಂಶ ಈಬಾರಿ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ ಗೆ ಸಿಗಲಿದ್ದು ಸ್ಪಷ್ಟ ಬಹುಮತದೊಂದಿಗೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅನುಷ್ಠಾನ ಮಾಡಿರುವ ಎಲ್ಲ ಗ್ಯಾರಂಟಿಗಳನ್ನು ದೇಶದಲ್ಲಿ ಅನುಷ್ಠಾನ ಮಾಡಲಾಗುವುದು ಎಂದು ತರಲಾಗುವುದೆಂದು

ಬೈಂದೂರು : ನಾರಿ ಶಕ್ತಿ ಮಹಿಳಾ ಸಮಾವೇಶ

ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಲ್ಲಿ ಶೇಕಡಾ 50% ಮೀಸಲಾತಿ ನೀಡುವುದರ ಮೂಲಕ ಮಹಿಳೆಯರ ಪರ

ಕರಾವಳಿ ಯಾವತ್ತೂ ಭಾಗದಲ್ಲಿ ಜಾತಿ ರಾಜಕಾರಣ ನಡೆಯುದಿಲ್ಲ : ಗುರ್ಮೆ ಸುರೇಶ್ ಶೆಟ್ಟಿ

ನಾವು ಯಾರೂ ಅರ್ಜಿ ಹಾಕಿ ಯಾವುದೇ ಜಾತಿಯಲ್ಲಿ ಹುಟ್ಟಿದವರಲ್ಲ, ನಾವು ಬರ ಬರುತ್ತಾ..ವಿಶಾಲತೆ ಮೈಗೂಡಿಸಿಕೊಳ್ಳ ಬೇಕಾಗಿದ್ದು ಸಂಕುಚಿತ ಭಾವನೆಯಿಂದ ಹೊರ ಬರ ಬೇಕಾಗಿದೆ ಎಂಬುದಾಗಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಬಿಜೆಪಿ ಕಛೇರಿಯಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಜಾತಿ ಮೇಲಾಟ ಮೇಲೈಸಬಹುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ್ದಾರೆ. ಜನ ಜಾತಿ ನೋಡಿ ಮತ ಚಲಾಯಿಸಿದ್ದರೆ ನಾನು ಶಾಸಕನಾಗಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ

ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಗುರುವಾರ ನಾಮಪತ್ರ ಸಲ್ಲಿಸಿದರು.ಬಳಿಕ ಶಿವಮೊಗ್ಗ ಮುಂತಾದ ಕಡೆಗಳಲ್ಲಿ ಬ್ರಹತ್‌ ಮೆರವಣಿಗೆ ನಡೆಯಿತು.ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು. ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ,ವಿಧಾನಪರಿಷತ್‌ ಸದಸ್ಯ ಎಸ್.ರುದ್ರೇಗೌಡ ಹಾಗೂ ಬಿಜೆಪಿ ಮುಖಂಡರು ಹಾಜರಿದ್ದರು.

ತಿದ್ದುಪಡಿಗಳು ಪೂರಕವಿರಬೇಕು, ಕೊರೆಯುವುದಲ್ಲ

ಭಾರತದ ನಾಗರಿಕರಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ, ಜಾತ್ಯಾತೀತ ಪ್ರಜಾಸತ್ತಾತ್ಮಕ ಗಣರಾಜ್ಯವೆಂದು ಘೋಷಿಸುತ್ತಾ ದೃಢ ಮನಸ್ಸಿನಿಂದ ವಿಧಿಯುಕ್ತವಾಗಿ ಸ್ಥಾಪಿಸಿ, ಅದರ ಎಲ್ಲ ನಾಗರಿಕರಿಗೆ ಈ ಕೆಳಗಿನ ಹಕ್ಕುಗಳನ್ನು ಕಾತರಿಪಡಿಸಲಾಗುತ್ತದೆ.ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ. ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯ.ಸ್ಥಾನಮಾನ ಮತ್ತು ಅವಕಾಶಗಳ ಸಮಾನತೆ ಮತ್ತು ಅದನ್ನು ಎಲ್ಲರಿಗೂ ಹಂಚುವುದು.ಇವುಗಳನ್ನು

ಸುರತ್ಕಲ್ ವ್ಯಾಪ್ತಿಯಲ್ಲಿ ಪದ್ಮರಾಜ್ ಆರ್ ರೋಡ್ ಶೋ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರ ನೇತೃತ್ವದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ವ್ಯಾಪ್ತಿಯಲ್ಲಿ ರೋಡ್ ಶೋ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಜೊತೆಗೂಡಿ ಮುಕ್ಕ ಶ್ರೀರಾಮ ಭಜನಾ ಮಂದಿರದಿಂದ ಆರಂಭವಾದ ರೋಡ್ ಶೋ ಮುಕ್ಕ ಮಸ್ಜಿದ್, ಮುಕ್ಕ ಸ್ಯಾಕ್ರೆಡ್ ಹಾರ್ಟ್ ಚರ್ಚ್, ಮುಕ್ಕ ಭಂಡಾರ ಮನೆಗೆ ಭೇಟಿ, ಕಾಟಿಪಳ್ಳ ಜಂಕ್ಷನ್‌ನಲ್ಲಿ ಸಭೆ

