Home Archive by category ರಾಷ್ಟ್ರೀಯ (Page 12)

ಪ್ರಧಾನಿಯವರನ್ನು ಭೇಟಿಯಾದ ಸಿಎಂ ಸಿದ್ಧರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಸತ್ ಭವನದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ, ಅವರನ್ನು ಭೇಟಿಯಾದರು ಇದೇ ಸಂದರ್ಭದಲ್ಲಿ ರಕ್ಷಣಾ ಸಚಿವರಾದ ರಾಜನಾಥಸಿಂಗ್ ಅವರನ್ನು ಭೇಟಿ ಮಾಡಿ ಮೈಸೂರು ದಸರಾ ಮಹೋತ್ಸವದಲ್ಲಿ ಏರ್ ಶೋ ನಡೆಸಲು ಮನವಿ ಮಾಡಿದರು. ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ

ಇಸ್ರೋ ಚಂದ್ರಯಾನ-3 ನೌಕೆ ಉಡಾವಣೆ ಯಶಸ್ವಿ

ಇಸ್ರೋ ಮಹತ್ತ್ವಾಕಾಂಕ್ಷೆಯ ಚಂದ್ರಯಾನ-3 ವಿಶೇಷತೆಗಳನ್ನು ನೋಡುವುದಾದರೆ, ಲ್ಯಾಂಡರ್​, ರೋವರ್ ಯಂತ್ರ ಒಳಗೊಂಡಿದೆ. ಚಂದ್ರಯಾನ-3 ನೌಕೆ ನಭಕ್ಕೆ ಹೊತ್ತೊಯ್ಯುವ GSLV-MK3 ರಾಕೆಟ್, GSLV-MK3 ರಾಕೆಟ್​​-43.5 ಮೀಟರ್ ಎತ್ತರ, 640 ಟನ್ ತೂಕ ಹೊಂದಿದೆ. ಚಂದ್ರಯಾನ-3 ಯೋಜನೆಗೆ 630 ಕೋಟಿ ರೂ. ಆಗಿರುವ ವೆಚ್ಚ ತಗುಲಿದೆ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಆಗಸ್ಟ್ ಅಂತ್ಯದ ವೇಳೆಗೆ ಚಂದ್ರಯಾನ -3 ಮಿಷನ್ ಅನ್ನು ಚಂದ್ರನ ಮೇಲ್ಮೈಯಲ್ಲಿ ಮೃದುವಾಗಿ

ಸಜೀಲಾ ಕೋಲಾ ಅವರಿಗೆ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿ

ಮುಂಬೈ:ಸಿಮ್ರಾನ್ ಇನ್‌ಸ್ಟಿಟ್ಯೂಟ್‌ನ ಪ್ರಧಾನ ನಿರ್ದೇಶಕಿ ಸಜೀಲಾ ಕೋಲಾ ಅವರಿಗೆ ಮೊಹಮ್ಮದ್ ನಾಗಮಾನ್ ಲತೀಫ್ ನಿರ್ಮಿಸಿದ ಇಂಟರ್ನ್ಯಾಷನಲ್ ಐಕಾನಿಕ್ ಅವಾರ್ಡ್ಸ್ ಸೀಸನ್ 9 2023 ರಲ್ಲಿ ನಡೆದ ಇತ್ತೀಚಿನ ಈವೆಂಟ್‌ನಲ್ಲಿ ಫ್ಯಾಶನ್ ಮತ್ತು ಸ್ಟೈಲಿಂಗ್‌ನಲ್ಲಿ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ. ಫ್ಯಾಶನ್‌ನಲ್ಲಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಕರ್ನಾಟಕದ ಮೊದಲ ಮಹಿಳೆ. ಸಜೀಲಾ ಕೋಲಾ ಮೂರು ದಶಕಗಳಿಂದ ಫ್ಯಾಷನ್ ಉದ್ಯಮದ ಅವಿಭಾಜ್ಯ

ಮಹಾರಾಷ್ಟ್ರದ ಸಿಎಂ ಅವರನ್ನು ಭೇಟಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಏಕನಾಥ ಶಿಂಧ ಅವರನ್ನು ಇಂದು ಮುಂಬೈನಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿಯಾದರು. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಪು ಕ್ಷೇತ್ರಕ್ಕೆ ತನ್ನ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಮುಖ್ಯಮಂತ್ರಿಗಳಾದ ಏಕನಾಥ ಶಿಂಧೆ ಅವರು ಕಾಪು ಕ್ಷೇತ್ರ ಸರ್ವಾಂಗೀಣ ರೀತಿಯಲ್ಲಿ

ಒಡಿಶಾ ರೈಲು ದುರಂತ: ಅಪಘಾತದ ಮೂಲ ಕಾರಣ ಪತ್ತೆ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತ ಪ್ರಕರಣಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288ಮಂದಿ ಮೃತಪಟ್ಟಿದ್ದು, 1100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ

ಪ್ರಧಾನಿ ನರೇಂದ್ರ ಮೋದಿಯಿಂದ ನೂತನ ಸಂಸತ್ ಭವನ ಲೋಕಾರ್ಪಣೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಸಂಸತ್ ಭವನವನ್ನು ಲೋಕಾರ್ಪಣೆಗೊಳಿಸಿದರು. ಉದ್ಘಾಟನೆಗೂ ಮುನ್ನ ಅವರು ಹೋಮ, ಪೂಜೆಗಳನ್ನು ನೆರವೇರಿಸಿದರು. ಅಧೀನಂ ಸ್ವಾಮೀಜಿಗಳಿಂದ ‘ಸೆಂಗೋಲ್’ ಸ್ವೀಕರಿಸಿದ ಮೋದಿ, ಅದನ್ನು ಸಂಸತ್ ಭವನದ ಒಳಗೆ ಪ್ರತಿಷ್ಠಾಪಿಸಿದರು. ಬಳಿಕ ಸರ್ವ ಧರ್ಮ ಪ್ರಾರ್ಥನ ಸಮಾರಂಭದಲ್ಲಿ ಅವರು ಭಾಗಿಯಾದರು. ಎಲ್ಲ ಧಾರ್ಮಿಕ ವಿಧಿ ವಿಧಾನಗಳು ಪೂರ್ಣಗೊಂಡ ನಂತರ ನರೇಂದ್ರ ಮೋದಿ ಅವರು, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸಂಸತ್ ಭವನವನ್ನು

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಹಿರಿಯ ವಕೀಲ ವಿಶ್ವನಾಥನ್, ನ್ಯಾಯಮೂರ್ತಿ ಮಿಶ್ರಾ ಪ್ರಮಾಣ ವಚನ ಸ್ವೀಕಾರ

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಶುಕ್ರವಾರ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕೆವಿ ವಿಶ್ವನಾಥನ್ ಅವರಿಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಬೋಧಿಸಿದರು . ಈ ಮೂಲಕ ಸುಪ್ರೀಂ ಕೋರ್ಟ್ ಈಗ 34 ನ್ಯಾಯಾಧೀಶರ ಪೂರ್ಣ ಬಲವನ್ನು ಹೊಂದಿದೆ.

ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ವೇದಿಕೆ ಮೂಲಕ ಸಂವಾದ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿದರು. ಮಂಗಳೂರಿನ ಡೊಂಗರಕೇರಿಯಲ್ಲಿರುವ ಸುದೀಂದ್ರ ಸಭಾಭವನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು.

ಪೇ ಚಾನಲ್‍ಗಳ ಗ್ರಾಹಕರ ಮಾಸಿಕ ದರ ಏರಿಕೆ

ಕೇಂದ್ರ ಸರಕಾರವು ಎನ್‍ಟಿಒ 3.0 ನಿಯಮದ ಪ್ರಕಾರ ಬ್ರಾಂಡ್ ಕ್ಯಾಸ್ಟರ್ ಪೇ ಚಾನೆಲ್‍ಗಳ ದರ ಏರಿಸಲು ಅನುಮತಿ ನೀಡಿರುವ ಪರಿಣಾಮವಾಗಿ, ಎಲ್ಲಾ ಪೇ ಚಾನೆಲ್‍ಗಳ ದರ ಏಪ್ರಿಲ್ ರಿಂದ ಏರಿಕೆಯಾಗಿರುತ್ತದೆ. ಕಳೆದ ಹಲವು ದಿನಗಳ ಹಿಂದೆ ಕೇಬಲ್ ಆಪರೇಟರ್ ಪ್ರತಿಭಟನೆ ನಡೆಸಿದ್ದು, ಆದರೂ ಪೇ ಚಾನೆಲ್‍ಗಳ ಮಾಸಿಕ ದರವನ್ನು ಏರಿಸಿರುತ್ತಾರೆ. ಹಾಗಾಗಿ ಎಲ್ಲ ಗ್ರಾಹಕರ ಮಾಸಿಕ ದರವು ಹೆಚ್ಚಾಗಿದ್ದು, ಗ್ರಾಹಕರು ಸ್ಥಳೀಯ ಕೇಬಲ್

ತಮಿಳಿನಾಡಿನ ತೆಪ್ಪಕಾಡು ಆನೆ ಶಿಬಿರಕ್ಕೆ ಪ್ರಧಾನಿ ಮೋದಿ ಭೇಟಿ

ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ಭಾನುವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ “ದಿ ಎಲಿಫೆಂಟ್ ವಿಸ್ಪರರ್ಸ್’ನ ಪ್ರಮುಖ ಪಾತ್ರಧಾರಿ ಗಳಾದ ಕಾವಾಡಿ ದಂಪತಿ ಬೊಮ್ಮನ್ ಮತ್ತು ಬೆಳ್ಳಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಮೈಸೂರಿನಲ್ಲಿ ಭಾನುವಾರ ನಡೆದ `ಪ್ರಾಜೆಕ್ಟ್ ಟೈಗರ್’ 50 ವರ್ಷಗಳನ್ನು ಪೂರೈಸಿದ ಸಮಾರಂಭದಲ್ಲಿ, ಆಸ್ಕರ್ ಪ್ರಶಸ್ತಿಯನ್ನು ಗೆದ್ದ ಎಲಿಫೆಂಟ್ ವಿಸ್ಪರರ್ಸ್