Home Archive by category ರಾಜಕೀಯ (Page 20)

ಉಮಾನಾಥ ಕೋಟ್ಯಾನ್ ಬಗ್ಗೆ ಕಾಂಗ್ರೆಸ್‍ನಿಂದ ಅಪಪ್ರಚಾರ : ಉಮೇಶ್ ಪೈ ಹೇಳಿಕೆ UMANATH KOTIAN

ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೆ ಆತ್ಮಸಾಕ್ಷಿಯಾಗಿ

ವೇದವ್ಯಾಸ ಕಾಮತ್ : ಕೊಡಿಯಾಲ್ ಬೈಲ್, ಅಳಪೆ ದಕ್ಷಿಣ, ಪದವು ಸೆಂಟ್ರಲ್‍ನಲ್ಲಿ ಮತಪ್ರಚಾರ vedavyas kamath

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರು ಕೊಡಿಯಾಲ್ ಬೈಲ್, ಪೆÇೀರ್ಟ್ ವಾರ್ಡ್, ಅಳಪೆ ದಕ್ಷಿಣ, ಕಂಕನಾಡಿ, ಪದವು ಸೆಂಟ್ರಲ್ ವಾರ್ಡ್ ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು. ಇದೇ ಮಾತನಾಡಿದ ವೇದವ್ಯಾಸ ಕಾಮತ್ ಅವರು, ಇದೇ ಮೊದಲ ಬಾರಿಗೆ ಮತ ಚಲಾಯಿಸುತ್ತಿರುವ ಯುವ ಜನಾಂಗಕ್ಕೆ ದೇಶ ಸಾಗುತ್ತಿರುವ ಹಾದಿಯ ಬಗ್ಗೆ ಹೆಮ್ಮೆ ಇದೆ. ಅವರ ಉನ್ನತ ಕಲ್ಪನೆಯ ದಿಕ್ಕಿನೆಡೆಗೆ ರಾಜ್ಯವನ್ನು ಕೊಂಡೊಯ್ಯುವುದು

ಶಾಸಕ ಸುನೀಲ್ ಕುಮಾರ್ ಹಿಂದುತ್ವವೆಂದರೆ ಇದೇನಾ : ಮುತಾಲಿಕ್ ಗರಂ

ಕಾರ್ಕಳ : ಕಾರ್ಕಳದ ಇತಿಹಾಸ ಪ್ರಸಿದ್ಧ ಕೋಟೆ ಮಾರಿಯಮ್ಮ ದೇವಸ್ಥಾನದ ಒಳಗೆ ಬಾವಿಯನ್ನು ತೋಡಲು ರಫೀಕ್ ಎನ್ನುವ ಹಿಂದೂಯೇತರರಿಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಸಚಿವ ಸುನೀಲ್ ಕುಮಾರ್ ಅವರು ಬಾವಿ ನಿರ್ಮಾಣ ಮಾಡಿಸಲು ಅವಕಾಶ ಕಲ್ಪಿಸಿದ್ದಾರೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ . ಅವರು ಕಾರ್ಕಳ ಪರಪ್ಪು ಸಮೀಪದ ಪಾಂಚಜನ್ಯಾ ತಮ್ಮ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಫೀಕ್ ಗೋ

ಬಂಟ್ವಾಳ : ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಮತಯಾಚನೆ

ಬಂಟ್ವಾಳ: ಇಲ್ಲಿನ ಪುರಸಭಾ ವ್ಯಾಪ್ತಿಯ ಬಂಟ್ವಾಳ ಬೈಪಾಸ್ ಜಂಕ್ಷನ್ ನಿಂದ ಕಾಲ್ನಡಿಗೆಯಲ್ಲಿ ಬಂಟ್ವಾಳ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬಂಟ್ವಾಳ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಮತಯಾಚನೆ ನಡೆಸಿದರು. ಬಳಿಕ ಮಾತನಾಡಿದ ಅವರು ಗೌರವಯುತವಾದ ಮತ್ತು ಶಾಂತಿಯುತ ಬದುಕಿಗಾಗಿ ಬಂಟ್ವಾಳದಲ್ಲಿ ಬಿಜೆಪಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು. ಬಂಟ್ವಾಳ ಕ್ಷೇತ್ರದಲ್ಲಿ 2 ಸಾವಿರಕ್ಕಿಂತಲೂ ಅಧಿಕ ಅನುದಾನದ ಮೂಲಕ ಸರ್ವ ವ್ಯಾಪಿ ಮತ್ತು

ಸುಳ್ಳು ಭರವಸೆಯನ್ನು ಕೊಡುವುದಿಲ್ಲ, ಕೊಟ್ಟ ಮಾತಿಗೆ ತಪ್ಪಲಾರೆ : ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಗೆ ಸ್ಪರ್ದಿಸುತ್ತಿದ್ದೇನೆ ವೋಟು ಸಿಗಬೇಕು ಎಂದು ಜನತೆಗೆ ಸುಳ್ಳು ಭರವಸೆಯನ್ನು ಕೊಡುವುದಿಲ್ಲ ಮತ್ತು ಮಾತು ಕೊಟ್ಟಿದ್ದರೆ ಅದಕ್ಕೆ ತಪ್ಪಿ ನಡೆಯಲಾರೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈಯವರು ಹೇಳಿದರು. ಮಾಣಿಲ ಗ್ರಾಮದ ವಿವಿಧ ದಲಿತ ಕಾಲೊನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಯ ನಿವಾಸಿಗಳು ತಮ್ಮ ಸಮಸ್ಯೆಗಳನ್ನು ಅಶೋಕ್ ರೈ ಬಳಿ ಹೇಳಿಕೊಂಡರು. ಕಳೆದ ಹಲವು ವರ್ಷಗಳಿಂದ ನಾವು ಮನೆ ಮಾಡಿಕೊಂಡಿದ್ದು

ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ

ಪಡುಬಿದ್ರೆಯ ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ವೆ ಸುರೇಶ್ ಶೆಟ್ಟಿ ಅವರು ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.ಬಳಿಕ ಅವರು ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ರು. ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಆಗುವ ನಿಟ್ಟಿನಲ್ಲಿ ನನಗೆ ಅವಕಾಶ ನೀಡಿ ಎಂದು ಮನವಿ ಮಾಡಿದ್ರು. ಈ ವೇಳೆ ಕಾರ್ಯಕರ್ತರು ಸುರೇಶ್ ಶೆಟ್ಟಿ ಜೊತೆಗಿದ್ದರು. ಇದಕ್ಕೂ ಅವರು ಮೊದಲು ಎರ್ಮಾಳ್ ಪರಿಸರ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಕಿಡಿ

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಕುರಿತು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಕಿಡಿಕಾರಿದರು. ಅವರು ವಿ4 ನ್ಯೂಸ್ ನೊಂದಿಗೆ ಮಾತನಾಡಿ, ಬಜರಂಗದಳ ಸಂಘಟನೆಯ ಮುಖಾಂತರ ಅಕ್ರಮ ದನ ಸಾಗಾಟ ಹಾಗೂ ಲವ್ ಜಿಹಾದ್ ವಿರುದ್ಧ ಹೋರಾಟ ಮಾಡಲಾಗುತ್ತಿದೆ. . ಇಂತಹ ಸಂಘಟನೆಯನ್ನು ನಿಷೇಧಕ್ಕೆ ಮುಂದಾಗುತ್ತಿರುವ ಸರಿಯಲ್ಲ.ಇದು ಕಾಂಗ್ರೆಸ್ ಅವನತಿ ಹೋಗುತ್ತದೆ ಎಂಬುದಕ್ಕೆ ಇದುವೇ ಸಾಕ್ಷಿಯಾಗಿದೆ ಎಂದು ಅವರು

ಗುಜ್ಜಾಡಿ : ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಸಾರ್ವಂತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಮಾಡಿದೆ, ಆದರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಮಾಡುವ ವಿಷಯದಲ್ಲಿ ಎಡವಟ್ಟು ಮಾಡಿಕೊಂಡಂತಿದೆ, ಕಾಂಗ್ರೆಸ್ ಹಿಂದೂ ಕಾರ್ಯಕರ್ತರು ಇಂತಹ ಪ್ರಣಾಳಿಕೆಯಿಂದ ಬೇಸತ್ತು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಕಾಂಗ್ರೆಸ್ ಪಕ್ಷದ ಹಲವಾರು ಕಾರ್ಯಕರ್ತರು ಸ್ಥಳೀಯ ಬಿಜೆಪಿ ಮುಖಂಡರ ನೇತೃತ್ವದಲ್ಲಿ

ಶಿರ್ತಾಡಿ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಮತಯಾಚನೆ

ಚುನಾವಣಾ ಪ್ರಚಾರದ ಅಂಗವಾಗಿ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಗುರುವಾರದಂದು ಶಿರ್ತಾಡಿ ಜಿ.ಪಂ.ಕ್ಷೇತ್ರದ ಬೆಳುವಾಯಿ, ದರೆಗುಡ್ಡೆ ಮತ್ತು ಅಳಿಯೂರು ಪೇಟೆಗಳಲ್ಲಿ ಮತಯಾಚಿಸಿದರು. ಮಂಡಲ ಅಧ್ಯಕ್ಷರಾದ ಸುನೀಲ್ ಆಳ್ವ, ಪಂಚಾಯತ್ ಸದಸ್ಯರುಗಳು, ಕಾರ್ಯಕರ್ತರಾದ ಸುಕೇಶ್ ಶೆಟ್ಟಿ, ಅಶ್ವತ್ಥ್ ಪಣಪಿಲ, ಹಿಂದೂ ಜಾಗರಣ ವೇದಿಕೆಯ ಸಮಿತ್ ರಾಜ್ ದರೆಗುಡ್ಡೆ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಬಜರಂಗದಳ ನಿಷೇಧಿಸುವ ವಿಚಾರ, ರಾಜ್ಯದ ಹಿಂದುಗಳ ಮನಸ್ಸಿಗೆ ನೋವಾಗಿದೆ : ಶರಣ್ ಪಂಪ್‍ವೆಲ್

ಪುತ್ತೂರು: ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಪ್ರಸ್ತಾಪ ಮಾಡಿರುವ ವಿರುದ್ದ ವಿಶ್ವ ಹಿಂದು ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‍ವೆಲ್ ಕಿಡಿ ಕಾರಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. 2023ರ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ವಿಶ್ವಹಿಂದೂ ಪರಿಷತ್ತಿನ ಯುವ ವಿಭಾಗ ರಾಷ್ಟ್ರಭಕ್ತ ಬಜರಂಗದಳ ಸಂಘಟನೆಯನ್ನು ನಿಷೇಧಿಸಲು ಪ್ರಸ್ತಾವನೆ ಮಾಡಿರುವುದು ರಾಜ್ಯದ ಹಿಂದುಗಳ