ಬೆಂಗಳೂರು, ಮೇ, 23 – ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಅಂಶಗಳನ್ನು ಅಳವಡಿಸಲು ಸರ್ಕಾರ ಪ್ರಯತ್ನ ನಡೆಸುತ್ತಿದೆ, ಎಷ್ಟೇ ಸಮಸ್ಯೆ ಎದುರಾರೂ ರಾಷ್ಟ್ರೀಯವಾದಿ ಶಿಕ್ಷಣ ನೀಡುವ ಸರ್ಕಾರದ ನಿಲುವಿನಿಂದ ವಿಮುಖವಾಗುವುದಿಲ್ಲ. ಪ್ರಸಕ್ತ ವರ್ಷ ಒಂದು ಪಠ್ಯವಾಗಿ ನೈತಿಕ ಶಿಕ್ಷಣವನ್ನು ಜಾರಿಗೊಳಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಮೇ, 20; ಕೆನಡಾದ ಒಟ್ಟಾವ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ಸಂಸತ್ತಿನಲ್ಲಿ ಕನ್ನಡದ ಕಹಳೆ ಮೊಳಗಿಸಿದ್ದು, ಇದು ನಾಡಿಗೆ ಹೆಮ್ಮೆಯ ಕ್ಷಣ ಎಂದು ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿ ಹೇಳಿಕೆ ನೀಡಿರುವ ರಕ್ಷಾ ರಾಮಯ್ಯ, ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದ್ವಾರಾಳು ಗ್ರಾಮ ಕೆನಡಾ ಸಂಸತ್ತಿನ ಸಂಸದೀಯ ದಾಖಲೆಗಳಲ್ಲಿ ಸೇರಿದ ಈ ದಿನ ಸುದಿನವಾಗಿದ್ದು,
SSLC ಪರೀಕ್ಷೆ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದ ವಿಜಯಪುರ ಜಿಲ್ಲೆಯ ಜೂಮನಾಳ ಗ್ರಾಮಕ್ಕೆ ಹೋಗಿ ಅಮಿತ್ ಮಾದರ ಅವರಿಗೆ ಬಹುಜನ ಸಮಾಜ ಪಕ್ಷ ವಿಜಯಪುರ ಜಿಲ್ಲಾ ಸಮಿತಿಯಿಂದ ಸನ್ಮಾನ ಮಾಡಿದ ಸಂದರ್ಭ,ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ, ಆರ್ ತೋರವಿ ಸರ್ ಜಿಲ್ಲಾ ಅಧ್ಯಕ್ಷರಾದ ಕಾಶಿನಾಥ ದೊಡಮನಿ (ವಕೀಲರು), ಜಿಲ್ಲಾ ಖಜಾಂಚಿ, ಡಿ ಬಿ, ಢವಳಗಿ ದಯಾನಂದ ಪೀರಗಾ, ಮಹೇಶ ಭಾಗವಹಿಸಿದರು
ಸುಧಾ ವೆಂಚರ್ಸ್ ವತಿಯಿಂದ ಬೆಂಗಳೂರಿನಲ್ಲಿ ಸದ್ಯದಲ್ಲೇ ನಡೆಯಲಿರುವ ಎಸ್.ವಿ ಫಿದಾ ಸೌತ್ ಇಂಡಿಯಾ ಇಂಟರ್ನ್ಯಾಶನಲ್ 2022 ಪೇಜೆಂಟ್ಗೆ ಅಭ್ಯರ್ಥಿಗಳು ನೋಂದಾಯಿಸಿಕೊಳ್ಳುವಂತೆ ಸಂಘಟಕರು ವಿನಂತಿಸಿದ್ದಾರೆ. ಅಂತಿಮ ಸುತ್ತಿನ ಆಯ್ಕೆಯು ಬೆಂಗಳೂರಿನ ಶರ್ಟನ್ ಗ್ರ್ಯಾಂಡ್ ಹೋಟೆಲ್ನಲ್ಲಿ ನಡೆಯಲಿರುವುದು. ವಿಜೇತರಿಗೆ 1 ಲಕ್ಷ ರೂಪಾಯಿಯ ಬಹುಮಾನ ನೀಡಲಾಗುವುದು. ಈ ಪೇಜೆಂಟ್ಗೆ ನೋಂದಾಯಿಸಿಕೊಳ್ಳುವಂತೆ ಸ್ಪರ್ಧಾಕಾಂಕ್ಷಿಗಳಲ್ಲಿ
