Home Archive by category ರಾಜ್ಯ (Page 69)

ರಾಜ್ಯ ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಜನಾಂಗದ  ನಿರ್ಲಕ್ಷ್ಯ: 2 ವರ್ಷಗಳಿಂದ ರಾಜಕೀಯ ಅಧಿಕಾರ ನೀಡದೇ ಇರುವುದಕ್ಕೆ ಆಕ್ರೋಶ 

ಬೆಂಗಳೂರು: ರಾಜ್ಯದ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಹತ್ವದ ಕೊಡುಗೆ ನೀಡಿರುವ ರೆಡ್ಡಿ ಜನಾಂಗಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ಹಾಗೂ ರಾಜಕೀಯ ಅವಕಾಶಗಳನ್ನು ನೀಡದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ರೆಡ್ಡಿ ಜನ ಸಂಘ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು. ರಾಜ್ಯದ ಆರೂವರೆ

ನಾನು ಕೇಳಿದ ಖಾತೆ ನೀಡಿಲ್ಲ : ಸಚಿವ ಆನಂದ್ ಸಿಂಗ್ ಅಸಮಾಧಾನ

ಬಳ್ಳಾರಿ: ರಾಜ್ಯದ ನೂತನ ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಖಾತೆ ಹಂಚಿಕೆ ಬೆನ್ನಲ್ಲೆ ಗಣಿನಾಡಿನ ಸಚಿವ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರಿಂದು ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೇಳಿದ ಖಾತೆ ಕೊಟ್ಟಿಲ್ಲ , ಕೊಟ್ಟರೆ ಸರಿ ಇಲ್ಲದಿದ್ದರೆ ಶಾಸಕನಾಗಿಯಷ್ಟೇ ಮುಂದುವರೆಯುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ. ನಾನು ಕೇಳಿದ ಖಾತೆಯನ್ನು ನೀಡಿಲ್ಲ. ಇದು ನನಗೆ ಮಾಡಿದ ಅವಮಾನ ಎನ್ನಲ್ಲ. ನನಗೆ ನಿರಾಸೆಯಾಗಿದೆ

ನೂತನ ಸಚಿವರಿಗೆ ಖಾತೆ ಹಂಚಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ ಸೇರ್ಪಡೆಗೊಂಡ ಸಚಿವರಿಗೆ ಇದೀಗ ಖಾತೆಗಳನ್ನು ಹಂಚಲಾಗಿದೆ.  ಸುನಿಲ್ ಕುಮಾರ್ ಅವರಿಗೆ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಅರಗ ಜ್ಞಾನೇಂದ್ರ ಅವರಿಗೆ ಗೃಹಖಾತೆ  ಬಿ.ಸಿ.ನಾಗೇಶ್ -ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶ್ರೀರಾಮುಲು- ಸಾರಿಗೆ ಮತ್ತು ಎಸ್ಟಿ ಕಲ್ಯಾಣ ಮುರುಗೇಶ್ ನಿರಾಣಿ- ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಪ್ರಭುಚೌಹಾಣ್- ಪಶುಸಂಗೋಪನೆ ಎಸ್ಟಿ ಸೋಮಶೇಖರ್ –

ವೀಕೆಂಡ್ ಕರ್ಫ್ಯೂ ಮಾರ್ಗಸೂಚಿ ರಿಲೀಸ್: ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

 ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 ರವರೆಗೂ ಮಾರ್ಗಸೂಚಿ ಜಾರಿಯಲ್ಲಿರಲಿವೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಮುಂಜಾನೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮಹಾರಾಷ್ಟ್ರ,

ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ : ಮಂಗಳೂರಿನಲ್ಲಿ ಸಚಿವ ಸುನೀಲ್ ಕುಮಾರ್ ಹೇಳಿಕೆ

ಮಂಗಳೂರು: ಯಾವ ಖಾತೆ ನೀಡಿದರೂ ನಿಭಾಯಿಸುತ್ತೇನೆ ಎಂದು ನೂತನವಾಗಿ ಸಚಿವರಾಗಿ ಆಯ್ಕೆಯಾದ ಸುನೀಲ್ ಕುಮಾರ್ ಹೇಳಿದರು.ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಬಂದ ಅವರಿಗೆ ಕಾವೂರು ಜಂಕ್ಷನ್ ನಲ್ಲಿ ಶಾಸಕರಾದ ಡಾ.ವೈ.ಭರತ್ ಶೆಟ್ಟಿ ಹಾಗೂ ಹರೀಶ್ ಪೂಂಜ ನೇತೃತ್ವದಲ್ಲಿ ನಡೆದ ಅಭಿನಂದನೆಯನ್ನು ಸ್ವೀಕರಿಸಿ ಮಾತನಾಡಿ, ಕೊರೊನಾ ಮೂರನೇ ಹಂತದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಇಂದು ಸಂಜೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅಲ್ಲಿನ ಸ್ಥಳೀಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ

ಕೋವಿಡ್ 19 ಸೋಂಕು ಹರಡುವಿಕೆ ತಡೆಯುವ ಕಾರಣದಿಂದ ರಾಜ್ಯದ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಾಮರಾಜನಗರ,ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶುಕ್ರವಾರ ರಾತ್ರಿಯಿಂದಲೇ ಕರ್ಫ್ಯೂ ಜಾರಿಗೆ ಬರಲಿದ್ದು, ಶನಿವಾರ ಮತ್ತು ಭಾನುವಾರ ಈ ನಾಲ್ಕು ಜಿಲ್ಲೆಗಳಲ್ಲಿ ಅಗತ್ಯ ವಸ್ತು ಮತ್ತು ಸೇವೆಗಳ ಹೊರತುಪಡಿಸಿ ಇತರ ಎಲ್ಲಾ

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ

ಪ್ರಮಾಣ ವಚನ ಸ್ವೀಕಾರವನ್ನು ಟಿವಿಯಲ್ಲಿಯೇ ನೋಡಿ ಸಂಭ್ರಮಿಸಿದ ಕೋಟ ಕುಟುಂಬಿಕರು

  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಸ್ಥಾನ ಪಡೆದುಕೊಂಡ ಕೋಟ ಶ್ರೀನಿವಾಸ ಪೂಜಾರಿಯವರ ಹುಟ್ಟೂರಾದ ಕೋಟದ ಮನೆಯಲ್ಲಿ ಕುಟುಂಬಿಕರು ಸರಳವಾಗಿ ಸಂಭ್ರಮಿಸಿದರು. ಶ್ರೀನಿವಾಸ ಪೂಜಾರಿಯವರ ಸಚಿವರಾಗುವ ಪ್ರಮಾಣವಚನಕ್ಕೆ ಬೆಂಗಳೂರಿಗೆ ತೆರಳಿದ್ದರೂ ಕೂಡ ಪತ್ನಿ ಶಾಂತಾ ಅವರು ಮನೆಯಲ್ಲಿ ತಮ್ಮ ದೈನಂದಿನ ಕೆಲಸದಲ್ಲಿಯೇ ಮಗ್ನರಾಗಿದ್ದರು. ಕಾರ್ಯಕರ್ತರ ಸದ್ದು ಗದ್ದಲವಿದಲ್ಲದೆ ಕೋಟ ಅವರ ಮನೆ ಸಂಪೂರ್ಣ ಶಾಂತವಾಗಿತ್ತು. ಸಚಿವರಾಗಿ ಪ್ರಮಾಣ ವಚನ

ಕರಾವಳಿಯ ಮೂವರಿಗೆ ಸಚಿವ ಸ್ಥಾನ

ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ29 ಶಾಸಕರು ಸೇರ್ಪಡೆಗೊಂಡಿದ್ದು, ರಾಜಭವನದ ಗಾಜಿನ ಮನೆಯಲ್ಲಿ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರಮಾಣವಚನ ಬೋಧಿಸಿದರು. ಮೊದಲಿಗೆ ಗೋವಿಂದ ಕಾರಜೋಳ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬಳಿಕ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಬಿ.ಶ್ರೀರಾಮುಲು, ವಿ.ಸೋಮಣ್ಣ, ಉಮೇಶ್ ಕತ್ತಿ, ಎಸ್. ಅಂಗಾರ, ಜೆ.ಸಿ.ಮಾಧುಸ್ವಾಮಿ, ಅರಗಜ್ಞಾನೇಂದ್ರ, ಡಾ. ಅಶ್ವಥ ನಾರಾಯಣ, ಸಿ.ಸಿ.ಪಾಟೀಲ್, ಆನಂದ್ ಸಿಂಗ್, ಕೋಟಾ

ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ

ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ 29 ಮಂದಿ ಶಾಸಕರ ಅಧಿಕೃತ ಪಟ್ಟಿ ಬಿಡುಗಡೆಗೊಂಡಿದೆ. 1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ 2.ಆರ್.ಅಶೋಕ್- ಪದ್ಮನಾಭ ನಗರ 3.ಬಿ.ಸಿ ಪಾಟೀಲ್ – ಹಿರೇಕೇರೂರು 4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ 5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು 6.ಉಮೇಶ್ ಕತ್ತಿ- ಹುಕ್ಕೇರಿ 7.ಎಸ್.ಟಿ.ಸೋಮಶೇಖರ್- ಯಶವಂತಪುರ 8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ 9.ಬೈರತಿ‌ ಬಸವರಾಜ – ಕೆ ಆರ್ ಪುರಂ