Home Archive by category ರಾಜ್ಯ (Page 36)

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ ತುಳಭವನದಲ್ಲಿ ಸಿರಿ ಚಾವಡಿಯಲ್ಲಿ ನಾಟಕಕಾರ , ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮದ ಪ್ರಯಕ್ತ ಅವರ

ಗುಜರಾತ್ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ವಿಷ್ಣುಪಾಂಡ್ಯಾವರವರಿಗೆ ‘ಲಿಟೆರರಿ ಅವಾರ್ಡ್’

ಬೆಂಗಳೂರಿನ ಸೌಂದರ್ಯ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಸಭಾಂಗಣದಲ್ಲಿ ಗ್ಲೋಬಲ್ ಮೋಟಿವೇಷನಲ್ ಸ್ಟ್ರಿಪ್ಸ್ ಅಡ್ಮಿನಿಸ್ಟ್ರೇಷನ್ ಹಾಗೂ ಗುಜರಾತ್ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಆಯೋಜಿಸಿದ್ದ ‘ಲಿಟೆರರಿ ಅವಾರ್ಡ್’ ಕಾರ್ಯಕ್ರಮವನ್ನು ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಅಧ್ಯಕ್ಷರು ಮತ್ತು ಎಲ್ಲಾ ಅತಿಥಿ ಗಣ್ಯರು ಸೇರಿ ಜ್ಯೋತಿ ಬೆಳಗಿಸುವುದರ ಮೂಲಕ ಉದ್ಘಾಟನೆ ಮಾಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಅತಿಥಿಗಳಾದ ಕರ್ನಾಟಕ

ಅನ್ಯಜಾತಿಯ ಯುವಕನೊಂದಿಗೆ ಮಗಳು ಪರಾರಿ ,ಕುಟುಂಬದ ಮೂವರು ಆತ್ಮಹತ್ಯೆ

ಶಿಡ್ಲಘಟ್ಟ : ಶಿಡ್ಲಘಟ್ಟ ಗ್ರಾಮಾಂತರ ಪೋಲಿಸ್ ಠಾಣೆಯ ವ್ಯಾಪ್ತಿಯ ಹಂಡಿಗನಾಳ ಗ್ರಾಮದಲ್ಲಿ ಮಗಳು ಅನ್ಯಜಾತಿ ಯುವಕನೊಂದಿಗೆ ಪರಾರಿಯಾದ ಕಾರಣ ಮನನೊಂದು ಒಂದೇ ಕುಟುಂಬದ ಮೂವರು ವಿಷಪೂರಿತ ಗುಳಿಗೆ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡವರು ಶ್ರೀರಾಮಪ್ಪ,ಸರೋಜ ಹಾಗೂ ಮನೋಜ್ ಎಂದು ತಿಳಿದುಬಂದಿದೆ.ಅರ್ಚನಾ ಎಂಬಾಕೆ ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಎಂಬಾತನೊಂದಿಗೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ಆಕೆಯ ತಂದೆ, ತಾಯಿ

ಡಾ.ಎಸ್ ರಾಧಾಕೃಷ್ಣನ್ ಅವರ ನೆನಪಿಗಾಗಿ ಶಿಕ್ಷಕ್ ಸಮ್ಮಾನ್-2022

ಸ್ವತಂತ್ರ ಮಾನ್ಯತೆ ಪಡೆದ ಶಾಲಾ ಶಿಕ್ಷಕರ ಒಕ್ಕೂಟ ಪಸ್ಟ್ ಕರ್ನಾಟಕ ಸಂಸ್ಥೆಯು ಡಾ.ಎಸ್ ರಾಧಾಕೃಷ್ಣನ್ ಅವರ ನೆನಪಿಗಾಗಿ ಶಿಕ್ಷಕ್ ಸಮ್ಮಾನ್-2022 ಅನ್ನು ಆಯೋಜಿಸಲಾಗಿತ್ತು. “ಶಿಕ್ಷಣದ ಚೇತರಿಕೆಯ ಹೃದಯದಲ್ಲಿ ಶಿಕ್ಷಕರು” ಎಂಬ ವಿಷಯದೊಂದಿಗೆ ಅಂತರರಾಷ್ಟ್ರೀಯ ಶಿಕ್ಷಕರ ದಿನವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಬಿಝಡ್ ಸಂಸ್ಥೆಯ ಅಧ್ಯಕ್ಷರಾದ ಡಾ ಅಫ್ಶಾದ್ ಅಹ್ಮದ್ ಮತ್ತು ಪ್ರಧಾನ ಕಾರ್ಯದರ್ಶಿ ಬೀಬಿ ಆಯಿಷಾ ಶೇಖ್ ಮತ್ತು ಇಸಿ ಮತ್ತು ಸದಸ್ಯರು

