Home Archive by category ರಾಷ್ಟ್ರೀಯ (Page 11)

ಉತ್ತರಕಾಶಿಯಲ್ಲಿ ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ಸುರಕ್ಷತೆಗಾಗಿ ಪ್ರಾರ್ಥನೆ

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ಸುರಕ್ಷತೆ ಮತ್ತು ರಕ್ಷಣೆಗಾಗಿ ಪ್ರಾರ್ಥಿಸಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಒಡಿಶಾದ ಪುರಿ ಬೀಚ್‍ನಲ್ಲಿ ಮರಳು ಕಲಾಕೃತಿಯನ್ನು ರಚಿಸಿದ್ದಾರೆ.`ಕಾರ್ಮಿಕರು ಆದಷ್ಟು ಬೇಗ ಸುರಕ್ಷಿತವಾಗಿ ಹೊರಬರಲು ನಾವು ಜಗನ್ನಾಥನನ್ನು ಪ್ರಾರ್ಥಿಸುತ್ತಿದ್ದೇವೆ. ಸಿಕ್ಕಿಬಿದ್ದಿರುವ 41

ವಿಶ್ವ ಮೂಲವ್ಯಾಧಿ ದಿನ-ನವೆಂಬರ್ 20

ಪ್ರತಿ ವರ್ಷ ನವೆಂಬರ್ 20 ರಂದು ವಿಶ್ವ ಮೂಲವ್ಯಾಧಿ ದಿನ ಎಂದು ಆಚರಿಸಿ ಮೂಲವ್ಯಾಧಿ ರೋಗದ ಬಗ್ಗೆ ಇರುವ ಅಪನಂಬಿಕೆಗಳನ್ನು ನಿವಾರಿಸಿ ರೋಗದ ಚಿಕಿತ್ಸೆ ಬಗ್ಗೆ ಮಾಹಿತಿ ನೀಡಿ ರೋಗವನ್ನು ಆರಂಭಿಕ ಹಂತದಲ್ಲಿ ಗುರುತಿಸಿ ಚಿಕಿತ್ಸೆ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಬಗ್ಗೆ ಜನರಿಗೆ ಮನದಟ್ಟು ಮಾಡುವ ಸದುದ್ದೇಶವನ್ನು ಈ ಆಚರಣೆ ಹೊಂದಿದೆ. ಇದೊಂದು ಅತ್ಯಂತ ಯಾತನಾಮಯ ಮತ್ತು ಮುಜುಗರ ತರಿಸುವಂತಹಾ ಖಾಯಿಲೆಯಾಗಿದ್ದು, ಯಾರಲ್ಲೂ ಹೇಳಿಕೊಳ್ಳಲಾಗದೆ ರೋಗಿ ರೋಗವನ್ನು

ವಿಶ್ವ ವಿಕಿರಣ ಶಾಸ್ತ್ರದಿನ – ನವೆಂಬರ್ 8

ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ ದಿನ” ಎಂದು ಆಚರಿಸಿ ವಿಕರಣ ಶಾಸ್ತ್ರದಿಂದ ವೈದ್ಯಕೀಯ ರಂಗಕ್ಕೆ ಉಂಟಾಗುವ ಸಹಾಯಗಳನ್ನು ಸ್ಮರಿಸಲಾಗುತ್ತದೆ. ಈ ಆಚರಣೆ 2012 ನವೆಂಬರ್ 8 ರಂದು ಆರಂಭಿಸಲಾಯಿತು. ಸುಮಾರು 200 ರಾಷ್ಟ್ರಗಳಲ್ಲಿ ಈ ಆಚರಣೆ ಮಾಡಲಾಗುತ್ತಿದೆ. 1895ನೇ ನವೆಂಬರ್ 8ರಂದು ವಿಲಿಯಮ್ ಕೊನ್ರಾಡ್ ರೊಂಟ್‍ಜೆನ್ ಎಂಬ ವಿಜ್ಞಾನಿ ಕ್ಷ-ಕಿರಣಗಳನ್ನು ಪತ್ತೆ ಹಚ್ಚಿದನು. ಕ್ಯಾಥೋಡ್ ಕಿರಣಗಳ ಬಗ್ಗೆ ಸಂಶೋಧನೆ ನಡೆಸುವಾಗ

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ನವೆಂಬರ್ 7

ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ – ಪ್ರತಿ ವರ್ಷ ಭಾರತದಾದ್ಯಂತ ನವಂಬರ್ 7 ರಂದು ರಾಷ್ಟ್ರೀಯ ಕ್ಯಾನ್ಸರ್ ಜಾಗೃತಿ ದಿನ ಎಂದು ಆಚರಿಸಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ, ಆರಂಭಿಕ ಹಂತದಲ್ಲಿ ಗುರುತಿಸುವುದರ ಮಹತ್ವ ಮತ್ತು ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಬಗ್ಗೆ ಮಾರ್ಗದರ್ಶನ ಮಾಡುವ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತದೆ. ರಾಷ್ಟ್ರೀಯ ಕ್ಯಾನ್ಸರ್ ನಿಯಂತ್ರಣ ಕಾರ್ಯಕ್ರಮ ಭಾರತದಲ್ಲಿ 1975 ರಲ್ಲಿ ಆರಂಭವಾಯಿತು. ಆದರೆ

