ಬೆಂಗಳೂರು, ; ನಿರುದ್ಯೋಗ ಸಮಸ್ಯೆ ನಿವಾರಣೆ, ಉದ್ಯೋಗ ಸೃಷ್ಟಿಗೆ ಯಾವುದೇ ಪರಿಹಾರವಿಲ್ಲ. ಜನ ಸಾಮಾನ್ಯರನ್ನು ಬೆಲೆ ಏರಿಕೆಯಂತಹ ಸಂಕಟದಿಂದ ರಕ್ಷಿಸಲು ಕೇಂದ್ರ ಬಜೆಟ್ ನಲ್ಲಿ ಯಾವುದೇ ರಚನಾತ್ಮಕ ಕ್ರಮಗಳನ್ನು ಪ್ರಕಟಿಸಿಲ್ಲ ಎಂದು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಟೀಕಿಸಿದ್ದಾರೆ. ದೇಶ ಸ್ವಾತಂತ್ರ್ಯದ ಅಮೃತ
ಬೆಂಗಳೂರು, ಜ, 27; ಬಲಿಜ ಸಮುದಾಯಕ್ಕೆ ರಾಜ್ಯ ಸರ್ಕಾರ ಕೂಡಲೇ ಪೂರ್ಣ ಪ್ರಮಾಣದಲ್ಲಿ 2ಎ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್. ಸೀತಾರಾಂ ಒತ್ತಾಯಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ ಬೃಹತ್ “ಬಲಿಜ ಸಂಕಲ್ಪ ಸಭೆ”ಯಲ್ಲಿ ಬಲಿಜ ಸಮುದಾಯದ ಹಕ್ಕೊತ್ತಾಯಗಳನ್ನು ಬೆಂಬಲಿಸಿ ಮಾತನಾಡಿದ ಅವರು, ಬಲಿಜ ಸಮುದಾಯಕ್ಕೆ 2ಎ ಪ್ರವರ್ಗದಡಿ ಶಿಕ್ಷಣದಲ್ಲಿ ಮಾತ್ರ ಮೀಸಲಾತಿ ಸೌಲಭ್ಯವಿದ್ದು, ಸರ್ಕಾರಿ
ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ತುಳು ಲಿಪಿ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ತುಳು ಸಾಹಿತಿ, ತುಲು ಲಿಪಿ ಸಂಶೋಧಕರಾದ ದಿ| ಡಾ.ಪುಂಡೂರು ವೆಂಕಟರಾಜ ಪುಣಿಂಚತ್ತಾಯರ ಹುಟ್ಟೂರು ಸಮೀಪ ಕಾಸರಗೋಡು ಜಿಲ್ಲೆಯ ಬೆಳ್ಳೂರು ಶ್ರೀ ಮಹಾವಿಷ್ಣು ದೇವಸ್ಥಾನದ ತುಲು ಲಿಪಿ ನಾಮಫಲಕ ಅನಾವರಣ ಮಾಡಲಾಯಿತು. ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಉದ್ಘಾಟನೆಯನ್ನು ಪುಂಡೂರು ಪುರುಷೋತ್ತಮ ಪುಣಿಂಚತ್ತಾಯ ನಿವೃತ್ತ ಉಪನ್ಯಾಸಕ, ಮೃದಂಗ ವಾದಕರು
ಬೆಂಗಳೂರು, : ಶಾಲಾ ಹಂತದಲ್ಲಿ ವಿದ್ಯಾರ್ಥಿಗಳು ಹಾದಿ ತಪ್ಪುವುದನ್ನು ತಡೆಯಲು ಶಾಲೆಗಳು ಮತ್ತು ಪಾಲಕರು ನೈತಿಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ಹೇಳಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ “ಕರ್ನಾಟಕ ಮಹಿಳಾ ಮತ್ತು ಮಕ್ಕಳ ಮಾನವ ಹಕ್ಕುಗಳ ಸೇವಾ ಟ್ರಸ್ಟ್ “ ಉದ್ಘಾಟನೆ, ಲಾಂಚನ ಬಿಡುಗಡೆ ಹಾಗೂ ಅಂಧರಿಗೆ ಕೈಗಡಿಯಾರ ಮತ್ತು ವಾಕಿಂಗ್ ಸ್ಟಿಕ್ ವಿತರಿಸಿದರು. ಪೋಷಕ ಕಲಾವಿದರಿಗೆ
ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ
ಜ.27 ರಿಂದ 29 ರ ವರೆಗೆ ಅಯೋಧ್ಯೆಯಲ್ಲಿ “ಸಾವು, ಮರುಹುಟ್ಟು ಮತ್ತು ಪುನರ್ಜನ್ಮ”ದ ಜಿಜ್ಞಾಸೆ ಕುರಿತು ಸಂತರು, ಧಾರ್ಮಿಕ ಚಿಂತಕರು, ವೈದ್ಯಕೀಯ ವಲಯದ ತಜ್ಞರ ಚಿಂತನ – ಮಂಥನ: ಕೆ.ಆರ್. ನಗರದ ಯಡತೊರೆ ಮಠದ ಮಾರ್ಗದರ್ಶನದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ ಬೆಂಗಳೂರು, ಜ, 17; ಜಗದ್ಗುರು ಶಂಕರಾಚಾರ್ಯ ದಕ್ಷಿಣಾಂನಯ ಶೃಂಗೇರಿ ಶಾರಾದಾ ಪೀಠದ ಆಶೀರ್ವಾದದೊಂದಿಗೆ ಮೈಸೂರಿನ ಕೆ.ಆರ್. ನಗರದ ಯಡತೊರೆ ಯೋಗಾನಂದೇಶ್ವರ ಸರಸ್ವತಿ ಮಠದ ಶಂಕರ ಭಾರತಿ ಸ್ವಾಮೀಜಿ ಅವರ
