Home Archive by category ರಾಜ್ಯ (Page 17)

ಕೊಲ್ಲಹಳ್ಳಿಯಲ್ಲಿ ಸರ್ಕಾರಿ ಕೆರೆ ಮುಚ್ಚಲು ಪ್ರಯತ್ನ : ಪ್ರಭಾವಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಬೈಪಾಸ್ ರಸ್ತೆ ಹಾಲೇಬೇಲೂರು ಅಂಡರ್ ಪಾಸ್ ಸಮೀಪ ಮಳಲಿಗ್ರಾಮ ಪಂಚಾಯತಿಯ ಕೊಲ್ಲಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಗೌರಿಕೆರೆಯನ್ನು ಅಕ್ರಮವಾಗಿ ಮುಚ್ಚಲು ಪ್ರಯತ್ನಿಸುತ್ತಿರುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಳಲಿಗ್ರಾಮ

ಮೀನು ಸಾಗಾಟ ವಾಹನಕ್ಕೆ ಲಾರಿ ಡಿಕ್ಕಿ – ಆಂಧ್ರದಲ್ಲಿ ಉಚ್ಚಿಲದ ಯುವಕ ಬಲಿ

ಮಂಗಳೂರಿನಿಂದ ಆಂಧ್ರ ಪ್ರದೇಶಕ್ಕೆ ಮೀನು ಹೇರಿಕೊಂಡು ಹೋಗಿದ್ದ ವಾಹನ ಹಾಗೂ ಲಾರಿ ಮಧ್ಯೆ ಆಂಧ್ರ ನಾಬೂರ ಎಂಬಲ್ಲಿ ಅಪಘಾತ ನಡೆದಿದೆ. ಮೀನು ಸಾಗಾಟ ವಾಹನ ಚಾಲಕ ಉಚ್ಚಿಲದ ಯುವಕ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀನು ಸಾಗಾಟ ವಾಹನ ಚಾಲಕ ಕಾಪು ತಾಲೂಕಿನ ಉಚ್ಚಿಲ ಭಾಸ್ಕರ ನಗರ ಬಾಂಗ್ಲಾ ನಿವಾಸಿ ಬಶೀರ್ ಎಂದು ತಿಳಿದು ಬಂದಿದೆ. ಇಂದು ಮುಂಜಾನೆ ವೇಳೆ ಅಪಘಾತ ಸಂಭವಿಸಿದ್ದು, ಕಾಲು ಸಿಲುಕಿಕೊಂಡ ಪರಿಣಾಮ ಅವರನ್ನು ಹೊರ

ಸಕಲೇಶಪುರ : ಮಧ್ಯಾಹ್ನದ ಊಟ ಸವಿದ 35 ಸೈನಿಕರು ಅಸ್ವಸ್ಥ

ಮಧ್ಯಾಹ್ನದ ಊಟ ಸವಿದ 35 ಮಂದಿ ಸೈನಿಕರು ಅಸ್ವಸ್ಥಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೊಡುಗರವಳ್ಳಿ ಗ್ರಾಮದಲ್ಲಿ ಈ ಪ್ರಕರಣ ಜರುಗಿದೆ ಅಸ್ವಸ್ಥಗೊಂಡಂತಹ ಸುಮಾರು 35 ಮಂದಿಯನ್ನು ಸದ್ಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹುಡುಗರ ಒಳ್ಳೆಯ ಕ್ಯಾಂಪ್‍ನಲ್ಲಿರುವ ವಾಹನ ಚಾಲನಾ ತರಬೇತಿ ಸೈನಿಕರು ಮಧ್ಯಾಹ್ನ ಎಂದಿನಂತೆ ಊಟ ಸವಿದಿದ್ದಾರೆ ಕೆಲ ಸಮಯದಲ್ಲಿ ಸುಮಾರು 35

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ

ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ಮುಂಬಯಿ : ಜಾರ್ಜ್ ಫೆರ್ನಾಂಡಿಸ್ ರವರ 94ನೇ ಜನ್ಮದಿನಾಚರಣೆ ಯಂದು ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸುವ ಮೂಲಕ ಮುಂದಿನ ದಿನಗಳಲ್ಲಿ ಅರಣ್ಯ ರಕ್ಷಣೆ ಮಾಡುದರೊಂದಿಗೆ “ಜಾರ್ಜ್ ವನ” ದ ಮೂಲಕ ಅರಣ್ಯ ಸಂರಕ್ಷಣಾ ಪ್ರಶಸ್ತ್ಯ ನೀಡಲು ಪ್ರಯತ್ನಿಸುತ್ತೇವೆ. ರಾಜ್ಯದ ಎಲ್ಲ ಜನನಾಯಕರು ಪಕ್ಷ ಬೇದವಿಲ್ಲದೆ ಮಂಗಳೂರು ವಿಮಾನ ನಿಲ್ಧಾಣಕ್ಕೆ ಜಾರ್ಜ್ ಫೆರ್ನಾಂಡಿಸ್ ಅವರ ಹೆಸರು ನೀಡಲಿ ಜಯಶ್ರಿಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ರಾದ ತೋನ್ಸೆ ಜಯಕೃಷ್ಣ

