ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ಕೇರಳ ತುಳು ಅಕಾಡೆಮಿ ನೂತನ ಚಿಂತನೆಗಳನ್ನು ಸಿದ್ದಪಡಿಸುತ್ತಿದೆ. ಭಾಷಾ ಅಲ್ಪಸಂಖ್ಯಾತ ತುಳು ಜನರ ಕಲಾ, ಸಾಂಸ್ಕೃತಿಕ ಚಟುವಟಿಕೆಗಳನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನೂತನವಾಗಿ ಆಯ್ಕೆಯಾಗಿರುವ ಕೆ.ಆರ್.ಜಯಾನಂದ ಅವರನ್ನೊಳಗೊಂಡ ಸಮಿತಿ
ಕನ್ನಡ ಸಂಸ್ಕ್ರತಿ ಇಲಾಖೆ ಟ್ರಸ್ಗಳ ಸದಸ್ಯರ ನೇಮಕಾತಿಯಲ್ಲಿ ಅಚಾತುರ್ಯದ ಬಗ್ಗೆ ಸಚಿವ ಸುನೀಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಲವೇ ವ್ಯಕ್ತಿಗಳ ತಂಡಕ್ಕೆ ಸೀಮಿತವಾಗಿದ್ದ ಟ್ರಸ್ಟ್ ಗಳ ಪುನರ್ ರಚನೆ ಮಾಡಿದ್ದೇವೆ. ಟ್ರಸ್ಟ್ಗಳು ಬಹು ವರ್ಷಗಳ ಕಾಲ ನೆನೆಗುದಿಗೆ ಬಿದ್ದಿತ್ತು. ಡಿಸೆಂಬರ್ ನಲ್ಲಿಯೇ ಈ ಪಟ್ಟಿ ಮಾಡಲಾಗಿತ್ತು, ನಿನ್ನೆ ಸರಕಾರ ಅನುಮೋದನೆ ಕೊಟ್ಟಿತ್ತು. ಮರಣ ಹೊಂದಿದ ಇಬ್ಬರ ಹೆಸರು ಪಟ್ಟಿಯಲ್ಲಿ ಸೇರಿ ಸಣ್ಣ
ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.ಬೆಳಗ್ಗೆ ಜಿಮ್ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ. ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಇವರು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ
ಭಾರತ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆ ಎಲ್ಲೆಡೆ ವಿಜ್ರಂಭಣೆಯಿಂದ ನಡೆದಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಗಸ್ಟ್ 15ರಂದು ಬೆಂಗಳೂರಿನಲ್ಲಿ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಮುಲ್ಕಿ ಅವರ ನೇತೃತ್ವದಲ್ಲಿ ದ.ಕ. ಜಿಲ್ಲೆಯಿಂದ 15 ಬಸ್ಸು ಸಹಿತ ಇತರ ವಾಹನಗಳಲ್ಲಿ ಸಾವಿರಾರು ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಕಾರ್ಯಕ್ರಮದಲ್ಲಿ
ಮಂಜೇಶ್ವರ: ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಬಂದೂಕು ಹಾಗೂ ಶಸ್ತ್ರಾಸ್ತ್ರದೊಂದಿಗೆ ಉಪ್ಪಳದಲ್ಲಿ ತಿರುಗಾಡುತಿದ್ದ ಮೂವರನ್ನು ಮಂಜೇಶ್ವರ ಎಸ್ಸೈ ಅನ್ಸಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಈ ತಂಡದಲ್ಲಿದ್ದ ಪ್ರಮುಖ ಆರೋಪಿ ಅಯಾಝ್ ಎಂಬಾತನನ್ನು ಆತನ ಸಹೋದರ ಪೊಲೀಸರಲ್ಲಿ ಬಲ ಪ್ರಯೋಗಿಸಿ ಬಿಡಿಸಿರುವುದಾಗಿ ಆರೋಪಿಸಲಾಗಿದೆ. ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕಾಗಮಿಸಿ ಆಟೋ ರಿಕ್ಷಾದಲ್ಲಿದ್ದ ಇಬ್ಬರನ್ನು ಹಾಗೂ ಆಯಾಝ್ ನ ಸಹೋದರನನ್ನು ಬಂಧಿಸಿದ್ದಾರೆ.
ರಾಷ್ಟ್ರಧ್ವಜದ ಬ್ಯಾಡ್ಜ್ ನ್ನು ಉಲ್ಟಾ ಧರಿಸಿ ರಸ್ತೆಯಲ್ಲಿ ಪಥಸಂಚಲನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಬೆಂಗಳೂರು :ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ರಾಷ್ಟ್ರದ ಧ್ವಜಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ಸಚಿವ ಭೈರತಿ ಬಸವರಾಜ್ ಅಪಮಾನ ಮಾಡಿದ್ದಾರೆ.ಇನ್ನೊಂದು ಕಡೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ತಿರಂಗಾ ಯಾತ್ರೆ ನಡೆಸುವ ಸಮಯದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ಅವಮಾನ
ಉತ್ತರ ಕನ್ನಡದ ಮಂಕಿಯ ಸಮುದ್ರ ತೀರದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ತೀರ ಪ್ರದೇಶದಲ್ಲಿ ಮೀನುಗಳ ರಾಶಿ ಕಂಡು ಬಂದಿದೆ. ಜಾಸ್ತಿ ತೂಪಾನ್ ಆದಾಗ ನೀರು ಅತೀ ಹೆಚ್ಚಾದ ಮೀನು ಗಳುಪ್ರಜ್ನಾವಸ್ಥೆಗೆ ಬರುತ್ತದೆ. ಹೀಗಾಗಿ ಮೀನುಗಳು ದಡಕ್ಕೆ ಬಂದು ಬೀಳುತ್ತದೆ. ಮೀನುಗಳನ್ನು ಹಿಡಿಯಲು ಮೀನುಗಾರರು ತಂಡ ತಂಡವಾಗಿ ಸಮುದ್ರಕ್ಕೆ ಇಳಿದ ದೃಶ್ಯ ಮಂಕಿಯ ತೀರ ಪ್ರದೇಶದಲ್ಲಿ ಕಂಡು ಬಂತು.