ಯೋಗದ ಮೂಲವಾದ ಆದಿಯೋಗಿಯ 112 ಅಡಿ ಮೂರ್ತಿಯನ್ನು ಬೆಂಗಳೂರಿನ ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶಾ ಫೌಂಡೇಶನ್ನ ಸಂಸ್ಥಾಪಕ ಸದ್ಗುರುಗಳ ಸಮ್ಮುಖದಲ್ಲಿ ಭಾನುವಾರ ಅನಾವರಣಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಬೊಮ್ಮಾಯಿ, “ನಾನು ಕೊಯಮತ್ತೂರಿಗೆ ಹೋಗಿದ್ದೇನೆ. ಆದಿಯೋಗಿ ಬಹಳ ಸಮಯದಿಂದ ಜನರನ್ನು ಪ್ರೇರೇಪಿಸಿದ್ದಾರೆ. ಕೆಲವು ಸೆಕೆಂಡುಗಳ ಕಾಲ ಆದಿಯೋಗಿಯನ್ನು ನೋಡಿ ನಾವು ಅನೇಕ ವಿಷಯಗಳನ್ನು
ಧಾರವಾಡ, ಜ, 16; ಭಾರತ ಯುವ ಸಮೂಹದ ದೇಶವಾಗಿದ್ದು, ಯುವ ಜನಾಂಗವೇ ಭಾರತದ ಭವಿಷ್ಯ. ದೇಶವನ್ನು ಅಭ್ಯುದಯದ ಪಥದಲ್ಲಿ ಕೊಂಡೊಯ್ದು, ಉಜ್ವಲಗೊಳಿಸುವ ಸಾಮರ್ಥ್ಯ ಯುವ ಜನರ ಕೈಯಲ್ಲಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಹೇಳಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ 26 ನೇ ರಾಷ್ಟ್ರೀಯ ಯುವಜನೋತ್ಸವ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಜನಾಂಗ ಉತ್ತಮವಾಗಿ ಕೆಲಸ ಮಾಡಿದರೆ ಭಾರತ ಇನ್ನಷ್ಟು ಉತ್ತಮ ಸ್ಥಾನಕ್ಕೆ
ಹಾಸನ ಜಿಲ್ಲೆ ಆಲೂರು ತಾಲ್ಲೂಕಿನ ಪಾಳ್ಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮುಂಜಾನೆ ವೈದ್ಯ ಹಾಗೂ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ ಅಮಾನವೀಯ ಘಟನೆ ನೆಡೆದಿದೆ.ಇದಕ್ಕೆ ಹಲವು ಭಾರಿ ಇಂತಹ ಘಟನೆ ಪ್ರತ್ಯಕ್ಷವಾದರೂ ಹಿರಿಯ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳದಿರುವುದೇ ಪ್ರಮುಖ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂಭಾಗ ರಸ್ತೆತಡೆದು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು ನಂತರ ಪೆÇೀಲಿಸ್ ಮಧ್ಯಸ್ಥಿಕೆಯಿಂದ ಸಮಾಧಾನಗೊಳಿಸಿದರು
ಧಾರವಾಡ, ಜ, 14: ಕೋವಿಡ್ ಸಾಂಕ್ರಾಮಿಕ ಲೆಕ್ಕಿಸದೇ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಿದ, ರೈತರ ಸಂಕಷ್ಟಕ್ಕೆ ಸ್ಪಂದಿಸಿದ ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸೋಮಶೇಖರ್ ಯು ಅವರಿಗೆ 2019 – 20 ನೇ ಸಾಲಿನ ಎನ್.ಎಸ್.ಎಸ್ ರಾಷ್ಟ್ರೀಯ ಅತ್ಯುತ್ತಮ ಸ್ವಯಂ ಸೇವಕ [ರಾಷ್ಟ್ರೀಯ ಬೆಸ್ಟ್ ವಾಲೇಂಟರ್] ಪ್ರಶಸ್ತಿ ಸಂದಿದೆ. ಹುಬ್ಬಳ್ಳಿ – ಧಾರವಾಡದಲ್ಲಿ ನಡೆಯುತ್ತಿರುವ ಯುವಜನೋತ್ಸವದ ಸಮಾರೋಪ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್