ಸಮಾಜಸೇವಕ ರಾಜಶೇಖರ್ ಹುಟ್ಟು ಹಬ್ಬ ಹಿನ್ನೆಲೆ – ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೇಲೂರು : ಕಾಂಗ್ರೆಸ್ ಮುಖಂಡ ಮತ್ತು ಸಮಾಜಸೇವಕ ಹಾಗೂ ಪುಷ್ಪಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ರಾಜಶೇಖರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು ಬ್ರೆಡ್ ಹಣ್ಣು ವಿತರಿಸಲಾಯಿತು. ಸಮಾಜ ಸೇವಕ ಗ್ರಾನೈಟ್ ರಾಜಶೇಖರ್ 59 ನೇ ಜನ್ಮ ದಿನದ ಅಂಗವಾಗಿ ಜಿಲ್ಲಾ ಸೇವಾದಳ ಯುವ ಬ್ರಿಗೇಡ್ ಹಾಗೂ ಅಭಿಮಾನಿಗಳಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಬ್ರಡ್ ಹಾಲೂ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸೇವಾದಳ ಯುವ ಬ್ರಿಗ್ರೇಡ್

ಒಡಿಶಾ ರೈಲು ಅಪಘಾತ : ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ

ದೆಹಲಿ: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಶುಕ್ರವಾರ ಭೀಕರ ರೈಲು ದುರಂತಸಂಭವಿಸಿದೆ. ಘಟನೆಯಲ್ಲಿ ನೂರಾರು ಮಂದಿ ಮೃತಪಟ್ಟಿದ್ದು ಸಾವಿನ ಸಂಖ್ಯೆ ಏರುತ್ತಲೇ ಇದೆ. ಅಪಘಾತ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದಿದ್ದಾರೆ. ಪರಿಸ್ಥಿತಿಯನ್ನು ಅವಲೋಕಿಸಲು ಸಭೆ ಕರೆಯಲಾಗಿದ್ದು ಸಂಬಂಧಿತ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ.

ಕರ್ನಾಟಕದ ಪ್ರಯಾಣಿಕರು ಸೇಫ್ : ರೈಲ್ವೆ ಡಿಐಜಿ ಶಶಿಕುಮಾರ್

ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ಬಳಿ ಸಂಭವಿಸಿದ ರೈಲು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲಿನಲ್ಲಿದ್ದ ಕರ್ನಾಟಕದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಕರ್ನಾಟಕದಿಂದ ಹೋಗಿರುವ ರೈಲಿಗೂ ಸಹ ಹಾನಿಯಾಗಿದೆ. 23 ರೈಲ್ವೆ ಬೋಗಿಗಳ ಪೈಕಿ 3 ಬೋಗಿಗೆ ಮಾತ್ರ ಹಾನಿಯಾಗಿದೆ. ಹಾನಿಯಾದ ಬೋಗಿಯಲ್ಲಿ ಕರ್ನಾಟಕದವರು ಇದ್ದ ಮಾಹಿತಿ ಇಲ್ಲ. ನಿನ್ನೆಯಿಂದಲೂ ರೈಲ್ವೆ ಇಲಾಖೆ ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ರೈಲ್ವೆ ಡಿಐಜಿ ಶಶಿಕುಮಾರ್ ಹೇಳಿದ್ದಾರೆ.

ಒಡಿಶಾದ ಬಾಲಸೋರ್​​ನಲ್ಲಿ ಭೀಕರ ರೈಲು ದುರಂತ

ಒಒಡಿಶಾದ ಬಾಲಸೋರ್(Balasore)ಜಿಲ್ಲೆಯ ಬಹನಾಗ ರೈಲು ನಿಲ್ದಾಣದ ಬಳಿ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾಗಿದ್ದು, ಮೃತಪಟ್ಟವರ ಸಂಖ್ಯೆ 240ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆಯುತ್ತಿದ್ದಾರೆ.

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಅರುಣ್ ಕುಮಾರ್ ಪುತ್ತಿಲ ಭೇಟಿ

ಅರುಣ್ ಕುಮಾರ್ ಪುತ್ತಿಲ ಅವರು ತ್ರಿವಿಧ ದಾಸೋಹಿ ಮಠ ಎಂದೇ ಖ್ಯಾತವಾದ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯರಾದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಗದ್ದುಗೆಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಸಿದ್ದಗಂಗಾ ಮಠದಾಧ್ಯಕ್ಷರಾದ ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ಹಾಗು ಕಿರಿಯ ಶ್ರೀ ಗಳಾದ ಪೂಜ್ಯ ಶ್ರೀ ಶಿವಸಿದ್ಧೇಶ್ವರ ಸ್ವಾಮಿಗಳವರ ಆಶೀರ್ವಾದ ಪಡೆದರು. ಮಠದಾಧ್ಯಕ್ಷರು ಅರುಣ್ ಕುಮಾರ್ ಪುತ್ತಿಲರವರ ಜೊತೆ ರಾಜಕೀಯ ಹಾಗೂ