ಆಗಸ್ಟ್ 28 ರಂದು ಬಾಗೇಪಲ್ಲಿಯಲ್ಲಿ ನಡೆಯಲಿರುವ CPIM ರಾಜ್ಯಮಟ್ಟದ ರಾಜಕೀಯ ಸಮಾವೇಶದ ಪೂರ್ವಭಾವಿಯಾಗಿ ಇಂದು ಭಾಗೇಪಲ್ಲಿಯಲ್ಲಿ ಸಾಂಸ್ಕೃತಿಕ ಜಾಥಾವನ್ನು ಉಧ್ಘಾಟಿಸಲಾಯಿತು. ಜಾಥಾವನ್ನ ಜಾನಪದ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿಚ್ಚಳ್ಳಿ ಶ್ರೀನಿವಾಸ್ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕವಿ, ಕಲಾವಿದರಾದ ಗೊಲ್ಲಳ್ಳಿ ಶಿವಪ್ರಸಾದ್, ಪಕ್ಷದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿಗಳು ರಾಜ್ಯ ಕಾರ್ಯದರ್ಶಿಮಂಡಳಿ ಸದಸ್ಯರಾದ
ಬಾಲಕನಿಗೆ ತನ್ನ ಹುಟ್ಟುಹಬ್ಬವನ್ನು ಪೊಲೀಸ್ ಠಾಣೆಯಲ್ಲಿ ಆಚರಿಸಬೇಕೆಂಬ ಮಹದಾಸೆಯನ್ನು ಮಂಜೇಶ್ವರ ಪೊಲೀಸ್ ಠಾಣೆಯ ಜನಕೀಯ ಪೊಲೀಸರು ಈಡೇರಿಸಿದ್ದಾರೆ. ವರ್ಕಾಡಿಯ ಅಝೀಝ್ ಕಲ್ಲೂರು ಹಾಗೂ ಆರಿಫಾ ದಂಪತಿಯ ಪುತ್ರನಾಗಿರುವ ಈತ. ವರ್ಕಾಡಿ ಧರ್ಮನಗರ ಮಣವಾಠಿ ಬೀವಿ ಆಂಗ್ಲಮಾಧ್ಯಮ ಶಾಲೆಯ ಯುಕೆಜಿ ವಿದ್ಯಾರ್ಥಿ ಆಶೀಲ್ ತನ್ನ 6ನೇ ವರ್ಷದ ಹುಟ್ಟುಹಬ್ಬವನ್ನು ಮಂಜೇಶ್ವರ ಪೆÇಲೀಸ್ ಠಾಣೆಯಲ್ಲಿ ಕೇಕ್ ತುಂಡರಿಸಿ, ಸಿಹಿತಿಂಡಿ ಹಂಚಿ ಆಚರಿಸಿದನು. ತನ್ನ ಹುಟ್ಟುಹಬ್ಬವನ್ನು
ಮಂಜೇಶ್ವರ :ರಾಷ್ಟೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಅವೈಜ್ಞಾನಿಕ ನಿರ್ಮಾಣ ಸೇರಿದಂತೆ ಪ್ರತಿಯೊಂದು ವಿಷಯದಲ್ಲೂ ಮಂಜೇಶ್ವರದ ಕೂಗಿಗೆ ಕಿಂಚತ್ತೂ ಬೆಲೆಯನ್ನು ಕಲ್ಪಿಸದ ಅಧಿಕಾರಿಗಳ, ಜನಪ್ರತಿನಿಧಿಗಳ ಕಣ್ಣು ಮುಚ್ಚಾಲೆಯಾಟದಿಂದ ಬೇಸೆತ್ತಿರುವ ಮಂಜೇಶ್ವರದ ಸಮಾನ ಮನಸ್ಕರು ಸೇರಿ ಕೊಂಡು ಹೊಸಂಗಡಿಯ ವ್ಯಾಪಾರಿ ಭವಣದಲ್ಲಿ ಮಂಜೇಶ್ವರ ನಾಗರಿಕ ಹಿತರಕ್ಷಣಾ ವೇದಿಕೆ ಎಂಬ ಹೆಸರಿನಲ್ಲಿ ನೂತನ ಸಂಘಟನೆಯೊಂದಕ್ಕೆ ರೂಪು ನೀಡಿದ್ದಾರೆ. ಈಗಾಗಲೇ ಮಂಜೇಶ್ವರ ರೈಲು ನಿಲ್ದಾಣ