ದಲಿತ ಮಹಿಳೆಗೆ ಸೇರಿರುವ ಎರಡು ಎಕರೆ ಭೂಮಿ ಕಬಳಿಸಿದ ಆರ್ಟ್ ಆಫ್ ಲೀವಿಂಗ್ ಆಶ್ರಮ: ಸಮತಾ ಸೈನಿಕ ದಳದಿಂದ ಬೃಹತ್ ಹೋರಾಟದ ಎಚ್ಚರಿಕೆ

ಬೆಂಗಳೂರು; ಆರ್ಟ್ ಆಫ್ ಲೀವಿಂಗ್ ನ ಶ್ರೀ ರವಿಶಂಕರ್ ಗುರೂಜಿ ಆಶ್ರಮದಿಂದ ದಲಿತ ವೃದ್ಧ ಮಹಿಳೆಗೆ ಸೇರಿದ ಎರಡು ಎಕರೆ ಭೂಮಿ ಕಬಳಿಸಿದ್ದು, ಇದನ್ನು ವಿರೋಧಿಸಿ ಕನಕಪುರ ರಸ್ತೆಯ ಉದಿಪಾಳ್ಯ ಆಶ್ರಮದ ಮುಂದೆ ಇದೇ 29 ರಂದು ಭಾರೀ ಪ್ರತಿಭಟನೆ ನಡೆಸುತ್ತಿದ್ದು, ನ್ಯಾಯ ಸಿಗುವ ತನಕ ಹೋರಾಟ ಮುಂದುವರೆಸುವುದಾಗಿ ಸಮತಾ ಸೈನಿಕ ದಳ ಎಚ್ಚರಿಕೆ ನೀಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಆರ್ ಚಂದ್ರಶೇಖರ್, ಬೆಂಗಳೂರು

ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ರಕ್ಷಾ ರಾಮಯ್ಯ : ಆಂಧ್ರಪ್ರದೇಶದಲ್ಲಿ ಭಾರತ ಐಕ್ಯತಾ ಯಾತ್ರೆಗೆ ವ್ಯಾಪಕ ಸಿದ್ಧತೆ

ಕನ್ಯಾ ಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆಯಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ಜೊತೆ ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಆಂಧ‍್ರ ಪ್ರದೇಶ ಉಸ್ತುವಾರಿ ರಕ್ಷಾ ರಾಮಯ್ಯ ಹೆಜ್ಜೆ ಹಾಕಿದರು. ಗುಂಡ್ಲುಪೇಟೆಯಿಂದ ಶುಕ್ರವಾರದಿಂದ ಪ್ರಾರಂಭವಾಗಿರುವ ಪಾದಯಾತ್ರೆಯಲ್ಲಿ ಯುವ ಕಾಂಗ್ರೆಸ್ ಪಡೆಯೊಂದಿಗೆ ರಕ್ಷಾ ರಾಮಯ್ಯ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ರಕ್ಷಾ