ಮಹಾಪ್ರಭು ಮೋದಿಯವರ ಮುಖದಲ್ಲಿ ಆತಂಕ : ಪ್ರಕಾಶ್ ರಾಜ್

400 ಬಿಡಿ 200 ಕೂಡ ಕಷ್ಟ ಎಂಬ ಆತಂಕ ಮಹಾಪ್ರಭು ಮೋದಿಯವರ ಮುಖದಲ್ಲಿ ಕಾಣಿಸುತ್ತಿದೆ. ಆದರೂ ರಾಜ ಸೋಗಿನಲ್ಲಿ ಸುತ್ತುತ್ತಿದ್ದಾರೆ ಎಂದು ನಟ ರಾಜಕಾರಣಿ ಪ್ರಕಾಶ್ ರಾಜ್ ಹೇಳಿದರು. ಅವರು ಮೈಸೂರಿನಲ್ಲಿ ದಲಿತ ಸಂಘರ್ಷ ಸಮಿತಿ ಏರ್ಪಡಿಸಿದ್ದ 133ನೇ ಅಂಬೇಡ್ಕರ್ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಮಹಾಪ್ರಭುವಿಗೆ ಬೇಕಾದುದು ವಿದೂಷಕರ ತಂಡ. ಕರ್ನಾಟಕದಿಂದ ಲೋಕ ಸಭೆಗೆ ಆಯ್ಕೆ ಆಗಿದ್ದ 27 ಮಂದಿ ಕೂಡ ವಿದೂಷಕರು. ಈ ಬಾರಿ ಅದಕ್ಕೆ ಅವಕಾಶ ನೀಡಬೇಡಿ. ಮಹಾಪ್ರಭು

ಪ್ರಧಾನಿ ಮೋದಿಯವರ ಖಾತರಿಗಳು ಸುಳ್ಳುಗಳ ಖಾತರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕೆ

ಲೋಕಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ‘ಸುಳ್ಳಿನ ಪತ್ರ’ ಎಂದಿರುವ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ನರೇಂದ್ರ ಮೋದಿಯವರ ಖಾತರಿಗಳು ‘ಸುಳ್ಳುಗಳ ಖಾತರಿಗಳಾಗಿವೆ’ ಎಂದು ಟೀಕಿಸಿದ್ದಾರೆ. ಮೋದಿ ಅವರು, ಉದ್ಯೋಗ ಸೃಷ್ಟಿ, ರೈತರ ಆದಾಯ ದ್ವಿಗುಣಗೊಳಿಸುವುದು, ಬೆಲೆ ಏರಿಕೆ ಹಾಗೂ ಹಣದುಬ್ಬರ ನಿಯಂತ್ರಣ ಸೇರಿದಂತೆ, ಈ ಹಿಂದೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾರಾಗಿದ್ದಾರೆ.

ಗೋಪಾಲ ಪೂಜಾರಿ ಸಜ್ಜನ ಮತ್ತು ಪ್ರಾಮಾಣಿಕ ಎಂದಿದ್ದೆ, ಸುಳ್ಳಾದರೆ ಕ್ಷಮಿಸಿ : ಕೋಟ ತಿರುಗೇಟು

ಮಾಜಿ ಶಾಸಕ ಗೋಪಾಲ ಪೂಜಾರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪಗಳನ್ನು ಮಾಡುತ್ತಿದ್ದು ನನ್ನ ಬಗ್ಗೆಯೂ ಕೋಟ ಸುಳ್ಳು ಹೇಳಿದ್ದಾರೆ ಎಂದಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಗೋಪಾಲ ಪೂಜಾರಿಯವರನ್ನು ಸಜ್ಜನ ಮತ್ತು ಪ್ರಾಮಾಣಿಕ ಎಂದು ನಾನು ಹೇಳಿದ್ದೆ. ಈ ಮಾತು ಸುಳ್ಳಾದರೆ ಕ್ಷಮಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೋಪಾಲ ಪೂಜಾರಿ ಅವರ ಮಾತಿಗೆ ತಿರುಗೇಟು

ಮೂಡುಬಿದಿರೆ: ವಾಲ್ಪಾಡಿಯಲ್ಲಿ ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ

ಮೂಡುಬಿದಿರೆ: ಭಾರತ ಚುನಾವಣಾ ಆಯೋಗ,‌ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಮೂಡುಬಿದಿರೆ ತಾಲೂಕು ಪಂಚಾಯತ್ ವತಿಯಿಂದ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರು ಸುಮಂಗಲಿ ಕ್ಯಾಶ್ಯು ಇಂಡಸ್ಟ್ರೀಸ್ ನಲ್ಲಿ ದುಡಿಯುತ್ತಿರುವ ಕೂಲಿಕಾರ್ಮಿಕರಿಗೆ ಗುರುವಾರ ಸಂಜೆ ಮತದಾನ ಜಾಗೃತಿ ಮೂಡಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಎಸ್.‌ವೆಂಕಟಾಚಲಪತಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ನಂತರ ಮತದಾನ‌ದ ಮಹತ್ವವನ್ನು ತಿಳಿಸಿ