ಕೇರಳ : ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ, ಪೊಲೀಸರು, ಅಗ್ನಿಶಾಮಕ ದಳ ಹಾಗೂ ಆರೋಗ್ಯ ಸಿಬ್ಬಂದಿ ಸ್ಥಳದಲ್ಲಿ ಬೀಡು ಬಿಟ್ಟು ಪರಿಹಾರ ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ಸಚಿವ

ಯುಎಇ: ಸಪ್ಟೆಂಬರ್ 24 ರಂದು ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ

ಬಹು ನಿರೀಕ್ಷೆಯ ಪುಳಿಮುಂಚಿ ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಯುಎಇಯ ಅಜ್ಮಾನ್ ನ ಇಂಡಿಯನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸಪ್ಟೆಂಬರ್ 24 ರಂದು ಜರಗಲಿದೆ. ಮಾರ್ಗದೀಪ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಯುಎಇಯ ವತಿಯಿಂದ ನಡೆಯುವ ಒಂಬತ್ತನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ವೇದಿಕೆಯಲ್ಲಿ ಮಧ್ಯಾಹ್ನ 12.30 ಕ್ಕೆ ಟಿಕೆಟ್ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಫೆಮಿನಾ ಮಿಸ್ ಇಂಡಿಯಾ ಗೋವಾ 2019 ಶಾಸ್ತ್ರ ಶೆಟ್ಟಿ ಇವರು

ಬುಡಾಪೆಸ್ಟ್: ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್‍ಶಿಪ್ – ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾಗೆ ಚಿನ್ನ

ವಿಶ್ವ ಆತ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಿನ್ನ ಮುಡಿಗೇರಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಆತ್ಲೆಟಿಕ್ಸ್‍ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ. ರವಿವಾರ ರಾತ್ರಿ ನಡೆದ ಫೈನಲ್‍ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದರು. ಪಾಕಿಸ್ಥಾನದ ಅರ್ಷದ್ ನದೀಮ್ 87.82 ಮೀ. ದೂರಕ್ಕೆ ಎಸೆದು ದ್ವಿತೀಯ

ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ

ಇಸ್ರೊದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವ ಸೇರಿದೆ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಹೊರಬಂದ ರೋವರ್ ತನ್ನ ಕಾರ್ಯ ಆರಂಭಿಸಿದೆ. ವಿಕ್ರಮ್ ಲ್ಯಾಡರ್ ನಿಂದ ರೋವರ್ ಹೊರಬಂದ ದೃಶ್ಯ ಹಂಚಿಕೊಂಡ ಇಸ್ರೋ ಪ್ರಗ್ಯಾನ್ ರೋವರ್ ಚಂದ್ರನ ಮೇಲ್ಮೈ ಮೇಲೆ ಚಲನೆ ಆರಂಭಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಚಂದಿರನ ಅಂಗಳದ ಮೇಲೆ ಚಂದ್ರಯಾನ-3 ಯೋಜನೆಯ ಪ್ರಗ್ಯಾನ್ ರೋವರ್ ಉರುಳುತ್ತಿರುವ ಚಿತ್ರವನ್ನು ಭಾರತೀಯ

ಚಂದ್ರಯಾನ 3ರ ಯಶಸ್ವಿಗಾಗಿ ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ಪ್ರಾರ್ಥನೆ

ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಪ್ರಮುಖರಾದ ಎಂ. ಗೋಪಾಲಕೃಷ್ಣ ಭಟ್, ಸಚಿನ್ ಶೆಣೈ, ಡಾ. ಮುರಳೀಕೃಷ್ಣ ರೈ, ಮಹೇಶ ನಿಟಿಲಾಪುರ, ಆಶೋಕ ಕುಂಬ್ಲೆ, ಶ್ರೀಧರ

ಭಾರತದ 508 ರೈಲು ನಿಲ್ದಾಣ ಪುನರಾಭಿವೃದ್ಧಿ: ಪ್ರಧಾನಿ ಮೋದಿ ಚಾಲನೆ

ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅಡಿಯಲ್ಲಿ ಭಾರತದಾದ್ಯಂತ 508 ರೈಲು ನಿಲ್ದಾಣಗಳನ್ನು ಪುನರಾಭಿವೃದ್ಧಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಅಡಿಪಾಯ ಹಾಕಿದರು. ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಕಾರ್ಯಕ್ರಮ ನಡೆಸಿಕೊಟ್ಟರು.   ಕರ್ನಾಟಕದ ಮಂಗಳೂರು, ಅರಸೀಕೆರೆ, ಹರಿಹರ ಸೇರಿ 15 ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. “ಅಭಿವೃದ್ಧಿಯ ಗುರಿಯತ್ತ ಸಾಗುತ್ತಿರುವ ಭಾರತವು ತನ್ನ ಅಮೃತ ಕಾಲದ ಆರಂಭದಲ್ಲಿದೆ. ಹೊಸ ಶಕ್ತಿ,