ಪಿಯು ಕಾಲೇಜು ಬೇಕೆಂದು ಪ್ರಧಾನಿ ಗೆ ರಕ್ತದಲ್ಲಿ ಪತ್ರ

ವಿಜಯಪುರ;ತನ್ನೂರಿಗೆ ಪಿಯು ಕಾಲೇಜು ಬೇಕೆಂದು 5 ವರ್ಷಗಳಿಂದ ಹೋರಾಡಿದ್ದ ಯುವಕ ಕೊನೆಗೆ ರಕ್ತದಲ್ಲಿ ಸರಕಾರಕ್ಕೆ ಪತ್ರ ಬರೆದಿದ್ದಾನೆ.ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ನಿವಾಸಿ ವಿಜಯರಂಜನ ಜೋಶಿ ಸ್ವಂತ ಊರಿನಲ್ಲಿ ಸರಕಾರಿ ಪಿಯು ಕಾಲೇಜು ಆರಂಭಿಸುವಂತೆ ಆಗ್ರಹಿಸಿ ಸರ್ಕಾರಿ ಕಚೇರಿಗಳಿಗೆ ಅಲೆದಾಡಿದ್ದರು. ಅಧಿಕಾರಿಗಳಿಗೆ ದುಂಬಾಲು ಬಿದ್ದಿದ್ದರು ಆದರೆ ಯಾವುದೇ ಪ್ರಯೋಜನ ವಾಗಿರಲಿಲ್ಲ. ಹೆಚ್.ಡಿ.ಕುಮಾರಸ್ವಾಮಿ ಅವ್ರು ಸಿಎಂ ಆಗಿದ್ದಾಗಲೂ

ಗುಂಡ್ಲುಪೇಟೆಯಲ್ಲಿ ರಾಹುಲ್ ಗಾಂಧಿ ಸಂಚಲನ

ಬಹುನಿರೀಕ್ಷಿತ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಗಡಿನಾಡು ಗುಂಡ್ಲುಪೇಟೆ ಪಟ್ಟಣದಿಂದ ಆರಂಭವಾಗಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಪಾದಯಾತ್ರೆ ಮುಗಿಸಿ ರಾಜ್ಯಕ್ಕೆ ಕಾಲಿಟ್ಟ ರಾಹುಲ್ ಗಾಂಧಿಯವರಿಗೆ ಗುಂಡ್ಲುಪೇಟೆಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಇಡೀ ರಾಜ್ಯಮಟ್ಟದ ನಾಯಕರು ಹಾಗೂ ರಾಷ್ಟ್ರಮಟ್ಟದ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಮಾರು 40 ಸಾವಿರಕ್ಕು ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಈ

ಮಂಜೇಶ್ವರ :ವಿದ್ಯಾರ್ಥಿಗಳ ರ್‍ಯಾಗಿಂಗ್ ವೀಡಿಯೋ ವೈರಲ್

ಮಂಜೇಶ್ವರ: ಪ್ಲಸ್ ಒನ್ ವಿದ್ಯಾರ್ಥಿಯನ್ನು ಪ್ಲಸ್ ಟು ವಿದ್ಯಾರ್ಥಿಗಳು ರ್‍ಯಾಗಿಂಗ್ ವಿಚಾರದ ವೀಡಿಯೊದಿದೀಗ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲಾದ ಬೆನ್ನಲ್ಲೇ ಕೇರಳದ ಶಿಕ್ಷಣ ಸಚಿವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ. ಆದಷ್ಟು ಬೇಗನೆ ತನಿಖಾ ವರದಿ ನೀಡಲು ನಿರ್ದೇಶಿಸಲಾಗಿದೆ. ಕುಂಬಳೆ ಸಮೀಪದ ಅಂಗಡಿ ಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆ ಬಿಟ್ಟ ಬಳಿಕ ನಡೆದುಕೊಂಡು ಹೋಗುತಿದ್ದ 16ರ ಹರೆಯದ ಪ್ಲಸ್ ಒನ್

PFI ಪರ ಮಾತನಾಡಿದರೆ ಕಠಿಣ ಕ್ರಮ: ಡಿಜಿಪಿ ಪ್ರವೀಣ್ ಸೂದ್

ದೇಶದಲ್ಲಿ ಈಗಾಗಲೇ ಕೇಂದ್ರ ಗೃಹ ಇಲಾಖೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)ನಿಷೇಧವನ್ನು ಹೊರಡಿಸಿರುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ)ಪ್ರವೀಣ್ ಸೂದ್ ತಿಳಿಸಿದ್ದಾರೆ.ರಾಜ್ಯದಲ್ಲಿ ಪಿಎಫ್ ಐ ಚಟುವಟಿಕೆಗಳನ್ನು ನಡೆಸುವುದಾಗಲಿ, ಆ ಸಂಘಟನೆ ಪರವಾಗಿ ಮಾತನಾಡುವುದಾಗಲೀ ಮಾಡಬಾರದು. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು. ಈಗಾಗಲೇ ರಾಜ್ಯದ ನಾನಾ