ಮಾಂಡೋಸ್ ಚಂಡಮಾರುತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಪ್ರಮಾಣದಲ್ಲಿ ಮಳೆ, ಶೀತ ಗಾಳಿ ಮತ್ತು ಅತಿ ಕಡಿಮೆ ತಾಪಮಾನವು ವರದಿಯಾಗಿದೆ.ಚಳಿಗಾಲವೂ ಆಗಿರುವುದರಿಂದ ಎಲ್ಲ ಸಾರ್ವಜನಿಕರು ಆರೋಗ್ಯವನ್ನು ಕಾಪಾಡಿಕೊಳ್ಳಲು ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಆರೋಗ್ಯ ಇಲಾಖೆ ಸೂಚಿಸಿದೆ. ಈ ರೀತಿಯ ವಾತಾವರಣದಲ್ಲಿ ಹೆಚ್ಚಾಗಿ
ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ, ಕೊಡಗು, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮ್ಯಾಂಡೌಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧೆಡೆ ಡಿಸೆಂಬರ್ 14ರವರೆಗೆ ಮಳೆ ಮುಂದುವರಿಯಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ, ಮಂಡ್ಯ, ಹಾಸನ,
ಬೆಂಗಳೂರು, ಡಿ, 8; ಕ್ಯಾಬ್ ಸಾಗಾಣೆ ವ್ಯವಸ್ಥೆಯಲ್ಲಿ ಕ್ರಾಂತಿಕಾರ ಹೆಜ್ಜೆ ಇಟ್ಟಿರುವ “ಡ್ರೈಫ್ ಡ್ರೈಫ್ ಆಟೋ “ ಸೇವೆ ಚಾಲಕರಿಗೆ ವರದಾನವಾಗಿ ಪರಿಣಮಿಸಿದ್ದು, ಅವರಿಂದ ಯಾವುದೇ ರೀತಿಯ ಕಮಿಷನ್ ಪಡೆಯುವುದಿಲ್ಲ ಎಂದು ಪ್ರಕಟಿಸಿದೆ. ಬೇರೆ ಕ್ಯಾಬ್ ಸೇವೆಗಳಿಂದ ಬಸವಳಿದಿರುವ ಚಾಲಕರು ಈ ತೀರ್ಮಾನದಿಂದ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಬ್ಲಾಕ್ ಚೈನ್ ತಂತ್ರಜ್ಞಾನ ಆಧಾರಿತ ಆಫ್ ಅನ್ನು ಇದು ಒಳಗೊಂಡಿದ್ದು, ಚಾಲಕರಿಂದ ಚಂದಾ ಹಣವನ್ನು ಮಾತ್ರ ಪಡೆಯುತ್ತೇವೆ.
ಬೆಂಗಳೂರು, ಡಿ, 9; ರಾಜ್ಯ ಕೈಗಾರಿಕೆ, ಕೌಶಲ್ಯ ವಲಯದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು, ಕೈಗಾರಿಕಾ ಪ್ರದೇಶಗಳಲ್ಲಿ ಅತ್ಯಾಧುನಿಕ ಟೌನ್ ಶಿಪ್ ಗಳ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಉನ್ನತ ಶಿಕ್ಷಣ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಪೀಣ್ಯ ಕೈಗಾರಿಕಾ ಸಂಘ ತುಮಕೂರು ರಸ್ತೆಯ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನಾ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪಿಐಎ ಎಂಎಸ್ಎಂಇ ಎಕ್ಸಲೆನ್ಸ್
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವನ್ನು ಶಮನಗೊಳಿಸಲು ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 14 ರಂದು ಮಹಾರಾಷ್ಟ್ರ ಮತ್ತು ಕರ್ನಾಟಕದ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ ಎಂದು ಎನ್ಸಿಪಿ ನಾಯಕ ಅಮೋಲ್ ಕೋಲ್ಹೆ ಶುಕ್ರವಾರ ಹೇಳಿಕೆ ನೀಡಿದ್ದಾರೆ. ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಂಸದರ ನಿಯೋಗದೊಂದಿಗೆ ಶಾ ಅವರನ್ನು ಭೇಟಿ ಮಾಡಿದ ನಂತರ ಶಿರೂರಿನ ಲೋಕಸಭಾ ಸದಸ್ಯ ಕೋಲ್ಹೆ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮಹಾರಾಷ್ಟ್ರ