ಬ್ರಹ್ಮ ಕುಮಾರೀಸ್ ಸಂಸ್ಥೆ ಬೆಂಗಳೂರು ಶಾಖೆಯ ವತಿಯಿಂದ ಹೆಣ್ಣು ಮಗುವಿನ ಸಬಲೀಕರಣದ ಆಶಯದಲ್ಲಿ ಸು ಸಂಸ್ಕಾರಗಳ ಪರಂಪರೆ ನಮ್ಮ ಭಾರತದ ಪುತ್ರಿಯರು ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ದಿಲ್ಲಿಯ ಓಂ ಶಾಂತಿ ಪ್ರಾರ್ಥನಾ ಕೇಂದ್ರದ ನಿರ್ದೇಶಕಿ ಬ್ರಹ್ಮ ಕುಮಾರಿ ಆಶಾ ದೀದಿ , ಮೌಂಟ್ ಅಬು ಕೇಂದ್ರದ ಬ್ರಹ್ಮ ಕುಮಾರಿ ರಾಜು ಬಾಯಿ, ಬ್ರಹ್ಮ ಕುಮಾರಿ ಲೀಲಾ ಬೆಹನ್ ಜಿ , ಬಹ್ಮ ಕುಮಾರಿ ಗೀತಾ ಬೆಹನ್ ಜಿ , ಬೆಂಗಳೂರು ಬೇಲಿ ಮಠದ ಶ್ರೀ ಶಿವ […]
ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳು ಎದೆಗುಂದಬೇಕಿಲ್ಲ. ಧೈರ್ಯ ಮತ್ತು ವಿಶ್ವಾಸದಿಂದ ಪೂರಕ ಪರೀಕ್ಷೆಗೆ ಹಾಜರಾಗುವಂತೆ ಸ್ಪೂರ್ತಿ ತುಂಬಿದ ಶಿಕ್ಷಣ ಸಚಿವರು ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು. ಮಲ್ಲೇಶ್ವರದಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಗುರುವಾರ
ಶೇ.85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳು ಎದೆಗುಂದಬೇಕಿಲ್ಲ. ಧೈರ್ಯ ಮತ್ತು ವಿಶ್ವಾಸದಿಂದ ಪೂರಕ ಪರೀಕ್ಷೆಗೆ ಹಾಜರಾಗುವಂತೆ ಸ್ಪೂರ್ತಿ ತುಂಬಿದ ಶಿಕ್ಷಣ ಸಚಿವರು ಬೆಂಗಳೂರು: 19 ಮೇ, 2022. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 85.63ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದರು.
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಕುಮಾರಿ ಧನ್ಯಶ್ರೀ SSLC ಫಲಿತಾಂಶ 2022 ರಲ್ಲಿ 625 ಅಂಕಗಳನ್ನು ಪಡೆಯುವುದರ ಮೂಲಕ ರಾಜ್ಯಕ್ಕೂ ಶಾಲೆಯಲ್ಲೂ ಪ್ರಥಮಸ್ಥಾನ ಪಡೆದಿರುತ್ತಾರೆ. ಇವರ ಸಾಧನೆಗೆ ಜೇಸಿ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವೃಂದ ಅಭಿನಂದನೆ ಸಲ್ಲಿಸಿದ್ದಾರೆ. ಇವರು ರವಿಪ್ರಕಾಶ್ ವಿಟ್ಲ ಹಾಗೂ ಶಿಕ್ಷಕಿ ಮಮತಾರವರ ಪುತ್ರಿಯಾಗಿದ್ದಾರೆ.