ಬೆಂಗಳೂರು, ಡಿ. 5: ರಾಜ್ಯ ವ್ಯಾಪ್ತಿಯ ಡಿಜಿಟಲ್ ಮಾಧ್ಯಮ ಸಂಘಟನೆ ‘ಸುವರ್ಣ ಕರ್ನಾಟಕ ಡಿಜಿಟಲ್ ಮೀಡಿಯಾ ಅಸೋಸಿಯೇಷನ್’ ಇದರ ಉದ್ಘಾಟನೆ, ಲಾಂಛನ ಅನಾವರಣ ಹಾಗೂ ವಾರ್ಷಿಕ ಮಾಧ್ಯಮ ಸಾಧನಾ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ನಡೆಯಿತು. ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಚಿತ್ರನಟ, ಸಂಗೀತ ನಿರ್ದೇಶಕ ವಿ. ಮನೋಹರ್, ವಿಜಯ ಕರ್ನಾಟಕ ಆನ್ ಲೈನ್ ಎಡಿಟರ್ ಪ್ರಸಾದ್ ನಾಯಕ್, ‘ಡಿ.ಎಕ್ಸ್
ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು.ಪಿಎಪಿಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ
ಬೆಂಗಳೂರು ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಬಹಿರಂಗಗೊಂಡ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಡಿಜಿಟಲ್ ಅಭಿಯಾನ ಆರಂಭಿಸಿದೆ.ರಾಷ್ಟ್ರೀಯ ಚುನಾವಣಾ ಸಂಸ್ಥೆಯು ಸಮಗ್ರ ತನಿಖೆ ನಡೆಸುವಂತೆ ಮಾಡಿದೆ. ಬೆಂಗಳೂರಿನಲ್ಲಿ 6.6 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂದು ಅಂದಾಜಿಸಲಾಗಿದ್ದರೂ, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಣಿಯನ್ನು ಟೋಲ್ ಫ್ರೀ ಸಂಖ್ಯೆ ಮತ್ತು ವೆಬ್ ಸೈಟ್ ನೊಂದಿಗೆ ಪರಿಶೀಲಿಸಲು ಇಸಿಐ ಮತದಾರರಿಗೆ ವಿನಂತಿಸಿದೆ. ಬಿಜೆಪಿ
ಬೆಂಗಳೂರು;ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಫೈಲ್ಸ್ ಸಂಬಂದಿಸಿದ ಸಣ್ಣ ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಗರದ ಹೆಚ್ಎಎಲ್ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು 11 ಗಂಟೆಗೆ ಸಿದ್ದರಾಮಯ್ಯ ಅವರಿಗೆ ಶಸ್ತ್ರಚಿಕಿತ್ಸೆ ನಡೆಯಲಿದೆ. ಆರೋಗ್ಯವಾಗಿದ್ದರೆ ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್
ಕೊಡಗು: ಮೇಯುತ್ತಿದ್ದ ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ವಿಕೃತ ಕಾಮಿಯನ್ನು ಪೊಲೀಸರು, ಕೊಡಗಿನಲ್ಲಿ ಬಂಧಿಸಿದ್ದಾರೆ. ದೇವಯ್ಯ ಎನ್ನುವವರಿಗೆ ಸೇರಿದ್ದ ಹಸು ಜೊತೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದ ಅಬೂಬಕ್ಕರ್ ಸಿದ್ದಿಕಿ (40) ಬಂಧಿತ ಆರೋಪಿ. ಕಳೆದ 15 ದಿನಗಳಿಂದ ಅಂದಗೋವೆಗೆ ಬೈಕ್ನಲ್ಲಿ ಆಗಮಿಸುತ್ತಿದ್ದ ಅಬುಬಕ್ಕರ್, ಸೋಮವಾರಪೇಟೆ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ ಅಂದಗೋವೆಯಲ್ಲಿ ಹಸುವಿನ ಜೊತೆ ಸೆಕ್ಸ್ ಮಾಡಿದ್ದ. ಹೀಗೆ ಒಂದು ದಿನ